03 ಏಲಕ್ಕಿಯಿಂದ ಹೀಗೆ ಮಾಡಿದ್ರೇ ಮನೆಯಲ್ಲಿ ಸಿಕ್ಕಾಪಟ್ಟೆ ದುಡ್ಡೇ ದುಡ್ಡು!ದುಡ್ಡು ಮಾಡುವ ಸೀಕ್ರೆಟ್ ನಿಮಗೆ ಗೊತ್ತೇ
ಸಾಮಾನ್ಯವಾಗಿ ದುಡ್ಡಿನ ಅವಶ್ಯಕತೆ ಎಲ್ಲರಿಗೂ ಇರುತ್ತದೆ ಹಾಗಾಗಿ ಪ್ರತಿದಿನ ಕಷ್ಟಪಟ್ಟು ದುಡಿದು ಹಣವನ್ನು ಸಂಪಾದಿಸುತ್ತಾರೆ. ಇನ್ನು ಈ ರೀತಿ ಸಂಪಾದಿಸಿದ ಹಣವು ಸಾಕಾಗುವುದಿಲ್ಲ ಹಾಗೂ ಇದರಿಂದ ಹಣದ ಕೊರತೆ ಉಂಟಾಗಿ ಸಾಲ ಮಾಡಬೇಕಾಗುತ್ತದೆ.
ಹಾಗಾಗಿ ಸಾಲ ಮಾಡದೆ ಹಣವನ್ನು ಹೆಚ್ಚಿಗೆ ಮಾಡಲು ಕುಬೇರ ದೇವನನ್ನು ಮತ್ತು ಲಕ್ಷ್ಮೀ ದೇವಿಯನ್ನು ಸ್ಮರಿಸಬೇಕು ನಿಜ ಆದರೆ ಕೆಲವು ತಂತ್ರಗಳನ್ನು ಮಾಡಿಕೊಂಡು ಹಣವನ್ನು ಹೆಚ್ಚು ಮಾಡಿಕೊಳ್ಳಬಹುದಾಗಿದೆ. ಇನ್ನು ಮನೆಯಲ್ಲಿ ಸಿಗುವಂತಹ ಈ ಪದಾರ್ಥವನ್ನು ಬಳಸಿಕೊಂಡು ಹಣವನ್ನು ಹೇಗೆ ಹೆಚ್ಚು ಮಾಡಿಕೊಳ್ಳಬಹುದು ಎಂಬುದನ್ನು ಇಂದಿನ ನಮ್ಮ ಲೇಖನದಲ್ಲಿ ಪಂಡಿತ್ ಜ್ಞಾನೇಶ್ವರ್ ರಾವ್ ರವರು ತಿಳಿಸಿಕೊಡುತ್ತಾರೆ.
ಇನ್ನೂ ಆ ಪದಾರ್ಥ ಏಲಕ್ಕಿ.ಏಲಕ್ಕಿಯನ್ನು ಬಳಸಿ ಕೊಂಡು ನಾವು ಸಿರಿಸಂಪತ್ತನ್ನು ಗಳಿಸಿಕೊಳ್ಳಬಹುದಾಗಿದೆ ಹಾಗೂ ಕೊಟ್ಟ ಸಾಲವನ್ನು ಹಿಂತಿರುಗಿಸಿ ಪಡೆಯಬಹುದಾಗಿದೆ. ಇನ್ನೂ ಏಲಕ್ಕಿಯನ್ನು ಬಳಸಿಕೊಂಡು ಯಾವ ತಂತ್ರವನ್ನು ಮಾಡಬೇಕು ಎಂದು ನೋಡುವುದಾದರೆ ಈ ಪೂಜೆಯನ್ನು ಮನೆಯ ಯಜಮಾನ ಅಥವಾ ಯಜಮಾನಿ ಮಾಡಬೇಕು. ಈ ಪೂಜೆಯನ್ನು ಶುಕ್ರವಾರದ ದಿನದಂದು ಮಾಡಬೇಕು.
4 ಶುಕ್ರವಾರಗಳ ಕಾಲ ಮಾಡಬೇಕು. ಮೊದಲಿಗೆ ಈ ಪೂಜೆಯನ್ನು ಮಾಡಲು 6 ಏಲಕ್ಕಿ ಮತ್ತು ಕೆಂಪು ಅಥವಾ ಬಿಳಿ ವಸ್ತ್ರವನ್ನು ತೆಗೆದುಕೊಳ್ಳಬೇಕು. ಇನ್ನು ತೆಗೆದುಕೊಂಡಿರುವ ಕೆಂಪು ಅಥವಾ ಬಿಳಿ ವಸ್ತ್ರದ ಒಳಗೆ 6 ಏಲಕ್ಕಿಯನ್ನು ಹಾಕಿ 3 ಗಂಟು ಹಾಕಬೇಕು. ಹೀಗೆ ಗಂಟು ಕಟ್ಟಿರುವ ಏಲಕ್ಕಿಯ ವಸ್ತ್ರವನ್ನು ನಿಮ್ಮ ಪರ್ಸ್ ನಲ್ಲಿ ಇಟ್ಟುಕೊಳ್ಳಿ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಎರಡನೇ ಶುಕ್ರವಾರ ಈ ಗಂಟು ಕಟ್ಟಿದ ಏಲಕ್ಕಿಯನ್ನು ತೆಗೆದುಕೊಂಡು ಆಲದ ಮರ ಅಥವಾ ಬನ್ನಿ ಮರ ಅಥವಾ ತೆಂಗಿನ ಮರದ ಬುಡದಲ್ಲಿ ಇದನ್ನು ವಿಸರ್ಜಿಸಿ. ನಂತರ ಮತ್ತೆ 6 ಏಲಕ್ಕಿಗಳನ್ನು ತೆಗೆದುಕೊಂಡು ಬಿಳಿ ಅಥವಾ ಕೆಂಪು ವಸ್ತ್ರದಲ್ಲಿ ಕಟ್ಟಿಕೊಂಡು ನಿಮ್ಮ ಹಣ ಇರುವ ಪರ್ಸ್ ನಲ್ಲಿಟ್ಟುಕೊಳ್ಳಿ. ಮೂರನೇ ಶುಕ್ರವಾರ ಹಣವನ್ನು ಇಡುವಂತಹ ಬೀರುವಿನಲ್ಲಿ ಈ ಗಂಟನ್ನು ಇಡಬೇಕು. ನಾಲ್ಕನೇ ಶುಕ್ರವಾರ ಮಲಗುವ ದಿಂಬಿನ ಕೆಳಗಡೆ ಇಟ್ಟುಕೊಂಡು ಮಲಗಬೇಕು.
ಈ ಕೆಲಸವನ್ನು ಭಕ್ತಿ ಶ್ರದ್ಧೆಯಿಂದ ನಂಬಿಕೆಯಿಟ್ಟು ಮಾಡುವುದರಿಂದ ಖಂಡಿತವಾಗೂ ಫಲ ದೊರೆಯುತ್ತದೆ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.