Monday, September 25, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

James ಪ್ರೀ ರಿಲೀಸ್ ಈವೆಂಟ್ ನಲ್ಲಿ ಅಪ್ಪು ನೆನೆದು ಭಾವುಕರಾದ ರಾಘಣ್ಣ , ಶಿವಣ್ಣ

Namratha Rao by Namratha Rao
March 14, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

james pre release event ನಲ್ಲಿ ಅಪ್ಪು ನೆನೆದು ಭಾವುಕರಾದ ರಾಘಣ್ಣ , ಶಿವಣ್ಣ

ಮಾರ್ಚ್ 17 ಕ್ಕೆ ಅಪ್ಪು ಬರ್ತ್ ಡೇ ಪ್ರಯುಕ್ತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಸಸಿನಿಮಾ ಜೇಮ್ಸ್ ಅದ್ಧೂರಿಯಾಗಿ ವಿಶ್ವಾದ್ಯಂತ ತೆರೆಕಾಣಲಿದೆ.. ಸಿನಿಮಾ ಬಿಡುಗಡೆಗೆ ಕೌಂಟ್ ಡೌನ್ ಶುರುವಾಗಿದೆ.. ಸಿನಿಮಾದ pre release event ಅದ್ಧೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮವು ಸಂಪೂರ್ಣ ಅಪ್ಪುಮಯವಾಗಿತ್ತು..  ಬಾಗವಹಿಸಿದವರೆಲಲ್ಲರೂ ಭಾವುಕರಾಗಿದ್ದರು.. ಆಂಕರ್ ಅನುಶ್ರೀ ಸಹ ಭಾವುಕರಾಗಿಯೇ ಕಾರ್ಯಕ್ರಮ ಶುರು ಮಾಡಿದ್ದರು..

Related posts

ಬಿಗ್ ಬಾಸ್ ಆಟ ಶುರು

ಬಿಗ್ ಬಾಸ್ ಆಟ ಶುರು

September 23, 2023
ಮದುವೆ ಆಗ್ತಾರಾ ತ್ರಿಷಾ?

ಮದುವೆ ಆಗ್ತಾರಾ ತ್ರಿಷಾ?

September 22, 2023

ಅದ್ರಲ್ಲೂ ಶಿವರಾಜ್ ಕುಮಾರ್ , ರಾಘವೇಂದ್ರ ರಾಜ್ ಕುಮಾರ್ ಅವರು ಪುನೀತ್ ರಾಜ್ ಕುಮಾರ್ ಅವರನ್ನ ನೆನೆದು ವೇದಿಕೆ ಮೇಲೆಯೇ ಕಣ್ಣೀರಿಟ್ಟಿದ್ದು , ಇಡೀ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರೆಲ್ಲರ ಕಣ್ಣು ಒದ್ದೆಯಾಗುವಂತೆ ಮಾಡಿತ್ತು..   ರಾಘವೇಂದ್ರ ರಾಜ್‌ ಕುಮಾರ್ ಹಾಗೂ ಶಿವರಾಜ್ ಕುಮಾರ್ ಅವರು  ಆಡಿದ ಮಾತುಗಳು ದೊಡ್ಮನೆ ಕುಟುಂಬದ ಅಭಿಮಾನಿಗಳಿಗೆ ದುಃಖ ಉಮ್ಮಳಿಸುವಂತೆ ಮಾಡಿದವು.

james pre release event - saakshatv

ಮೊದಲಿಗೆ ಮಾತನಾಡಿದ ರಾಘವೇಂದ್ರ ರಾಜ್‌ಕುಮಾರ್ ಅವರು ,  ನಾನು ನನ್ನ ತಮ್ಮನನ್ನು ಹುಡುಕಿಕೊಂಡು ಹೋಗುತ್ತೇನೆ ಎಂದರು. ಇದನ್ನ ಕೇಳಿ  ಸ್ಟೇಜ್ ಕೆಳಗೆ ಕುಳಿತಿದ್ದ ಶಿವಣ್ಣ ಅವರ ಭಾವುಕರಾದರು. ಚೆನ್ನಾಗಿ ಓಡುತ್ತಿದ್ದ ಗಾಡಿಯನ್ನ ದೇವರು ನಿಲ್ಲಿಸಿ ಬಿಟ್ಟ. ಆದರೆ ನಾನು ಕುಂಟ್ಕೊಂಡು ಓಡಾಡಿಕೊಂಡು ಇರುತ್ತೇನೆ. ನನ್ನನ್ನು ದೇವರು ಇನ್ನು ಉಳಿಸಿದ್ದಾನೆ. ಈ ಈವೆಂಟ್ ನೋಡುತ್ತಿದ್ರೆ ನಾನು ಏಕೆ ಬದುಕಿದ್ದೇನೆ ಅನಿಸಿತು..

ನನಗೆ ಹಾರ್ಟ್ ಅಟ್ಯಾಕ್ ಆಗಿ, ಸ್ಟ್ರೋಕ್ ಬಂದ್ರು ದೇವರು ನನ್ನನ್ನು ಬದುಕಿಸಿದ್ದಾನೆ. ನಾನು ಅವನನ್ನು ಹುಡುಕಿಕೊಂಡು ಹೋಗುತ್ತೇನೆ. ಇಲ್ಲ ಅವನು ಇರುವ ಕಡೆ ನಾನೇ ಹೋಗುತ್ತೇನೆ. ನನಗೆ ಇಲ್ಲಿ ಇರುವುದಕ್ಕೆ ಆಗುತ್ತಿಲ್ಲ. ನಾನು ಬರುತ್ತೇನೆ ಎಂದು ಭಾವನ್ಮಾಕವಾಗಿ  ಮಾತನಾಡಿದ್ದಾರೆ. ಈ ಮಾತುಗಳನ್ನು ಕೇಳಿ ಶಿವಣ್ಣ ದುಃಖ ತಡೆಯಲಾಗದೆ ಅತ್ತಿದ್ದಾರೆ.. ಜೇಮ್ಸ್ ತಂಡ ನೋಡಿದರೆ ನನಗೆ ಹೊಟ್ಟೆಕಿಚ್ಚಾಗುತ್ತೆ. ಅವನ ಕೊನೆ 3-4 ತಿಂಗಳು ಅವನ ಜೊತೆಯಲ್ಲೇ ಸಮಯ ಕಳೆದಿದ್ದೀರಿ. ನಾನು ಈ ಟೀಮ್ ನಲ್ಲಿಯೇ ಇದ್ದಿದ್ರೆ ಅವನ ಜೊತೆ ಕೆಲಸ ಮಾಡಬಹುದಿತ್ತು ಎಂದು ಅನಿಸುತ್ತೆ ಎಂದಿದ್ದಾರೆ.

Tags: #saakshatvjames pre release eventPuneeth Raj Kumarsanddalwoodshivarajkumar
ShareTweetSendShare
Join us on:

Related Posts

ಬಿಗ್ ಬಾಸ್ ಆಟ ಶುರು

ಬಿಗ್ ಬಾಸ್ ಆಟ ಶುರು

by Honnappa Lakkammanavar
September 23, 2023
0

ಬಿಗ್ ಬಾಸ್ ಮತ್ತೆ ಆರಂಭವಾಗುವ ಮುನ್ಸೂಚನೆ ಸಿಕ್ಕಿದ್ದು, ಸಿನಿ ರಸಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಕನ್ನಡ ಭಾಷೆಯಲ್ಲಿ ಅದ್ಭುತ ಯಶಸ್ಸು ಕಂಡಿದೆ....

ಮದುವೆ ಆಗ್ತಾರಾ ತ್ರಿಷಾ?

ಮದುವೆ ಆಗ್ತಾರಾ ತ್ರಿಷಾ?

by Honnappa Lakkammanavar
September 22, 2023
0

ನಟಿ ತ್ರಿಷಾ (Trisha Krishnan) ಮದುವೆ ಆಗುತ್ತಿದ್ದಾರೆ ಎಂಬ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿವೆ. ಇತ್ತೀಚೆಗೆ ನಟಿ ತ್ರಿಷಾ ಅವರ ಹೆಸರು ಹಲವಾರು ನಟರೊಂದಿಗೆ ತಳುಕು ಹಾಕಿಕೊಂಡಿತ್ತು....

17 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

ಡ್ರಗ್ ಕೇಸ್ ನಲ್ಲಿ ತಲೆಮರೆಸಿಕೊಂಡ ತೆಲುಗು ನಟ

by Honnappa Lakkammanavar
September 21, 2023
0

ತೆಲುಗು ಸಿನಿಮಾಗಳಲ್ಲಿ ಖ್ಯಾತಿ ಗಳಿಸಿರುವ ನವದೀಪ್ (Navdeep) ಅವರು ಈಗ ಡ್ರಗ್ಸ್ ಪ್ರಕರಣದಲ್ಲಿ ಸಂಕಷ್ಟ ಅನುಭವಿಸುತ್ತಿದ್ದಾರೆ. ಡ್ರಗ್ ಕೇಸ್ ಹೆಸರೂ ಸಿಲುಕಿದೆ. ವಿಚಾರಣೆಯಿಂದ ತಪ್ಪಿಸಿಕೊಳ್ಳಲು ತಲೆ ಮರೆಸಿಕೊಂಡಿದ್ದಾರೆ...

ಖ್ಯಾತ ನಟನ ಪುತ್ರಿ ಆತ್ಮಹತ್ಯೆಗೆ ಶರಣು

ಖ್ಯಾತ ನಟನ ಪುತ್ರಿ ಆತ್ಮಹತ್ಯೆಗೆ ಶರಣು

by Honnappa Lakkammanavar
September 19, 2023
0

ಖ್ಯಾತ ನಟ, ನಿರ್ಮಾಪಕ, ಸಂಗೀತ ನಿರ್ದೇಶಕ ವಿಜಯ್ ಆಂಟೋನಿ (Vijay Antony) ಅವರ ಪುತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುತ್ರಿ ಮೀರಾ (Meera) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ...

ಮನೆ ನೋಡಿಕೊಳ್ಳುವವರಿಲ್ಲ; 400 ಕೋಟಿ ರೂ.ಗೆ ಮಾರಾಟ

ಮನೆ ನೋಡಿಕೊಳ್ಳುವವರಿಲ್ಲ; 400 ಕೋಟಿ ರೂ.ಗೆ ಮಾರಾಟ

by Honnappa Lakkammanavar
September 19, 2023
0

ಬಾಲಿವುಡ್ ನಟ ದೇವ್ ಆನಂದ್ ಅವರು ಸಾಕಷ್ಟು ಆಸ್ತಿ ಮಾಡಿದ್ದರು. ಇವರು ಮುಂಬಯಿಯಲ್ಲಿ ಬಹುಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದರು. ಆದರೆ, ಅವರು ನಿಧನರಾಗಿದ್ದರಿಂದಾಗಿ ಅವರ ಆಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಮಂಗಳವಾರ ಶಾಲೆಗಳು, ಐಟಿ ಕಂಪನಿಗಳಿಗೆ ರಜೆ?

ಮಂಗಳವಾರ ಶಾಲೆಗಳು, ಐಟಿ ಕಂಪನಿಗಳಿಗೆ ರಜೆ?

September 25, 2023
2 ಅಂತಸ್ತಿನ ಮನೆ ಕುಸಿತ : 3 ಮಕ್ಕಳ ಸಾವು

2 ಅಂತಸ್ತಿನ ಮನೆ ಕುಸಿತ : 3 ಮಕ್ಕಳ ಸಾವು

September 25, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram