ADVERTISEMENT
Wednesday, March 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಲ್ಲಿಗೆ ಬಗ್ಗೆ ನಿಮಗೆ ತಿಳಿಯದ ಇಂಟ್ರಸ್ಟಿಂಗ್ ಮಾಹಿತಿ..!

Namratha Rao by Namratha Rao
November 30, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

jasmine : intresting facts about jasmine flower

ಮಲ್ಲಿಗೆ ಬಗ್ಗೆ ನಿಮಗೆ ತಿಳಿಯದ ಇಂಟ್ರಸ್ಟಿಂಗ್ ಮಾಹಿತಿ..!

Related posts

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

March 24, 2026
ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

March 24, 2026

ಮಲ್ಲಿಗೆ… ಪರಿಮಳ ಭರಿತ ಆಕರ್ಶಣೀಯ ಮಲ್ಲಿಗೆ ಬಿಳಿ ಬಣ್ಣದಲ್ಲಿ ಕಂಗೊಳಿಸುವ ಆಕರ್ಶಣೀಯ ಹೂವಾಗಿದೆ. ಇದನ್ನ ಹೆಚ್ಚು ಮಹಿಳೆಯರು ಯುವತಿಯರು ಮುಡಿಯಲು ಇಷ್ಟ ಪಡುತ್ತಾರೆ. ಮಲ್ಲಿಗೆಯಲ್ಲಿ ಸಾಕಷ್ಟು ವಿಧಗಳಿವೆ. ಕಾಡು ಮಲ್ಲಿಗೆ , ದುಂಡು ಮಲ್ಲಿಗೆ, ಸೂಜಿ ಮಲ್ಲಿಗೆ, ಜಾಜಿ ಮಲ್ಲಿಗೆ, ಮೈಸೂರು ಮಲ್ಲಿಗೆ, ಮುತ್ತುಮಲ್ಲಿಗೆ ಇನ್ನೂ ಹಲವು ವಿಧಗಳಿವೆ.jasmine

ಕನ್ನಡದಲ್ಲಿ ಮಲ್ಲಿಗೆ ಅಂದ್ರೆ, ಇಂಗ್ಲಿಷ್ ನಲ್ಲಿ ಜಾಸ್ಮೀನ್, ಹಿಂದಿಯಲ್ಲಿ ಚಮೇಲಿ ಹೀಗೆ ನಾನಾ ಭಾಷೆಗಳಲ್ಲಿ ನಾನಾ ರೀತಿಯಲ್ಲಿ ಕರೆಯಲಾಗುತ್ತೆ. ಇದೊಂದು ದೀರ್ಘಕಾಲಿಕ ಪುಷ್ಪ ಬೆಳೆ. ಮಲ್ಲಿಗೆಯು ಗತಪ್ರಪಂಚದ ಉಷ್ಣವಲಯ ಮತ್ತು ಸುಖೋಷ್ಣ ಪ್ರದೇಶಗಳಿಗೆ ಸ್ಥಳೀಯವಾದ ಸುಮಾರು 200 ಜಾತಿಗಳಿರುವ ಆಲಿವ್ ಕುಟುಂಬವಾದ ಓಲಿಯಾಸೀದಲ್ಲಿನ ಪೊದೆ ಮತ್ತು ಬಳ್ಳಿಗಳ ಒಂದು ಪ್ರಜಾತಿ. ಬಹುತೇಕ ಜಾತಿಗಳು ಇತರ ಸಸ್ಯಗಳು ಹಾಗೂ ಗೇಟುಗಳು ಅಥವಾ ಬೇಲಿಗಳಂತಹ ರಚನೆಗಳ ಮೇಲೆ ಬಳ್ಳಿಗಳಾಗಿ ಬೆಳೆಯುತ್ತವೆ. ನಮ್ಮ ದೇಶದ ಮಲ್ಲಿಗೆ ಶ್ರೀಲಂಕಾ, ಸಿಂಗಪೂರ್, ಮಲೇಶಿಯಾ, ಅರಬ್ ದೇಶಗಳಿಗೆ ರಫ್ತಾಗುತ್ತದೆ. ಮಲ್ಲಿಗೆಯನ್ನು ಸುಗಂಧಿತ ತೈಲ ತಯಾರಿಸಲು ಮತ್ತು ಅತ್ತರ್ ತಯಾರಿಸಲು ಬಳಸಲಾಗುತ್ತದೆ. ಮಲ್ಲಿಗೆಯ ತೈಲವನ್ನು ಸಾಬೂನು ಮತ್ತು ಇತರ ಸೌಂದರ್ಯವರ್ಧಕ ಸಾಧನಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಎಲ್ಲ ಸುಗಂಧದ್ರವ್ಯಗಳಲ್ಲಿಯೂ ಮಲ್ಲಿಗೆ ತೈಲವಿದ್ದೇ ಇರುತ್ತದೆ. jasmine

ಈಗ ಯಾರೂ ತಮ್ಮ ಮಗನನ್ನು ತೊಂದರೆಗೊಳಿಸುವುದಿಲ್ಲ – ಖಿನ್ನತೆಗೆ ಒಳಗಾದ ವ್ಯಕ್ತಿಯಿಂದ ಮಗನ ಕೊಲೆ

ಮಲ್ಲಿಗೆ ಮೊಗ್ಗುಗಳಲ್ಲಿ ಸುಗಂಧ ನೀಡುವ ಇಂಡೋಲ್ ಎಂಬ ರಾಸಾಯನಿಕ ಪದಾರ್ಥ ಇದೆ. ಪೂರ್ತಿ ಅರಳಿದ ಮತ್ತು ಆಗ ತಾನೆ ಬಿಡಿಸಿದ ಹೂಗಳನ್ನು ಎಣ್ಣೆ ತೆಗೆಯಲು ಬಳಸುತ್ತಾರೆ. ಜಾಜಿಯಿಂದ ತಯಾರಾಗುವುದು ಜಾಸ್ಮಿನ್ ತೈಲ. ಈ ಹೂಗಳನ್ನು ಗಿಡದಿಂದ ಬೇರ್ಪಡಿಸಿದ ಕೆಲ ಸಮಯದವರೆಗೂ ಅದರ ಸುವಾಸನೆ ವೃದ್ಧಿಯಾಗುತ್ತಿರುತ್ತದೆ. ಹೂಗಳನ್ನು ಮಾಲೆಗಳಲ್ಲಿ, ಹಾರಗಳಲ್ಲೂ ಬಳಸುತ್ತಾರೆ.

ಇನ್ನೂ ಮಲ್ಲಿಗೆಯಿಂದ ಮೈಕೈ ನೋವಿಗೆ ಔಷಧಿಯನ್ನೂ ತಯಾರಿಸಲಾಗುತ್ತೆ. ಅಷ್ಟೇ ಅಲ್ದೇ ಸುಗಂಧ, ಪರ್ ಫ್ಯೂಮ್ ಗಳಿಗೆ ಉಪಯೋಗಕಾರಿ ಜಾಸ್ಮೀನ್.  ಕಿವಿ ಮತ್ತು ಮೂಗಿನ ರೋಗಗಳಲ್ಲಿ ಮಲ್ಲಿಗೆಯಿಂದ ತಯಾರಿಸಿದ ತೈಲವನ್ನು ಉಪಯೋಗಿಸಲಾಗುತ್ತದೆ. ಮಲ್ಲಿಗೆಯ ಬೇರು, ಹೂ ಮತ್ತು ಎಲೆಗಳು ಎದೆ ಹಾಲಿನ ಉತ್ಪತ್ತಿಯನ್ನು ತಗ್ಗಿಸುತ್ತವೆ. ಚೀನಾ ಸೇರಿ ಇತರೇ ದೇಶಗಳಲ್ಲಿ ಚಹಾದಲ್ಲಿ ಸುಗಂಧ ಬರಿಸಲು ಮಲ್ಲಿಗೆ ಹೂಗಳನ್ನು ಹಾಕಿ ಟೀ ತಯಾರಿಸುತ್ತಾರೆ. ದೃಷ್ಟಿದೋಷದ ತೊಂದರೆಯಿರುವವರಿಗೆ ಮತ್ತು ಉನ್ಮಾದದಿಂದ ಬಳಲುವವರಿಗೆ ಮಲ್ಲಿಗೆಯ ಎಲೆಯ ರಸದಿಂದ ತಯಾರಿಸಿದ ತೈಲವನ್ನು ತಲೆಗೆ ಉಪಯೋಗಿಸಲು ಹೇಳಬೇಕು. ಗಾಯ ಹಾಗೂ ಹುಣ್ಣುಗಳಿಗೆ ಒಣಗಿದ ಮಲ್ಲಿಗೆ ಎಲೆಗಳನ್ನು ನೀರಿನಲ್ಲಿ ನೆನೆಯಿಟ್ಟು ನಂತರ ಅರೆದು ಪೊಲ್ಟೀಸ್ ಮಾಡಿ ಕಟ್ಟಬೇಕು. ಆಗ ಗಾಯ ಹಾಗೂ ಹುಣ್ಣುಗಳು ವಾಸಿಯಾಗುತ್ತವೆ.jasmine

 

jasmine : intresting facts about jasmine flower

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: beautifull flowersflowerjasmine
ShareTweetSendShare
Join us on:

Related Posts

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

by Shwetha
March 24, 2026
0

ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

by Shwetha
March 24, 2026
0

ಇತ್ತೀಚೆಗೆ ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಟ್ರೈನಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈ ಹಿನ್ನೆಲೆ, ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ನಲ್ಲಿ...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

by Shwetha
March 24, 2026
0

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

by Shwetha
March 24, 2026
0

ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸುರಕ್ಷಿತ ಹೂಡಿಕೆ ಎಂದೇ ಕರೆಯಲ್ಪಡುವ ಚಿನ್ನದ ಸಾಮ್ರಾಜ್ಯದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಯುದ್ಧದ ಭೀತಿ ಇದ್ದಾಗ ಸಾಮಾನ್ಯವಾಗಿ ಚಿನ್ನದ ಬೆಲೆ ಗಗನಕ್ಕೇರುವುದು ವಾಡಿಕೆ....

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

by Shwetha
March 24, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು, ಎರಡುವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram