ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಆಂಧ್ರದಲ್ಲಿ ಟಿಡಿಪಿಗೆ ಜೈ ಅಂದ ಮತದಾರ, ಒಡಿಶಾದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು!

ಬಿಜೆಪಿ, ಟಿಡಿಪಿಗೆ ಗೆಲುವು

Author2 by Author2
June 4, 2024
in National, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ಆಂಧ್ರಪ್ರದೇಶ ಹಾಗೂ ಒಡಿಶಾ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಕೂಡ ಇಂದೇ ಹೊರ ಬಿದ್ದಿದ್ದು, ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಹಾಗೂ ಒಡಿಶಾದಲ್ಲಿ ಬಿಜೆಪಿ ಸರಳ ಬಹುಮತದತ್ತ ಬಂದಿವೆ.

ಆಂಧ್ರಪ್ರದೇಶದಲ್ಲಿ ಸಿಎಂ ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ಆಡಳಿತಾರೂಢ ಪಕ್ಷವನ್ನು ಜನರು ತಿರಸ್ಕಾರ ಮಾಡಿದ್ದಾರೆ. ಟಿಡಿಪಿ 131, ಜೆಎನ್‌ಪಿ 20, ವೈಎಸ್‌ಆರ್‌ಸಿಪಿ 17, ಬಿಜೆಪಿ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

Related posts

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

December 16, 2025
ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

December 16, 2025

ಈ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಸರ್ಕಾರ ರಚಿಸಲು ಸಿದ್ಧತೆ ನಡೆಸಿದ್ದಾರೆ. ಮೇ 13ರಂದು ಲೋಕಸಭೆ ಚುನಾವಣೆ ಜೊತೆಗೆ ವಿಧಾನಸಭೆ ಚುನಾವಣೆಯೂ ನಡೆದಿತ್ತು. ಮತ್ತೊಂದು ಅವಧಿಗಾಗಿ ವೈಎಸ್‌ಆರ್‌ಸಿಪಿ ಎಲ್ಲಾ 175 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿತ್ತು. ಟಿಡಿಪಿ 144 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ (ಜೆಎಸ್‌ಪಿ) 21 ಹಾಗೂ ಬಿಜೆಪಿ 10 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದವು.

ಈ ಪೈಕಿ ಈಗಾಗಲೇ ಟಿಡಿಪಿ 131 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಬಿಜೆಪಿ 7, ಜೆಎನ್ ಪಿ 20ರಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಒಡಿಶಾದಲ್ಲಿ ಆಡಳಿತಾರೂಢ ಬಿಜು ಜನತಾ ದಳ ಪಕ್ಷಕ್ಕೆ ಠಕ್ಕರ್ ಕೊಟ್ಟಿದೆ. 147 ಸದಸ್ಯ ಬಲದ ವಿಧಾನಸಭೆಗೆ ಸರ್ಕಾರ ರಚಿಸಲು 74 ಸ್ಥಾನಗಳು ಬೇಕು. ಈಗಾಗಲೇ ಬಿಜೆಪಿ 74ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ನೇತೃತ್ವದ ಪಕ್ಷ 57 ಸ್ಥಾನಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಂಡಿದೆ. ಇನ್ನುಳಿದಂತೆ ಕಾಂಗ್ರೆಸ್‌ 13, ಐಎನ್‌ಡಿ 2 ಹಾಗೂ ಸಿಪಿಐ(ಎಂ) 1 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

ಒಡಿಶಾದಲ್ಲಿ 2019 ರಲ್ಲಿ ಬಿಜೆಡಿ 147 ಸ್ಥಾನಗಳ ಪೈಕಿ 112 ಸೀಟ್‌ಗಳನ್ನು ಗೆದ್ದಿತ್ತು. ಬಿಜೆಪಿ 23 ಹಾಗೂ ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಗೆಲುವು ಕಂಡಿತ್ತು.

 

Tags: big win for BJP in Odisha!Jai Anda voters for TDP in Andhra
ShareTweetSendShare
Join us on:

Related Posts

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

by Shwetha
December 16, 2025
0

ಬಿಹಾರ ಸಚಿವ ನಿತಿನ್ ನಬಿನ್ ಅವರು ಭಾರತೀಯ ಜನತಾ ಪಕ್ಷದ (BJP) ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ...

ಕಾಂಗ್ರೆಸ್ ಅಂಗಳದಲ್ಲಿ ಮಹಾ ಸ್ಫೋಟ: ಮಲ್ಲಿಕಾರ್ಜುನ ಖರ್ಗೆ ಕುರ್ಚಿಗೆ ಕಂಟಕ, ಪ್ರಿಯಾಂಕಾ ಗಾಂಧಿ ಪಟ್ಟಾಭಿಷೇಕಕ್ಕೆ ಹೆಚ್ಚಿದ ಒತ್ತಡ.!

ಪ್ರಿಯಾಂಕಾ ಗಾಂಧಿಗೆ AICC ಚುಕ್ಕಾಣಿ? ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರು

by Shwetha
December 16, 2025
0

ಸತತ ಚುನಾವಣಾ ಸೋಲುಗಳು ಮತ್ತು ಪಕ್ಷದ ಸಂಘಟನಾ ದುರ್ಬಲತೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇದೀಗ ನಾಯಕತ್ವ ಬದಲಾವಣೆ ಕಡೆಗೆ ಗಮನ ಹರಿಸಿದೆ ಎಂಬ ಚರ್ಚೆ ಜೋರಾಗಿದೆ. ಇದರ...

ಪ್ರಧಾನಿ ಮೋದಿ ಸಮಾಧಿ ಅಗೆಯುವ ಘೋಷಣೆ ಅಕ್ಷಮ್ಯ ಅಪರಾಧ; ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರು ಕ್ಷಮೆ ಯಾಚಿಸಲೇಬೇಕು ಎಂದು ಗುಡುಗಿದ ಕಿರಣ್ ರಿಜಿಜು

ಪ್ರಧಾನಿ ಮೋದಿ ಸಮಾಧಿ ಅಗೆಯುವ ಘೋಷಣೆ ಅಕ್ಷಮ್ಯ ಅಪರಾಧ; ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರು ಕ್ಷಮೆ ಯಾಚಿಸಲೇಬೇಕು ಎಂದು ಗುಡುಗಿದ ಕಿರಣ್ ರಿಜಿಜು

by Shwetha
December 16, 2025
0

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ಬೃಹತ್ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕೇಳಿಬಂದ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಘೋಷಣೆಗಳು...

ಸಿಡ್ನಿ ನರಮೇಧ:16 ಅಮಾಯಕರ ಬಲಿ ಪಡೆದ ಅಪ್ಪ-ಮಗ ಪಕ್ಕಾ ಜೆಂಟಲ್ ಮೆನ್ ಅಂತೆ! ತಾಯಿ ಮಾತಿಗೆ ಬೆಚ್ಚಿಬಿದ್ದ ಜಗತ್ತು

ಸಿಡ್ನಿ ನರಮೇಧ:16 ಅಮಾಯಕರ ಬಲಿ ಪಡೆದ ಅಪ್ಪ-ಮಗ ಪಕ್ಕಾ ಜೆಂಟಲ್ ಮೆನ್ ಅಂತೆ! ತಾಯಿ ಮಾತಿಗೆ ಬೆಚ್ಚಿಬಿದ್ದ ಜಗತ್ತು

by Shwetha
December 16, 2025
0

ಸಿಡ್ನಿ: ಆಸ್ಟ್ರೇಲಿಯಾದ ಪ್ರಖ್ಯಾತ ಬೋಂಡಿ ಬೀಚ್‌ನಲ್ಲಿ (Bondi Beach) ನಡೆದ ಭೀಕರ ಗುಂಡಿನ ದಾಳಿ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದೆ. ಯಹೂದಿ ಹಬ್ಬದ ಸಂಭ್ರಮದಲ್ಲಿದ್ದ ಸಾವಿರಾರು ಜನರ ನಡುವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram