ADVERTISEMENT
Friday, September 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜಕ್ಕನಹಳ್ಳಿಯಲ್ಲಿ ಜೈವಿಕ ಪಾಂಡವಪುರ – ಬಿ ಆರ್‌ ಸಿ ಉದ್ಘಾಟನೆ

admin by admin
September 4, 2026
in Newsbeat, State, ರಾಜ್ಯ
jakkanahalli-jaivika-pandavapura-brc-natural-farming-darshan-puttannaiah

jakkanahalli-jaivika-pandavapura-brc-natural-farming-darshan-puttannaiah

Share on FacebookShare on TwitterShare on WhatsappShare on Telegram

ಮಂಡ್ಯ: ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ಮಾರ್ಗದರ್ಶನದಲ್ಲಿ, ಪುಟ್ಟಣ್ಣಯ್ಯ ಫೌಂಡೇಶನ್‌, ಸೆಂಟರ್‌ ಫಾರ್‌ ಸಸ್ಟೇನಬಲ್‌ ಅಗ್ರಿಕಲ್ಚರ್‌, ಆಶಾ ಸಹಯೋಗದಲ್ಲಿ ಮೇಲುಕೋಟೆ ವಿಧಾನಸಭೆ ಕ್ಷೇತ್ರದ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿಯಲ್ಲಿ ಸಾವಯವ ಹಾಗೂ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಜೈವಿಕ ಸಂಪನ್ಮೂಲ ಕೇಂದ್ರ’ (BRC) ದ ಉದ್ಘಾಟನಾ ಸಮಾರಂಭ ನಾಳೆ (ಸೆಪ್ಟೆಂಬರ್ 04, ಶುಕ್ರವಾರ) ಮಧ್ಯಾಹ್ನ 3:00 ಗಂಟೆಗೆ ಜಕ್ಕನಹಳ್ಳಿಯಲ್ಲಿ ಜರುಗಲಿದೆ.

“ನೈಸರ್ಗಿಕ ಕೃಷಿಯತ್ತ ನಮ್ಮ ಹೆಜ್ಜೆ – ಸಮೃದ್ಧ ಕೃಷಿಕನ ಹೊಸ ಮುಂಜಾವು” ಎಂಬ ಆಶಯದೊಂದಿಗೆ ಆರಂಭವಾಗುತ್ತಿರುವ ಈ ಕೇಂದ್ರವು, ತಾಲೂಕಿನ ಕೃಷಿ ಕ್ಷೇತ್ರದಲ್ಲಿ ಒಂದು ಹೊಸ ಕ್ರಾಂತಿಗೆ ಮುನ್ನುಡಿ ಬರೆಯಲಿದೆ.

Related posts

parks-land-use-bill-withdrawn-bjp-victory-r-ashoka-seven-day-assembly

ಉದ್ಯಾನಗಳ ಶೇ.5 ಭೂ ಬಳಕೆ ಮಸೂದೆ ವಾಪಸ್‌, ಬಿಜೆಪಿಯ ಹೋರಾಟಕ್ಕೆ ಮತ್ತೊಂದು ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

September 4, 2026
swiggy-delivery-partners-hero-bike-discount-easy-loan-deal

ಸ್ವಿಗ್ಗಿ ಡೆಲಿವರಿ ಪಾರ್ಟ್ನರ್ಸ್‌ಗೆ ಬಂಪರ್ ಆಫರ್: ರಿಯಾಯಿತಿ ದರದಲ್ಲಿ ಬೈಕ್, ಸುಲಭ ಸಾಲಕ್ಕಾಗಿ ಹೀರೋ ಜೊತೆ ಒಪ್ಪಂದ

September 4, 2026

ಕೇಂದ್ರದ ಪ್ರಮುಖ ಸೇವೆಗಳು ಹಾಗೂ ಉದ್ದೇಶಗಳು:
ಜೈವಿಕ ಒಳಸುರಿಗಳ ಲಭ್ಯತೆ: ರೈತರಿಗೆ ಉತ್ತಮ ಗುಣಮಟ್ಟದ ಜೈವಿಕ ರಸಗೊಬ್ಬರಗಳು, ಬೆಳೆ ಮತ್ತು ಕೀಟ ನಿರ್ವಹಣೆಗೆ ಅಗತ್ಯವಾದ ಜೈವಿಕ ಒಳಸುರಿಗಳು ಹಾಗೂ ಸಾವಯವ ಕೃಷಿ ಉಪಕರಣಗಳು ಒಂದೇ ಸೂರಿನಡಿ ದೊರೆಯಲಿವೆ.
ತರಬೇತಿ ಮತ್ತು ಮಾರ್ಗದರ್ಶನ: ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಕುರಿತು ರೈತರಿಗೆ ಅಗತ್ಯ ತರಬೇತಿ ಹಾಗೂ ತಜ್ಞರಿಂದ ಸೂಕ್ತ ಮಾರ್ಗದರ್ಶನ ನೀಡಲಾಗುವುದು.
ಮಣ್ಣಿನ ಆರೋಗ್ಯ ಮತ್ತು ಸುಸ್ಥಿರ ಕೃಷಿ: ಮಣ್ಣಿನ ಫಲವತ್ತತೆ ಮತ್ತು ಆರೋಗ್ಯವನ್ನು ವೃದ್ಧಿಸಿ, ದೀರ್ಘಕಾಲೀನ ಸುಸ್ಥಿರ ಕೃಷಿಗೆ ಅಗತ್ಯ ಬೆಂಬಲವನ್ನು ಈ ಕೇಂದ್ರ ಒದಗಿಸಲಿದೆ.
ಈ ಜೈವಿಕ ಸಂಪನ್ಮೂಲ ಕೇಂದ್ರವು ನೈಸರ್ಗಿಕ ಕೃಷಿ ಮಾಡಲು ಬಯಸುವ ರೈತರಿಗೆ ಮಾಹಿತಿ ಕೇಂದ್ರವಾಗಿಯೂ ಕಾರ್ಯನಿರ್ವಹಿಸಲಿದೆ.

ShareTweetSendShare
Join us on:

Related Posts

parks-land-use-bill-withdrawn-bjp-victory-r-ashoka-seven-day-assembly

ಉದ್ಯಾನಗಳ ಶೇ.5 ಭೂ ಬಳಕೆ ಮಸೂದೆ ವಾಪಸ್‌, ಬಿಜೆಪಿಯ ಹೋರಾಟಕ್ಕೆ ಮತ್ತೊಂದು ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
September 4, 2026
0

ಬೆಂಗಳೂರು,  ಕಾಂಗ್ರೆಸ್‌ ಸರ್ಕಾರ ಉದ್ಯಾನಗಳಲ್ಲಿ ಶೇ.5 ರಷ್ಟು ಭೂಮಿಯನ್ನು ಮೂಲಸೌಕರ್ಯಕ್ಕೆ ಬಳಸುವ ಮಸೂದೆ ಹಿಂಪಡೆದಿರುವುದು ಬಿಜೆಪಿಯ ಹೋರಾಟಕ್ಕೆ ಸಿಕ್ಕ ಮತ್ತೊಂದು ಜಯ. ಮುಂದೆಯೂ ಉದ್ಯಾನಗಳನ್ನು ಬಳಸುವುದಕ್ಕೆ ಬಿಜೆಪಿ ಅವಕಾಶ...

swiggy-delivery-partners-hero-bike-discount-easy-loan-deal

ಸ್ವಿಗ್ಗಿ ಡೆಲಿವರಿ ಪಾರ್ಟ್ನರ್ಸ್‌ಗೆ ಬಂಪರ್ ಆಫರ್: ರಿಯಾಯಿತಿ ದರದಲ್ಲಿ ಬೈಕ್, ಸುಲಭ ಸಾಲಕ್ಕಾಗಿ ಹೀರೋ ಜೊತೆ ಒಪ್ಪಂದ

by admin
September 4, 2026
0

ಬೆಂಗಳೂರು: ಪ್ರಮುಖ ಆನ್‌ಲೈನ್ ಫುಡ್ ಮತ್ತು ದಿನಸಿ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಡೆಲಿವರಿ ಪಾರ್ಟ್ನರ್‌ಗಳ ಅನುಕೂಲಕ್ಕಾಗಿ ವಿಶ್ವದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಿಕಾ ಸಂಸ್ಥೆಯಾದ...

ಬೆಂಗಳೂರು ಏರ್‌ಪೋರ್ಟ್ ಪ್ರಯಾಣಿಕರಿಗೆ ಸಿಗಲಿದೆ ವಿಐಪಿ ಅನುಭವ, ‘ಕೇರ್ ಬೈ ಬಿಎಲ್‌ಆರ್’ ಪ್ರೀಮಿಯಂ ಸೇವೆ ಆರಂಭ!

ಬೆಂಗಳೂರು ಏರ್‌ಪೋರ್ಟ್ ಪ್ರಯಾಣಿಕರಿಗೆ ಸಿಗಲಿದೆ ವಿಐಪಿ ಅನುಭವ, ‘ಕೇರ್ ಬೈ ಬಿಎಲ್‌ಆರ್’ ಪ್ರೀಮಿಯಂ ಸೇವೆ ಆರಂಭ!

by admin
September 4, 2026
0

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ತನ್ನ ಪ್ರಯಾಣಿಕರ ವಿಮಾನಯಾನ ಅನುಭವವನ್ನು ಮತ್ತಷ್ಟು ಸುಗಮ, ಆರಾಮದಾಯಕ ಹಾಗೂ ಐಷಾರಾಮಿಯಾಗಿಸುವ ಉದ್ದೇಶದಿಂದ ʼಕೇರ್ ಬೈ ಬಿಎಲ್‌ಆರ್’ ಎಂಬ...

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

by Shwetha
September 4, 2026
0

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗ ಭಾರತೀಯ ಚಿತ್ರರಂಗದ ಅನಭಿಷಿಕ್ತ ಸುಲ್ತಾನಿ. ಖ್ಯಾತ ರಾಷ್ಟ್ರೀಯ ನಿಯತಕಾಲಿಕೆ ಇಂಡಿಯಾ ಟುಡೇ ದೇಶದ ಟಾಪ್ ನಾಯಕಿಯರ ಪಟ್ಟಿಯನ್ನು ಪ್ರಕಟಿಸಿದ್ದು, ರಶ್ಮಿಕಾ...

ಸಿಎಂ ಆಗಿದ್ದಾಗ ಕುಮಾರಸ್ವಾಮಿ 2 ದಿನ ನಾಪತ್ತೆಯಾಗಿದ್ದರು: ಮಗನನ್ನು ಹುಡುಕಿಕೊಡು ಎಂದು ದೇವೇಗೌಡರೇ ನನಗೆ ಟಾಸ್ಕ್ ಕೊಟ್ಟಿದ್ದರು; ಕುಮಾರಸ್ವಾಮಿ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಆಕ್ರೋಶ

ಸಿಎಂ ಆಗಿದ್ದಾಗ ಕುಮಾರಸ್ವಾಮಿ 2 ದಿನ ನಾಪತ್ತೆಯಾಗಿದ್ದರು: ಮಗನನ್ನು ಹುಡುಕಿಕೊಡು ಎಂದು ದೇವೇಗೌಡರೇ ನನಗೆ ಟಾಸ್ಕ್ ಕೊಟ್ಟಿದ್ದರು; ಕುಮಾರಸ್ವಾಮಿ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಆಕ್ರೋಶ

by Shwetha
September 4, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಸಚಿವ ಚಲುವರಾಯಸ್ವಾಮಿ ನಡುವಿನ ವಾಕ್ಸಮರ ಈಗ ಸ್ಫೋಟಕ ಹಂತಕ್ಕೆ ತಲುಪಿದೆ. ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram