ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕಾಬೂಲ್‌ ವಿಮಾನ ನಿಲ್ದಾಣದಲ್ಲಿ ಮತ್ತೆ ಉಗ್ರರ ದಾಳಿ – ಬೈಡೆನ್ ಎಚ್ಚರಿಕೆ

Namratha Rao by Namratha Rao
August 29, 2021
in International, National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕಾಬೂಲ್‌ ವಿಮಾನ ನಿಲ್ದಾಣದಲ್ಲಿ ಮತ್ತೆ ಉಗ್ರರ ದಾಳಿ – ಬೈಡೆನ್ ಎಚ್ಚರಿಕೆ

ಸ್ಮಶಾಣದಂತಾಗಿರುವ ಅಫ್ಘಾನಿಸ್ತಾನದಲ್ಲಿ ಹಿಡಿತ ಸಾಧಿಸಿರುವ ತಾಲಿಬಾನ್ ರಾಕ್ಷಸರ ಕೈ ಕೆಳಗೆ ಸಿಲುಕಿ ಜನರು ಕ್ಷಣಕ್ಷಣಕ್ಕೂ ಸಾಯುವಂತಾಗಿದೆ. ಅಫ್ಗಾನಿಸ್ತಾನದಲ್ಲಿ ತನ್ನ ಸೇನೆ ಹಿಂಪಡೆಯುವ ಅಮೆರಿಕಾ ನಿರ್ಧಾರದಿಂದಾಗಿ ಬಾಲ ಮುದುರಿಕೊಂಡು ಮೂಲೆಯಲ್ಲಿದ್ದ ತಾಲಿಬಾನಿಗಳು ಇಡಿ ಅಫ್ಗಾನ್ ದೇಶವನ್ನೇ ಸ್ಮಶಾಣ ಮಾಡಿ ಜನರಿಗೆ ನರಕ ದರ್ಶನ ಮಾಡಿಸುತ್ತಿದ್ದಾರೆ..

Related posts

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

March 23, 2026
ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

March 23, 2026

ಈ ನಡುವೆ ಭಾರತ , ಅಮೆರಿಕಾ ಸೇರಿದಂತೆ ಹಲವಾರು ರಾಷ್ಟ್ರಗಳು ಅಫ್ಗಾನ್ ನಿಂದ ನಾಗರಿಕರ ಸ್ಥಳಾಂತರದಲ್ಲಿ ತೊಡಗಿವೆ. ಇದೇ ಸ್ಥಳಾಂತರ ಸಂದರ್ಭದಲ್ಲಿ  ಕಾಬುಲ್ ವಿಮಾನ ನಿಲ್ದಾಣದಲ್ಲಿ ಉಗ್ರರು ನಡೆಸಿದ ಸರಣಿ ಬಾಂಬ್ ದಾಳಿಯಲ್ಲಿ 13 ಕ್ಕೂ ಹೆಚ್ಚು ಅಮೆರಿಕಾದ ಸೈನಿಕರು ಸೇರಿದಂತೆ 100 ಕ್ಕೂ ಹೆಚ್ಚು ಜನ ಮೃತಪಟ್ಟಿದ್ರೆ ಅನೇಕರು ಗಾಯಗೊಂಡಿದ್ದರು.. ಇದಾದ ಬಳಿಕ ಪ್ರತೀಕಾರದ ಪ್ರತಿಜ್ಞೆ ಮಾಡಿದ್ದರು ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಅವರು. ಅದ್ರಂತೆ ಅಮೆರಿಕಾವು ಏರ್ ಸ್ಟ್ರೈಕ್ ನಡೆಸಿತ್ತು.

ಇದೀಗ ಈ ಬಗ್ಗೆ ಮಾತನಾಡಿರುವ ಜೋ ಬೈಡೆನ್    ಮುಂದಿನ 24ರಿಂದ 36 ಗಂಟೆಗಳಲ್ಲಿ ಕಾಬೂಲ್‌ ವಿಮಾನ ನಿಲ್ದಾಣದ ಮೇಲೆ ಉಗ್ರರು ಮತ್ತೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ. ಅಫ್ಗಾನಿಸ್ತಾನದಿಂದ ಇದೇ 31ರೊಳಗೆ ತನ್ನ ಪ್ರಜೆಗಳನ್ನು ಕರೆತರುವ ಕಾರ್ಯಕ್ಕೆ ಗಡುವು ಸಮೀಪಿಸುತ್ತಿರುವಂತೆಯೇ ಅಮೆರಿಕ ತೆರವು ಕಾರ್ಯಾಚರಣೆಯನ್ನು ಬಿರುಸುಗೊಳಿಸಿದೆ. ದಾಳಿ ಬೆದರಿಕೆ ಇರುವ ಕಾರಣ ಅಮೆರಿಕ ಪ್ರಜೆಗಳು ವಿಮಾನನಿಲ್ದಾಣದ ಬಳಿ ಸುಳಿಯಬಾರದು ಎಂದು ವಿದೇಶಾಂಗ ಇಲಾಖೆ ಕೂಡ ಎಚ್ಚರಿಸಿದೆ.

ಅಫ್ಗಾನ್ ನಲ್ಲಿ ಊಟಕ್ಕೆ ಹಾಹಾಕಾರ , ಹಣವಿಲ್ಲದೇ ಪರದಾಟ – ATM ಗಳೆದುರು ಜನ ಸಾಗರ..!

ಇತ್ತ ಕ್ಷಣಕ್ಷಣಕ್ಕೂ ಕಾಬುಲ್ ವಿಮಾನ ನಿಲ್ದಾಣದಲ್ಲಿ ದಾಳಿಯ ಆತಂಕ ಹೆಚ್ಚಾಗ್ತಿದೆ.. ಪರಿಸ್ಥಿತಿ ಹದಗೆಡುತ್ತಿದೆ.. ಒಂದು ಪ್ಲೇಟ್ ರೈಸ್ ಗೆ 7,500 , ಒಂದು ಬಾಟೆಲ್ ನೀರಿಗೆ 3,000 ಕೊಡಬೇಕಾದ ಸ್ಥಿತಿ ಅಲ್ಲಿನ ಜನರಿಗೆ ಬಮದೊದಗಿದೆ. ಈ ನಡುವೆ ಜನರು ಈಗ ಹಣಕ್ಕಾಗಿ ಪರದಾಡುವಂತೆ ಆಗಿದೆ. ಮೂರು ದಿನಗಳ ಹಿಂದೆಯಷ್ಟೇ ಬ್ಯಾಂಕ್ ವಹಿವಾಟು ಪ್ರಾರಂಭವಾಗಿದ್ದು, ಇದರ ಮಧ್ಯೆ ನ್ಯೂ ಕಾಬೂಲ್ ಬ್ಯಾಂಕ್ ಸಿಬ್ಬಂದಿ ಸೇರಿದಂತೆ ಇತರೆ ಸರ್ಕಾರಿ ಉದ್ಯೋಗಿಗಳು ತಮ್ಮ ಐದಾರು ತಿಂಗಳ ವೇತನ ನೀಡುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ.

ಜನರು ಎಟಿಎಂ ಮುಂದೆ ಕ್ಯೂ ನಿಂತು ಹಣವಿಲ್ಲದೇ ಒದ್ದಾಡುವಂತಾಗಿದೆ. ಕೆಲವು ಎಟಿಎಂಗಳು ಕಾರ್ಯನಿರ್ವಹಿಸುತ್ತಿದ್ದರೂ, ಸಹ ಅವುಗಳಲ್ಲಿ ದಿನಕ್ಕೆ 200 ಡಾಲರ್ ಅಷ್ಟೇ ಹಣ ತೆಗೆಯಲು ಸಾಧ್ಯವಾಗುತ್ತಿದೆ. ಈ ಕಾರಣಕ್ಕೆ ಎಟಿಎಂ ಮುಂದೆ ಜನರ ಕ್ಯೂ ನಿಂತಿದ್ದಾರೆ. ಇನ್ನೂ ಪಾಕಿಸ್ತಾನ ಚೈನಾ ತಾಲಿಬಾನಿಗಳಿಗೆ ಬೆಂಬಲಿಸಿದ್ದು, ಭಾರತದ ವಿರುದ್ಧ ಮುಗಿಬೀಳುವ ತಂತ್ರ ಹೊಂದಿರುವುದಾಗಿ ತಿಳಿದುಬಂದಿತ್ತು. ಸಾಲದಕ್ಕೆ ಪಾಕ್ ಕಾಶ್ಮೀರವನ್ನ ತಾಲಿಬಾನಿಗಳ ಸಹಾಯದಿಂದ ಕಿತ್ತುಕೊಳ್ಳಲಿದೆ ಎಂದು ಲೈವ್ ಡಿಬೇಟ್ ನಲ್ಲಿ ಪಾಕ್ ಆಡಳಿತ ಪಕ್ಷದ ಮುಖಂಡೆ ಬಾಯಿ ಬಡೆದುಕೊಂಡಿದ್ದರು..

ಭಾರತಕ್ಕೆ ತಾಲಿಬಾನಿಗಳಿಂದ ಕೆಡುಕಾಗುವ ಅನುಮಾನವಿರುವ ಬೆನ್ನಲ್ಲೇ ಇದೀಗ  ತಾಲಿಬಾನ್ ನ ನಾಯಕ ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟಾನಿಕ್‌ಜಾಯ್ , ಭಾರತದೊಂದಿಗೆ ಉತ್ತಮ ಬಾಂಧವ್ಯಕ್ಕಾಗಿ ಕರೆ ನೀಡಿದ್ದಾರೆ.  ಕಾಬೂಲ್ ಪತನದ ನಂತರ ಭಾಷಣದಲ್ಲಿ ತಾಲಿಬಾನ್ ನಾಯಕ ಮೊದಲ ಬಾರಿಗೆ ಮಾತನಾಡಿ ಭಾರತದ ಬಗ್ಗೆಯೂ ಪ್ರಸ್ತಾಪಿಸಿದ್ದಲ್ಲದೇ ಉತ್ತಮ ಸಂಬಂಧ ಹೊಂದುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಅಫ್ಗಾನ್ : ಭಾರತೀಯರು ಅಪಾಯದಲ್ಲಿದ್ದರೆ ದೇಶ ಅವರ ಸಹಾಯಕ್ಕೆ ಸದಾ ನಿಲ್ಲುತ್ತದೆ – ಮೋದಿ

Tags: #saakshatvafganamericaJoe bidenkabul airportTaliban
ShareTweetSendShare
Join us on:

Related Posts

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

by Shwetha
March 23, 2026
0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಬೃಹತ್ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಭಾನುವಾರ ಭಾರತದಲ್ಲಿ ಅತ್ಯಂತ ದೀರ್ಘಕಾಲದವರೆಗೆ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ...

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

by Shwetha
March 23, 2026
0

ಪಾಕಿಸ್ತಾನದ ನಾಯಕರು ಮತ್ತು ಅಧಿಕಾರಿಗಳ ಬಾಯಲ್ಲಿ ಭಾರತದ ಮೇಲಿನ ದ್ವೇಷ ಆಗಾಗ್ಗೆ ಹೊರಬೀಳುತ್ತಲೇ ಇರುತ್ತದೆ. ಇದೀಗ ಭಾರತದಲ್ಲಿ ಪಾಕಿಸ್ತಾನದ ಮಾಜಿ ಹೈಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದ ಅಬ್ದುಲ್ ಬಾಸಿತ್...

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram