ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಜೆಇಇ (ಮುಖ್ಯ) 2021ರ ಪರೀಕ್ಷೆ – ವೇಳಾಪಟ್ಟಿ ಪ್ರಕಟ ; ಮುಂದಿನ ವರ್ಷದಿಂದ ಕನ್ನಡದಲ್ಲೂ ನಡೆಯಲಿದೆ ಪರೀಕ್ಷೆ

Shwetha by Shwetha
December 17, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
JEE Main 2021 Exam
Share on FacebookShare on TwitterShare on WhatsappShare on Telegram

ಜೆಇಇ (ಮುಖ್ಯ) 2021ರ ಪರೀಕ್ಷೆ – ವೇಳಾಪಟ್ಟಿ ಪ್ರಕಟ ; ಮುಂದಿನ ವರ್ಷದಿಂದ ಕನ್ನಡದಲ್ಲೂ ನಡೆಯಲಿದೆ ಪರೀಕ್ಷೆ JEE Main 2021 Exam

ಹೊಸದಿಲ್ಲಿ, ಡಿಸೆಂಬರ್17: ಜೆಇಇ (ಮುಖ್ಯ) 2021ರ ಪರೀಕ್ಷೆ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರು ಬುಧವಾರ ಬಿಡುಗಡೆ ಮಾಡಿದ್ದಾರೆ. ಪ್ರೀಮಿಯರ್ ಐಐಟಿ, ಎನ್‌ಐಟಿಗಳಲ್ಲಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ಫೆಬ್ರವರಿ 23 ರಿಂದ 26 ರವರೆಗೆ ನಡೆಯಲಿದೆ. ಅಭ್ಯರ್ಥಿಗಳು jeemain.nta.nic.in  ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. JEE Main 2021 Exam

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

JEE Main 2021 Exam

ಎಂಜಿನಿಯರಿಂಗ್ ಪ್ರವೇಶವು ಮುಂದಿನ ವರ್ಷದಿಂದ ಫೆಬ್ರವರಿ, ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಿನಿಂದ ಅನೇಕ ಪಾಳಿಯಲ್ಲಿ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ.

ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಮ್ಮ ಟ್ವೀಟ್‌ನಲ್ಲಿ ಬುಧವಾರ, ಜೆಇಇ (ಮುಖ್ಯ) ಪರೀಕ್ಷೆಗಳಿಗೆ ಸಂಬಂಧಿಸಿದಂತೆ ನಿಮ್ಮ ರಚನಾತ್ಮಕ ಸಲಹೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ನಿಮ್ಮ ಸಲಹೆಗಳನ್ನು ನಾವು ಪರಿಶೀಲಿಸಿದ್ದೇವೆ. ನಾನು ವೇಳಾಪಟ್ಟಿಯನ್ನು ಇಂದು ಸಂಜೆ 6 ಗಂಟೆಗೆ ಪ್ರಕಟಿಸಲಿದ್ದೇನೆ. ಟ್ಯೂನ್ ಮಾಡಿ ಎಂದಿದ್ದರು. ಅಂದರಂತೆ ಅವರು ಬುಧವಾರ ಸಂಜೆ ವೇಳಾಪಟ್ಟಿ ಪ್ರಕಟ ಮಾಡಿದ್ದಾರೆ.

ಜೆಇಇ ಮೇನ್ಸ್‌ ನ ಮೊದಲ ಆವರ್ತವು ಫೆಬ್ರವರಿ 23 ರಿಂದ 26 ರವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದ ಅವರು ಜೆಇಇ ಮೇನ್ಸ್ ಮುಂದಿನ ವರ್ಷದಿಂದ 13 ಭಾಷೆಗಳಲ್ಲಿ ನಡೆಯಲಿದೆ ಎಂದಿದ್ದಾರೆ. ಅವುಗಳಲ್ಲಿ ಇಂಗ್ಲಿಷ್, ಹಿಂದಿ, ಬಂಗಾಳಿ, ಗುಜರಾತಿ, ಅಸ್ಸಾಮಿ, ಕನ್ನಡ, ಮರಾಠಿ, ಪಂಜಾಬಿ, ತಮಿಳು, ತೆಲುಗು, ಉರ್ದು, ಒಡಿಯಾ ಮತ್ತು ಮಲಯಾಳಂ ಸೇರಿವೆ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.

ಸರ್ಕಾರಿ ಕೆಲಸದ ಕನಸು ಕಾಣುತ್ತಿರುವ ಯುವಕರಿಗೆ ಎನ್‌ಐಟಿಐ ಆಯೋಗ್‌ನಲ್ಲಿ ಉದ್ಯೋಗಾವಕಾಶ

ಈ ಬಾರಿ ಹೊಸ ಪೇಪರ್ ಮಾದರಿಯಲ್ಲಿ, 15 ಪರ್ಯಾಯ ಪ್ರಶ್ನೆಗಳಲ್ಲಿ ಯಾವುದೇ ನಕಾರಾತ್ಮಕ ಅಂಕ ಇರೋದಿಲ್ಲ ಎಂದು ತಿಳಿಸಿದ ಅವರು ರಸಾಯನಶಾಸ್ತ್ರ, ಭೌತಶಾಸ್ತ್ರ ಮತ್ತು ಗಣಿತದ ಪ್ರತಿ ವಿಭಾಗದಲ್ಲಿ ಅಭ್ಯರ್ಥಿಗಳು 90 ಪ್ರಶ್ನೆಗಳಲ್ಲಿ 75 ಅಥವಾ 30 ಪ್ರಶ್ನೆಗಳಲ್ಲಿ 25 ಪ್ರಶ್ನೆಗಳನ್ನು ಉತ್ತರಿಸಬೇಕು ಎಂದು ಇದೇ ವೇಳೆ ಹೇಳಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್, ಈ ವರ್ಷ ಪರೀಕ್ಷಾ ಆವರ್ತನಗಳ ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆಯಲ್ಲಿ ಪ್ರಾದೇಶಿಕ ಭಾಷೆಯನ್ನು ಸೇರ್ಪಡೆ ಮಾಡಲಾಗಿರುವುದನ್ನು ತಿಳಿಸಿದರು.

JEE Main 2021 Exam

ಬದಲಾದ ಪರೀಕ್ಷಾ ಮಾದರಿ, ಪರೀಕ್ಷಾ ಕೇಂದ್ರದ ಸಂಖ್ಯೆ ಹೆಚ್ಚಳದಂತಹ ಪ್ರಮುಖ ಬದಲಾವಣೆಗಳನ್ನು ಕಾಣಬಹುದು. ಐಐಟಿ, ಎನ್ ಐಟಿ, ಇತರ ಕೇಂದ್ರ ಅನುದಾನಿತ ತಾಂತ್ರಿಕ ಸಂಸ್ಥೆಗಳು (ಸಿಎಫ್ ಟಿಐ), ಅನುದಾನಿತ/ಮಾನ್ಯತೆ ಪಡೆದ ರಾಜ್ಯ ಸರಕಾರಗಳ ಮಾನ್ಯತೆ ಪಡೆದ ಸಂಸ್ಥೆಗಳು/ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಲು ಬಯಸುವ ಜೆಇಇ ಮೇನ್ಸ್ ಗೆ ಪ್ರತಿವರ್ಷ ಸುಮಾರು 8-9 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿರುತ್ತಾರೆ ಎಂದು ತಿಳಿಸಿದರು.

ಜೆಇಇ ಮೇನ್ 2021 ಪರೀಕ್ಷೆ ಫೆಬ್ರವರಿ, ಮಾರ್ಚ್, ಏಪ್ರಿಲ್ ಮತ್ತು ಮೇ ನಾಲ್ಕು ಬಾರಿ ನಡೆಯಲಿದೆ. ಜೆಇಇ ಮೇನ್ ನ ಮೊದಲ ಆವರ್ತವು ಫೆಬ್ರವರಿ 23 ರಿಂದ 26 ರವರೆಗೆ ನಡೆಯಲಿದೆ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದರು

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಆರೋಗ್ಯಕರ ಜೀವನಕ್ಕಾಗಿ ಪ್ರತಿದಿನ ಸೇವಿಸಬೇಕಾದ ಭಾರತೀಯ ಆಹಾರಗಳುhttps://t.co/y67YjE7rOw

— Saaksha TV (@SaakshaTv) December 15, 2020

https://twitter.com/SaakshaTv/status/1338873716768313345?s=19

Tags: JEE mainJEE Main 2021 Exam
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram