Thursday, June 8, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಕೊನೆಗೂ ಅಂತಿಮವಾಯಿತೇ ಸಚಿವರ ಪಟ್ಟಿ? ಮೇ 28ಕ್ಕೆ ಪ್ರಮಾಣ ವಚನ ಸ್ವೀಕಾರ

ಸಾಕ್ಷಾ ಟಿವಿಗೆ ಸಿಕ್ಕಿದೆ ಪಟ್ಟಿ; ಘೋಷಣೆಯೊಂದೆ ಬಾಕಿ

Honnappa Lakkammanavar by Honnappa Lakkammanavar
May 26, 2023
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಸಚಿವ ಸಂಪುಟ ರಚನೆಗೆ ಕೂಡ ಕಾಂಗ್ರೆಸ್ ನಲ್ಲಿ ಭಾರೀ ಗದ್ದಲ ಉಂಟಾಗಿತ್ತು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (DK Shivakumar) ಮಧ್ಯೆ ಒಮ್ಮತದ ಬಾರದ ಹಿನ್ನೆಲೆಯಲ್ಲಿ ಸಚಿವ ಸಂಪುಟ ರಚನೆ ಹೈಕಮಾಂಡ್ ಗೆ ತಲೆನೋವಾಗಿತ್ತು. ಸದ್ಯ ಅಳೆದು ತೂಗಿ ಸಚಿವರ ಪಟ್ಟಿ ಸಿದ್ಧವಾಗಿದ್ದು, (Cabinet Ministers) ಮೇ 28ಕ್ಕೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ.

ಸದ್ಯ ಸಚಿವರ ಪಟ್ಟಿ ಫೈನಲ್ ಆಗಿದ್ದು, ಘೋಷಣೆಯೊಂದೇ ಬಾಕಿ ಉಳಿದಿದೆ ಎನ್ನಲಾಗಿದೆ. ಕೆಲವು ಹಿರಿಯ ಶಾಸಕರು ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದರೆ, ಕೆಲವು ಹಿರಿಯರು  ವಂಚಿತರಾಗಿದ್ದಾರೆ. ಆರ್‌.ವಿ.ದೇಶಪಾಂಡೆ, ಬಿ.ಕೆ. ಹರಿಪ್ರಸಾದ್ ಗೆ ಸಚಿವ ಸ್ಥಾನ ಸಿಕ್ಕಿಲ್ಲ. ಡಿಕೆಶಿ ಅವರು ಮಧು ಬಂಗಾರಪ್ಪ ಹಾಗೂ ಬಿ.ಕೆ. ಹರಿಪ್ರಸಾದ್ ಪರ ಬ್ಯಾಟಿಂಗ್ ನಡೆಸಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಇಬ್ಬರಿಗೂ ಸಚಿವ ಸ್ಥಾನ ನೀಡಲು ಅಸಮ್ಮತಿ ಸೂಚಿಸಿದ್ದಾರೆ. ಹೀಗಾಗಿ ಮಧು ಬಂಗಾರಪ್ಪಗೆ ಸಚಿವ ಸ್ಥಾನ ಫೈನಲ್ ಆಗಿದೆ ಎನ್ನಲಾಗುತ್ತಿದೆ.

Related posts

ಇದನ್ನೇನು ತಾಲಿಬಾನ್ ಅನಕೊಂಡಿದೀರಾ? ಯತ್ನಾಳ್ ಪ್ರಶ್ನೆ

ಇದನ್ನೇನು ತಾಲಿಬಾನ್ ಅನಕೊಂಡಿದೀರಾ? ಯತ್ನಾಳ್ ಪ್ರಶ್ನೆ

June 7, 2023
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ?

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ?

June 5, 2023

ಇನ್ನು ಸಚಿವರ ಪಟ್ಟಿಯಲ್ಲಿ ಹೆಚ್‌.ಕೆ.ಪಾಟೀಲ್‌, ಮಂಕಾಳ ವೈದ್ಯ, ಶಿವಾನಂದ ಪಾಟೀಲ್‌, ಭೈರತಿ ಸುರೇಶ್‌, ಕೃಷ್ಣ ಭೈರೇಗೌಡ, ಡಾ.ಶರಣಪ್ರಕಾಶ್‌ ಪಾಟೀಲ್, ಶರಣಬಸಪ್ಪ ದರ್ಶನಾಪುರ, ರಹೀಂ ಖಾನ್‌, ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್‌, ಲಕ್ಷ್ಮಣ ಸವದಿ, ಕೆ.ವೆಂಕಟೇಶ್‌, ಮಧು ಬಂಗಾರಪ್ಪ, ಸಂತೋಷ್ ಲಾಡ್‌, ವಿನಯ್ ಕುಲಕರ್ಣಿ, ವಿಧಾನಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಇದ್ದಾರೆ. ವಿಧಾನಸಭೆ ಉಪಸಭಾಪತಿ ಸ್ಥಾನವು ಚಿಂತಾಮಣಿ ಶಾಸಕ ಎಂ.ಸಿ. ಸುಧಾಕರ್‌ ಗೆ ಒಲಿದಿದೆ.

Tags: Is the list of ministers finalized? Oath-taking on May 28
ShareTweetSendShare
Join us on:

Related Posts

ಇದನ್ನೇನು ತಾಲಿಬಾನ್ ಅನಕೊಂಡಿದೀರಾ? ಯತ್ನಾಳ್ ಪ್ರಶ್ನೆ

ಇದನ್ನೇನು ತಾಲಿಬಾನ್ ಅನಕೊಂಡಿದೀರಾ? ಯತ್ನಾಳ್ ಪ್ರಶ್ನೆ

by Honnappa Lakkammanavar
June 7, 2023
0

ವಿಜಯಪುರ : ಜೈಲಿಗೆ (Jail) ಹಾಕ್ತೀವಿ ಎಂದು ಎಲ್ಲರಿಗೂ ಧಮ್ಕಿ ಕೊಡೋಕೆ ಇದೇನು ತಾಲಿಬಾನ್ (Taliban) ಅಲ್ಲ, ಕರ್ನಾಟಕ (Karnataka) ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್...

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ?

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ?

by Honnappa Lakkammanavar
June 5, 2023
0

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಾಂಗ್ರೆಸ್ ವಿರುದ್ಧ ತೀವ್ರ ಮುಖಭಂಗ ಅನುಭವಿಸಿವೆ. ಹೀಗಾಗಿ ಲೋಕಸಭೆಯಲ್ಲಿ ಗೆಲ್ಲಲೇಬೇಕಾದ ರಣತಂತ್ರ ಹೂಡಿವೆ. ಲೋಕಸಭೆಯಲ್ಲಿ ಕಾಂಗ್ರೆಸ್ ನ್ನು...

ಕೊನೆಗೂ ಫೈನಲ್ ಆದ ಖಾತೆ ಹಂಚಿಕೆ; ರಾಜ್ಯ ಪತ್ರ ಹೊರಡಿಸಿದ ಕಾಂಗ್ರೆಸ್

Big Breaking: ಬಿಜೆಪಿಗೆ ಬಿಗ್ ಶಾಕ್ ಕೊಡಲು ಮುಂದಾದ ಸಿದ್ದು ಸರ್ಕಾರ

by Honnappa Lakkammanavar
June 4, 2023
0

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಸದ್ಯದಲ್ಲಿಯೇ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಹಗರಣಗಳ ಕುರಿತು ತನಿಖೆ ನಡೆಸುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ....

ವಿನಯ ಕುಲಕರ್ಣಿಗ ಡಿಸಿಎಂ ಹುದ್ದೆ ನೀಡುವಂತೆ ಆಗ್ರಹ

ಶಾಸಕ ವಿನಯ ಕುಲಕರ್ಣಿಗೆ ಕೈ ತಪ್ಪಿದ ಟಿಕೆಟ್; ಆಕ್ರೋಶ

by Honnappa Lakkammanavar
May 28, 2023
0

ಧಾರವಾಡ ಗ್ರಾಮೀಣ ಶಾಸಕ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಮ್ಮ ಬೇಸರ ಹೊರ...

Siddu Cabinet: ಇಲಾಖೆವಾರು ಮಂತ್ರಿಗಳು ಇವರೇ ನೋಡಿ!

Siddu Cabinet: ಇಲಾಖೆವಾರು ಮಂತ್ರಿಗಳು ಇವರೇ ನೋಡಿ!

by Honnappa Lakkammanavar
May 27, 2023
0

ಬೆಂಗಳೂರು: ಕಾಂಗ್ರೆಸ್ (Congress) ಹೈಕಮಾಂಡ್ ಸಚಿವರ ಪಟ್ಟಿ ಫೈನಲ್ ಮಾಡಿದೆ. ಹಳಬರು ಹಾಗೂ ಹೊಸಬರನ್ನು ಒಳಗೊಂಡ ಸಿದ್ದರಾಮಯ್ಯ ಸರ್ಕಾರದ ಪರಿಪೂರ್ಣ ಸಚಿವ ಸಂಪುಟ ರಚನೆಯಾಗಿದ್ದು, ಇದೀಗ ಯಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಮ್ಮ ಸಂಪತ್ತನ್ನು ಹೆಚ್ಚಿಸಲು…ಹಣದ ಹರಿವಿಗೆ ಉತ್ತರ ಭಾರತೀಯರು ಬಳಸುವ ಸೂಕ್ಷ್ಮ ಪರಿಹಾರ…!

ನಮ್ಮ ಸಂಪತ್ತನ್ನು ಹೆಚ್ಚಿಸಲು…ಹಣದ ಹರಿವಿಗೆ ಉತ್ತರ ಭಾರತೀಯರು ಬಳಸುವ ಸೂಕ್ಷ್ಮ ಪರಿಹಾರ…!

June 8, 2023
ಕೊಲ್ಲಾಪುರದಲ್ಲಿ ಹಿಂಸಾರೂಪಕ್ಕೆ ತಾಳಿದ ಪ್ರತಿಭಟನೆ; ರಾಜ್ಯದಲ್ಲೂ ಅಲರ್ಟ್!

ಕೊಲ್ಲಾಪುರದಲ್ಲಿ ಹಿಂಸಾರೂಪಕ್ಕೆ ತಾಳಿದ ಪ್ರತಿಭಟನೆ; ರಾಜ್ಯದಲ್ಲೂ ಅಲರ್ಟ್!

June 8, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram