ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಲ್ಲಿಗೆ ಬಗ್ಗೆ ನಿಮಗೆ ತಿಳಿಯದ ಇಂಟ್ರಸ್ಟಿಂಗ್ ಮಾಹಿತಿ..!

Namratha Rao by Namratha Rao
November 30, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

jasmine : intresting facts about jasmine flower

ಮಲ್ಲಿಗೆ ಬಗ್ಗೆ ನಿಮಗೆ ತಿಳಿಯದ ಇಂಟ್ರಸ್ಟಿಂಗ್ ಮಾಹಿತಿ..!

Related posts

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

February 4, 2026
ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

February 4, 2026

ಮಲ್ಲಿಗೆ… ಪರಿಮಳ ಭರಿತ ಆಕರ್ಶಣೀಯ ಮಲ್ಲಿಗೆ ಬಿಳಿ ಬಣ್ಣದಲ್ಲಿ ಕಂಗೊಳಿಸುವ ಆಕರ್ಶಣೀಯ ಹೂವಾಗಿದೆ. ಇದನ್ನ ಹೆಚ್ಚು ಮಹಿಳೆಯರು ಯುವತಿಯರು ಮುಡಿಯಲು ಇಷ್ಟ ಪಡುತ್ತಾರೆ. ಮಲ್ಲಿಗೆಯಲ್ಲಿ ಸಾಕಷ್ಟು ವಿಧಗಳಿವೆ. ಕಾಡು ಮಲ್ಲಿಗೆ , ದುಂಡು ಮಲ್ಲಿಗೆ, ಸೂಜಿ ಮಲ್ಲಿಗೆ, ಜಾಜಿ ಮಲ್ಲಿಗೆ, ಮೈಸೂರು ಮಲ್ಲಿಗೆ, ಮುತ್ತುಮಲ್ಲಿಗೆ ಇನ್ನೂ ಹಲವು ವಿಧಗಳಿವೆ.jasmine

ಕನ್ನಡದಲ್ಲಿ ಮಲ್ಲಿಗೆ ಅಂದ್ರೆ, ಇಂಗ್ಲಿಷ್ ನಲ್ಲಿ ಜಾಸ್ಮೀನ್, ಹಿಂದಿಯಲ್ಲಿ ಚಮೇಲಿ ಹೀಗೆ ನಾನಾ ಭಾಷೆಗಳಲ್ಲಿ ನಾನಾ ರೀತಿಯಲ್ಲಿ ಕರೆಯಲಾಗುತ್ತೆ. ಇದೊಂದು ದೀರ್ಘಕಾಲಿಕ ಪುಷ್ಪ ಬೆಳೆ. ಮಲ್ಲಿಗೆಯು ಗತಪ್ರಪಂಚದ ಉಷ್ಣವಲಯ ಮತ್ತು ಸುಖೋಷ್ಣ ಪ್ರದೇಶಗಳಿಗೆ ಸ್ಥಳೀಯವಾದ ಸುಮಾರು 200 ಜಾತಿಗಳಿರುವ ಆಲಿವ್ ಕುಟುಂಬವಾದ ಓಲಿಯಾಸೀದಲ್ಲಿನ ಪೊದೆ ಮತ್ತು ಬಳ್ಳಿಗಳ ಒಂದು ಪ್ರಜಾತಿ. ಬಹುತೇಕ ಜಾತಿಗಳು ಇತರ ಸಸ್ಯಗಳು ಹಾಗೂ ಗೇಟುಗಳು ಅಥವಾ ಬೇಲಿಗಳಂತಹ ರಚನೆಗಳ ಮೇಲೆ ಬಳ್ಳಿಗಳಾಗಿ ಬೆಳೆಯುತ್ತವೆ. ನಮ್ಮ ದೇಶದ ಮಲ್ಲಿಗೆ ಶ್ರೀಲಂಕಾ, ಸಿಂಗಪೂರ್, ಮಲೇಶಿಯಾ, ಅರಬ್ ದೇಶಗಳಿಗೆ ರಫ್ತಾಗುತ್ತದೆ. ಮಲ್ಲಿಗೆಯನ್ನು ಸುಗಂಧಿತ ತೈಲ ತಯಾರಿಸಲು ಮತ್ತು ಅತ್ತರ್ ತಯಾರಿಸಲು ಬಳಸಲಾಗುತ್ತದೆ. ಮಲ್ಲಿಗೆಯ ತೈಲವನ್ನು ಸಾಬೂನು ಮತ್ತು ಇತರ ಸೌಂದರ್ಯವರ್ಧಕ ಸಾಧನಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಎಲ್ಲ ಸುಗಂಧದ್ರವ್ಯಗಳಲ್ಲಿಯೂ ಮಲ್ಲಿಗೆ ತೈಲವಿದ್ದೇ ಇರುತ್ತದೆ. jasmine

ಈಗ ಯಾರೂ ತಮ್ಮ ಮಗನನ್ನು ತೊಂದರೆಗೊಳಿಸುವುದಿಲ್ಲ – ಖಿನ್ನತೆಗೆ ಒಳಗಾದ ವ್ಯಕ್ತಿಯಿಂದ ಮಗನ ಕೊಲೆ

ಮಲ್ಲಿಗೆ ಮೊಗ್ಗುಗಳಲ್ಲಿ ಸುಗಂಧ ನೀಡುವ ಇಂಡೋಲ್ ಎಂಬ ರಾಸಾಯನಿಕ ಪದಾರ್ಥ ಇದೆ. ಪೂರ್ತಿ ಅರಳಿದ ಮತ್ತು ಆಗ ತಾನೆ ಬಿಡಿಸಿದ ಹೂಗಳನ್ನು ಎಣ್ಣೆ ತೆಗೆಯಲು ಬಳಸುತ್ತಾರೆ. ಜಾಜಿಯಿಂದ ತಯಾರಾಗುವುದು ಜಾಸ್ಮಿನ್ ತೈಲ. ಈ ಹೂಗಳನ್ನು ಗಿಡದಿಂದ ಬೇರ್ಪಡಿಸಿದ ಕೆಲ ಸಮಯದವರೆಗೂ ಅದರ ಸುವಾಸನೆ ವೃದ್ಧಿಯಾಗುತ್ತಿರುತ್ತದೆ. ಹೂಗಳನ್ನು ಮಾಲೆಗಳಲ್ಲಿ, ಹಾರಗಳಲ್ಲೂ ಬಳಸುತ್ತಾರೆ.

ಇನ್ನೂ ಮಲ್ಲಿಗೆಯಿಂದ ಮೈಕೈ ನೋವಿಗೆ ಔಷಧಿಯನ್ನೂ ತಯಾರಿಸಲಾಗುತ್ತೆ. ಅಷ್ಟೇ ಅಲ್ದೇ ಸುಗಂಧ, ಪರ್ ಫ್ಯೂಮ್ ಗಳಿಗೆ ಉಪಯೋಗಕಾರಿ ಜಾಸ್ಮೀನ್.  ಕಿವಿ ಮತ್ತು ಮೂಗಿನ ರೋಗಗಳಲ್ಲಿ ಮಲ್ಲಿಗೆಯಿಂದ ತಯಾರಿಸಿದ ತೈಲವನ್ನು ಉಪಯೋಗಿಸಲಾಗುತ್ತದೆ. ಮಲ್ಲಿಗೆಯ ಬೇರು, ಹೂ ಮತ್ತು ಎಲೆಗಳು ಎದೆ ಹಾಲಿನ ಉತ್ಪತ್ತಿಯನ್ನು ತಗ್ಗಿಸುತ್ತವೆ. ಚೀನಾ ಸೇರಿ ಇತರೇ ದೇಶಗಳಲ್ಲಿ ಚಹಾದಲ್ಲಿ ಸುಗಂಧ ಬರಿಸಲು ಮಲ್ಲಿಗೆ ಹೂಗಳನ್ನು ಹಾಕಿ ಟೀ ತಯಾರಿಸುತ್ತಾರೆ. ದೃಷ್ಟಿದೋಷದ ತೊಂದರೆಯಿರುವವರಿಗೆ ಮತ್ತು ಉನ್ಮಾದದಿಂದ ಬಳಲುವವರಿಗೆ ಮಲ್ಲಿಗೆಯ ಎಲೆಯ ರಸದಿಂದ ತಯಾರಿಸಿದ ತೈಲವನ್ನು ತಲೆಗೆ ಉಪಯೋಗಿಸಲು ಹೇಳಬೇಕು. ಗಾಯ ಹಾಗೂ ಹುಣ್ಣುಗಳಿಗೆ ಒಣಗಿದ ಮಲ್ಲಿಗೆ ಎಲೆಗಳನ್ನು ನೀರಿನಲ್ಲಿ ನೆನೆಯಿಟ್ಟು ನಂತರ ಅರೆದು ಪೊಲ್ಟೀಸ್ ಮಾಡಿ ಕಟ್ಟಬೇಕು. ಆಗ ಗಾಯ ಹಾಗೂ ಹುಣ್ಣುಗಳು ವಾಸಿಯಾಗುತ್ತವೆ.jasmine

 

jasmine : intresting facts about jasmine flower

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: beautifull flowersflowerjasmine
ShareTweetSendShare
Join us on:

Related Posts

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

by Shwetha
February 4, 2026
0

ಬೆಂಗಳೂರಿನ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಭಾರೀ ಚಿನ್ನಾಭರಣ ಕಳ್ಳತನ ನಡೆದಿರುವ ಆರೋಪ ಹೊರಬಿದ್ದಿದ್ದು, ಇದು ಭಕ್ತ ಸಮುದಾಯದಲ್ಲಿ ಆಘಾತ ಮೂಡಿಸಿದೆ. ಪ್ರಾಥಮಿಕ...

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

by Shwetha
February 4, 2026
0

ವಿಧಾನಪರಿಷತ್ತಿನಲ್ಲಿ ಸೃಷ್ಟಿಯಾಗಿರುವ ನಜೀರ್ ಅಹ್ಮದ್ ಅವರ ಹೇಳಿಕೆ ಮತ್ತು ಸಿಟಿ ರವಿ ಅವರ ತಿರುಗೇಟಿನ ವಿವಾದ ಇದೀಗ ಮುಖ್ಯಮಂತ್ರಿಗಳ ಅಂಗಳ ತಲುಪಿದೆ. ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram