Thursday, September 21, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಜೂನಿಯರ್ ಪ್ರಿನ್ಸ್ ಗ್ರ್ಯಾಂಡ್ ಎಂಟ್ರಿ

ತಂದೆಯಾದ ಖುಷಿಯಲ್ಲಿ ನಟ ಧ್ರುವ ಸರ್ಜಾ

Honnappa Lakkammanavar by Honnappa Lakkammanavar
September 18, 2023
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಚಂದನವನದ ನಟ ಧ್ರುವ ಸರ್ಜಾ (Dhruva Sarja) ಅವರ ಪತ್ನಿ ಪ್ರೇರಣಾ ಗಂಡು ಮಗುವಿಗೆ (Baby boy)ಜನ್ಮ ನೀಡಿದ್ದಾರೆ. ಬಸವನಗುಡಿಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಮಗುವಿಗೆ ಜನ್ಮ ನೀಡಿದ್ದಾರೆ.

ಇತ್ತೀಚೆಗಷ್ಟೇ ಪ್ರೇರಣಾ ಅವರ ಸೀಮಂತ ಕಾರ್ಯ ಅದ್ದೂರಿಯಾಗಿ ನಡೆದಿತ್ತು. ಈ ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗುವಿದೆ. ಇತ್ತೀಚೆಗೆ ಧ್ರುವ ಪತ್ನಿ ಪ್ರೇರಣಾಗೆ (Prerana) ಸೀಮಂತ (Baby Shower) ಕಾರ್ಯಕ್ರಮ ನೆರವೇರಿತ್ತು, ಈ ಕುರಿತ ವಿಡಿಯೋವೊಂದನ್ನ ನಟ ಶೇರ್ ಮಾಡಿದ್ದರು.

Related posts

ಖ್ಯಾತ ನಟನ ಪುತ್ರಿ ಆತ್ಮಹತ್ಯೆಗೆ ಶರಣು

ಖ್ಯಾತ ನಟನ ಪುತ್ರಿ ಆತ್ಮಹತ್ಯೆಗೆ ಶರಣು

September 19, 2023
ಮನೆ ನೋಡಿಕೊಳ್ಳುವವರಿಲ್ಲ; 400 ಕೋಟಿ ರೂ.ಗೆ ಮಾರಾಟ

ಮನೆ ನೋಡಿಕೊಳ್ಳುವವರಿಲ್ಲ; 400 ಕೋಟಿ ರೂ.ಗೆ ಮಾರಾಟ

September 19, 2023

ಕನಕಪುರ ರಸ್ತೆಯ ಫಾರ್ಮ್ ಹೌಸ್‌ನಲ್ಲಿ ಪ್ರೇರಣಾ ಸೀಮಂತ ಶಾಸ್ತ್ರ ಅದ್ದೂರಿಯಾಗಿ ನಡೆದಿತ್ತು. ಮನೆಗೆ ಕಳೆದ ವರ್ಷ ಮುದ್ದು ಮಗಳ ಆಗಮನವಾಗಿದೆ. 2ನೇ ಮಗುವಿನ ನಿರೀಕ್ಷೆಯಲ್ಲಿದ್ದ ಈ ದಂಪತಿಗೆ ಈಗ ಗಂಡು ಮಗುವಾಗಿದೆ. ಸೀಮಂತ ಶಾಸ್ತ್ರ ವಿಡಿಯೋ ಹಂಚಿಕೊಳ್ಳುತ್ತಿದ್ದಂತೆ ಆಪ್ತರು, ಅಭಿಮಾನಿಗಳು ವಿಶ್‌ ಮಾಡಿದ್ದರು. ಸದ್ಯ ಗಣೇಶ ಚತುರ್ಥಿಯಂದೇ ಗಂಡು ಮಗುವಿಗೆ ಪ್ರೇರಣ ಜನ್ಮ ನೀಡಿದ್ದಾರೆ.

Tags: Junior Prince Grand Entry
ShareTweetSendShare
Join us on:

Related Posts

ಖ್ಯಾತ ನಟನ ಪುತ್ರಿ ಆತ್ಮಹತ್ಯೆಗೆ ಶರಣು

ಖ್ಯಾತ ನಟನ ಪುತ್ರಿ ಆತ್ಮಹತ್ಯೆಗೆ ಶರಣು

by Honnappa Lakkammanavar
September 19, 2023
0

ಖ್ಯಾತ ನಟ, ನಿರ್ಮಾಪಕ, ಸಂಗೀತ ನಿರ್ದೇಶಕ ವಿಜಯ್ ಆಂಟೋನಿ (Vijay Antony) ಅವರ ಪುತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುತ್ರಿ ಮೀರಾ (Meera) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ...

ಮನೆ ನೋಡಿಕೊಳ್ಳುವವರಿಲ್ಲ; 400 ಕೋಟಿ ರೂ.ಗೆ ಮಾರಾಟ

ಮನೆ ನೋಡಿಕೊಳ್ಳುವವರಿಲ್ಲ; 400 ಕೋಟಿ ರೂ.ಗೆ ಮಾರಾಟ

by Honnappa Lakkammanavar
September 19, 2023
0

ಬಾಲಿವುಡ್ ನಟ ದೇವ್ ಆನಂದ್ ಅವರು ಸಾಕಷ್ಟು ಆಸ್ತಿ ಮಾಡಿದ್ದರು. ಇವರು ಮುಂಬಯಿಯಲ್ಲಿ ಬಹುಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದರು. ಆದರೆ, ಅವರು ನಿಧನರಾಗಿದ್ದರಿಂದಾಗಿ ಅವರ ಆಸ್ತಿ...

ಕನ್ನಡತಿಗೆ ಮದುವೆ ಫಿಕ್ಸ್?

ಕನ್ನಡತಿಗೆ ಮದುವೆ ಫಿಕ್ಸ್?

by Honnappa Lakkammanavar
September 18, 2023
0

ಕನ್ನಡತಿ ಧಾರಾವಾಹಿಯ ನಟಿ ರಂಜನಿ ರಾಘವನ್ ಅವರ ಮದುವೆ ಫಿಕ್ಸ್ ಆಗಿರಬಹುದು ಎಂಬ ಗುಲ್ಲು ಹಬ್ಬಿದೆ. ಸುಂದರವಾದ ಸೀರೆ ಉಟ್ಟುಕೊಂಡಿರುವ ಅವರು ಕ್ಯೂಟ್ ಆಗಿ ಕಾಣುತ್ತಿದ್ದು, ಫೋಟೋಸ್...

ಚಂದ್ರಮುಖಿ 2 ನಲ್ಲಿ ರಜನಿ ಬದಲಿಗೆ ಮತ್ತೊಬ್ಬ ಸ್ಟಾರ್ ನಟ..!

ಇಂದು ವಿಷ್ಣು ದಾದಾ ಹುಟ್ಟು ಹಬ್ಬ

by Honnappa Lakkammanavar
September 18, 2023
0

ಚಂದನವನದ ಅಂಗಳದಲ್ಲಿ ಇಂದು ಮೂವರು ಸೆಲೆಬ್ರಿಟಿಗಳ ಹುಟ್ಟು ಹಬ್ಬದ ದಿನ. ಹೀಗಾಗಿ ಸೆಪ್ಟೆಂಬರ್ 18 ಚಿತ್ರ ರಸಿಕರ ಪಾಲಿಗೆ ವಿಶೇಷ ದಿನವಾಗಿದೆ. ಇಂದು ಹಿರಿಯ ನಟ ವಿಷ್ಣುವರ್ಧನ್,...

upendra

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟ ಉಪೇಂದ್ರ

by Honnappa Lakkammanavar
September 18, 2023
0

ಇಂದು ಒಂದೇ ದಿನ ಮೂವರು ಸೆಲೆಬ್ರಿಟಿಗಳು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದು, ಸೆಪ್ಟೆಂಬರ್ 18 ಚಿತ್ರ ರಸಿಕರ ಪಾಲಿಗೆ ವಿಶೇಷ ದಿನವಾಗಿದೆ. ಇಂದು ಹಿರಿಯ ನಟ ವಿಷ್ಣುವರ್ಧನ್, ಉಪೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Great news for 10th class students: School bag burden reduced

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್!

September 21, 2023
ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram