Thursday, September 21, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home TECHNOLOGY

ಚಂದ್ರನ ಬಳಿಕ `ಸೂರ್ಯ ಶಿಕಾರಿ’ಗೆ ಹೊರಟ ಇಸ್ರೋ

ಸೂರ್ಯಯಾನಕ್ಕೆ ತಯಾರಿ ನಡೆಸಿರುವ ಇಸ್ರೋ

Honnappa Lakkammanavar by Honnappa Lakkammanavar
August 28, 2023
in TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

ಚಂದ್ರಯಾನ ಯಶಸ್ಸಿನ ಬೆನ್ನಲ್ಲಿಯೇ ಸದ್ಯ ಇಸ್ರೋ ಸದ್ಯ ಸೂರ್ಯಯಾನಕ್ಕೆ ತಯಾರಿ ನಡೆಸುತ್ತಿದೆ. ಸೆಪ್ಟೆಂಬರ್ 2ರಂದು ಸೌರನೌಕಿ ಆದಿತ್ಯ ಎಲ್ 1 ಉಡಾವಣೆಗೆ ಸಿದ್ಧತೆ ನಡೆಸಿದೆ.

ಇಸ್ರೋ ಈಗಾಗಲೇ ಆದಿತ್ಯ ಎಲ್ 1 ಸಿದ್ಧಪಡಿಸಿದ್ದು, ಸೌರ ಕರೊನ ಎಂದು ಕರೆಯುವ ಸೂರ್ಯನ ಹೊರ ವಾತಾವರಣ ಹಾಗೂ ಸೀಟು ಎಂದು ಗುರುತಿಸುವ ಸೌರ ಬಿರುಗಾಳಿ ರಹಸ್ಯ ಅಧ್ಯಯನಕ್ಕೆ ಮುಂದಾಗಿದ್ದು, ಸೆಪ್ಟೆಂಬರ್ 2ರಂದು ನೌಕೆ ಉಡಾವಣೆಯಾಗುವ ಸಾಧ್ಯತೆ ಇದೆ.

Related posts

iphone

ಸ್ಮಾರ್ಟ್‌ ಫೋನ್‌ಗಳಲ್ಲಿ ದೇಸಿ GPS ನಾವಿಕ್ ಕಡ್ಡಾಯ

September 15, 2023
Madhyapradesh : ಟ್ರಕ್ ನಿಂದ 12 ಕೋಟಿ ಮೌಲ್ಯದ ಮೊಬೈಲ್ ಗಳು ಕಳ್ಳತನ – 24 ಗಂಟೆಯಲ್ಲೇ ಸೆರ..

ಮೇಕ್ ಇನ್ ಇಂಡಿಯಾದ ಹೊಸ ದಾಖಲೆ

September 14, 2023

ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಬ್ಯಾಗ್ರೇಂಜಿಯನ್ ಪಾಯಿಂಟ್ ನಲ್ಲಿ ಆದಿತ್ಯ ನೆಲೆ ನಿಂತು ಸೂರ್ಯನ ಅಧ್ಯಯನ ಮಾಡಲಿದೆ ಎನ್ನಲಾಗಿದೆ. ಆದಿತ್ಯ ಎಲ್ -1 ಉಡಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಇಸ್ರೋ ವಿಜ್ಞಾನಿಗಳು, ಬಹುತೇಕ ಸೆಪ್ಟೆಂಬರ್ 2ರಂದೇ ಆದಿತ್ಯ ಎಲ್ 1 ಉಡಾವಣೆ ಮಾಡುವ ಸಾಧ್ಯತೆ ಇದ್ದು, ಇಂದು ಅಥವಾ ನಾಳೆ ಅಧಿಕೃತ ದಿನಾಂಕ ಘೋಷಣೆಯಾಗಲಿದೆ. ಸೂರ್ಯಯಾನ ಮೀಷನ್ ಮೂಲಕ ಸೂರ್ಯನ ಕುರಿತು ಇಸ್ರೋ ಅಧ್ಯಯನ ನಡೆಸಲಿದೆ.

Tags: isro-left-for-surya-shikari-after-chandra
ShareTweetSendShare
Join us on:

Related Posts

iphone

ಸ್ಮಾರ್ಟ್‌ ಫೋನ್‌ಗಳಲ್ಲಿ ದೇಸಿ GPS ನಾವಿಕ್ ಕಡ್ಡಾಯ

by Honnappa Lakkammanavar
September 15, 2023
0

ಆ್ಯಪಲ್ ಐಫೋನ್‌ 15 ಸ್ಮಾರ್ಟ್‌ಫೋನ್‌ನಲ್ಲಿ ಇಸ್ರೋ ಅಭಿವೃದ್ಧಿಪಡಿಸಿದ ದೇಶಿ ಜಿಪಿಎಸ್‌ ನಾವಿಕ್‌ ನ್ಯಾವಿಗೇಷನ್ ಉಪಗ್ರಹ ವ್ಯವಸ್ಥೆ ಬಳಕೆ ಮಾಡಲಾಗಿದೆ ಎನ್ನಲಾಗಿದೆ. ಇನ್ಮುಂದೆ ಎಲ್ಲ 5ಜಿ ಸ್ಮಾರ್ಟ್‌ಫೋನ್‌ಗಳಿಗೂ ನಾವಿಕ್‌...

Madhyapradesh : ಟ್ರಕ್ ನಿಂದ 12 ಕೋಟಿ ಮೌಲ್ಯದ ಮೊಬೈಲ್ ಗಳು ಕಳ್ಳತನ – 24 ಗಂಟೆಯಲ್ಲೇ ಸೆರ..

ಮೇಕ್ ಇನ್ ಇಂಡಿಯಾದ ಹೊಸ ದಾಖಲೆ

by Honnappa Lakkammanavar
September 14, 2023
0

ಡಿಜಿಟಲ್ ದೇಶವಾಗಿ (Digital India) ಭಾರತ ಬದಲಾಗುತ್ತಿದೆ. ಮೊಬೈಲ್ ಬಳಕೆದಾರರ (M obile Users) ಸಂಖ್ಯೆಯೂ ಹೆಚ್ಚಾಗುತ್ತಿದೆ. ಮಾರುಕಟ್ಟೆಗೆ ಹೊಸ ಹೊಸ ಮಾದರಿಯಲ್ಲಿ ಸ್ಮಾರ್ಟ್ಫೋನ್ಗಳು ಲಾಂಚ್ ಆಗುತ್ತಲೇ...

ಆದಿತ್ಯL1: ಸೂರ್ಯನತ್ತ ಮತ್ತೊಂದು ಹೆಜ್ಜೆ

ಆದಿತ್ಯL1: ಸೂರ್ಯನತ್ತ ಮತ್ತೊಂದು ಹೆಜ್ಜೆ

by Honnappa Lakkammanavar
September 5, 2023
0

ಚಂದ್ರನನ್ನು ಗೆದ್ದ ನಂತರ ಈಗ ಇಸ್ರೋ ಸೂರ್ಯನ ಅಧ್ಯಯನ ಆರಂಭಿಸಿದೆ. ಈಗ ಆದಿತ್ಯ ಎಲ್1(Aditya L1) ಯಶಸ್ವಿಯಾಗಿ ಎರಡನೇ ಕಕ್ಷೆಯನ್ನು ಪ್ರವೇಶಿಸಿದೆ. ಸೆಪ್ಟೆಂಬರ್ 5 ರ ರಾತ್ರಿ...

ಶೀಘ್ರದಲ್ಲಿ ಕೀಪ್ಯಾಡ್ ಫೋನ್‌ಗಳಲ್ಲೂ ಯುಪಿಐ

ಶೀಘ್ರದಲ್ಲಿ ಕೀಪ್ಯಾಡ್ ಫೋನ್‌ಗಳಲ್ಲೂ ಯುಪಿಐ

by Honnappa Lakkammanavar
September 2, 2023
0

ಕೀಪ್ಯಾಡ್ ಫೋನ್ ಬಳಕೆದಾರರಿಗೆ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಶೀಘ್ರವೇ ಕೀ ಪ್ಯಾಡ್ ಫೋನ್ ಗಳಲ್ಲಿಯೂ ಯುಪಿಐ ಸೇವೆಗಳನ್ನು ಲಭ್ಯವಾಗುವಂತೆ ಮಾಡಲಾಗುವುದು...

ಮತ್ತೊಂದು ಮೈಲಿಗಲ್ಲು ಸಾಧಿಸಿದ ಇಸ್ರೋ

ಮತ್ತೊಂದು ಮೈಲಿಗಲ್ಲು ಸಾಧಿಸಿದ ಇಸ್ರೋ

by Honnappa Lakkammanavar
September 2, 2023
0

ಬೆಂಗಳೂರು: ಸೂರ್ಯಯಾನದ ಹಿನ್ನೆಲೆಯಲ್ಲಿ ಆದಿತ್ಯ ಎಲ್‌-1 (Aditya L1) ಬಾಹ್ಯಾಕಾಶ ನೌಕೆಯನ್ನು ಶನಿವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಉಡಾವಣಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

September 20, 2023
ಕೆಲಸದವರಿಂದಲೇ ಹತ್ಯೆಯಾದ ಮಾಲೀಕ!

ಕೆಲಸದವರಿಂದಲೇ ಹತ್ಯೆಯಾದ ಮಾಲೀಕ!

September 20, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram