ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜಕೀಯ

ಹಿರಿಯರಿಗೆ ಗೌರವ ಸಲ್ಲಿಸುವ ಕಾರ್ಯವಾಗಬೇಕು; ಸಿಎಂ

ಹಿರಿಯರನ್ನು ಗೌರವಿಸಬೇಕು ಎಂದ ಸಿಎಂ

Author2 by Author2
October 1, 2024
in ರಾಜಕೀಯ, Politics
Share on FacebookShare on TwitterShare on WhatsappShare on Telegram

ಬೆಂಗಳೂರು: ಹಿರಿಯ ನಾಗರಿಕರ (Senior Citizens) ಸಾಧನೆಗಳು ಯುವಜನರಿಗೆ ಸ್ಪೂರ್ತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ (Bengaluru) ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ವಿಶ್ವಹಿರಿಯ ನಾಗರೀಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಈ ಬಾರಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು, ಘನತೆಯ ಬಾಳಿನೊಂದಿಗೆ ವಯೋಪಕ್ವತೆ, ವಿಶ್ವದಾದ್ಯಂತ ಹಿರಿಯ ಜೀವಿಗಳಿಗೆ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳನ್ನು ಸದೃಢಗೊಳಿಸುವುದರ ಮಹತ್ವ ಎಂಬ ವಿಶ್ವಸಂಸ್ಥೆಯ ಘೋಷವಾಕ್ಯದೊಂದಿಗೆ ಆಚರಣೆ ಮಡಾಲಾಗುತ್ತಿದೆ. ನಾವೆಲ್ಲ ಹಿರಿಯರನ್ನು ಗೌರವದಿಂದ ಕಾಣಬೇಕು.

Related posts

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

September 18, 2026
ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

September 18, 2026

ಅವರ ಅನುಭವಗಳನ್ನು ಗೌರವಿಸಿ, ಪಾಲಿಸಬೇಕು ಎಂದು ಕಿವಿ ಮಾತು ಹೇಳಿದ್ದಾರೆ.

ಬಾಲ್ಯ, ಯೌವ್ವನ, ವೃದ್ಧಾಪ್ಯ, ಮಾನವನ ಜೀವನದ ಸಹಜ ಘಟ್ಟಗಳು. ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ ನೀಡಲೆಂಬ ಸದುದ್ದೇಶದಿಂದ ಹಿರಿಯ ನಾಗರಿಕನ್ನು ಗೌರವಿಸಿ ಸನ್ಮಾನಿಸಲಾಗುತ್ತದೆ. ನಮ್ಮ ಆತ್ಮಸಾಕ್ಷಿಯೇ ನ್ಯಾಯಾಲಯವಿದ್ದಂತೆ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದಾರೆ.

2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ ಸುಮಾರು 57.91 ಲಕ್ಷದಷ್ಟು ಹಿರಿಯ ನಾಗರಿಕರಿದ್ದಾರೆ. ಇತ್ತೀಚಿನ ದಿನಮಾನದಲ್ಲಿ ವೃದ್ಧಾಶ್ರಮಗಳು ಹೆಚ್ಚುತ್ತಿವೆ. ಇದಕ್ಕೆ ಕಾರಣ, ಮಕ್ಕಳು ವಿದೇಶದಲ್ಲಿ ನೆಲೆಸಿ, ತಂದೆ-ತಾಯಿಯನ್ನು ಪೋಷಿಸಲು ಸಾಧ್ಯವಾಗದೇ ವೃದ್ಧಾಶ್ರಮಗಳಿಗೆ ಸೇರಿಸುತ್ತಾರೆ ಎಂದಿದ್ದಾರೆ.

Tags: #It should be an act of paying homage to the elders CM#saakshatvbengalurusiddaramiah
ShareTweetSendShare
Join us on:

Related Posts

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

by Shwetha
September 18, 2026
0

ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

by Shwetha
September 18, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಖಡಕ್ ಮಾತುಗಳಿಗೆ ಹೆಸರಾದ ಸಿದ್ದರಾಮಯ್ಯನವರು ಇಂದು ಅತ್ಯಂತ ಭಾವುಕವಾಗಿ ಮತ್ತು ಮಾರ್ಮಿಕವಾಗಿ ಮಾತನಾಡಿದ್ದಾರೆ. ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಈಗ ಎಷ್ಟು...

ಡಿಕೆಶಿ ಸರ್ಕಾರದ 100 ದಿನದ ಸಂಭ್ರಮಕ್ಕೆ ಕಿಚ್ಚನ ಶುಭಾಶಯ: ನೈಜ ಅಭಿಮಾನವೋ ಅಥವಾ ರೌಡಿಸಂಗೆ ಹೆದರಿ ಮಾಡಿದ ಘೋಷಣೆಯೋ? ನಟ್ಟು ಬೋಲ್ಟು ಟೈಟ್ ಮಾಡ್ತೀನಿ ಅಂದಿದ್ದಕ್ಕೆ ಹೆದರಿದ್ರಾ ಸುದೀಪ್ ಎಂದು ಟ್ರೋಲ್

ಡಿಕೆಶಿ ಸರ್ಕಾರದ 100 ದಿನದ ಸಂಭ್ರಮಕ್ಕೆ ಕಿಚ್ಚನ ಶುಭಾಶಯ: ನೈಜ ಅಭಿಮಾನವೋ ಅಥವಾ ರೌಡಿಸಂಗೆ ಹೆದರಿ ಮಾಡಿದ ಘೋಷಣೆಯೋ? ನಟ್ಟು ಬೋಲ್ಟು ಟೈಟ್ ಮಾಡ್ತೀನಿ ಅಂದಿದ್ದಕ್ಕೆ ಹೆದರಿದ್ರಾ ಸುದೀಪ್ ಎಂದು ಟ್ರೋಲ್

by Shwetha
September 18, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯನವರಿಂದ ಅಧಿಕಾರ ಹಸ್ತಾಂತರ ಪಡೆದು ಮುಖ್ಯಮಂತ್ರಿ ಗದ್ದುಗೆ ಏರಿ ಯಶಸ್ವಿಯಾಗಿ ನೂರು...

ನಿಮಗೆ ಬೆನ್ನುಮೂಳೆ ಇದೆ, ಟ್ರಂಪ್ ಎದುರು ಎದ್ದು ನೇರವಾಗಿ ನಿಲ್ಲಿ:ಇಂದಿರಾ ಗಾಂಧಿ ನೇರವಾಗಿ ನಿಲ್ಲುತ್ತಿದ್ದರು ಮೋದಿ ಮಲಗಿ ನಮಸ್ಕರಿಸುತ್ತಿದ್ದಾರೆ- ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ನಿಮಗೆ ಬೆನ್ನುಮೂಳೆ ಇದೆ, ಟ್ರಂಪ್ ಎದುರು ಎದ್ದು ನೇರವಾಗಿ ನಿಲ್ಲಿ:ಇಂದಿರಾ ಗಾಂಧಿ ನೇರವಾಗಿ ನಿಲ್ಲುತ್ತಿದ್ದರು ಮೋದಿ ಮಲಗಿ ನಮಸ್ಕರಿಸುತ್ತಿದ್ದಾರೆ- ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

by Shwetha
September 17, 2026
0

ನವದೆಹಲಿ: ಕೇಂದ್ರ ಸರ್ಕಾರವು ಯುಪಿಐ ವಹಿವಾಟುಗಳ ಮೇಲೆ ಶುಲ್ಕ ವಿಧಿಸಲು ನಿರ್ಧರಿಸಿರುವುದು ಈಗ ದೇಶದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ವಿಚಾರವಾಗಿ ಪ್ರಧಾನಿ ನರೇಂದ್ರ...

ಬಿಜೆಪಿಯವರು ಕೋಮು ಸಂಘರ್ಷದ ರಣಹದ್ದುಗಳು: ಗಣೇಶ ಮೆರವಣಿಗೆ ನೆಪದಲ್ಲಿ ಗಲಭೆಗೆ ಸ್ಕೆಚ್ ಹಾಕುತ್ತಿದೆ ಬಿಜೆಪಿ- ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ

ಬಿಜೆಪಿಯವರು ಕೋಮು ಸಂಘರ್ಷದ ರಣಹದ್ದುಗಳು: ಗಣೇಶ ಮೆರವಣಿಗೆ ನೆಪದಲ್ಲಿ ಗಲಭೆಗೆ ಸ್ಕೆಚ್ ಹಾಕುತ್ತಿದೆ ಬಿಜೆಪಿ- ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ

by Shwetha
September 17, 2026
0

ಮೈಸೂರು: ರಾಜ್ಯದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ರಾಜಕೀಯ ಸಂಘರ್ಷ ಈಗ ತಾರಕಕ್ಕೇರಿದೆ. ಬಿಜೆಪಿಯವರು ಪ್ರತಿ ವಿಚಾರದಲ್ಲೂ ರಾಜಕೀಯ ಲಾಭ ಹುಡುಕುವ ರಣಹದ್ದುಗಳಿದ್ದಂತೆ ಎಂದು ನಗರಾಭಿವೃದ್ಧಿ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram