ADVERTISEMENT
Thursday, June 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಕೋಲಾರದಲ್ಲಿ ಮೈತ್ರಿಗೆ ಜೈ; ಕಾಂಗ್ರೆಸ್ ಗೆ ಸೋಲು

ಜೆಡಿಎಸ್ ಅಭ್ಯರ್ಥಿಗೆ ಜೈ ಎಂದ ಮತದಾರ

Author2 by Author2
June 4, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಕೋಲಾರ: ಕೋಲಾರ ಕ್ಷೇತ್ರದಲ್ಲಿ ಮೈತ್ರಿ ಹಾಗೂ ಜೆಡಿಎಸ್ ಅಭ್ಯರ್ಥಿ ಎಂ.ಮಲ್ಲೇಶ್‌ ಬಾಬು (Mallesh Babu) ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್‌ನ (Congress) ಕೆ.ವಿ.ಗೌತಮ್‌ (K.V.Gowtham) ವಿರುದ್ಧ ಬಾಬು ಅವರು 69 ಸಾವಿರಕ್ಕೂ ಅಧಿಕ ಮತಗಳಿಂದ ಜಯ ಸಾಧಿಸಿದ್ದಾರೆ.ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದಗಳು. ದೇವೇಗೌಡರು ಮತ್ತು ಕುಮಾರಸ್ವಾಮಿ ನಂಬಿಕೆಯಿಟ್ಟು ಟಿಕೆಟ್ ನೀಡಿದ್ದರು. ಅದಕ್ಕೆ ಮತದಾರರು ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರೆಂಟಿ ವರ್ಕೌಟ್‌ ಆಗಿಲ್ಲ. ಸ್ವಲ್ಪ ಹೆಚ್ಚು ಕಡಿಮೆಯಾಗಿದೆ. ಅದರ ಲಾಭ ನಮಗೆ ಸಿಕ್ಕಿದೆ. ಒಂದು ವರ್ಷ ಕಾಂಗ್ರೆಸ್ ಸರ್ಕಾರ ಆಡಳಿತ ಮಾಡಿದೆ. 6 ಲಕ್ಷ ಮತಗಳನ್ನು ಮತದಾರರು ನೀಡಿದ್ದಾರೆ ಎಂದು ಮಲ್ಲೇಶ್ ಬಾಬು ಹೇಳಿದ್ದಾರೆ.

Related posts

ED ಸಮನ್ಸ್ ಬಂದಿರುವುದು ನಿಜ: DK ಸುರೇಶ್ ಸ್ಪಷ್ಟನೆ

ED ಸಮನ್ಸ್ ಬಂದಿರುವುದು ನಿಜ: DK ಸುರೇಶ್ ಸ್ಪಷ್ಟನೆ

June 18, 2025
ಬೈಕ್ ಟ್ಯಾಕ್ಸಿಗೆ ಹೈಕೋರ್ಟ್‌ ನಿಷೇಧದ ಬಳಿಕ ಸರ್ಕಾರದ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್‌ ನಿಷೇಧದ ಬಳಿಕ ಸರ್ಕಾರದ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

June 18, 2025
Tags: Jai for alliance in Kolar; Defeat for Congress
ShareTweetSendShare
Join us on:

Related Posts

ED ಸಮನ್ಸ್ ಬಂದಿರುವುದು ನಿಜ: DK ಸುರೇಶ್ ಸ್ಪಷ್ಟನೆ

ED ಸಮನ್ಸ್ ಬಂದಿರುವುದು ನಿಜ: DK ಸುರೇಶ್ ಸ್ಪಷ್ಟನೆ

by Shwetha
June 18, 2025
0

ಐಶ್ವರ್ಯ ಗೌಡ ವಿರುದ್ಧದ ವಂಚನೆ ಪ್ರಕರಣದ ಸಂಬಂಧ ಎನ್‌ಫೋರ್ಸ್ಮೆಂಟ್ ಡೈರೆಕ್ಟರೇಟ್(ED)ನಿಂದ ಸಮನ್ಸ್ ಬಂದಿರುವುದನ್ನು ಮಾಜಿ ಸಂಸದ ಡಿ.ಕೆ. ಸುರೇಶ್ ಖಚಿತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್‌ ನಿಷೇಧದ ಬಳಿಕ ಸರ್ಕಾರದ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್‌ ನಿಷೇಧದ ಬಳಿಕ ಸರ್ಕಾರದ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

by Shwetha
June 18, 2025
0

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮೇಲೆ ಹೈಕೋರ್ಟ್‌ ನಿರ್ಬಂಧ ವಿಧಿಸಿದ ಹಿನ್ನೆಲೆಯಲ್ಲಿ ಸರ್ಕಾರ ಈ ಕುರಿತಂತೆ ತಕ್ಕ ಕ್ರಮ ಕೈಗೊಳ್ಳುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ -2025

ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ -2025

by Shwetha
June 17, 2025
0

DHFWS Bagalkot Recruitment 2025 – ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS) ತನ್ನ 2025ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ 131...

ಬೈಕ್ ಟ್ಯಾಕ್ಸಿ ಹೆಸರು ಬದಲಿಸಿದ ಊಬರ್, ರಾಪಿಡೋ; ನಿಷೇಧದ ನಡುವೆಯೂ ಸೇವೆ ಮುಂದುವರೆಸುವ ಕಸರತ್ತು

ಬೈಕ್ ಟ್ಯಾಕ್ಸಿ ಹೆಸರು ಬದಲಿಸಿದ ಊಬರ್, ರಾಪಿಡೋ; ನಿಷೇಧದ ನಡುವೆಯೂ ಸೇವೆ ಮುಂದುವರೆಸುವ ಕಸರತ್ತು

by Shwetha
June 17, 2025
0

ರಾಜ್ಯ ಸರ್ಕಾರವು ಜೂನ್ 16ರಿಂದ ಬೈಕ್ ಟ್ಯಾಕ್ಸಿ ಸೇವೆಗಳ ಮೇಲೆ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ, ಜನಪ್ರಿಯ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆದಾರರಾದ ಊಬರ್ (Uber), ಓಲಾ (Ola),...

ಬೈಕ್ ಟ್ಯಾಕ್ಸಿ ನಿರ್ಬಂಧ ವಿರೋಧಿಸಿ ಸಿಎಂ ಹಾಗೂ ರಾಹುಲ್ ಗಾಂಧಿಗೆ ಚಾಲಕರ ಪತ್ರ; ಉದ್ಯೋಗ ಉಳಿಸಲು ಮನವಿ

ಬೈಕ್ ಟ್ಯಾಕ್ಸಿ ನಿರ್ಬಂಧ ವಿರೋಧಿಸಿ ಸಿಎಂ ಹಾಗೂ ರಾಹುಲ್ ಗಾಂಧಿಗೆ ಚಾಲಕರ ಪತ್ರ; ಉದ್ಯೋಗ ಉಳಿಸಲು ಮನವಿ

by Shwetha
June 17, 2025
0

ರಾಜ್ಯ ಸರ್ಕಾರ ಜೂನ್ 16ರಿಂದ ಓಲಾ, ಊಬರ್, ರಾಪಿಡೋ ಮುಂತಾದ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿಗಳ ಮೇಲೆ ನಿಷೇಧ ಹೇರಿರುವುದರಿಂದ ರಾಜ್ಯದಾದ್ಯಂತ ಸಾವಿರಾರು ಬೈಕ್ ಟ್ಯಾಕ್ಸಿ ಚಾಲಕರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram