ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ಮಹಾಲಕ್ಷ್ಮಿಯ ಈ ಮಂತ್ರವನ್ನು 108 ಬಾರಿ ಹೇಳಿದ್ರೆ ನಿಮ್ಮ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ ಕಷ್ಟಗಳು ನಿಮ್ಮ ಹತ್ತಿರಾ ಕೂಡಾ ಸುಳಿಯುವುದಿಲ್ಲಾ…!!!

Namratha Rao by Namratha Rao
November 1, 2021
in Uncategorized
Share on FacebookShare on TwitterShare on WhatsappShare on Telegram

ಮಹಾಲಕ್ಷ್ಮಿಯ ಈ ಮಂತ್ರವನ್ನು 108 ಬಾರಿ ಹೇಳಿದ್ರೆ ನಿಮ್ಮ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ ಕಷ್ಟಗಳು ನಿಮ್ಮ ಹತ್ತಿರಾ ಕೂಡಾ ಸುಳಿಯುವುದಿಲ್ಲಾ…!!!

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Related posts

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

June 19, 2026
fifa wolrd cup football 2026

ಒಡಲಲ್ಲಿ ಡಿಜಿಟಲ್ ಹೃದಯ.. ಮೈದಾನದಲ್ಲಿ ಜಾದು ಮಾಡುವ ಆ ತಾಂತ್ರಿಕ ಮೋಹಿನಿ ಯಾರು..?

June 18, 2026

ಸನಾತನ ಹಿಂದೂ ಧರ್ಮದ ಸಂಪ್ರಾದಾಯದಲ್ಲಿ ಮಹಾಲಕ್ಷ್ಮಿ ದೇವಿಯನ್ನು ಧನ ಸಂಪತ್ತಿನ ಅಧಿನದ ಮಹಾದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀಯೊಂದು ಹಿಂದೂ ಧರ್ಮದ ಮನೆಯಲ್ಲೂ ಕೂಡ ಮಹಾಲಕ್ಷ್ಮಿಯನ್ನು ಆರಾಧಿಸುತ್ತಾರೆ.
ಅದರಲ್ಲೂ ಸೌಭಾಗ್ಯದಂತಹ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ.

ಮಹಾಲಕ್ಷ್ಮಿಯ ಬಲಿಷ್ಠ ಶಕ್ತಿಶಾಲಿ ಪೂಜೆ
ಕಮಲವನ್ನೇ ತನ್ನ ಆಸನವಾಗಿರಿಸಿಕೊಂಡ ಈಕೆಯನ್ನು ಪದ್ಮ, ಕಮಲಾ, ಪದ್ಮಪ್ರಿಯ, ಪದ್ಮಮಾಲಾಧಾರಿ ದೇವಿ, ಪದ್ಮಮುಖಿ, ಪದ್ಮಾಕ್ಷಿ, ಪದ್ಮಾಷ್ಟ, ಪದ್ಮಸುಂದರಿ ಹೀಗೆ ನಾನಾ ಹೆಸರುಗಳಿಂದ ಈಕೆಯನ್ನು ಕರೆಯಲಾಗುತ್ತದೆ, ಶುಕ್ರವಾರದ ದಿನ ಈಕೆಗೆ ವಿಶೇಷ ಪೂಜೆ ನೀಡಲಾಗುತ್ತದೆ.

ಈ ವಿಶೇಷ ದಿನಗಳಲ್ಲಿ ಆಕೆಯನ್ನು ಪೂಜಿಸಿದರೆ ಮನೆಯಲ್ಲಿ ಸಂಪತ್ತು ಹೆಚ್ಚಾಗುತ್ತದೆ ಎನ್ನುವುದು ಹಿಂದೂ ಧರ್ಮದಲ್ಲಿನ ನಂಬಿಕೆ. ಅದೃಷ್ಟದ ದೇವತೆಯಾದ ಲಕ್ಷ್ಮಿಯನ್ನು ಕೆಲವೊಮದು ಮಂತ್ರ, ಸ್ತೋತ್ರಗಳ ಮೂಲಕ ಹಾಡಿ ಹೊಗಳಿದರೆ ಆಕೆಯು ಪ್ರಸನ್ನಳಾಗುತ್ತಾಳೆ.

ಇಲ್ಲಿ ಲಕ್ಷ್ಮಿ ದೇವಿಗೆ ಸಂಬಂಧಿಸಿದ ಕೆಲವೊಂದು ಮಂತ್ರಗಳಿವೆ. ಈ ಮಂತ್ರಗಳನ್ನು ಶ್ರದ್ಧಾ, ಭಕ್ತಿಯಿಂದ ಪಠಿಸಿದರೆ ನಿಮ್ಮ ಇಷ್ಟಾರ್ಥಗಳು ನೆರವೇರುವುದು. ವಿವಿಧ ರೀತಿಯ ಲಕ್ಷ್ಮಿ ಮಂತ್ರಗಳಿವೆ.

ಇಲ್ಲಿ ನಾವು ಕೆಲವೊಂದು ಪ್ರಮುಖ ಮಂತ್ರಗಳನ್ನು ಮಾತ್ರ ನೀಡಿದ್ದೇವೆ. ಹುಣ್ಣಿಮೆಯ ದಿನದಿಂದ ಲಕ್ಷ್ಮಿ ದೇವಿಗೆ ಮಂತ್ರವನ್ನು ಪಠಿಸಲು ಆರಂಭಿಸಿದರೆ ಬಹಳ ಉತ್ತಮ. ಅಂದರೆ ನಿಮ್ಮ ಮೊದಲ ಮಂತ್ರ ಪಠಣೆಯು ಹುಣ್ಣಿಮೆ ದಿನದಿಂದ ಶುರುವಾಗಲಿ.

ಶುಕ್ರವಾರದಂದು ಕೂಡ ಈ ಮಂತ್ರವನ್ನು ಪಠಿಸಿದರೆ ಶುಭವಾಗುತ್ತದೆ. ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿಯು ಹೆಚ್ಚಾಗುತ್ತದೆ.

ಧನಸಂಪತ್ತು ಗಳಿಸುವ ಮಂತ್ರ
ಲಕ್ಷ್ಮಿ ಬೀಜ ಮಂತ್ರ ಶ್ರೀಂ ಲಕ್ಷ್ಮಿ ದೇವಿಯನ್ನು ಮೆಚ್ಚಿಸಲು ಇದು ಉತ್ತಮ ಮಂತ್ರವಾಗಿದೆ. ಈದು ಸುಲಭದ ಸಣ್ಣ ಪದವಾದರೂ ಕೂಡ ಅಗಾಧ ಶಕ್ತಿಯನ್ನು ಹೊಂದಿದೆ. ಮಂತ್ರಗಳಲ್ಲಿರುವ ಕ್ಲೀಂ, ಹ್ರೀಂ, ಕ್ರೀಂ ಈ ಪದಗಳಿಗಿಂತಲೂ ಶ್ರೀಂ ಎನ್ನುವ ಪದವು ಹೆಚ್ಚು ಶಕ್ತಿಶಾಲಿ ಪದವಾಗಿದೆ.

ಮಹಾಲಕ್ಷ್ಮಿ ಬೀಜ ಮಂತ್ರ
|| ಓಂ ಹ್ರೀಂ ಶ್ರೀಂ ಲಕ್ಷ್ಮಿಭ್ಯೋ ನಮಃ ||
ಇದು ಶ್ರೀಂ ಎನ್ನುವ ಶಬ್ಧವನ್ನು ಬಳಸಿಕೊಂಡು ಹೇಳುವ ಸಂಪೂರ್ಣ ಬೀಜ ಮಂತ್ರವಾಗಿದೆ.

ಲಕ್ಷ್ಮಿ ಬೀಜ ಮಂತ್ರ
ಓಂ ಶ್ರೀಂಗ್‌ ಶ್ರೀಯೇ ನಮಃ
ಇದು ಲಕ್ಷ್ಮಿಯನ್ನು ಆರಾಧಿಸುವ ಮತ್ತೊಂದು ಬೀಜ ಮಂತ್ರವಾಗಿದೆ. ಈಗಾಗಲೇ ಹೇಳಿರುವ ಬೀಜ ಮಂತ್ರಕ್ಕೂ ಈ ಬೀಜ ಮಂತ್ರಕ್ಕೂ ಇರುವ ವ್ಯತ್ಯಾಸವೇನೆಂದರೆ ಈ ಬೀಜ ಮಂತ್ರದಲ್ಲಿ ಶ್ರೀಂ ಎನ್ನುವ ಶಬ್ಧವನ್ನು ಬಳಸಲಾಗಿಲ್ಲ.

ಮಹಮಹಮಹಲಕ್ಷ್ಮಿ ಗಾಯತ್ರಿ ಮಂತ್ರ
ಲಕ್ಷ್ಮಿ ಮಂತ್ರ ಓಂ ಹ್ರಿಂಗ್‌ ಶ್ರಿಂಗ್‌ ಕ್ರೆಂಗ್‌ ಶ್ರಿಂಗ್‌ ಕ್ಲೆಂಗ್‌ ಕ್ಲಿಂಗ್‌ ಶ್ರಿಂಗ್‌ ಮಹಾಲಕ್ಷ್ಮಿ ಮಾಂ ಗ್ರೀಃ ಧನಂ ಪುರ ಪೂರ್ಯ್‌ ಚಿಂತಾಯೈ ಡೋರೆ ಡೋರ್ಯ್‌ ಸ್ವಾಹಃ ||

ಈ ಮಂತ್ರವನ್ನು ಹೊರಗಡೆ ಹೋಗುವಾಗ, ಕೆಲಸ ಮಾಡುವ ಸ್ಥಳಕ್ಕೆ ತೆರಳುವ ಮೊದಲು ಅಥವಾ ಯಾವುದೇ ವ್ಯವಹಾರದ ಮಾತುಕತೆಗಳಿಗೆ ಹೋಗುವ ಮೊದಲು ಪಠಿಸಬೇಕು. ಈ ಮಂತ್ರವು ನಿಮ್ಮ ಚಿಂತೆಯನ್ನು ತೆಗೆದು ಹಾಕುತ್ತದೆ ಹಾಗೂ ಸಂಪತ್ತನ್ನು ಹೆಚ್ಚಿಸುತ್ತದೆ.

ಮಹಾಲಕ್ಷ್ಮಿ ಗಾಯತ್ರಿ ಮಂತ್ರ
|| ಓಂ ಶ್ರೀ ಮಹಾಲಕ್ಷ್ಮೈಚಾ ವಿದ್ಮಹೇ ವಿಷ್ಣು ಪತ್ನಯೇ ಚ ಧೀಮಹಿ ತನ್ನೋ ಲಕ್ಷ್ಮಿ ಪ್ರಚೋದಯಾತ್‌ ಓಂ ||

ವಿಷ್ಣುವಿನ ಪತ್ನಿಯಾದ ಶ್ರೀ ಲಕ್ಷ್ಮಿ ದೇವಿಯ ನಾನು ನಿಮಗೆ ಶಿರಸಾ ಬಾಗಿ ನಮಸ್ಕರಿಸುತ್ತೇನೆ. ಬುದ್ದಿವಂತಿಕೆ , ಸಂಪತ್ತು ಮತ್ತು ಸಮೃದ್ಧಿಯನ್ನು ಆಶೀರ್ವಾದಿಸಿ ಎನ್ನುವುದೇ ಈ ಮಂತ್ರದ ಅರ್ಥವಾಗಿದೆ.

ಮಹಾಲಕ್ಷ್ಮಿ ಮಂತ್ರ
|| ಓಂ ಸರ್ವಾಬಾಧಾ ವಿನಿರ್ಮುಕ್ತೋ ಧನಧಾನ್ಯಾಹ ಸುತಾನ್ವಿತಾ | ಮನುಷ್ಯೋ ಮತ್ಪ್ರಸಾದೇನ್‌ ನ ಸನ್ಶಯ ಓಂ ||

ತಾಯಿ ಲಕ್ಷ್ಮಿ ದೇವಿಯ ಬಳಿ ಎಲ್ಲಾ ಸಮಸ್ಯೆಗಳಿಂದ ನನ್ನನ್ನು ಮುಕ್ತಗೊಳಿಸು. ಸಾಲದ ಭಾದೆಯಿಂದ ಕೂಡ ನನ್ನನ್ನು ಮುಕ್ತಗೊಳಿಸಿ ಧನವನ್ನು ಅಂದರೆ ಹಣವನ್ನು ಕರುಣಿಸು ಎಂದು ಬೇಡುವುದಾಗಿದೆ.

ತಾಂತ್ರಿಕ ಲಕ್ಷ್ಮಿ ಮಂತ್ರ
|| ಓಂ ಶ್ರಿಂಗ್‌ ಹ್ರಿಂಗ್‌ ಕ್ಲಿಂಗ್‌ ಐಂಗ್‌ ಸಾಂಗ್ ಓಂ ಹ್ರಿಂಗ್‌ ಕಾ ಅ ಇ ಲ ಹ್ರಿಂಗ್‌ ಹ ಸ ಕ ಹ ಲ ಹ್ರಿಂಗ್‌ ಸಕಲ್‌ ಹ್ರಿಂಗ್‌ ಸೌಂಗ್‌ ಐಂಗ್‌ ಕ್ಲಿಂಗ್‌ ಹ್ರಿಂಗ್‌ ಶ್ರಿಂಗ್‌ ಓಂ ||
ಈ ಮಂತ್ರವು ಮಹಾಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಲು ಬಳಸಲಾಗುವ ಶಕ್ತಿಶಾಲಿ ತಾಂತ್ರಿಕ ಮಂತ್ರವಾಗಿದೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಲಕ್ಷ್ಮಿ ಸ್ತೋತ್ರ
ಲಕ್ಷ್ಮಿ ನರಸಿಂಹ ಮಂತ್ರ
|| ಓಂ ಹ್ರಿಂಗ್‌ ಕ್ಷ್ರಾಂಗ್‌ ಶ್ರಿಂಗ್ ಲಕ್ಷ್ಮಿ ನರಸಿಂಗೇ ನಮಃ ||
|| ಓಂ ಕ್ಲಿಂಗ್‌ ಕ್ಷ್ರಾಂಗ್‌ ಶ್ರಿಂಗ್‌ ಲಕ್ಷ್ಮಿ ದೇವೈ ನಮಃ ||

ಈ ಮಂತ್ರದ ಮುಖಾಂತರ ನಾವು ಲಕ್ಷ್ಮಿ ದೇವಿಯೊಂದಿಗೆ ನರಸಿಂಹನನ್ನು ಕೂಡ ಆರಾಧಿಸಬಹುದಾಗಿದೆ.

ಏಕದಶಾಕ್ಷರ ಸಿದ್ಧಿ ಲಕ್ಷ್ಮಿ ಮಂತ್ರ
|| ಓಂ ಶ್ರಿಂಗ್ ಹ್ರಿಂಗ್ ಕ್ಲಿಂಗ್‌ ಶ್ರಿಂಗ್‌ ಸಿದ್ಧಾ ಲಕ್ಷ್ಮೈ ನಮಃ||
ಈ ಲಕ್ಷ್ಮಿ ಮಂತ್ರವನ್ನು ಪಠಿಸಿದರೆ ಸಿದ್ಧವನ್ನು ತಲುಪಲು ನಿಮಗೆ ಸಹಕಾರಿಯಾಗುತ್ತದೆ.
ಈ ಮೆಲಿನ ಲಕ್ಷ್ಮಿ ಮಂತ್ರಗಳನ್ನು ಪಠಿಸುವಾಗ ಕೈಯಲ್ಲಿ ಮಣಿಮಾಲೆಯನ್ನೋ ಅಥವಾ ಕಮಲದ ಬಿಜದಿಂದ ತಯಾರಿಸಿದ ಮಾಲೆಯನ್ನೋ ಹಿಡಿದು ಲಕ್ಷ್ಮಿಯನ್ನು ಆರಾಧಿಸಬೇಕು. ಇದರಿಂದ ಲಕ್ಷ್ಮಿ ದೇವಿಯು ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ. ನಿಮ್ಮ ಮನೆಯ ಸಿರಿ, ಸಂಪತ್ತು, ಐಶ್ವರ್ಯ ವೃದ್ಧಿಸುತ್ತದೆ.

Tags: #astrology#saakshatvgodhoroscopejyothishyarituals
ShareTweetSendShare
Join us on:

Related Posts

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

by admin
June 19, 2026
0

ಇದೆಂಥಾ ವಿಪರ್ಯಾಸ ನೋಡಿ...! ಭಾರತದಂತೆ ಈ ದೇಶದಲ್ಲೂ ಫುಟ್‍ಬಾಲ್ ಕ್ರೇಝ್ ಇದ್ರೂ ಅಪ್ರತಿಮ ಅಟಗಾರರನ್ನು ತಯಾರು ಮಾಡಲು ಆಗ್ತಿಲ್ಲ. ಹೀಗಾಗಿ ಅವರು ಕೂಡ ಫಿಫಾ ವಿಶ್ವಕಪ್‍ನಲ್ಲಿ ಅರ್ಹತೆ...

fifa wolrd cup football 2026

ಒಡಲಲ್ಲಿ ಡಿಜಿಟಲ್ ಹೃದಯ.. ಮೈದಾನದಲ್ಲಿ ಜಾದು ಮಾಡುವ ಆ ತಾಂತ್ರಿಕ ಮೋಹಿನಿ ಯಾರು..?

by admin
June 18, 2026
0

ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್ ಉದ್ದ, 68 ಮೀಟರ್...

Curaçao's Football team

444 ಕಿ.ಮೀ ವಿಸ್ತೀರ್ಣ, 1.5 ಲಕ್ಷ ಜನಸಂಖ್ಯೆ.. ಫಿಫಾ ವಿಶ್ವಕಪ್‍ಗೆ ಅರ್ಹತೆ ಪಡೆದ ಪುಟ್ಟ ದೇಶದ ರೋಚಕ ಫುಟ್‍ಬಾಲ್ ಸಾಧನೆಯ ಸ್ಟೋರಿ..!

by admin
June 17, 2026
0

ಕ್ಯುರಾಸಾವೋ.. ಬಹುತೇಕರಿಗೆ ಈ ಹೆಸರಿನ ಒಂದು ರಾಷ್ಟ್ರವಿದೆ ಅಂತ ಗೊತ್ತಿರಲಿಕ್ಕಿಲ್ಲ. ಆದ್ರೆ ಈ ದೇಶ ಈಗ 2026ರ ಫಿಫಾ ವಿಶ್ವಕಪ್ ಟೂರ್ನಿಯಿಂದ ಚಾಲ್ತಿಗೆ ಬಂದಿದೆ. ಹೌದು. ಕ್ಯುರಾಸಾವೋ...

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

by Author2
January 4, 2026
0

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ...

Know the Importance of Chanting Navagraha Mantra on This Auspicious Day

ನವಗ್ರಹ ಮಂತ್ರ ದಿನ ಪಠಿಸುವುದರ ಮಹತ್ವ ತಿಳಿಯಿರಿ

by Saaksha Editor
December 20, 2025
0

ನಮ್ಮ ಜಾತಕದಲ್ಲಿರುವ ನವಗ್ರಹಗಳು ನಮ್ಮ ಜೀವನದಲ್ಲಿ ನಡೆಯುವ ಎಲ್ಲಾ ಒಳ್ಳೆಯ ಮತ್ತು ಕೆಟ್ಟ ವಿಷಯಗಳನ್ನು ನಿರ್ಧರಿಸುತ್ತವೆ. ನಾವು ಯಾವುದೇ ದೇವಸ್ಥಾನಕ್ಕೆ (Temple) ಭೇಟಿ ನೀಡಿದರೂ ನವಕೃಷ್ಣರನ್ನು ಪೂಜಿಸುವುದಿಲ್ಲ. ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram