ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮೆಟ್ಟು ಹಿಡಿಯಲೂ ಸಿದ್ಧ: ಅಥಣಿಯಲ್ಲಿ ಲೂಟಿಕೋರರ ವಿರುದ್ಧ ಸವದಿ ಗುಡುಗು
ರೈತರು ಮತ್ತು ನನ್ನ ಕ್ಷೇತ್ರದ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸುಮ್ಮನಿರುವುದಿಲ್ಲ. ಅಂತಹ ಪ್ರಸಂಗ ಬಂದರೆ ಮೆಟ್ಟಿನಲ್ಲಿ ಹೊಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಪರೋಕ್ಷವಾಗಿ ಬಿಜೆಪಿ...








