ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL | ರಾಜಸ್ಥಾನ್ ಗೆ ಆರ್ ಸಿಬಿ ವಿಶ್.. ಹೃದಯ ಗೆದ್ದ RCB

Mahesh M Dhandu by Mahesh M Dhandu
May 29, 2022
in Newsbeat, Sports, ಕ್ರಿಕೆಟ್
ipl-rcb-win-hearts-emotional-tweet-rajasthan-royals saaksha tv

ipl-rcb-win-hearts-emotional-tweet-rajasthan-royals saaksha tv

Share on FacebookShare on TwitterShare on WhatsappShare on Telegram

IPL | ರಾಜಸ್ಥಾನ್ ಗೆ ಆರ್ ಸಿಬಿ ವಿಶ್.. ಹೃದಯ ಗೆದ್ದ RCB

ಐಪಿಎಲ್-2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಭಿಯಾನ ಶುಕ್ರವಾರ ಕೊನೆಕೊಂಡಿದೆ.

Related posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

June 1, 2026
ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

June 1, 2026

ನಿರ್ಣಾಯಕ ಕ್ವಾಲಿಫೈಯರ್-2 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಬೆಂಗಳೂರು ಸೋತು ನಿರಾಸೆ ಅನುಭವಿಸಿದೆ.

ಈ ಪಂದ್ಯದಲ್ಲಿ ಆರ್ ಸಿಬಿ ಸೋಲುತ್ತಿದ್ದಂತೆ ಕೋಟ್ಯಾಂತರ ಅಭಿಮಾನಿಗಳ ಮತ್ತೆ ಮಂಕಾಗಿದ್ದಾರೆ.

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ RCB 7 ವಿಕೆಟ್ ಗಳಿಂದ ಸೋತಿದೆ. ಆದ್ರೂ  ಸೋಲಿನ ನಡುವೆಯೂ ಆರ್‌ಸಿಬಿ  ಕ್ರೀಡಾಸ್ಫೂರ್ತಿ ಮೆರೆದಿದೆ.

ipl-rcb-win-hearts-emotional-tweet-rajasthan-royals saaksha tv
ipl-rcb-win-hearts-emotional-tweet-rajasthan-royals saaksha tv

ಮೊದಲ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಟೈಟಲ್ ಗೆಲ್ಲಿಸಿಕೊಟ್ಟಿದ ಶೇನ್ ವಾರ್ನ್ ಅವರನ್ನು ನೆನಪಿಸಿಕೊಂಡು ಆಲ್ ದಿ ಬೆಸ್ಟ್ ಹೇಳಿದೆ.

ಆರ್ ಸಿಬಿ ಟ್ವಿಟ್ಟರ್ ನಲ್ಲಿ.. ‘‘ದಿ ಗ್ರೇಟ್ ಶೇನ್ ವಾರ್ನ್ ನಿನ್ನನ್ನು ನೋಡಿ ಸಂತೋಷ ಪಡುತ್ತಿರುತ್ತಾರೆ. ತುಂಬಾ ಚೆನ್ನಾಗಿ ಆಡಿದ್ದೀರಿ. ಫೈನಲ್‌ಗೆ ಗುಡ್ ಲಕ್ ಎಂದು ಆರ್‌ಸಿಬಿ ಟ್ವೀಟ್ ಮಾಡಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಾಜಸ್ಥಾನ್ ರಾಯಲ್ಸ್ ತಂಡ, ಎರಡು ತಂಡಗಳ ಜೆರ್ಸಿ ಕಲರ್ ಪ್ರತಿಬಿಂಬಿಸುವ ಎರಡು ಹಾರ್ಟ್ ಎಮೋಜಿಗಳನ್ನು ಟ್ವೀಟ್ ಮಾಡಿದೆ.

Tags: #Saaksha TVipl 2022RCB
ShareTweetSendShare
Join us on:

Related Posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
June 1, 2026
0

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಈಗ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇದರ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ದಲಿತ ಸಮುದಾಯದ ಪ್ರಬಲ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
June 1, 2026
0

ರಾಜ್ಯ ರಾಜಕಾರಣದಲ್ಲಿ ಈಗ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿದ್ದು ಜೂನ್ 3 ರಂದು ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

by Shwetha
June 1, 2026
0

ಕರ್ನಾಟಕ ರಾಜಕಾರಣದಲ್ಲಿ ಈಗ ಮಹತ್ತರ ಬದಲಾವಣೆ ಗಾಳಿ ಬೀಸುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಅಧಿಕಾರ ಹಂಚಿಕೆಯ ಸೂತ್ರ ಅಧಿಕೃತವಾಗಿ ಜಾರಿಗೆ ಬಂದಿದ್ದು ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಬಂಗಲೆ ಖಾಲಿ ಮಾಡಿ; ತಾಕತ್ತಿದ್ದರೆ ನನ್ನನ್ನು ಬಲವಂತವಾಗಿ ಹೊರಹಾಕಲಿ ನೋಡೋಣ : ಬಿಹಾರ ಬಿಜೆಪಿ ಸರ್ಕಾರಕ್ಕೆ ಮಾಜಿ ಸಿಎಂ ರಾಬ್ಡಿ ದೇವಿ ಬಹಿರಂಗ ಸವಾಲು

by Shwetha
June 1, 2026
0

ಬಿಹಾರ ರಾಜಕಾರಣದಲ್ಲಿ ಈಗ ಬಂಗಲೆ ವಾರ್ ತಾರಕಕ್ಕೇರಿದೆ. ಕಳೆದ ಎರಡು ದಶಕಗಳಿಂದ ಲಾಲು ಪ್ರಸಾದ್ ಯಾದವ್ ಕುಟುಂಬದ ರಾಜಕೀಯ ಶಕ್ತಿ ಕೇಂದ್ರವಾಗಿದ್ದ 10 ಸರ್ಕ್ಯುಲರ್ ರಸ್ತೆಯ ಬಂಗಲೆಯನ್ನು...

ಬೆಂಗಳೂರಿನಲ್ಲಿ ಮಟನ್ ಬದಲು ದನದ ಮಾಂಸ ನೀಡುತ್ತಿದ್ದ ಹೋಟೆಲ್ ಮಾಲೀಕರು ಅಂದರ್ : 18 ತಿಂಗಳಿಂದ ಗ್ರಾಹಕರಿಗೆ ದ್ರೋಹ ಬಗೆದ ಕಾಯಲೋರಂ ರೆಸ್ಟೋರೆಂಟ್

ಬೆಂಗಳೂರಿನಲ್ಲಿ ಮಟನ್ ಬದಲು ದನದ ಮಾಂಸ ನೀಡುತ್ತಿದ್ದ ಹೋಟೆಲ್ ಮಾಲೀಕರು ಅಂದರ್ : 18 ತಿಂಗಳಿಂದ ಗ್ರಾಹಕರಿಗೆ ದ್ರೋಹ ಬಗೆದ ಕಾಯಲೋರಂ ರೆಸ್ಟೋರೆಂಟ್

by Shwetha
June 1, 2026
0

ಬೆಂಗಳೂರಿನ ಹೊರವಲಯದಲ್ಲಿ ಗ್ರಾಹಕರ ನಂಬಿಕೆಗೆ ದ್ರೋಹ ಎಸಗಿದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಟನ್ ಊಟದ ಆರ್ಡರ್ ಪಡೆದು ದನದ ಮಾಂಸ ಬಡಿಸುತ್ತಿದ್ದ ಕಾಯಲೋರಂ ರೆಸ್ಟೋರೆಂಟ್ ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram