ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IPL 2023: ʼಪರ್ಪಲ್‌ ಕ್ಯಾಪ್‌ʼಗಾಗಿ ಬೌಲರ್‌ಗಳ ಮಧ್ಯೆ ತೀವ್ರ ಪೈಪೋಟಿ!

4 ಪಂದ್ಯಗಳಲ್ಲಿ 14 ವಿಕೆಟ್ ಪಡೆದ ವುಡ್

Author2 by Author2
April 19, 2023
in Sports, ಐಪಿಎಲ್ 2023
Share on FacebookShare on TwitterShare on WhatsappShare on Telegram

ಐಪಿಎಲ್‌ 16ನೇ ಆವೃತ್ತಿ ಕ್ರಿಕೆಟ್‌ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡುವ ಮೂಲಕ 3ನೇ ವಾರದತ್ತ ಮುನ್ನುಗ್ಗುತ್ತಿದೆ. ಎಲ್ಲಾ ತಂಡಗಳು ತಲಾ 5 ಪಂದ್ಯಗಳೊಂದಿಗೆ ಏರಿಳಿತದ ಪ್ರದರ್ಶನವನ್ನ ನೀಡಿವೆ.

ಬ್ಯಾಟರ್‌ಗಳ ಅಬ್ಬರದ ಜೊತೆಗೆ ಬೌಲರ್‌ಗಳು ಸಹ ಅಮೋಘ ಪ್ರದರ್ಶನ ನೀಡಿ ಬ್ಯಾಟ್ಸ್‌ಮನ್‌ಗಳ ನಿದ್ದೆಗೆಡಿಸಿದ್ದಾರೆ. ಪಂದ್ಯದಿಂದ ಪಂದ್ಯಕ್ಕೆ ಹೆಚ್ಚು ವಿಕೆಟ್‌ಗಳನ್ನ ಪಡೆಯುವ ಮೂಲಕ ಪರ್ಪಲ್‌ ಕ್ಯಾಪ್‌ ರೇಸ್‌ನಲ್ಲಿ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ಭಾರತೀಯ ಬೌಲರ್‌ಗಳ ಜೊತೆಗೆ ವಿದೇಶಿ ಬೌಲರ್‌ಗಳು ಅದ್ಭುತ ಪ್ರದರ್ಶನದಿಂದ ಮಿಂಚುತ್ತಿದ್ದಾರೆ.

Related posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026
sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026

16ನೇ ಆವೃತ್ತಿಯ ಐಪಿಎಲ್‌ನಲ್ಲಿ ಈವರೆಗೂ ನಡೆದಿರುವ ಪಂದ್ಯಗಳಲ್ಲಿ ಪರ್ಪಲ್‌ ಕ್ಯಾಪ್‌ ಪಡೆದಿರುವ ಬೌಲರ್‌ಗಳಲ್ಲಿ ಲಕ್ನೋ ತಂಡದ ವೇಗದ ಬೌಲರ್‌ ಮಾರ್ಕ್‌ ವುಡ್‌ 4 ಪಂದ್ಯಗಳಿಂದ 14 ವಿಕೆಟ್‌ ಪಡೆದು ಮೊದಲ ಸ್ಥಾನದಲ್ಲಿದ್ದಾರೆ. ಇವರ ನಂತರದ ಸ್ಥಾನದಲ್ಲಿ ರಾಜಸ್ಥಾನ್‌ ರಾಯಲ್ಸ್‌ನ ಯುಜ್ವೇಂದ್ರ ಚಹಲ್‌ 5 ಪಂದ್ಯಗಳಲ್ಲಿ 11 ವಿಕೆಟ್‌ ಪಡೆಯುವ ಮೂಲಕ 2ನೇ ಸ್ಥಾನದಲ್ಲಿದ್ದಾರೆ.

ಇವರೊಂದಿಗೆ ಗುಜರಾತ್‌ ಟೈಟನ್ಸ್‌ ತಂಡದ ಪ್ರಮುಖ ಸ್ಪಿನ್ನರ್‌ ಆಗಿರುವ ಸ್ಪಿನ್‌ ಕಿಂಗ್ಸ್‌ ರಶೀದ್‌ ಖಾನ್‌ ಸಹ 5 ಪಂದ್ಯದಲ್ಲಿ 11 ವಿಕೆಟ್‌ ಪಡೆದು 3ನೇ ಸ್ಥಾನದಲ್ಲಿದ್ದಾರೆ. ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ರಶೀದ್‌ ಖಾನ್‌ ಹ್ಯಾಟ್ರಿಕ್‌ ವಿಕೆಟ್‌ ಪಡೆದು ಮಿಂಚಿದ್ದಾರೆ. ಉಳಿದಂತೆ ಗುಜರಾತ್‌ ತಂಡದ ವೇಗಿ ಮೊಹಮ್ಮದ್‌ ಶಮಿ, 5 ಪಂದ್ಯಗಳಲ್ಲಿ 10 ವಿಕೆಟ್‌ ಪಡೆದು ಪರ್ಪಲ್‌ ಕ್ಯಾಪ್‌ ರೇಸ್‌ನಲ್ಲಿ 4ನೇ ಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್‌ ಕಿಂಗ್ಸ್‌ನ ವೇಗಿ ತುಷಾರ್‌ ದೇಶಪಾಂಡೆ ಸಹ 5 ಪಂದ್ಯಗಳಲ್ಲಿ 10 ವಿಕೆಟ್‌ ಪಡೆದು ಐದನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

Tags: Best Bowlingipl-2023Mark woodPurple Capsports karnataka
ShareTweetSendShare
Join us on:

Related Posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram