ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನಾವು ಹುಟ್ಟುವ ಮೊದಲೇ ನಾವೇನಾಗಬೇಕು ಎನ್ನುವುದು ನಿರ್ಧಾರ ಆಗಿರುತ್ತದೆಯೇ? ಹಣೆಬರಹ ಎನ್ನುವುದು ಎಷ್ಟು ಸತ್ಯ…

admin by admin
January 13, 2026
in Astrology, Newsbeat, ಜ್ಯೋತಿಷ್ಯ
Is it decided what we will become before we are born? How true is destiny?

Is it decided what we will become before we are born? How true is destiny?

Share on FacebookShare on TwitterShare on WhatsappShare on Telegram

ನಾವು ಹುಟ್ಟುವ ಮೊದಲೇ ನಾವೇನಾಗಬೇಕು ಎನ್ನುವುದು ನಿರ್ಧಾರ ಆಗಿರುತ್ತದೆಯೇ? ಹಣೆಬರಹ ಎನ್ನುವುದು ಎಷ್ಟು ಸತ್ಯ…

ಜನಸಾಮಾನ್ಯರು ಮಾತನಾಡುವಾಗ ಯಾವುದಾದರೂ ವ್ಯಕ್ತಿಯೊಬ್ಬ ಯಾವುದಾದರೂ ಅಪಾಯದಿಂದ ಪಾರಾದರೆ ಅಥವಾ ಯಾವುದಾದರೂ ಯಾರಿಗಾದರೂ ಅನಿರೀಕ್ಷಿತ ಲಾಭ ಉಂಟಾದರೆ ನೀನು ಹೋದ ಜನ್ಮದಲ್ಲಿ ಮಾಡಿರುವ ಪುಣ್ಯ ಎಂದು ಹೇಳಿರುವುದನ್ನು ಕೇಳಿರುತ್ತೇವೆ, ಹಾಗಾದರೆ ಇದೆಲ್ಲ ನಿಜವೇ ಎನ್ನುವ ಅನುಮಾನ ಹುಟ್ಟುತ್ತದೆ.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ನಮಗೆ ಕ’ಷ್ಟಗಳು ಎದುರಾದಾಗ ಅಥವಾ ಸಮಸ್ಯೆಗಳಾದಾಗ ನಿನ್ನ ಹಣೆಬರದಲ್ಲಿ ಬರೆದದ್ದು ಆಯಿತು ಎಂದು ಹೇಳುತ್ತಾರೆ ಹಾಗಾದರೆ ಎಲ್ಲವೂ ಮೊದಲೇ ನಿರ್ಧಾರವಾಗಿರುತ್ತದೆಯೇ ಈ ಬಗ್ಗೆ ಸ್ಪಷ್ಟ ಉತ್ತರ ಯಾರಿಂದಲೂ ಸಿಗದು ಆದರೆ ಪುರಾಣಗಳಲ್ಲಿ ನಾವಿದಕ್ಕೆ ಉತ್ತರಗಳನ್ನು ಹುಡುಕಬಹುದು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಅದರಲ್ಲೂ ಗರುಡ ಪುರಾಣವು ಇದರ ಬಗ್ಗೆ ವಿವರವಾಗಿ ತಿಳಿಸುತ್ತದೆ. ಗರುಡ ಪುರಾಣ ಹಾಗೂ ಚಾಣಕ್ಯರ ನೀತಿ ಪ್ರಕಾರವಾಗಿ ನಮ್ಮ ಹುಟ್ಟು,
ಸಾವು, ಬದುಕು, ಪಾಪ, ಪುಣ್ಯ ಇದೆಲ್ಲದರ ಕುರಿತಾದ ಕೆಲ ಸಂಗತಿಗಳನ್ನು ಈ ಅಂಕಣದಲ್ಲಿ ತಿಳಿಸ ಬಯಸುತ್ತಿದ್ದೇವೆ.

ಗರುಡ ಪುರಾಣವು ಹೇಳುವ ಪ್ರಕಾರ ಮಗು ತನ್ನ ತಾಯಿ ಹೊಟ್ಟೆಯಲ್ಲಿ ಭ್ರೂಣಾವಸ್ಥೆಯಲ್ಲಿ ಇರುವಾಗಲೇ ಯಾವಾಗ ಜನನವಾಗಬೇಕು? ಆತನಿಗೆ ಆಯಸ್ಸು ಎಷ್ಟಿರುತ್ತದೆ? ಹುಟ್ಟಿದ ಮೇಲೆ ಎಷ್ಟು ಯಶಸ್ಸು ಪಡೆಯುತ್ತಾರೆ? ಎಷ್ಟು ವಿದ್ಯಾಭ್ಯಾಸ ಪಡೆಯುತ್ತಾರೆ? ಹೆಣ್ಣು ಹೊನ್ನು ಮಣ್ಣಿನ ಋಣ ಎಷ್ಟಿದೆ ಎನ್ನುವುದು ನಿರ್ಧಾರ ಆಗಿರುತ್ತದೆಯಂತೆ.

ಹಾಗಾದರೆ ಇದೆಲ್ಲ ಮೊದಲೇ ನಿರ್ಧಾರವಾಗಿದ್ದರೆ ನಾವು ಯಾಕೆ ಕ’ಷ್ಟ ಪಡಬೇಕು ಎಲ್ಲರೂ ಸುಮ್ಮನಿರಬಹುದಲ್ಲ ಎಂದು ಬುದ್ಧಿವಂತರು ಪ್ರಶ್ನೆ ಮಾಡಿಯೇ ಮಾಡುತ್ತಾರೆ. ಆದರೆ ನಿಧಾನವಾಗಿ ಇದನ್ನು ಚಿಂತಿಸಿ ನೋಡಿದರೆ ಈ ಪ್ರಶ್ನೆಯ ಜಟಿಲತೆ ತಿಳಿಯಾಗುತ್ತದೆ. ಇದಕ್ಕೆ ಮಹಾಭಾರತದಲ್ಲಿ ಬರುವ ಒಂದು ವಾಕ್ಯವನ್ನು ಕೂಡ ನಾವು ನೆನೆಯಬಹುದು.

ಇದೇ ವಿಚಾರವಾಗಿ ಅರ್ಜುನರು ಒಮ್ಮೆ ಶ್ರೀ ಕೃಷ್ಣನನ್ನು ಎಲ್ಲವೂ ಪೂರ್ವದಲ್ಲೇ ನಿರ್ಧಾರವಾಗಿದ್ದರೆ ನಾವು ಏಕೆ ಕರ್ಮಗಳನ್ನು ಮಾಡಬೇಕು, ಪ್ರಯತ್ನಗಳನ್ನು ಮಾಡಬೇಕು ಎಂದು ಪ್ರಶ್ನಿಸುತ್ತಾರೆ. ಇದಕ್ಕೆ ಶ್ರೀ ಕೃಷ್ಣ ಕೊಟ್ಟ ಉತ್ತರ ಹೇಳಿ ಏನಿತ್ತು ಗೊತ್ತಾ? ಹೌದು, ಮಧ್ಯಮ ಪಾಂಡವ ಎಲ್ಲವೂ ಮೊದಲೇ ನಿರ್ಧಾರವಾಗಿರುತ್ತದೆ.

ಆ ಪ್ರಕಾರವಾಗಿ ನಿನಗೆ ಯಾವುದು ಸಿಗಬೇಕು ಎಂದು ನಿನ್ನ ಯೋಗದಲ್ಲಿ ಇದೆಯೋ ಅದು ಸಿಕ್ಕೇ ಸಿಗುತ್ತದೆ ಆದರೆ ನಿನ್ನ ಹಣೆಬರಹ ಏನಿದೆ ಎಂದು ನಿನಗೆ ಗೊತ್ತಿಲ್ಲ ನಿನ್ನ ಹಣೆಬರಹದಲ್ಲಿ ನೀನು ಪ್ರಯತ್ನ ಪಟ್ಟರೆ ಮಾತ್ರ ಸಿಗುತ್ತದೆ ಎಂದು ಬರೆದಿದ್ದರೆ ನಿನ್ನ ಕೈತಪ್ಪಿ ಹೋಗುವುದಲ್ಲವೇ ಅದಕ್ಕಾಗಿ ನೀನು ಕೆಲಸ ಕಾರ್ಯಗಳನ್ನು ಮಾಡಿ ನಿನಗೆ ಬೇಕಾದದ್ದನ್ನು ದಕ್ಕಿಸಿಕೊಳ್ಳಬೇಕು.

ಆದರೆ ಅದು ನ್ಯಾಯ ಮಾರ್ಗದಲ್ಲಿ, ಧರ್ಮ ಮಾರ್ಗದಲ್ಲಿ ಇರಬೇಕು ನೀನು ಮಾಡುವ ಆ ಕರ್ಮವು ಯಾವ ಆಧಾರದಲ್ಲಿ ಇದೆ ಎನ್ನುವುದರ ಮೇಲೆ ನಿನ್ನ ಪಾಪ ಪುಣ್ಯ ನಿರ್ಧಾರ ಆಗುತ್ತದೆ ಎಂದು ಹೇಳುತ್ತಾರೆ. ಮನುಷ್ಯ ಜನ್ಮವು ಬಹಳ ಶ್ರೇಷ್ಠವಾದ ಧರ್ಮ. ಹಾಗೆಯೇ ವೈಜ್ಞಾನಿಕವಾಗಿ ಕೂಡ ಎಲ್ಲಾ ಪ್ರಾಣಿಗಳಿಗಿಂತಲೂ ಮನುಷ್ಯನೇ ಬುದ್ಧಿವಂತ.

ಹೀಗಿದ್ದರೂ ಮನುಷ್ಯರಲ್ಲಿ ಇರುವಷ್ಟು ನಕಾರಾತ್ಮಕತೆ ಬೇರೆ ಯಾವ ಜೀವಿಯಲ್ಲೂ ಇಲ್ಲ. ಪ್ರತಿಯೊಂದು ಜೀವಿಯು ತನ್ನ ಆಹಾರಕ್ಕಾಗಿ ಅಥವಾ ರಕ್ಷಣೆಗಾಗಿ ಕ’ಷ್ಟಪಡುತ್ತದೆ, ಮನುಷ್ಯನೊಬ್ಬ ಮಾತ್ರ ದುರಾಸೆಗಾಗಿ ಬದುಕುತ್ತಾನೆ. ಆದರೆ ಇಂತಹ ಅತಿಯಾದ ಆಕಾಂಕ್ಷೆಗಳನ್ನು ಇಟ್ಟುಕೊಂಡು ಅಧರ್ಮದ ಮಾರ್ಗದಲ್ಲಿ ನಡೆದು ಯಾರಿಗಾದರೂ ಮೋ’ಸ, ವಂ’ಚ’ನೆ, ದ್ರೋ’ಹ ಮಾಡಿದರೆ ಅದನ್ನು ಮರು ಜನ್ಮ ಎತ್ತಿ ತೀರಿಸಲೇಬೇಕು ಎಂದು ಹೇಳುತ್ತದೆ ಗರುಡ ಪುರಾಣ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಗರುಡ ಪುರಾಣದ ಪ್ರಕಾರವಾಗಿ ಧರ್ಮ ಮಾರ್ಗವಾಗಿ ನಡೆಯದೆ ಧರ್ಮ ಗ್ರಂಥಗಳಲ್ಲಿ ಇರುವುದನ್ನು ಅನುಸರಿಸದೆ ಅದಕ್ಕೆ ಅಪಚಾರ ಮಾಡಿದರೆ ಅಂತವರು ನಾಯಿ ಜನ್ಮ ತಾಳುತ್ತಾರೆ ಹಾಗೂ ಆತ್ಮೀಯರೇ ಆಗಿದ್ದುಕೊಂಡು ವಂಚನೆ ಮಾಡಿದರೂ ಅಂತಹವರು ರಣಹದ್ದುಗಳಾಗಿ ಹುಟ್ಟುತ್ತಾರೆ ಎಂಬಿತ್ಯಾದಿಯಾಗಿ ಬರೆಯಲಾಗಿದೆ ಮತ್ತು ಚಾಣಕ್ಯರು ಕೂಡ ಮನುಷ್ಯನಾದವನು ನ್ಯಾಯ ನೀತಿ ಧರ್ಮ ಮಾರ್ಗದಲ್ಲಿ ನಡೆಯಬೇಕು ಎಂದು ಸಾರಿದ್ದಾರೆ.

Source: Is it decided what we will become before we are born? How true is destiny?
Via: Is it decided what we will become before we are born? How true is destiny?
Tags: #astrology#kannadaastrology#saakshatvbengalurukannadanewskateelmangaluru
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram