ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2023 : ಟಾಸ್ ನಂತರ ಪ್ಲೇಯಿಂಗ್ 11 ಆಯ್ಕೆ ಮಾಡಲು ಅವಕಾಶ; ಬದಲಾಗಲಿವೆ ಹಲವು ನಿಯಮಗಳು…. 

ಐಪಿಎಲ್ ಪಂದ್ಯದ ಟಾಸ್ ಸಮಯದಲ್ಲಿ ಎರಡೂ ತಂಡಗಳ ನಾಯಕರು ಇದೀಗ 2 ತಂಡಗಳನ್ನ ತರಬಹುದು.  ಟಾಸ್ ನಂತರ  ಬ್ಯಾಟಿಂಗ್ ಅಥವಾ ಬೌಲಿಂಗ್ ಬಂದಿದೆಯೇ ಎಂದು ತಿಳಿದುಕೊಂಡ ನಂತರ ಪ್ಲೇಯಿಂಗ್ 11ನ್ನ ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ.  ಮೊದಲ 15 ಸೀಸನ್ ಗಳಲ್ಲಿ  ತಂಡಗಳು ಟಾಸ್ ಸಮಯದಲ್ಲಿಯೇ ಪ್ಲೇಯಿಂಗ್ ಇಲೆವೆನ್ ಆಯ್ಕೆ ಮಾಡಿಕೊಳ್ಳಬೇಕು.  ಟಾಸ್ ಆದ ನಂತರವೂ ಇದೇ ತಂಡದೊಂದಿಗೆ ಆಡಬೇಕಿತ್ತು, ಇದೀಗ ಈ ನಿಯಮಕ್ಕೆ ಬ್ರೇಕ್ ಬಿದ್ದಿದೆ. 

Naveen Kumar B C by Naveen Kumar B C
March 23, 2023
in Newsbeat, Sports, ಕ್ರಿಕೆಟ್, ಕ್ರೀಡೆ
IPL 2023 Toss
Share on FacebookShare on TwitterShare on WhatsappShare on Telegram

IPL 2023 : ಟಾಸ್ ನಂತರ ಪ್ಲೇಯಿಂಗ್ 11 ಆಯ್ಕೆ ಮಾಡಲು ಅವಕಾಶ; ಬದಲಾಗಲಿವೆ ಹಲವು ನಿಯಮಗಳು….

ಇಂಡಿಯನ್ ಪ್ರೀಮಿಯರ್ ಲೀಗ್ ನ  ಸೀಸನ್ 16  ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇವೆ.   ಇದೇ ಮಾರ್ಚ್ 31 ರಿಂದ ವಿದ್ಯುಕ್ತವಾಗಿ ಪ್ರಾರಂಭವಾಸಗುತ್ತಿದೆ.   ಈ ಬಾರಿಯ IPL ಆರಂಭಕ್ಕೂ ಮುನ್ನ ಹಲವು ಹೊಸ ನಿಯಮಗಳನ್ನಜಾರಿ ತರಲಾಗುತ್ತಿದೆ.  ಟಾಸ್ ಗೆದ್ದು ಬೌಲಿಂಗ್ ಅಥವಾ  ಬ್ಯಾಟಿಂಗ್ ಮಾಡಬೇಕೆ ಎಂದು ನಿರ್ಧರಿಸಿದ ನಂತರ ಪ್ಲಯಿಂಗ್ ಇಲೆವೆನ್ ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನ ನೀಡಲಾಗುತ್ತಿದೆ. ಟಾಸ್ ನ ನಂತರ  ತಂಡಗಳು ನಾಲ್ಕು ಪ್ರಭಾವಿ ಆಟಗಾರರನ್ನ ಹೆಸರಿಸಬೇಕಾಗುತ್ತದೆ.

ಇವುಗಳಲ್ಲದೆ, ಐಪಿಎಲ್ 16 ನೇ ಸೀಸನ್‌ ನಲ್ಲಿಹಲವು  ಬದಲಾವಣೆಗಳ ಜೊತೆಗೆ ಹೊಸ ನಿಯಮಗಳನ್ನ ಸೇರಿಸಲಾಗಿದೆ.

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

2 ಪ್ಲೇಯಿಂಗ್ ಇಲೆವೆನ್ ನೊಂದಿಗೆ ಬರಬಹುದು  ಕ್ಯಾಪ್ಟನ್ 

ಐಪಿಎಲ್ ಪಂದ್ಯದ ಟಾಸ್ ಸಮಯದಲ್ಲಿ ಎರಡೂ ತಂಡಗಳ ನಾಯಕರು ಇದೀಗ 2 ತಂಡಗಳನ್ನ ತರಬಹುದು.  ಟಾಸ್ ನಂತರ  ಬ್ಯಾಟಿಂಗ್ ಅಥವಾ ಬೌಲಿಂಗ್ ಬಂದಿದೆಯೇ ಎಂದು ತಿಳಿದುಕೊಂಡ ನಂತರ ಪ್ಲೇಯಿಂಗ್ 11ನ್ನ ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ.  ಮೊದಲ 15 ಸೀಸನ್ ಗಳಲ್ಲಿ  ತಂಡಗಳು ಟಾಸ್ ಸಮಯದಲ್ಲಿಯೇ ಪ್ಲೇಯಿಂಗ್ ಇಲೆವೆನ್ ಆಯ್ಕೆ ಮಾಡಿಕೊಳ್ಳಬೇಕು.  ಟಾಸ್ ಆದ ನಂತರವೂ ಇದೇ ತಂಡದೊಂದಿಗೆ ಆಡಬೇಕಿತ್ತು, ಇದೀಗ ಈ ನಿಯಮಕ್ಕೆ ಬ್ರೇಕ್ ಬಿದ್ದಿದೆ.

4 ಪ್ರಭಾವಿ ಆಟಗಾರರನ್ನ ಹೆಸರಿಸಬೇಕು

ಈ ಸೀಸನ್‌ನಿಂದ ಐಪಿಎಲ್‌ನಲ್ಲಿ ಹೊಸ ಪ್ರಭಾವಿ ಆಟಗಾರನ ನಿಯಮ ಸೇರ್ಪಡೆಯಾಗುತ್ತಿದೆ. ಟಾಸ್ ನಂತರವೇ ಎರಡೂ ತಂಡಗಳು 4-4 ಪ್ರಭಾವಿ ಆಟಗಾರರನ್ನು ಹೆಸರಿಸಬೇಕಾಗುತ್ತದೆ. ಈ 4 ಪ್ರಭಾವಿ ಆಟಗಾರರಲ್ಲಿ, ತಂಡಗಳು ಪಂದ್ಯದ ಸಮಯದಲ್ಲಿ ಯಾವುದೇ ಒಬ್ಬ ಆಟಗಾರನನ್ನ ಪ್ಲೇಯಿಂಗ್-11 ರಲ್ಲಿ ಸೇರಿಸಲಾದ ಆಟಗಾರನೊಂದಿಗೆ ಬದಲಾಯಿಸಲು ಸಾಧ್ಯವಾಗುತ್ತದೆ.

ಇಡೀ ಪಂದ್ಯದ ಸಮಯದಲ್ಲಿ ತಂಡ ಇಂಪ್ಯಾಕ್ಟ್ ಪ್ಲೇಯರ್ ಅನ್ನು ಒಮ್ಮೆ ಮಾತ್ರ ಬಳಸಲು ಸಾಧ್ಯವಾಗುತ್ತದೆ. ತಂಡ ಬಯಸಿದರೆ, ಮೊದಲ ಇನಿಂಗ್ಸ್‌ ನ 14 ಓವರ್‌ಗಳವರೆಗೆ ಅಥವಾ ಎರಡನೇ ಇನಿಂಗ್ಸ್‌ನ 14 ನೇ ಓವರ್‌ ವರೆಗೆ ಬದಲಿ ಆಟಗಾರರನ್ನ ತೆಗೆದುಕೊಳ್ಳಬಹುದು.

ಐಪಿಎಲ್‌ನಲ್ಲಿ ಟಾಸ್ ನಂತರ ತಂಡಗಳನ್ನು ಬಿಡುಗಡೆ ಮಾಡುವ ನಿಯಮವನ್ನ ದಕ್ಷಿಣ ಆಫ್ರಿಕಾದ T20 ಲೀಗ್ SA20 ನಲ್ಲಿ ತರಲಾಗಿತ್ತು.   ಅಲ್ಲಿ ಟಾಸ್ ಆದ ಬಳಿಕ ತಂಡವನ್ನ ಪ್ರಕಟಿಸುವ ನಿಯಮವನ್ನ ತರಲಾಯಿತು.  ಅಲ್ಲಿ  ಎರಡೂ ತಂಡಗಳ ನಾಯಕರು ಟಾಸ್‌ಗೆ ಮೊದಲು 13 ಆಟಗಾರರನ್ನು ಹೆಸರಿಸಬೇಕಾಗಿತ್ತು ಮತ್ತು ಟಾಸ್ ಆದ ತಕ್ಷಣ ಬ್ಯಾಟಿಂಗ್ ಅಥವಾ ಬೌಲಿಂಗ್ ಬಂದಾಗ ನಾಯಕ ಯಾವುದೇ 2 ಆಟಗಾರರನ್ನು ತೆಗೆದುಹಾಕಬಹುದಾದ  ಆಪ್ಶನ್ ನೀಡಲಾಗಿತ್ತು.

ಅಂತ್ಯವಾಗಲಿದೆ ಟಾಸ್ ಎಫೆಕ್ಟ್

ಐಪಿಎಲ್  ನಲ್ಲಿ  ಟಾಸ್ ಎಫೆಕ್ಟ್ ಹೋಗಲಾಡಿಸುವ ಉದ್ದೇಶದಿಂದ ಈ ನಿಯಮ ತರಲಾಗಿದೆ. 2019 ರಲ್ಲಿ ಕೊನೆಯ ಬಾರಿಗೆ ಐಪಿಎಲ್ ಭಾರತ ಮತ್ತು ವಿದೇಶದಲ್ಲಿ ನಡೆದಿತ್ತು. ನಂತರ 60 ಪಂದ್ಯಗಳ ಪೈಕಿ 34 ಪಂದ್ಯಗಳನ್ನ ಟಾಸ್ ಗೆದ್ದ ತಂಡಗಳು ಗೆದ್ದವು. ಟಾಸ್ ಸೋತ ತಂಡಗಳು 23 ಪಂದ್ಯಗಳನ್ನ ಗೆದ್ದಿದ್ದವು.  ಉಳಿದ ಪಂದ್ಯಗಳು ಸೂಪರ್ ಓವರ್‌ ತಲುಪಿದ್ದವು.

IPL 2023 : Option to choose playing 11 after toss; Many rules are going to change….

Tags: ipl-2023Playing 11
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram