ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕನ್ನಡಿಗರನ್ನು ಕೆರಳಿಸಿದ್ದ ಕಮಲ್ ಹಾಸನ್ ಗೆ ಕೋರ್ಟ್ ನಲ್ಲಿ ಶಾಕ್

ಅರ್ಜಿ ತ್ವರಿತ ವಿಚಾರಣೆಗೆ ಒಪ್ಪದ ಕೋರ್ಟ್

Author2 by Author2
June 9, 2025
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ನವದೆಹಲಿ: ಕನ್ನಡಿಗರನ್ನು ಕೆರಳಿಸಿದ್ದ ನಟ ಕಮಲ್ ಹಾಸನ್ ಗೆ ಕೋರ್ಟ್ ಶಾಕ್ ನೀಡಿದೆ.

ಕರ್ನಾಟಕದಲ್ಲಿ ‘ಥಗ್ ಲೈಫ್’ ಪ್ರದರ್ಶನಗೊಳ್ಳುವ ಚಿತ್ರಮಂದಿರಗಳ ರಕ್ಷಣೆಗಾಗಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ‘ಥಗ್ ಲೈಫ್’ ಚಲನಚಿತ್ರ ಪ್ರದರ್ಶನಕ್ಕೆ ಬೆದರಿಕೆಗಳಿವೆ ಎಂದು ಅರ್ಜಿ ಸಲ್ಲಿಸಿದ್ದು, ಈ ಕುರಿತು ತುರ್ತು ವಿಚಾರಣೆ ನಡೆಸಬೇಕೆಂದು ಮನವಿ ಮಾಡಲಾಗಿತ್ತು. ಆದರೆ, ಕೋರ್ಟ್ ಇದಕ್ಕೆ ನಿರಾಕರಿಸಿದೆ.

Related posts

ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

January 31, 2026
ಮಹೇಶ್ ಬಾಬು  ಮಲ್ಟಿಪ್ಲೆಕ್ಸ್ ಗ್ಯಾಲರಿಯಲ್ಲಿ ದರ್ಶನ್ ಫೋಟೋ ಮಾಯ: ಡಿ ಬಾಸ್ ಕಡೆಗಣನೆಗೆ ಕಾರಣವೇನು?

ಮಹೇಶ್ ಬಾಬು ಮಲ್ಟಿಪ್ಲೆಕ್ಸ್ ಗ್ಯಾಲರಿಯಲ್ಲಿ ದರ್ಶನ್ ಫೋಟೋ ಮಾಯ: ಡಿ ಬಾಸ್ ಕಡೆಗಣನೆಗೆ ಕಾರಣವೇನು?

January 19, 2026

ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ಪೀಠವು ಕರ್ನಾಟಕದ ರಂಗಭೂಮಿ ಸಂಘವು ಹೈಕೋರ್ಟ್‌ ಮೊರೆ ಹೋಗುವಂತೆ ಸೂಚಿಸಿದೆ. ಅರ್ಜಿದಾರರ ಪರ ಹಾಜರಾದ ವಕೀಲರು, ಕರ್ನಾಟಕದಲ್ಲಿ ಚಲನಚಿತ್ರ ಪ್ರದರ್ಶನವನ್ನು ವಿರೋಧಿಸಿ ಗಡಿನಾಡು ಗುಂಪುಗಳು ಬಹಿರಂಗ ಬೆದರಿಕೆ ಹಾಕಿವೆ.

ಚಿತ್ರಮಂದಿರಗಳಿಗೆ ಬೆಂಕಿ ಇಡುವುದಾಗಿ ಬೆದರಿಕೆ ಒಡ್ಡಿವೆ ಎಂದು ವಾದಿಸಿದರು. ಈ ವೇಳೆ ಸುಪ್ರೀಂ ಕೋರ್ಟ್‌ ಪ್ರಕರಣವನ್ನು ತುರ್ತು ವಿಚಾರಣೆಗೆ ನಿರಾಕರಿಸಿದೆ.

Tags: Cinemacourtkamal hasanKannadamanamohannew dehli
ShareTweetSendShare
Join us on:

Related Posts

ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

by Shwetha
January 31, 2026
0

ಬಿಗ್ ಬಾಸ್ ಕಿರೀಟ ಮುಡಿಗೇರಿಸಿಕೊಂಡ ಮಂಡ್ಯದ ಗಿಲ್ಲಿ ನಟ ಈಗ ಬರೀ ರಿಯಾಲಿಟಿ ಶೋ ಸ್ಟಾರ್ ಅಲ್ಲ, ಗಾಂಧಿನಗರದ ಹೊಸ ಸೆನ್ಸೇಷನ್. ನೂರು ದಿನಗಳ ಕಾಲ ದೊಡ್ಮನೆಯಲ್ಲಿ...

ಮಹೇಶ್ ಬಾಬು  ಮಲ್ಟಿಪ್ಲೆಕ್ಸ್ ಗ್ಯಾಲರಿಯಲ್ಲಿ ದರ್ಶನ್ ಫೋಟೋ ಮಾಯ: ಡಿ ಬಾಸ್ ಕಡೆಗಣನೆಗೆ ಕಾರಣವೇನು?

ಮಹೇಶ್ ಬಾಬು ಮಲ್ಟಿಪ್ಲೆಕ್ಸ್ ಗ್ಯಾಲರಿಯಲ್ಲಿ ದರ್ಶನ್ ಫೋಟೋ ಮಾಯ: ಡಿ ಬಾಸ್ ಕಡೆಗಣನೆಗೆ ಕಾರಣವೇನು?

by Shwetha
January 19, 2026
0

ಬೆಂಗಳೂರು: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಒಡೆತನದ ಪ್ರತಿಷ್ಠಿತ ಎಎಂಬಿ ಸಿನಿಮಾಸ್ ಬೆಂಗಳೂರಿನಲ್ಲಿ ತನ್ನ ಅದ್ದೂರಿ ಪ್ರದರ್ಶನವನ್ನು ಆರಂಭಿಸಿದೆ. ಗಾಂಧಿನಗರದ ಐತಿಹಾಸಿಕ ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ...

ಡಮಾಲ್ ಡಿಮಿಲ್ ಡಕ್ಕ.. ಗಿಲ್ಲಿ ಗೆದ್ದಿದ್ದು ಪಕ್ಕಾ! 5 ಸಲಿ ಸೋತವನು ಬಿಗ್ ಬಾಸ್ ಸುಲ್ತಾನನಾದ ರೋಚಕ ಕಥೆ!

ಡಮಾಲ್ ಡಿಮಿಲ್ ಡಕ್ಕ.. ಗಿಲ್ಲಿ ಗೆದ್ದಿದ್ದು ಪಕ್ಕಾ! 5 ಸಲಿ ಸೋತವನು ಬಿಗ್ ಬಾಸ್ ಸುಲ್ತಾನನಾದ ರೋಚಕ ಕಥೆ!

by Shwetha
January 19, 2026
0

ಕರುನಾಡಿನ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಅದ್ದೂರಿ ತೆರೆಬಿದ್ದಿದೆ. ಕೋಟ್ಯಂತರ ಕನ್ನಡಿಗರ ನಿರೀಕ್ಷೆಯಂತೆಯೇ ಅಂತಿಮವಾಗಿ ಗೆಲುವಿನ ನಗೆ ಬೀರಿದ್ದು ಕಾಮಿಡಿ ಕಿಂಗ್...

ಗಿಲ್ಲಿ ಅಂದ್ರೆ ಸುಮ್ನೆನಾ? ಕಲರ್ಸ್ ಕನ್ನಡದಲ್ಲಿ ಲೈಕ್ಸ್ ಸುನಾಮಿ ಎಬ್ಬಿಸಿದ ಶೋ ಮ್ಯಾನ್; ಫಿನಾಲೆಗೂ ಮುನ್ನವೇ ಟ್ರೋಫಿ ಬೇಟೆ ಶುರು ಮಾಡಿದ ಡೆವಿಲ್ ಸ್ಟಾರ್

ಗಿಲ್ಲಿ ಅಂದ್ರೆ ಸುಮ್ನೆನಾ? ಕಲರ್ಸ್ ಕನ್ನಡದಲ್ಲಿ ಲೈಕ್ಸ್ ಸುನಾಮಿ ಎಬ್ಬಿಸಿದ ಶೋ ಮ್ಯಾನ್; ಫಿನಾಲೆಗೂ ಮುನ್ನವೇ ಟ್ರೋಫಿ ಬೇಟೆ ಶುರು ಮಾಡಿದ ಡೆವಿಲ್ ಸ್ಟಾರ್

by Shwetha
January 16, 2026
0

ಬಿಗ್‌ಬಾಸ್ ಕನ್ನಡ ಸೀಸನ್ 12ರ ಕಿರೀಟ ಯಾರ ಮುಡಿಗೇರಲಿದೆ ಎನ್ನುವ ಕುತೂಹಲಕ್ಕೆ ಇನ್ನೆರಡೇ ದಿನಗಳಲ್ಲಿ ತೆರೆ ಬೀಳಲಿದೆ. ಆದರೆ ಫಿನಾಲೆಗೂ ಮುನ್ನವೇ ಇಡೀ ಕರ್ನಾಟಕದಲ್ಲಿ ಗಿಲ್ಲಿ ಹೆಸರಿನ...

ರಾಕಿಂಗ್ ಸ್ಟಾರ್ ಯಶ್ ಟಾಕ್ಸಿಕ್ ಟೀಸರ್ ವಿರುದ್ಧ ಸಮರ: ಯಶ್ ಅವರಿಗಿಂತ ಸಮಾಜದ ಮಕ್ಕಳು ಮುಖ್ಯ; ಟಾಕ್ಸಿಕ್ ಟೀಸರ್ ಬ್ಯಾನ್ ಮಾಡಿ ಯಶ್ ಸಿನಿಮಾ ವಿರುದ್ಧ ಕಿಡಿಕಾರಿದ ವಕೀಲರು

ರಾಕಿಂಗ್ ಸ್ಟಾರ್ ಯಶ್ ಟಾಕ್ಸಿಕ್ ಟೀಸರ್ ವಿರುದ್ಧ ಸಮರ: ಯಶ್ ಅವರಿಗಿಂತ ಸಮಾಜದ ಮಕ್ಕಳು ಮುಖ್ಯ; ಟಾಕ್ಸಿಕ್ ಟೀಸರ್ ಬ್ಯಾನ್ ಮಾಡಿ ಯಶ್ ಸಿನಿಮಾ ವಿರುದ್ಧ ಕಿಡಿಕಾರಿದ ವಕೀಲರು

by Shwetha
January 11, 2026
0

ಬೆಂಗಳೂರು: ಕೆಜಿಎಫ್ ಸರಣಿಯ ಬೃಹತ್ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಟೀಸರ್ ಬಿಡುಗಡೆಯಾಗಿ ಎಲ್ಲೆಡೆ ಸದ್ದು ಮಾಡುತ್ತಿದೆ. ಆದರೆ, ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram