ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜಾರ್ಖಂಡ್‌ನ ರೋಪ್‌ವೇ ದುರಂತ : ರಕ್ಷಣಾ ಕಾರ್ಯಾಚರಣೆ ವೇಳೆ ಹೆಲಿಕಾಪ್ಟರ್ ನಿಂದ ಜಾರಿಬಿದ್ದ ವ್ಯಕ್ತಿ

Naveen Kumar B C by Naveen Kumar B C
April 12, 2022
in Newsbeat, Viral News, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಜಾರ್ಖಂಡ್‌ನ ರೋಪ್‌ವೇ ದುರಂತ್ : ರಕ್ಷಣಾ ಕಾರ್ಯಾಚರಣೆ ವೇಳೆ ಹೆಲಿಕಾಪ್ಟರ್ ನಿಂದ ಜಾರಿಬಿದ್ದ ವ್ಯಕ್ತಿ

ಜಾರ್ಖಂಡ್‌ನ ರೋಪ್‌ವೇ ಅಪಘಾತದ ಕಾರ್ಯಾಚರಣೆಯಲ್ಲಿ ಭಾರಿ ಹಿನ್ನಡೆಯಾಗಿದೆ. ರೋಪ್ ವೇ ಕಾರಿನಿಂದ  ರಕ್ಷಣೆ ಕಾರ್ಯಾಚರಣೆ ನಡೆಸುವಾಗ ವ್ಯಕ್ತಿಯೊಬ್ಬರು ಹೆಲಿಕಾಪ್ಟರ್‌ನಿಂದ ಜಾರಿಬಿದ್ದು ಸಾವನ್ನಪ್ಪಿದ್ದಾರೆ. ಇದೀಗಾ ವೈರಲ್ ಆಗಿರುವ ವೀಡಿಯೋ ಕಾರ್ಯಾಚರಣೆ ಎಷ್ಟು ಕಷ್ಟಕರವಾಗಿದೆ ಎಂಬುದನ್ನ ತೋರಿಸುತ್ತಿದೆ.

Related posts

organic-sante-in-pandavapura-every-monday-mla-darshan-puttanayya-3456789

ಪಾಂಡವಪುರದಲ್ಲಿ ಸಾವಯವ ಸಂತೆ ಕ್ರಾಂತಿ – ಪ್ರತಿ ಸೋಮವಾರ ನಡೆಯಲಿದೆ ವಿಷಮುಕ್ತ ಸಂತೆಯ ಸಂಭ್ರಮ!

September 1, 2026
holidays-india/lakshadweep-tour-packages.html

ನೀಲಿ ಸಮುದ್ರದ ಸುಂದರ ಲಕ್ಷದ್ವೀಪಕ್ಕೆ ಬೆಂಗಳೂರಿನಿಂದ ನೇರ ವಿಮಾನ: ಇಲ್ಲಿದೆ ಕಂಪ್ಲೀಟ್ ಟೂರ್ ಡೀಟೇಲ್ಸ್!

September 1, 2026

ವೀಡಿಯೋ ಕ್ಲಿಪ್‌ನಲ್ಲಿರುವ ವ್ಯಕ್ತಿ  ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್‌ನಿಂದ ಹಗ್ಗವನ್ನು ಹಿಡಿದು ನೇತಾಡುತ್ತಿರುವುದು  ನೋಡಬಹುದು  ಇನ್ನೇನು ಹೆಲಿಕಾಪ್ಟರ್ ನ್ನ ಏರಬೇಕು ಅನ್ನುವಷ್ಟರಲ್ಲಿ  ಹಗ್ಗದಿಂದ ಜಾರಿ ಪ್ರಪಾತಕ್ಕೆ ಬೀಳುತ್ತಾರೆ. ಜಾರಿಬಿದ್ದ ವ್ಯಕ್ತಿಯನ್ನ ಪಶ್ಚಿಮ ಬಂಗಾಳದ ಬುರ್ದ್ವಾನ್‌ನವರು ಎಂದು ಗುರುತಿಸಲಾಗಿದೆ.

ಜಾರ್ಖಂಡ್ ರೋಪ್‌ವೇ ಅಪಘಾತದಲ್ಲಿ, ಚಾಪರ್‌ನಿಂದ ಜಾರಿ ಬಿದ್ದ ವ್ಯಕ್ತಿ ಸೇರಿ 2 ಜನರು ಸಾವನ್ನಪ್ಪಿದ್ದಾರೆ.  32 ಜನರನ್ನು ಇದುವರೆಗೆ ರಕ್ಷಿಸಲಾಗಿದೆ. ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ರೋಪ್‌ವೇ ಅಸಮರ್ಪಕ ನಿರ್ವಹಣೆಯಿಂದಾಗಿ  ಪ್ರಯಾಣಿಕರು ಗಂಟೆಗಳ ಕಾಲ ಸಿಕ್ಕಿಬಿದ್ದಿದ್ದಾರೆ.

ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳ ಮೂಲಕ ಪ್ರಾಯಾಣಿಕರನ್ನ ರಕ್ಷಿಸಲಾಗುತ್ತಿದೆ.  ಸುಂದರವಾದ ಮತ್ತು ದಟ್ಟವಾದ-ಕಾಡಿನ ಕಣಿವೆಯ ಮೂಲಕ ಹಾದು ಹೋಗುವ ರೋಪ್‌ವೇ ಬೆಟ್ಟಗಳಿಂದ ಆವೃತವಾಗಿದೆ,  ಆಕಾಶಮಾರ್ಗವನ್ನ ಹೊರತುಪಡಿಸಿ ನೆಲದ ಮೂಲಕ  ಕಾರ್ಯಾಚರಣೆಯನ್ನು  ನಡೆಸುವುದು ಕಷ್ಟಕರವಾಗಿದೆ.

Jharkhand ropeway man falls from helicopter during rescue operations watch video

Tags: helicopterJharkhand ropeway
ShareTweetSendShare
Join us on:

Related Posts

organic-sante-in-pandavapura-every-monday-mla-darshan-puttanayya-3456789

ಪಾಂಡವಪುರದಲ್ಲಿ ಸಾವಯವ ಸಂತೆ ಕ್ರಾಂತಿ – ಪ್ರತಿ ಸೋಮವಾರ ನಡೆಯಲಿದೆ ವಿಷಮುಕ್ತ ಸಂತೆಯ ಸಂಭ್ರಮ!

by admin
September 1, 2026
0

  ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರವನ್ನು ‘ಸಂಪೂರ್ಣ ಸಾವಯವ ತಾಲೂಕು’ ಮಾಡುವ ನಿಟ್ಟಿನಲ್ಲಿ ಮತ್ತೊಂದು ದೃಢ ಹಾಗೂ ಮಹತ್ವದ ಹೆಜ್ಜೆ ಇಡಲಾಗಿದೆ. ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ಪಾಂಡವಪುರ...

holidays-india/lakshadweep-tour-packages.html

ನೀಲಿ ಸಮುದ್ರದ ಸುಂದರ ಲಕ್ಷದ್ವೀಪಕ್ಕೆ ಬೆಂಗಳೂರಿನಿಂದ ನೇರ ವಿಮಾನ: ಇಲ್ಲಿದೆ ಕಂಪ್ಲೀಟ್ ಟೂರ್ ಡೀಟೇಲ್ಸ್!

by admin
September 1, 2026
0

ಬೆಂಗಳೂರು: ನೀಲಿ ಸಮುದ್ರ, ಹವಳದ ದಿಬ್ಬಗಳು ಮತ್ತು ನಿಸರ್ಗ ಸೌಂದರ್ಯಕ್ಕೆ ಹೆಸರಾದ ಲಕ್ಷದ್ವೀಪಕ್ಕೆ ಪ್ರವಾಸ ಹೋಗಲು ಬಯಸುವವರಿಗೆ ಇಲ್ಲೊಂದು ಸಿಹಿ ಸುದ್ದಿ. ಪ್ರಮುಖ ಆನ್‌ಲೈನ್ ಟ್ರಾವೆಲ್ ಸಂಸ್ಥೆ...

upes-university-google-cloud-partnership-gemini-day-celebration-ai-education

ಎಐ ಶಿಕ್ಷಣಕ್ಕೆ ಒತ್ತು ನೀಡಲು ಗೂಗಲ್ ಕ್ಲೌಡ್ ಜೊತೆ ಒಪ್ಪಂದ, ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

by admin
September 1, 2026
0

  ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಲು ಹೆಸರಾಂತ ಯುಪಿಇಎಸ್ ವಿಶ್ವವಿದ್ಯಾಲಯವು ಗೂಗಲ್ ಕ್ಲೌಡ್ ಜೊತೆಗಿನ ತನ್ನ ಸಹಭಾಗಿತ್ವವನ್ನು ಮತ್ತಷ್ಟು ವಿಸ್ತರಿಸಿದೆ. ಇದರ...

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

by Shwetha
September 1, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ ಸಿ) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಗಂಭೀರ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ...

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

by Shwetha
September 1, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಿ, ಪರಿಷ್ಕೃತ ಮಾಹಿತಿಯನ್ನು ಸಲ್ಲಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಗೆ ಸುಪ್ರೀಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram