ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಮುಡಾ ಸೈಟ್ ಮರಳಿ ನೀಡಿದ್ದು ಉತ್ತಮ ವಿಚಾರ; ಪರಮೇಶ್ವರ್

ಆಕ್ರೋಶ ವ್ಯಕ್ತಪಡಿಸಿದ ಜಿ. ಪರಮೇಶ್ವರ್

Author2 by Author2
October 1, 2024
in Politics, State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮುಡಾ ಸೈಟ್ (MUDA Site) ಮರಳಿ ನೀಡಿರುವುದು ಒಳ್ಳೆಯ ನಿರ್ಧಾರ ಎಂದು ಸಿಎಂ ಪತ್ನಿ ಅವರ ನಿರ್ಧಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ( G.Parameshwar) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ಮನೆಯಲ್ಲಿ ಯಜಮಾನರಿಗೆ ತೊಂದರೆ ಆಗುತ್ತಿದೆ ಅಥವಾ ತೇಜೋವಧೆ ಆಗುತ್ತಿದೆ ಎನ್ನವುದು ಅವರಿಗೆ ಗೊತ್ತಾಗಿದೆ. ಹೀಗಾಗಿ ಸೈಟ್ ಗಳನ್ನು ಮರಳಿ ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.

Related posts

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

March 18, 2026
ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

March 18, 2026

ಸಿಎಂ ಅವರ ಪತ್ನಿ ತೆಗೆದುಕೊಂಡಿದ್ದು, ಉತ್ತಮ ನಿರ್ಧಾರ. ತನಿಖೆ ಇರಲಿ ಆಪಾದನೆ ಬಂದ ತಕ್ಷಣ ಅದು ಸತ್ಯ ಆಗುವುದಿಲ್ಲ. ಆದರೆ, ಇದೇ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎನ್ನುವುದು ಅವರ ಅಭಿಪ್ರಾಯ.
ಕಾನೂನು ದೃಷ್ಟಿಯಲ್ಲಿ ಮುಂದೆ ಏನಾಗುತ್ತದೆ ಗೊತ್ತಿಲ್ಲ. ಸರೆಂಡರ್ ಮಾಡಿದ ಮೇಲೆ ಏನಾಗುತ್ತದೆ ಎಂದು ಗೊತ್ತಿಲ್ಲ.

ರಾಜಕೀಯಕ್ಕೆ ಉಪಯೋಗ ಮಾಡುತ್ತಿದ್ದಾರೆ. ನನಗೆ ಮರ್ಯಾದೆ ಮುಖ್ಯ ಅನ್ನುವುದು ಅವರ ಭಾವನೆಯಾಗಿದೆ. ಹೀಗಾಗಿ ಸೈಟ್ ಗಲನ್ನು ನೀಡಿದ್ದಾರೆ. ಆದರೆ, ಮುಡಾ ವಿಚಾರವಂತೂ ಬಿಜೆಪಿಗೆ ರಾಜಕೀಯ ಬಳಕೆಯಾಗುತ್ತಿದೆ ಅಷ್ಟೇ ಎಂದು ಹೇಳಿದ್ದಾರೆ.

Tags: #It is a good idea that MUDA has returned the site#mudacase#Parameshwara#saakshatvbengaluru
ShareTweetSendShare
Join us on:

Related Posts

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

by Shwetha
March 18, 2026
0

ನೈರುತ್ಯ ರೈಲ್ವೆ ನಡೆಸುತ್ತಿದ್ದ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದ ಹಿನ್ನೆಲೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ...

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

by Shwetha
March 18, 2026
0

ಬೆಂಗಳೂರು: ರಾಜ್ಯದ ಖಜಾನೆಯನ್ನು ಖಾಲಿ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ನಯಾಪೈಸೆ ನೀಡಲು ಸಾಧ್ಯವಾಗದ ಸ್ಥಿತಿಯಲ್ಲಿರುವ ರಾಜ್ಯ ಸರ್ಕಾರ, ಇದೀಗ ಕೇಂದ್ರ ಸರ್ಕಾರ ನೀಡಿದ ಅನುದಾನವನ್ನೂ ಸಕಾಲಕ್ಕೆ ಬಳಸಿಕೊಳ್ಳಲಾಗದೆ...

ಇದೊಂದು ಡೈಲಿ ವೇಜ್ ಸರ್ಕಾರ ನಿವೃತ್ತ ಅಧಿಕಾರಿಗಳ ಪತ್ನಿಯರೇ ಇಲ್ಲಿ ಗುತ್ತಿಗೆದಾರರು ಎಂದು ಬಾಂಬ್ ಸಿಡಿಸಿದ ಹಳ್ಳಿಹಕ್ಕಿ

ಇದೊಂದು ಡೈಲಿ ವೇಜ್ ಸರ್ಕಾರ ನಿವೃತ್ತ ಅಧಿಕಾರಿಗಳ ಪತ್ನಿಯರೇ ಇಲ್ಲಿ ಗುತ್ತಿಗೆದಾರರು ಎಂದು ಬಾಂಬ್ ಸಿಡಿಸಿದ ಹಳ್ಳಿಹಕ್ಕಿ

by Shwetha
March 18, 2026
0

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆಯನ್ನು ವಿಪರೀತವಾಗಿ ಏರಿಕೆ ಮಾಡಿರುವುದರಿಂದ ಯುವಜನತೆ ಮತ್ತು ಮಕ್ಕಳು ಅಗ್ಗದ ಅಮಲು ಪದಾರ್ಥವಾದ ಗಾಂಜಾ ಮೊರೆ ಹೋಗುತ್ತಿದ್ದಾರೆ ಎಂದು ಹಿರಿಯ ವಿಧಾನಪರಿಷತ್ ಸದಸ್ಯ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 18, 2026
0

ದಿನ ಭವಿಷ್ಯ: 18-03-2026 ಮೇಷ ರಾಶಿ (Aries) ಇಂದು ನಿಮಗೆ ಬಹಳ ಉತ್ಸಾಹದ ದಿನ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ವೃತ್ತಿ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram