IPL ಹರಾಜಿನಲ್ಲಿ ಇಂಡಿಯನ್ ಕ್ರಿಕೆಟಿಗರಾದ ಅಜಿಂಕ್ಯ ರಹಾನೆ, ಮಯಾಂಕ್ ಅಗರ್ವಾಲ್ ಶಾರ್ದೂಲ್ ಠಾಕೂರ್ ಮತ್ತು ಪೃಥ್ವಿಶಾ ಬಿಗ್ ಶಾಕ್ ನೊಂದಿಗೆ ನಿರಾಸೆ ಅನುಭವಿಸಿದ್ದಾರೆ. ಇವರುಗಳನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಆಸಕ್ತಿ ಹೊಂದಿಲ್ಲ. ಜೊ ಮಾಜಿ SRH ನಾಯಕ ಕೇನ್ ವಿಲಿಯಮ್ಪನ್ ಮತ್ತು ಗ್ಲೆನ್ ಫಿಲಿಪ್ಸ್ ಅವರನ್ನು ಯಾರೂ ಖರೀದಿಸಲಿಲ್ಲ.
ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ
ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...








