ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಿಟ್ ಮ್ಯಾನ್ ರೋಹಿತ್ ಶರ್ಮಾಗೆ ರೆಸ್ಟ್ ಕೊಟ್ಟಿರುವುದು ಸರಿನಾ ?

admin by admin
March 12, 2021
in Newsbeat, Sports, ಕ್ರೀಡೆ
rohith sharma team india saakshatv
Share on FacebookShare on TwitterShare on WhatsappShare on Telegram

ಹಿಟ್ ಮ್ಯಾನ್ ರೋಹಿತ್ ಶರ್ಮಾಗೆ ರೆಸ್ಟ್ ಕೊಟ್ಟಿರುವುದು ಸರಿನಾ ?

#breaking news #rohithsharma #teamindia #viratkohli #saakshatv #indiaengland #kannadasportsnews @sports @cricket #saakshatvsports

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 30, 2026
ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026

rohith sharma team india saakshatvಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಅದ್ಭುತ ಪ್ರದರ್ಶನ ನೀಡಿದ್ದರು. ಸರಣಿ ಗೆಲುವಿನಲ್ಲಿ ರೋಹಿತ್ ಶರ್ಮಾ ಕೂಡ ಪ್ರಮುಖ ಪಾತ್ರ ವಹಿಸಿದ್ದರು. ಗಾಯದಿಂದ ಚೇತರಿಸಿಕೊಂಡ ಬಳಿಕ ರೋಹಿತ್ ಶರ್ಮಾ ಮತ್ತೆ ಫಾರ್ಮ್ ಕೂಡ ಕಂಡುಕೊಂಡಿದ್ದರು.
ಆದ್ರೆ ಇಂಗ್ಲೆಂಡ್ ವಿರುದ್ಧದ ಮೊದಲ ಟಿ-ಟ್ವೆಂಟಿ ಪಂದ್ಯದ ಹನ್ನೊಂದರ ಬಳಗದಲ್ಲಿ ರೋಹಿತ್ ಗೆ ಸ್ಥಾನವಿರಲಿಲ್ಲ. ಇದು ಕ್ರಿಕೆಟ್ ಅಭಿಮಾನಿಗಳಿಗೆ ಮತ್ತು ಕ್ರಿಕೆಟ್ ಪಂಡಿತರಿಗೂ ಅಚ್ಚರಿಯಾಗಿತ್ತು.

#breaking news #rohithsharma #teamindia #viratkohli #saakshatv #indiaengland #kannadasportsnews @sports @cricket #saakshatvsports
ಆದ್ರೆ ಇದಕ್ಕೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೊಟ್ಟ ಕಾರಣ ಮಾತ್ರ ಇನ್ನೂ ಅಚ್ಚರಿಗೊಳ್ಳುವಂತೆ ಮಾಡಿತ್ತು. ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟಿ-ಟ್ವೆಂಟಿ ಪಂದ್ಯಗಳಿಗೆ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ ಎಂದು ಕೊಹ್ಲಿ ಹೇಳಿದ್ದಾರೆ.
ಆದ್ರೆ ಇದು ಎಷ್ಟರ ಮಟ್ಟಿಗೆ ಸರಿ? ಅತ್ಯುತ್ತಮ ಫಾರ್ಮ್ ನಲ್ಲಿರುವ ರೋಹಿತ್ ಶರ್ಮಾಗೆ ಮೊದಲ ಪಂದ್ಯಕ್ಕೆ ರೆಸ್ಟ್ ಕೊಟ್ಟಿರುವುದು ಸರಿನಾ ? ಇವರ ಬದಲಿಗೆ ಧವನ್ ಗೆ ಅವಕಾಶ ಕೊಡಲಾಗಿದೆ. ಧವನ್ ದೇಸಿ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಅದೇ ರೀತಿ ಕೆ.ಎಲ್. ರಾಹುಲ್ ಕೂಡ ಟೆಸ್ಟ್ ಸರಣಿಯಲ್ಲಿ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲು ವಿಫಲರಾಗಿದ್ದರು.

ಈ ನಡುವೆ ವಿರಾಟ್ ನಿರ್ಧಾರ ಕೂಡ ಆಶ್ಚರ್ಯವನ್ನುಂಟು ಮಾಡುತ್ತಿದೆ. ನಿನ್ನೆಯಷ್ಟೇ ರೋಹಿತ್ ಜತೆ ರಾಹುಲ್ ಇನಿಂಗ್ಸ್ ಆರಂಭಿಸುತ್ತಾರೆ ಅಂತ ಸುಳಿವನ್ನು ನೀಡಿದ್ದರು. ಆದ್ರೆ ಇವತ್ತು ರೋಹಿತ್‍ಗೆ ವಿಶ್ರಾಂತಿ ನೀಡಿ ಧವನ್ ಗೆ ಅವಕಾಶ ನೀಡಿರುವುದು ಹಲವು ಸಂದೇಹಗಳಿಗೂ ಕಾರಣವಾಗುತ್ತಿದೆ.

ಆದೇನೇ ಇರಲಿ, ಪ್ರಮುಖ ಬ್ಯಾಟ್ಸ್ ಮೆನ್ ಆಗಿರುವ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿರುವುದು ತಪ್ಪು ಅಂತ ಟೀಮ್ ಇಂಡಿಯಾದ ಬ್ಯಾಟಿಂಗ್ ವೈಫಲ್ಯವನ್ನು ನೋಡಿದಾಗ ಗೊತ್ತಾಗುತ್ತದೆ.
rohith sharma team india saakshatvಕೆ.ಎಲ್. ರಾಹುಲ್ ಒಂದು ರನ್ ಗಳಿಸಿದ್ರೆ, ಧವನ್ 4 ರನ್ ಗೆ ಸೀಮಿತವಾದ್ರು. ವಿರಾಟ್ ಶೂನ್ಯ ಸುತ್ತಿದ್ದಾರೆ. ಒಟ್ಟಾರೆ ಟೀಮ್ ಇಂಡಿಯಾದ 11ರ ಬಳಗದ ಆಯ್ಕೆ ಸರಿ ಇಲ್ಲ ಅಂತ ಅನ್ನಿಸಿಬಿಡುತ್ತಿದೆ.
ಏನೇ ಆಗ್ಲಿ, ಹಿಟ್ ಮ್ಯಾನ್‍ಗೆ ರೆಸ್ಟ್ ಕೊಟ್ಟಿರುವುದು ನಾಯಕನ ಸರಿಯಾದ ನಿರ್ಧಾರವಲ್ಲ. ಮಾಜಿ ಕ್ರಿಕೆಟಿಗ ಪಾರ್ಥಿವ್ ಪಟೇಲ್ ಇದೊಂದು ಬ್ರೇಕಿಂಗ್ ನ್ಯೂಸ್ ಅಂತ ಹೇಳಿದ್ದಾರೆ. ಅಲ್ಲದೆ ರೋಹಿತ್ ಅವರನ್ನು ಹನ್ನೊಂದರ ಬಳಗದಿಂದ ಹೊರಗಿಟ್ಟಿರುವುದು ಅಚ್ಚರಿಯನ್ನುಂಟು ಮಾಡಿದೆ ಎಂದು ಹೇಳಿದ್ದಾರೆ.

#breaking news #rohithsharma #teamindia #viratkohli #saakshatv #indiaengland #kannadasportsnews @sports @cricket #saakshatvsports

Tags: #saakshatvBreaking-newsCricketindia vs englandrohithsharmasaakshatvsporstteam indiaviratkohli
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 30, 2026
0

ದಿನ ಭವಿಷ್ಯ: 30-03-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮ ದೈನಂದಿನ ಕೆಲಸಗಳಲ್ಲಿ ಚುರುಕುತನ ಇರುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram