ಮಹಾಲಕ್ಷ್ಮಿಯ ಈ ಮಂತ್ರವನ್ನು 108 ಬಾರಿ ಹೇಳಿದ್ರೆ ನಿಮ್ಮ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ ಕಷ್ಟಗಳು ನಿಮ್ಮ ಹತ್ತಿರಾ ಕೂಡಾ ಸುಳಿಯುವುದಿಲ್ಲಾ…!!!
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಸನಾತನ ಹಿಂದೂ ಧರ್ಮದ ಸಂಪ್ರಾದಾಯದಲ್ಲಿ ಮಹಾಲಕ್ಷ್ಮಿ ದೇವಿಯನ್ನು ಧನ ಸಂಪತ್ತಿನ ಅಧಿನದ ಮಹಾದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀಯೊಂದು ಹಿಂದೂ ಧರ್ಮದ ಮನೆಯಲ್ಲೂ ಕೂಡ ಮಹಾಲಕ್ಷ್ಮಿಯನ್ನು ಆರಾಧಿಸುತ್ತಾರೆ.
ಅದರಲ್ಲೂ ಸೌಭಾಗ್ಯದಂತಹ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ.
ಮಹಾಲಕ್ಷ್ಮಿಯ ಬಲಿಷ್ಠ ಶಕ್ತಿಶಾಲಿ ಪೂಜೆ
ಕಮಲವನ್ನೇ ತನ್ನ ಆಸನವಾಗಿರಿಸಿಕೊಂಡ ಈಕೆಯನ್ನು ಪದ್ಮ, ಕಮಲಾ, ಪದ್ಮಪ್ರಿಯ, ಪದ್ಮಮಾಲಾಧಾರಿ ದೇವಿ, ಪದ್ಮಮುಖಿ, ಪದ್ಮಾಕ್ಷಿ, ಪದ್ಮಾಷ್ಟ, ಪದ್ಮಸುಂದರಿ ಹೀಗೆ ನಾನಾ ಹೆಸರುಗಳಿಂದ ಈಕೆಯನ್ನು ಕರೆಯಲಾಗುತ್ತದೆ, ಶುಕ್ರವಾರದ ದಿನ ಈಕೆಗೆ ವಿಶೇಷ ಪೂಜೆ ನೀಡಲಾಗುತ್ತದೆ.
ಈ ವಿಶೇಷ ದಿನಗಳಲ್ಲಿ ಆಕೆಯನ್ನು ಪೂಜಿಸಿದರೆ ಮನೆಯಲ್ಲಿ ಸಂಪತ್ತು ಹೆಚ್ಚಾಗುತ್ತದೆ ಎನ್ನುವುದು ಹಿಂದೂ ಧರ್ಮದಲ್ಲಿನ ನಂಬಿಕೆ. ಅದೃಷ್ಟದ ದೇವತೆಯಾದ ಲಕ್ಷ್ಮಿಯನ್ನು ಕೆಲವೊಮದು ಮಂತ್ರ, ಸ್ತೋತ್ರಗಳ ಮೂಲಕ ಹಾಡಿ ಹೊಗಳಿದರೆ ಆಕೆಯು ಪ್ರಸನ್ನಳಾಗುತ್ತಾಳೆ.
ಇಲ್ಲಿ ಲಕ್ಷ್ಮಿ ದೇವಿಗೆ ಸಂಬಂಧಿಸಿದ ಕೆಲವೊಂದು ಮಂತ್ರಗಳಿವೆ. ಈ ಮಂತ್ರಗಳನ್ನು ಶ್ರದ್ಧಾ, ಭಕ್ತಿಯಿಂದ ಪಠಿಸಿದರೆ ನಿಮ್ಮ ಇಷ್ಟಾರ್ಥಗಳು ನೆರವೇರುವುದು. ವಿವಿಧ ರೀತಿಯ ಲಕ್ಷ್ಮಿ ಮಂತ್ರಗಳಿವೆ.
ಇಲ್ಲಿ ನಾವು ಕೆಲವೊಂದು ಪ್ರಮುಖ ಮಂತ್ರಗಳನ್ನು ಮಾತ್ರ ನೀಡಿದ್ದೇವೆ. ಹುಣ್ಣಿಮೆಯ ದಿನದಿಂದ ಲಕ್ಷ್ಮಿ ದೇವಿಗೆ ಮಂತ್ರವನ್ನು ಪಠಿಸಲು ಆರಂಭಿಸಿದರೆ ಬಹಳ ಉತ್ತಮ. ಅಂದರೆ ನಿಮ್ಮ ಮೊದಲ ಮಂತ್ರ ಪಠಣೆಯು ಹುಣ್ಣಿಮೆ ದಿನದಿಂದ ಶುರುವಾಗಲಿ.
ಶುಕ್ರವಾರದಂದು ಕೂಡ ಈ ಮಂತ್ರವನ್ನು ಪಠಿಸಿದರೆ ಶುಭವಾಗುತ್ತದೆ. ಈ ಮಂತ್ರಗಳನ್ನು ದಿನಕ್ಕೆ 108 ಬಾರಿ ಪಠಿಸಿದರೆ ಹಣ, ಸಂಪತ್ತು ಮತ್ತು ಸಮೃದ್ಧಿಯು ಹೆಚ್ಚಾಗುತ್ತದೆ.
ಧನಸಂಪತ್ತು ಗಳಿಸುವ ಮಂತ್ರ
ಲಕ್ಷ್ಮಿ ಬೀಜ ಮಂತ್ರ ಶ್ರೀಂ ಲಕ್ಷ್ಮಿ ದೇವಿಯನ್ನು ಮೆಚ್ಚಿಸಲು ಇದು ಉತ್ತಮ ಮಂತ್ರವಾಗಿದೆ. ಈದು ಸುಲಭದ ಸಣ್ಣ ಪದವಾದರೂ ಕೂಡ ಅಗಾಧ ಶಕ್ತಿಯನ್ನು ಹೊಂದಿದೆ. ಮಂತ್ರಗಳಲ್ಲಿರುವ ಕ್ಲೀಂ, ಹ್ರೀಂ, ಕ್ರೀಂ ಈ ಪದಗಳಿಗಿಂತಲೂ ಶ್ರೀಂ ಎನ್ನುವ ಪದವು ಹೆಚ್ಚು ಶಕ್ತಿಶಾಲಿ ಪದವಾಗಿದೆ.
ಮಹಾಲಕ್ಷ್ಮಿ ಬೀಜ ಮಂತ್ರ
|| ಓಂ ಹ್ರೀಂ ಶ್ರೀಂ ಲಕ್ಷ್ಮಿಭ್ಯೋ ನಮಃ ||
ಇದು ಶ್ರೀಂ ಎನ್ನುವ ಶಬ್ಧವನ್ನು ಬಳಸಿಕೊಂಡು ಹೇಳುವ ಸಂಪೂರ್ಣ ಬೀಜ ಮಂತ್ರವಾಗಿದೆ.
ಲಕ್ಷ್ಮಿ ಬೀಜ ಮಂತ್ರ
ಓಂ ಶ್ರೀಂಗ್ ಶ್ರೀಯೇ ನಮಃ
ಇದು ಲಕ್ಷ್ಮಿಯನ್ನು ಆರಾಧಿಸುವ ಮತ್ತೊಂದು ಬೀಜ ಮಂತ್ರವಾಗಿದೆ. ಈಗಾಗಲೇ ಹೇಳಿರುವ ಬೀಜ ಮಂತ್ರಕ್ಕೂ ಈ ಬೀಜ ಮಂತ್ರಕ್ಕೂ ಇರುವ ವ್ಯತ್ಯಾಸವೇನೆಂದರೆ ಈ ಬೀಜ ಮಂತ್ರದಲ್ಲಿ ಶ್ರೀಂ ಎನ್ನುವ ಶಬ್ಧವನ್ನು ಬಳಸಲಾಗಿಲ್ಲ.
ಮಹಮಹಮಹಲಕ್ಷ್ಮಿ ಗಾಯತ್ರಿ ಮಂತ್ರ
ಲಕ್ಷ್ಮಿ ಮಂತ್ರ ಓಂ ಹ್ರಿಂಗ್ ಶ್ರಿಂಗ್ ಕ್ರೆಂಗ್ ಶ್ರಿಂಗ್ ಕ್ಲೆಂಗ್ ಕ್ಲಿಂಗ್ ಶ್ರಿಂಗ್ ಮಹಾಲಕ್ಷ್ಮಿ ಮಾಂ ಗ್ರೀಃ ಧನಂ ಪುರ ಪೂರ್ಯ್ ಚಿಂತಾಯೈ ಡೋರೆ ಡೋರ್ಯ್ ಸ್ವಾಹಃ ||
ಈ ಮಂತ್ರವನ್ನು ಹೊರಗಡೆ ಹೋಗುವಾಗ, ಕೆಲಸ ಮಾಡುವ ಸ್ಥಳಕ್ಕೆ ತೆರಳುವ ಮೊದಲು ಅಥವಾ ಯಾವುದೇ ವ್ಯವಹಾರದ ಮಾತುಕತೆಗಳಿಗೆ ಹೋಗುವ ಮೊದಲು ಪಠಿಸಬೇಕು. ಈ ಮಂತ್ರವು ನಿಮ್ಮ ಚಿಂತೆಯನ್ನು ತೆಗೆದು ಹಾಕುತ್ತದೆ ಹಾಗೂ ಸಂಪತ್ತನ್ನು ಹೆಚ್ಚಿಸುತ್ತದೆ.
ಮಹಾಲಕ್ಷ್ಮಿ ಗಾಯತ್ರಿ ಮಂತ್ರ
|| ಓಂ ಶ್ರೀ ಮಹಾಲಕ್ಷ್ಮೈಚಾ ವಿದ್ಮಹೇ ವಿಷ್ಣು ಪತ್ನಯೇ ಚ ಧೀಮಹಿ ತನ್ನೋ ಲಕ್ಷ್ಮಿ ಪ್ರಚೋದಯಾತ್ ಓಂ ||
ವಿಷ್ಣುವಿನ ಪತ್ನಿಯಾದ ಶ್ರೀ ಲಕ್ಷ್ಮಿ ದೇವಿಯ ನಾನು ನಿಮಗೆ ಶಿರಸಾ ಬಾಗಿ ನಮಸ್ಕರಿಸುತ್ತೇನೆ. ಬುದ್ದಿವಂತಿಕೆ , ಸಂಪತ್ತು ಮತ್ತು ಸಮೃದ್ಧಿಯನ್ನು ಆಶೀರ್ವಾದಿಸಿ ಎನ್ನುವುದೇ ಈ ಮಂತ್ರದ ಅರ್ಥವಾಗಿದೆ.
ಮಹಾಲಕ್ಷ್ಮಿ ಮಂತ್ರ
|| ಓಂ ಸರ್ವಾಬಾಧಾ ವಿನಿರ್ಮುಕ್ತೋ ಧನಧಾನ್ಯಾಹ ಸುತಾನ್ವಿತಾ | ಮನುಷ್ಯೋ ಮತ್ಪ್ರಸಾದೇನ್ ನ ಸನ್ಶಯ ಓಂ ||
ತಾಯಿ ಲಕ್ಷ್ಮಿ ದೇವಿಯ ಬಳಿ ಎಲ್ಲಾ ಸಮಸ್ಯೆಗಳಿಂದ ನನ್ನನ್ನು ಮುಕ್ತಗೊಳಿಸು. ಸಾಲದ ಭಾದೆಯಿಂದ ಕೂಡ ನನ್ನನ್ನು ಮುಕ್ತಗೊಳಿಸಿ ಧನವನ್ನು ಅಂದರೆ ಹಣವನ್ನು ಕರುಣಿಸು ಎಂದು ಬೇಡುವುದಾಗಿದೆ.
ತಾಂತ್ರಿಕ ಲಕ್ಷ್ಮಿ ಮಂತ್ರ
|| ಓಂ ಶ್ರಿಂಗ್ ಹ್ರಿಂಗ್ ಕ್ಲಿಂಗ್ ಐಂಗ್ ಸಾಂಗ್ ಓಂ ಹ್ರಿಂಗ್ ಕಾ ಅ ಇ ಲ ಹ್ರಿಂಗ್ ಹ ಸ ಕ ಹ ಲ ಹ್ರಿಂಗ್ ಸಕಲ್ ಹ್ರಿಂಗ್ ಸೌಂಗ್ ಐಂಗ್ ಕ್ಲಿಂಗ್ ಹ್ರಿಂಗ್ ಶ್ರಿಂಗ್ ಓಂ ||
ಈ ಮಂತ್ರವು ಮಹಾಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಲು ಬಳಸಲಾಗುವ ಶಕ್ತಿಶಾಲಿ ತಾಂತ್ರಿಕ ಮಂತ್ರವಾಗಿದೆ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಲಕ್ಷ್ಮಿ ಸ್ತೋತ್ರ
ಲಕ್ಷ್ಮಿ ನರಸಿಂಹ ಮಂತ್ರ
|| ಓಂ ಹ್ರಿಂಗ್ ಕ್ಷ್ರಾಂಗ್ ಶ್ರಿಂಗ್ ಲಕ್ಷ್ಮಿ ನರಸಿಂಗೇ ನಮಃ ||
|| ಓಂ ಕ್ಲಿಂಗ್ ಕ್ಷ್ರಾಂಗ್ ಶ್ರಿಂಗ್ ಲಕ್ಷ್ಮಿ ದೇವೈ ನಮಃ ||
ಈ ಮಂತ್ರದ ಮುಖಾಂತರ ನಾವು ಲಕ್ಷ್ಮಿ ದೇವಿಯೊಂದಿಗೆ ನರಸಿಂಹನನ್ನು ಕೂಡ ಆರಾಧಿಸಬಹುದಾಗಿದೆ.
ಏಕದಶಾಕ್ಷರ ಸಿದ್ಧಿ ಲಕ್ಷ್ಮಿ ಮಂತ್ರ
|| ಓಂ ಶ್ರಿಂಗ್ ಹ್ರಿಂಗ್ ಕ್ಲಿಂಗ್ ಶ್ರಿಂಗ್ ಸಿದ್ಧಾ ಲಕ್ಷ್ಮೈ ನಮಃ||
ಈ ಲಕ್ಷ್ಮಿ ಮಂತ್ರವನ್ನು ಪಠಿಸಿದರೆ ಸಿದ್ಧವನ್ನು ತಲುಪಲು ನಿಮಗೆ ಸಹಕಾರಿಯಾಗುತ್ತದೆ.
ಈ ಮೆಲಿನ ಲಕ್ಷ್ಮಿ ಮಂತ್ರಗಳನ್ನು ಪಠಿಸುವಾಗ ಕೈಯಲ್ಲಿ ಮಣಿಮಾಲೆಯನ್ನೋ ಅಥವಾ ಕಮಲದ ಬಿಜದಿಂದ ತಯಾರಿಸಿದ ಮಾಲೆಯನ್ನೋ ಹಿಡಿದು ಲಕ್ಷ್ಮಿಯನ್ನು ಆರಾಧಿಸಬೇಕು. ಇದರಿಂದ ಲಕ್ಷ್ಮಿ ದೇವಿಯು ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ. ನಿಮ್ಮ ಮನೆಯ ಸಿರಿ, ಸಂಪತ್ತು, ಐಶ್ವರ್ಯ ವೃದ್ಧಿಸುತ್ತದೆ.