ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಎಂತಹದೇ ಕೆಟ್ಟ ಜನರ ದೃಷ್ಟಿ ನಿವಾರಣೆಯಾಗಿ ಶತ್ರುಗಳ ಕಾಟದಿಂದ ತಪಿಸಿ ನೆಮ್ಮದಿಯ ಜೀವನಕ್ಕೆ ಈ ದೇವರಿಗೆ ಪೂಜೆಸಿ…

Namratha Rao by Namratha Rao
December 18, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಎಂತಹದೇ ಕೆಟ್ಟ ಜನರ ದೃಷ್ಟಿ ನಿವಾರಣೆಯಾಗಿ ಶತ್ರುಗಳ ಕಾಟದಿಂದ ತಪಿಸಿ ನೆಮ್ಮದಿಯ ಜೀವನಕ್ಕೆ ಈ ದೇವರಿಗೆ ಪೂಜೆಸಿ…

ದತ್ತಾತ್ರೇಯ ಜಯಂತಿ ಇದೇ ಶನಿವಾರ ಡಿಸೆಂಬರ್ 18, ಮಾರ್ಗಶಿರ ಮಾಸದ ಶುಕ್ಲಪಕ್ಷದ ಪೌರ್ಣಮೆಯಂದು ತ್ರಿಮೂರ್ತಿಗಳ ಅಂಶವಾದ ದತ್ತನು ಜನಿಸಿದ ದಿನವನ್ನು ದತ್ತಾತ್ರೇಯ ಜಯಂತಿಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಪೂಜೆ ಮಾಡಿದರೆ ಸಿಗುವಂತಹ ಫಲ ಅತ್ಯಂತ ಉನ್ನತವಾದುದೆಂದು ಹೇಳಲಾಗುತ್ತದೆ.
ದತ್ತಾತ್ರೇಯನೆಂದರೆ ತ್ರಿಮೂರ್ತಿಗಳ ಅಂಶ. ಋಷಿ ದಂಪತಿಗಳಾದ ಅತ್ರಿ ಹಾಗೂ ಅನುಸೂಯಾರಿಗೆ ತ್ರಿಮೂರ್ತಿಗಳು ತಮ್ಮನ್ನು ತಾವೇ ಅರ್ಪಿಸಿದ್ದರಿಂದ ದತ್ತನೆಂದು ಕರೆಯಲ್ಪಡುತ್ತಾನೆ. ಜೀವನವನ್ನು ಯೋಗ್ಯ ರೀತಿಯಲ್ಲಿ ಸಾಗಿಸಲು ಭಕ್ತರಿಗೆ ಮಾರ್ಗದರ್ಶನ ನೀಡುವವನು ದತ್ತಾತ್ರೇಯನಾಗಿದ್ದಾನೆ.

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026

ಮಾರ್ಗಶಿರ ಮಾಸದಲ್ಲಿ ಬರುವ ಶುಕ್ಲಪಕ್ಷದ ಪೂರ್ಣಿಮೆಯಂದು ದತ್ತಾತ್ರೇಯ ಜಯಂತಿಯನ್ನು ಆಚರಿಸಲಾಗುತ್ತದೆ. ಈ ಜಯಂತಿಯನ್ನು ಪ್ರಮುಖವಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೆಲವೆಡೆ ಆಚರಿಸಲಾಗುತ್ತದೆ. ಈ ದಿನಂದು ಭಕ್ತರು ದತ್ತಾತ್ರೇಯನಿಗೆ ವಿವಿಧ ರೀತಿಯಲ್ಲಿ ಪೂಜೆಯನ್ನು ಸಲ್ಲಿಸಿ, ಆಶೀರ್ವಾದವನ್ನು ಪಡೆಯುತ್ತಾರೆ. ಬೇರೆಲ್ಲಾ ದಿನಗಳಿಗೆ ಹೊರತುಪಡಿಸಿ, ಮುಖ್ಯವಾಗಿ ಈ ದಿನದಂದು ದತ್ತಾತ್ರೇಯನ್ನು ಪೂಜಿಸಿದರೆ ಶತ್ರುಗಳ ಕಾಟ ತಪಿಸಿ ನೆಮ್ಮದಿಯ ಜೀವನಕ್ಕೆ ಹೆಚ್ಚಿನ ಫಲ ದೊರೆಯುವುದೆಂದು ಹೇಳಲಾಗುತ್ತದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

*ದತ್ತ ಜಯಂತಿಯ ಮಹತ್ವ
‌ ‌ ದತ್ತ ಜಯಂತಿಯಂದು ಪೂಜಾ ವಿಧಿಗಳನ್ನು ಮಾಡುವುದರಿಂದ ಜೀವನದ ಪ್ರತಿಯೊಂದು ಹಂತದಲ್ಲೂ ಪ್ರತಿಫಲವನ್ನು ಪಡೆಯಬಹುದು ಎಂದು ಹೇಳಲಾಗುತ್ತದೆ. ಅಲ್ಲದೇ ಜಯಂತಿಯ ಮುನ್ನಾದಿನ ಮಾಡುವ ಪೂಜೆಯಿಂದ ಪೂರ್ವಜರಿಗೆ ಮುಕ್ತಿ ಹಾಗೂ ಅವರಿಂದ ಉಂಟಾಗುವ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುವುದು. ದತ್ತಜಯಂತಿಯಂದು ಮಾಡುವ ಪೂಜೆಯು ಜೀವನದಲ್ಲಿ ಉತ್ಸಾಹ ಹಾಗೂ ಸಮೃದ್ಧಿಯನ್ನು ನೀಡುತ್ತದೆ.

ದತ್ತ ಜಯಂತಿ ಪೂಜಾ ವಿಧಿ
‌ ಸೂರ್ಯೋದಯಕ್ಕೆ ಮುನ್ನ ಎದ್ದು ಪವಿತ್ರ ಸ್ನಾನ ಮಾಡಿ ಉಪವಾಸ ವ್ರತವನ್ನು ಕೈಗೊಳ್ಳಬೇಕು.
ಪೂಜೆಯ ಸಮಯದಲ್ಲಿ ಸಿಹಿತಿಂಡಿ, ಗಂಧದ ಕಡ್ಡಿ, ದೀಪ ಹಾಗೂ ಹೂಗಳನ್ನು ಅರ್ಪಿಸಬೇಕು.

ಪೂಜಾ ಸಮಯದಲ್ಲಿ ಅರಿಶಿನ, ಕುಂಕುಮ ಹಾಗೂ ಗಂಧವನ್ನು ದತ್ತನ ಮೂರ್ತಿಗೆ ಹಚ್ಚಬೇಕು
ಧಾರ್ಮಿಕ ಮಂತ್ರಗಳ ಪಠಣದ ಜೊತೆಗೆ ಜೀವನ್ಮುಕ್ತ ಗೀತಾ ಹಾಗೂ ಅವಧೂತ ಗೀತವನ್ನು ಓದುವುದು ಒಳ್ಳೆಯದು.
ಆತ್ಮ ಹಾಗೂ ಮನಸ್ಸಿನ ಶುದ್ಧೀಕರಣ, ಜ್ಞಾನೋದಯಕ್ಕಾಗಿ ‘ಓಂ ಶ್ರೀ ಗುರುದೇವ ದತ್ತ’ ಮತ್ತು ‘ಶ್ರೀ ಗುರು ದತ್ತಾತ್ರೇಯ ನಮಃ’ ಈ ಮಂತ್ರವನ್ನು ಪಠಿಸಬೇಕು.

ಪೂಜೆಯ ಪ್ರಯೋಜನಗಳು
ದತ್ತಾತ್ರೇಯ ಉಪನಿಷದ್‌ ಹೇಳುವಂತೆ ಯಾರು ದತ್ತಾತ್ರೇಯ ಜಯಂತಿಯ ಮುನ್ನಾ ದಿನ ಉಪವಾಸ ಮಾಡುತ್ತಾರೋ ಅವರಿಗೆ ದತ್ತನ ಆಶೀರ್ವಾದದೊಂದಿಗೆ ಈ ಕೆಲವು ಪ್ರಯೋಜನಗಳು ಪ್ರಾಪ್ತಿಯಾಗುವುದು.
‌ ‌ ಸಂಪತ್ತು ಹಾಗೂ ವಸ್ತುಗಳನ್ನು ಖರೀದಿಸುವಂತಹ ಭಾಗ್ಯವು ಒದಗಿಬರುವುದು.
ಸರ್ವೋಚ್ಛ ಜ್ಞಾನವನ್ನು ಪಡೆದುಕೊಳ್ಳುವುದರ ಜೊತೆಗೆ ಜೀವನದ ಗುರಿ ಹಾಗೂ ಗುರಿ ಸಾಧನೆಯನ್ನು ಮಾಡಬಹುದು.
ಭಯ ಹಾಗೂ ಉದ್ವೇಗದಂತಹ ಸಮಸ್ಯೆಗಳು ನಿವಾರಣೆಯಾಗುತ್ತವೆ.
ಗ್ರಹದೋಷಗಳಿಂದ ಕಂಡು ಬರುವ ಸಮಸ್ಯೆಗೆ ದತ್ತಾತ್ರೇಯನ ಪೂಜೆಯು ಪರಿಹಾರ ನೀಡುವುದು.
‌ಪೂರ್ವಜರಿಂದ ಬರುವ ಸಮಸ್ಯೆಗಳು ಹಾಗೂ ಮಾನಸಿಕ ಒತ್ತಡದ ಸಮಸ್ಯೆ ನಿವಾರಣೆಯಾಗುತ್ತವೆ.
ಜೀವನದಲ್ಲಿ ನೀತಿವಂತರಾಗಿ ಯಶಸ್ಸನ್ನು ಸಾಧಿಸಲು ಸಹಾಯ ಮಾಡುತ್ತದೆ.
ಎಲ್ಲಾ ಕರ್ಮಬಂಧಗಳಿಂದ ಆತ್ಮವನ್ನು ಮುಕ್ತಗೊಳಿಸುವುದು ಹಾಗೂ ಆಧ್ಯಾತ್ಮಿಕತೆಯತ್ತ ಒಲವು ಬೆಳೆಸುವುದು. ‌ ‌ ‌ ‌ ‌ ‌ ‌ ‌ ಶ್ರೀ ದತ್ತಾತ್ರೇಯ ಅಷ್ಟೋತ್ತರ ಶತನಾಮಾವಳೀ
‌ ಓಂ ಶ್ರೀದತ್ತಾಯ ನಮಃ |
ಓಂ ದೇವದತ್ತಾಯ ನಮಃ |
ಓಂ ಬ್ರಹ್ಮದತ್ತಾಯ ನಮಃ |
ಓಂ ವಿಷ್ಣುದತ್ತಾಯ ನಮಃ |
ಓಂ ಶಿವದತ್ತಾಯ ನಮಃ |
ಓಂ ಅತ್ರಿದತ್ತಾಯ ನಮಃ |
ಓಂ ಆತ್ರೇಯಾಯ ನಮಃ |
ಓಂ ಅತ್ರಿವರದಾಯ ನಮಃ |
ಓಂ ಅನಸೂಯಾಯ ನಮಃ | ೯
ಓಂ ಅನಸೂಯಾಸೂನವೇ ನಮಃ |
ಓಂ ಅವಧೂತಾಯ ನಮಃ |
ಓಂ ಧರ್ಮಾಯ ನಮಃ |
ಓಂ ಧರ್ಮಪರಾಯಣಾಯ ನಮಃ |
ಓಂ ಧರ್ಮಪತಯೇ ನಮಃ |
ಓಂ ಸಿದ್ಧಾಯ ನಮಃ |
ಓಂ ಸಿದ್ಧಿದಾಯ ನಮಃ |
ಓಂ ಸಿದ್ಧಿಪತಯೇ ನಮಃ |
ಓಂ ಸಿದ್ಧಸೇವಿತಾಯ ನಮಃ | ೧೮
ಓಂ ಗುರವೇ ನಮಃ |
ಓಂ ಗುರುಗಮ್ಯಾಯ ನಮಃ |
ಓಂ ಗುರೋರ್ಗುರುತರಾಯ ನಮಃ |
ಓಂ ಗರಿಷ್ಠಾಯ ನಮಃ |
ಓಂ ವರಿಷ್ಠಾಯ ನಮಃ |
ಓಂ ಮಹಿಷ್ಠಾಯ ನಮಃ |
ಓಂ ಮಹಾತ್ಮನೇ ನಮಃ |
ಓಂ ಯೋಗಾಯ ನಮಃ |
ಓಂ ಯೋಗಗಮ್ಯಾಯ ನಮಃ | ೨೭
ಓಂ ಯೋಗಾದೇಶಕರಾಯ ನಮಃ |
ಓಂ ಯೋಗಪತಯೇ ನಮಃ |
ಓಂ ಯೋಗೀಶಾಯ ನಮಃ |
ಓಂ ಯೋಗಾಧೀಶಾಯ ನಮಃ |
ಓಂ ಯೋಗಪರಾಯಣಾಯ ನಮಃ |
ಓಂ ಯೋಗಿಧ್ಯೇಯಾಂಘ್ರಿಪಂಕಜಾಯ ನಮಃ |
ಓಂ ದಿಗಂಬರಾಯ ನಮಃ |
ಓಂ ದಿವ್ಯಾಂಬರಾಯ ನಮಃ |
ಓಂ ಪೀತಾಂಬರಾಯ ನಮಃ | ೩೬
ಓಂ ಶ್ವೇತಾಂಬರಾಯ ನಮಃ |
ಓಂ ಚಿತ್ರಾಂಬರಾಯ ನಮಃ |
ಓಂ ಬಾಲಾಯ ನಮಃ |
ಓಂ ಬಾಲವೀರ್ಯಾಯ ನಮಃ |
ಓಂ ಕುಮಾರಾಯ ನಮಃ |
ಓಂ ಕಿಶೋರಾಯ ನಮಃ |
ಓಂ ಕಂದರ್ಪಮೋಹನಾಯ ನಮಃ |
ಓಂ ಅರ್ಧಾಂಗಾಲಿಂಗಿತಾಂಗನಾಯ ನಮಃ |
ಓಂ ಸುರಾಗಾಯ ನಮಃ | ೪೫
ಓಂ ವಿರಾಗಾಯ ನಮಃ |
ಓಂ ವೀತರಾಗಾಯ ನಮಃ |
ಓಂ ಅಮೃತವರ್ಷಿಣೇ ನಮಃ |
ಓಂ ಉಗ್ರಾಯ ನಮಃ |
ಓಂ ಅನುಗ್ರರೂಪಾಯ ನಮಃ |
ಓಂ ಸ್ಥವಿರಾಯ ನಮಃ |
ಓಂ ಸ್ಥವೀಯಸೇ ನಮಃ |
ಓಂ ಶಾಂತಾಯ ನಮಃ |
ಓಂ ಅಘೋರಾಯ ನಮಃ | ೫೪
ಓಂ ಗೂಢಾಯ ನಮಃ |
ಓಂ ಊರ್ಧ್ವರೇತಸೇ ನಮಃ |
ಓಂ ಏಕವಕ್ತ್ರಾಯ ನಮಃ |
ಓಂ ಅನೇಕವಕ್ತ್ರಾಯ ನಮಃ |
ಓಂ ದ್ವಿನೇತ್ರಾಯ ನಮಃ |
ಓಂ ತ್ರಿನೇತ್ರಾಯ ನಮಃ |
ಓಂ ದ್ವಿಭುಜಾಯ ನಮಃ |
ಓಂ ಷಡ್ಭುಜಾಯ ನಮಃ |
ಓಂ ಅಕ್ಷಮಾಲಿನೇ ನಮಃ | ೬೩
ಓಂ ಕಮಂಡಲಧಾರಿಣೇ ನಮಃ |
ಓಂ ಶೂಲಿನೇ ನಮಃ |
ಓಂ ಡಮರುಧಾರಿಣೇ ನಮಃ |
ಓಂ ಶಂಖಿನೇ ನಮಃ |
ಓಂ ಗದಿನೇ ನಮಃ |
ಓಂ ಮುನಯೇ ನಮಃ |
ಓಂ ಮೌನಿನೇ ನಮಃ |
ಓಂ ಶ್ರೀವಿರೂಪಾಯ ನಮಃ |
ಓಂ ಸರ್ವರೂಪಾಯ ನಮಃ | ೭೨
ಓಂ ಸಹಸ್ರಶಿರಸೇ ನಮಃ |
ಓಂ ಸಹಸ್ರಾಕ್ಷಾಯ ನಮಃ |
ಓಂ ಸಹಸ್ರಬಾಹವೇ ನಮಃ |
ಓಂ ಸಹಸ್ರಾಯುಧಾಯ ನಮಃ |
ಓಂ ಸಹಸ್ರಪಾದಾಯ ನಮಃ |
ಓಂ ಸಹಸ್ರಪದ್ಮಾರ್ಚಿತಾಯ ನಮಃ |
ಓಂ ಪದ್ಮಹಸ್ತಾಯ ನಮಃ |
ಓಂ ಪದ್ಮಪಾದಾಯ ನಮಃ |
ಓಂ ಪದ್ಮನಾಭಾಯ ನಮಃ | ೮೧
ಓಂ ಪದ್ಮಮಾಲಿನೇ ನಮಃ |
ಓಂ ಪದ್ಮಗರ್ಭಾರುಣಾಕ್ಷಾಯ ನಮಃ |
ಓಂ ಪದ್ಮಕಿಂಜಲ್ಕವರ್ಚಸೇ ನಮಃ |
ಓಂ ಜ್ಞಾನಿನೇ ನಮಃ |
ಓಂ ಜ್ಞಾನಗಮ್ಯಾಯ ನಮಃ |
ಓಂ ಜ್ಞಾನವಿಜ್ಞಾನಮೂರ್ತಯೇ ನಮಃ |
ಓಂ ಧ್ಯಾನಿನೇ ನಮಃ |
ಓಂ ಧ್ಯಾನನಿಷ್ಠಾಯ ನಮಃ |
ಓಂ ಧ್ಯಾನಸ್ಥಿಮಿತಮೂರ್ತಯೇ ನಮಃ | ೯೦
ಓಂ ಧೂಲಿಧೂಸರಿತಾಂಗಾಯ ನಮಃ |
ಓಂ ಚಂದನಲಿಪ್ತಮೂರ್ತಯೇ ನಮಃ |
ಓಂ ಭಸ್ಮೋದ್ಧೂಲಿತದೇಹಾಯ ನಮಃ |
ಓಂ ದಿವ್ಯಗಂಧಾನುಲೇಪಿನೇ ನಮಃ |
ಓಂ ಪ್ರಸನ್ನಾಯ ನಮಃ |
ಓಂ ಪ್ರಮತ್ತಾಯ ನಮಃ |
ಓಂ ಪ್ರಕೃಷ್ಟಾರ್ಥಪ್ರದಾಯ ನಮಃ |
ಓಂ ಅಷ್ಟೈಶ್ವರ್ಯಪ್ರದಾಯ ನಮಃ |
ಓಂ ವರದಾಯ ನಮಃ | ೯೯
ಓಂ ವರೀಯಸೇ ನಮಃ |
ಓಂ ಬ್ರಹ್ಮಣೇ ನಮಃ |
ಓಂ ಬ್ರಹ್ಮರೂಪಾಯ ನಮಃ |
ಓಂ ವಿಷ್ಣವೇ ನಮಃ |
ಓಂ ವಿಶ್ವರೂಪಿಣೇ ನಮಃ |
ಓಂ ಶಂಕರಾಯ ನಮಃ |
ಓಂ ಆತ್ಮನೇ ನಮಃ |
ಓಂ ಅಂತರಾತ್ಮನೇ ನಮಃ |
ಓಂ ಪರಮಾತ್ಮನೇ ನಮಃ | ೧೦೮ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

‌ ಶ್ರೀ ದತ್ತಾತ್ರೇಯ ಸ್ತೋತ್ರಂ

ಜಟಾಧರಂ ಪಾಂಡುರಂಗಂ ಶೂಲಹಸ್ತಂ ಕೃಪಾನಿಧಿಮ್ |
ಸರ್ವರೋಗಹರಂ ದೇವಂ ದತ್ತಾತ್ರೇಯಮಹಂ ಭಜೇ || ೧ ||

ಅಸ್ಯ ಶ್ರೀದತ್ತಾತ್ರೇಯಸ್ತೋತ್ರಮಂತ್ರಸ್ಯ ಭಗವಾನ್ನಾರದಋಷಿಃ | ಅನುಷ್ಟುಪ್ ಛಂದಃ | ಶ್ರೀದತ್ತಃ ಪರಮಾತ್ಮಾ ದೇವತಾ | ಶ್ರೀದತ್ತಾತ್ರೇಯ ಪ್ರೀತ್ಯರ್ಥೇ ಜಪೇ ವಿನಿಯೋಗಃ ||

ನಾರದ ಉವಾಚ |
‌ ಜಗದುತ್ಪತ್ತಿಕರ್ತ್ರೇ ಚ ಸ್ಥಿತಿಸಂಹಾರಹೇತವೇ |
ಭವಪಾಶವಿಮುಕ್ತಾಯ ದತ್ತಾತ್ರೇಯ ನಮೋಽಸ್ತು ತೇ || ೧ ||

ಜರಾಜನ್ಮವಿನಾಶಾಯ ದೇಹಶುದ್ಧಿಕರಾಯ ಚ |
ದಿಗಂಬರ ದಯಾಮೂರ್ತೇ ದತ್ತಾತ್ರೇಯ ನಮೋಽಸ್ತು ತೇ || ೨ ||

ಕರ್ಪೂರಕಾಂತಿದೇಹಾಯ ಬ್ರಹ್ಮಮೂರ್ತಿಧರಾಯ ಚ |
ವೇದಶಾಸ್ತ್ರಪರಿಜ್ಞಾಯ ದತ್ತಾತ್ರೇಯ ನಮೋಽಸ್ತು ತೇ || ೩ ||

ಹ್ರಸ್ವದೀರ್ಘಕೃಶಸ್ಥೂಲನಾಮಗೋತ್ರವಿವರ್ಜಿತ |
ಪಂಚಭೂತೈಕದೀಪ್ತಾಯ ದತ್ತಾತ್ರೇಯ ನಮೋಽಸ್ತು ತೇ || ೪ ||

ಯಜ್ಞಭೋಕ್ತೇ ಚ ಯಜ್ಞಾಯ ಯಜ್ಞರೂಪಧರಾಯ ಚ |
ಯಜ್ಞಪ್ರಿಯಾಯ ಸಿದ್ಧಾಯ ದತ್ತಾತ್ರೇಯ ನಮೋಽಸ್ತು ತೇ || ೫ ||

ಆದೌ ಬ್ರಹ್ಮಾ ಹರಿರ್ಮಧ್ಯೇ ಹ್ಯಂತೇ ದೇವಸ್ಸದಾಶಿವಃ |
ಮೂರ್ತಿತ್ರಯಸ್ವರೂಪಾಯ ದತ್ತಾತ್ರೇಯ ನಮೋಽಸ್ತು ತೇ || ೬ ||

ಭೋಗಾಲಯಾಯ ಭೋಗಾಯ ಯೋಗಯೋಗ್ಯಾಯ ಧಾರಿಣೇ |
ಜಿತೇಂದ್ರಿಯ ಜಿತಜ್ಞಾಯ ದತ್ತಾತ್ರೇಯ ನಮೋಽಸ್ತು ತೇ || ೭ ||

ದಿಗಂಬರಾಯ ದಿವ್ಯಾಯ ದಿವ್ಯರೂಪಧರಾಯ ಚ |
ಸದೋದಿತಪರಬ್ರಹ್ಮ ದತ್ತಾತ್ರೇಯ ನಮೋಽಸ್ತು ತೇ || ೮ ||

ಜಂಬೂದ್ವೀಪೇ ಮಹಾಕ್ಷೇತ್ರೇ ಮಾತಾಪುರನಿವಾಸಿನೇ |
ಜಯಮಾನ ಸತಾಂ ದೇವ ದತ್ತಾತ್ರೇಯ ನಮೋಽಸ್ತು ತೇ || ೯ ||

ಭಿಕ್ಷಾಟನಂ ಗೃಹೇ ಗ್ರಾಮೇ ಪಾತ್ರಂ ಹೇಮಮಯಂ ಕರೇ |
ನಾನಾಸ್ವಾದಮಯೀ ಭಿಕ್ಷಾ ದತ್ತಾತ್ರೇಯ ನಮೋಽಸ್ತು ತೇ || ೧೦ ||

ಬ್ರಹ್ಮಜ್ಞಾನಮಯೀ ಮುದ್ರಾ ವಸ್ತ್ರೇ ಚಾಕಾಶಭೂತಲೇ |
ಪ್ರಜ್ಞಾನಘನಬೋಧಾಯ ದತ್ತಾತ್ರೇಯ ನಮೋಽಸ್ತು ತೇ || ೧೧ ||

ಅವಧೂತ ಸದಾನಂದ ಪರಬ್ರಹ್ಮಸ್ವರೂಪಿಣೇ |
ವಿದೇಹದೇಹರೂಪಾಯ ದತ್ತಾತ್ರೇಯ ನಮೋಽಸ್ತು ತೇ || ೧೨ ||

ಸತ್ಯರೂಪ ಸದಾಚಾರ ಸತ್ಯಧರ್ಮಪರಾಯಣ |
ಸತ್ಯಾಶ್ರಯಪರೋಕ್ಷಾಯ ದತ್ತಾತ್ರೇಯ ನಮೋಽಸ್ತು ತೇ || ೧೩ ||

ಶೂಲಹಸ್ತಗದಾಪಾಣೇ ವನಮಾಲಾಸುಕಂಧರ |
ಯಜ್ಞಸೂತ್ರಧರ ಬ್ರಹ್ಮನ್ ದತ್ತಾತ್ರೇಯ ನಮೋಽಸ್ತು ತೇ || ೧೪ ||

ಕ್ಷರಾಕ್ಷರಸ್ವರೂಪಾಯ ಪರಾತ್ಪರತರಾಯ ಚ |
ದತ್ತಮುಕ್ತಿಪರಸ್ತೋತ್ರ ದತ್ತಾತ್ರೇಯ ನಮೋಽಸ್ತು ತೇ || ೧೫ ||

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ದತ್ತ ವಿದ್ಯಾಢ್ಯ ಲಕ್ಷ್ಮೀಶ ದತ್ತ ಸ್ವಾತ್ಮಸ್ವರೂಪಿಣೇ |
ಗುಣನಿರ್ಗುಣರೂಪಾಯ ದತ್ತಾತ್ರೇಯ ನಮೋಽಸ್ತು ತೇ || ೧೬ ||

ಶತ್ರುನಾಶಕರಂ ಸ್ತೋತ್ರಂ ಜ್ಞಾನವಿಜ್ಞಾನದಾಯಕಮ್ |
ಸರ್ವಪಾಪಂ ಶಮಂ ಯಾತಿ ದತ್ತಾತ್ರೇಯ ನಮೋಽಸ್ತು ತೇ || ೧೭ ||

ಇದಂ ಸ್ತೋತ್ರಂ ಮಹದ್ದಿವ್ಯಂ ದತ್ತಪ್ರತ್ಯಕ್ಷಕಾರಕಮ್ |
ದತ್ತಾತ್ರೇಯಪ್ರಸಾದಾಚ್ಚ ನಾರದೇನ ಪ್ರಕೀರ್ತಿತಮ್ || ೧೮ ||

ಇತಿ ಶ್ರೀನಾರದಪುರಾಣೇ ನಾರದವಿರಚಿತಂ ಶ್ರೀ ದತ್ತಾತ್ರೇಯ ಸ್ತೋತ್ರಮ್ |

Tags: #astrology#saakshatvgodhoroscopejyothishya
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram