ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶುಕ್ರವಾರದಂದು ಕನಕಧಾರ ಲಕ್ಷ್ಮಿ ಮಂತ್ರ ಪಠಿಸುವ ವಿಧಾನ

Mahesh M Dhandu by Mahesh M Dhandu
May 2, 2022
in Astrology, Newsbeat, ಜ್ಯೋತಿಷ್ಯ
kanakadhara lakshmi mantra in kannada saaksha tv

kanakadhara lakshmi mantra in kannada saaksha tv

Share on FacebookShare on TwitterShare on WhatsappShare on Telegram

ಶುಕ್ರವಾರದಂದು ಕನಕಧಾರ ಲಕ್ಷ್ಮಿ ಮಂತ್ರ ಪಠಿಸುವ ವಿಧಾನ

1) ಕನಕಧಾರ ಮಂತ್ರವನ್ನು ಪಠಿಸುವ ಮುನ್ನ ಸ್ನಾನ ಮಾಡಿ ಶುದ್ಧವಾದ ಹಾಗೂ ಸಡಿಲವಾದ ಬಟ್ಟೆಯನ್ನು ಧರಿಸಬೇಕು.

Related posts

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

March 31, 2026
ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

March 31, 2026

2) ಮಂತ್ರವನ್ನು ಪಠಿಸಲು ನಿಮಗಿಷ್ಟವಾದ ಭಂಗಿಯಲ್ಲಿ ಕುಳಿತುಕೊಳ್ಳಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

3) ನೆಲದ ಮೇಲೆ ಕುಳಿತುಕೊಳ್ಳಲು ಸಾಧ್ಯವಾಗದವರು ಕುರ್ಚಿಯ ಮೇಲೆ ಅಥವಾ ಸೋಫಾದ ಮೇಲೆ ಕುಳಿತುಕೊಳ್ಳಬೇಕು.

4) ಮಂತ್ರವನ್ನು ಪಠಿಸುವ ಮುನ್ನ ಪ್ರಾಣಾಯಾಮವನ್ನು ಮಾಡಬೇಕು.

5) ಪ್ರಾಣಾಯಾಮ ಮಾಡಿದ ನಂತರ ಕಣ್ಣುಗಳನ್ನು ಮುಚ್ಚಿ ಧ್ಯಾನಾವಸ್ಥೆಯಲ್ಲಿ ಕನಕಧಾರ ಮಂತ್ರವನ್ನು ಪಠಿಸಿ.

ಕನಕಧಾರ ಮಂತ್ರ:

” ಓಂ ಐಂ ಹ್ರೀ ಶ್ರೀಂ ಕ್ಲೀಂ ಕನಕಧಾರಾಯೇ ಹ್ರೀಂ ಸ್ವಾಹಾ “

6) ಕನಕಧಾರ ಮಂತ್ರವನ್ನು ನಿರಂತರವಾಗಿ 10 ನಿಮಿಷಗಳ ಕಾಲ ಪಠಿಸಬೇಕು. ದೀಪಾವಳಿಯಂದು ತಪ್ಪದೇ ಕನಕಧಾರ ಮಂತ್ರವನ್ನು ಪಠಿಸಿ.

7) ರುದ್ರಾಕ್ಷ ಜಪಮಾಲೆಯೊಂದಿಗೆ ಕನಕಧಾರ ಮಂತ್ರವನ್ನು ಜಪಿಸಬಹುದು ಅಥವಾ ಹೂಮಾಲೆಯನ್ನು ಹಿಡಿದು ಕೂಡ ಮಂತ್ರವನ್ನು ಪಠಿಸಬಹುದು.

8) ನಂಬಿಕೆಗಳ ಪ್ರಕಾರ, ಕನಕಧಾರ ಮಂತ್ರವು ಅತ್ಯಂತ ಶಕ್ತಿಯುತವಾದ ಮಂತ್ರವಾಗಿದೆ. ಮಂತ್ರವನ್ನು ಪಠಿಸಲು ಆರಂಭಿಸಿದ 41 ದಿನಗಳಲ್ಲೇ ಮಂತ್ರದ ಪ್ರಯೋಜನವನ್ನು ತಿಳಿದುಕೊಳ್ಳುವಿರಿ.

ಕನಕಧಾರ ಮಂತ್ರದ ಪ್ರಯೋಜನ

ಈ ಮಂತ್ರ ಪಠಿಸಿದರೆ ಸಂತಾನ ಭಾಗ್ಯ ಖಚಿತ..! ಆದರೆ ಈ ನಿಯಮಗಳನ್ನು ಪಾಲಿಸಿ
ಕನಕಧಾರ ಮಂತ್ರ ಪಠಿಸುವಾಗ ಈ ನಿಯಮವನ್ನು ಗಮನದಲ್ಲಿಟ್ಟುಕೊಳ್ಳಿ:

1) ಕನಕಧಾರ ಮಂತ್ರವು ಶಕ್ತಿಯುತ ಮಂತ್ರವಾಗಿದ್ದು, ಈ ಮಂತ್ರದ ಮೇಲೆ ಗೌರವವನ್ನಿಟ್ಟು ಪಠಿಸಬೇಕು.

2) ಕನಕಧಾರ ಮಂತ್ರದ ಅಭ್ಯಾಸ ಮಾಡುವಾಗ ಯಶಸ್ಸನ್ನು ಪಡೆಯುತ್ತಿದ್ದಂತೆ ನಿಮ್ಮ ಸ್ವಭಾವವನ್ನೂ ಬದಲಾಯಿಸಿಕೊಳ್ಳಿ.

3) ಕನಕಧಾರ ಮಂತ್ರವನ್ನು ಪಠಿಸಲು ಯಾವುದೇ ಗುರುಗಳ ಅಥವಾ ಯಾವುದೇ ಪಂಡಿತರ ಅಗತ್ಯವಿಲ್ಲ.

4) ಕನಕಧಾರ ಮಂತ್ರದ ಅಭ್ಯಾಸವನ್ನು ನೀವು ದೀಪಾವಳಿ ಹಬ್ಬದ ದಿನದಿಂದ ಅಥವಾ ಯಾವುದೇ ಮಾಸದ ಶುಕ್ಲ ಪಕ್ಷದ ಗುರುವಾರದಿಂದ ಪ್ರಾರಂಭಿಸಬೇಕು.

5) ನೀವು ಗೃಹಿಣಿಯಾಗಿದ್ದರೆ, ಉದ್ಯೋಗದಲ್ಲಿ, ಅಂಗಡಿ ಅಥವಾ ವ್ಯವಹಾರದಲ್ಲಿ ತೊಡಗಿದ್ದರೆ ಪೂರ್ವಕ್ಕೆ ಎದುರಾಗಿ ಕುಳಿತು ಕನಕಧಾರ ಮಂತ್ರವನ್ನು ಪಠಿಸಬೇಕು.

6) ನೀವು ಫ್ಯಾಷನ್‌ ಅಥವಾ ಸೌಂದರ್ಯಕ್ಕೆ ಸಂಬಂಧಿಸಿದ ಉದ್ಯೋಗವನ್ನು ಮಾಡುತ್ತಿದ್ದರೆ, ಮಾಧ್ಯಮದಲ್ಲಿ ಕೆಲಸ ಮಾಡುತ್ತಿದ್ದರೆ, ಕಲಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೆ, ಹೋಟೆಲ್‌ ಅಥವಾ ಇನ್ನಿತರ ಬೆಂಕಿಗೆ ಸಂಬಂಧಿಸಿದ ಕೆಲಸದಲ್ಲಿ ತೊಡಗಿಕೊಂಡಿದ್ದರೆ ಪಶ್ಚಿಮ ದಿಕ್ಕಿಗೆ ಎದುರಾಗಿ ಕುಳಿತು ಕನಕಧಾರ ಮಂತ್ರವನ್ನು ಜಪಿಸಬೇಕು.

7) ನೀವು ವೈದ್ಯಕೀಯ ಕ್ಷೇತ್ರದಲ್ಲಿ ದುಡಿಯುತ್ತಿದ್ದರೆ, ವಿದ್ಯಾರ್ಥಿಗಳಾಗಿದ್ದರೆ ಅಥವಾ ಕೃಷಿಯಲ್ಲಿ ತೊಡಗಿದ್ದರೆ ಉತ್ತರಕ್ಕೆ ಉಖ ಮಾಡಿ ಕುಳಿತು ಕನಕಧಾರ ಮಂತ್ರವನ್ನು ಪಠಿಸಬೇಕು.

8) ಒಂದು ವೇಳೆ ಕಮ್ಮಾರರು, ತೈಲ, ಸರ್ಕಾರಿ ವಲಯದಲ್ಲಿ, ಸಾಮಾಜಿಕ ಸೇವೆಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿದ್ದರೆ ನೀವು ದಕ್ಷಿಣ ದಿಕ್ಕಿನತ್ತ ಮುಖಮಾಡಿ ಕನಕಧಾರ ಮಂತ್ರವನ್ನು ಪಠಿಸಬೇಕು.

9) 18 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಅಥವಾ ಪುರುಷರು ಕನಕಧಾರ ಮಂತ್ರವನ್ನು ಪಠಿಸಬಹುದು.

10) ಮಹಿಳೆಯರು ಮುಟ್ಟಿನ ಸಮಯ ಮುಗಿದ ನಂತರ ಕನಕಧಾರ ಮಂತ್ರವನ್ನು ಪಠಿಸಬಹುದು.

11) ನೀವು ಯಾವುದೇ ಶುಭ ಕಾರ್ಯವನ್ನು ಅಥವಾ ಒಳ್ಳೆಯ ಕೆಲಸವನ್ನು ಆರಂಭಿಸುವಾಗ ಅಡೆತಡೆಗಳು ಬಾರದಿರಲೆಂದು ಕನಕಧಾರ ಮಂತ್ರವನ್ನು ಪಠಿಸಬೇಕು.

12) ಕನಕಧಾರ ಮಂತ್ರವನ್ನು ಸೂರ್ಯಾಸ್ತದ ನಂತರ ಪಠಿಸುವುದು ಅತ್ಯಂತ ಹೆಚ್ಚು ಶಕ್ತಿಯುತ ಪರಿಣಾಮವನ್ನು ನೀಡುವುದು.

13) ಕನಕಧಾರ ಮಂತ್ರದ ಅಭ್ಯಾಸ ಮುಗಿದ ಮೇಲೆ ಅಶ್ವನಿ ಮುದ್ರೆಯನ್ನು ಅನುಸರಿಸಬೇಕು. ಈ ಮುದ್ರೆಯು ನಿಮಗೆ ಬ್ರಹ್ಮಚರ್ಯವನ್ನು ಅನುಸರಿಸಲು ಸಹಕರಿಸುತ್ತದೆ.

ಕನಕಧಾರ ಮಂತ್ರವು ಅತ್ಯಂತ ಶಕ್ತಿಯುತ ಮಂತ್ರವಾಗಿದ್ದು, ಇದರ ಪ್ರಾಮುಖ್ಯತೆಯನ್ನು ತಿಳಿದವರು ಅತಿ ವಿರಳ. ಈ ಮಂತ್ರವನ್ನು ಋಣ ಮುಕ್ತಿಗಾಗಿ ಪಠಿಸುತ್ತಾರೆ. ಅಂದರೆ ಸಾಲದ ಭಾದೆಯಿಂದ ಮುಕ್ತಗೊಳ್ಳಲು ಹೆಚ್ಚಾಗಿ ಈ ಮಂತ್ರವನ್ನು ಪಠಿಸುತ್ತಾರೆ.

ಶ್ರೀ ಜಗದ್ಗುರು ಆದಿಶಂಕರಾಚಾರ್ಯ ವಿರಚಿತ ಕನಕಧಾರಾ ಸ್ತೋತ್ರಂ – ಕನಕಧಾರಾ ಸ್ತೋತ್ರದ ವಿವರಣೆ ಭಾವರ್ಥ ಕೂಡ ಇದೆ ಸ್ಪಷ್ಟವಾಗಿ ಹೇಳಲು ಕಷ್ಟವಾದರೆ ಕನ್ನಡದ ಅರ್ಥ ಓದಿ ಮಹಾಲಕ್ಷ್ಮಿ ಕೃಪೆ ನಿಮದಾಗಲಿ

ಅಂಗಂ ಹರೇ ಪುಲಕಭೂಷಣಮಾಶ್ರಯಂತೀ
ಭೃಂಗಾಗನೇವ ಮುಕುಲಾಭರಣಂ ತಮಾಲಮ್ |
ಅಂಗೀಕೃತಾಖಿಲವಿಭೂತಿರಪಾಂಗಲೀಲಾ
ಮಾಂಗಲ್ಯದಾಸ್ತು ಮಮ ಮಂಗಳದೇವತಾಯಾ || 1 ||

ತಮಾಲವೆಂಬ ಮರದ ಆಭರಣಪ್ರಾಯವಾದ ಮೊಗ್ಗನ್ನು ಆಶ್ರಯಿಸಿರುವ ಹೆಣ್ಣುದುಂಬಿಯಂತೆ – ಶ್ರೀ ಮಹಾವಿಷ್ಣುವಿನ ರೋಮಾಂಚಗೊಂಡ ಶರೀರವನ್ನು ಅವಲಂಬಿಸಿರುವ, ಮಂಗಳದೇವತೆಯಾದ ( ಮಹಾಲಕ್ಷ್ಮಿಯ ), ಸಮಸ್ತ ಐಶ್ವರ್ಯಗಳನ್ನೂ ಅಡಗಿಸಿಕೊಂಡಿರುವ ಕುಡಿಗಣ್ಣಿನ ನೋಟಗಳೆಂಬ ಲೀಲೆಯು ನನಗೆ ಮಂಗಳವನ್ನೀಯಲಿ.

ಮುಗ್ಧಾಮುಹುರ್ವಿದಧತೀ ವದನೇ ಮುರಾರೇ |
ಪ್ರೇಮತ್ರಪಾಪ್ರಣೀಹಿತಾನಿ ಗತಾಗತಾನಿ |
ಮಾಲಾದೃಶೋರ್ಮಧುಕರೀವ ಮಹೋತ್ಪಲೇ ಯಾ
ಸಾ ಮೇ ಶ್ರಿಯಂ ದಿಶತು ಸಾಗರಸಂಭವಾಯಾಃ || 2 ||

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಶ್ರೀ ಮಹಾವಿಷ್ಣುವಿನ ಮುಖದ ಕಡೆಗೆ ಪ್ರೇಮಪೂರ್ವಕವಾದ ನಾಚಿಕೆಯಿಂದ ನೋಟವನ್ನು ಬೀರುತ್ತಾ ಹಾಗೂ ಹಿಂದೆಗೆಯುತ್ತಾ ಮುಗ್ದವಾದ ರೀತಿಯಿಂದ ಚಲಿಸುತ್ತಿರುವ ಎರಡು ದೊಡ್ಡನೈದಿಲೆಗಳಂತೆ ಇರುವ – ಹಾಗೂ ಹೂಮಾಲೆಯನ್ನು ನೋಡುತ್ತಿರುವ ದುಂಬಿಯಂತೆ ಇರುವ ಸಾಗರಕನ್ನಿಕೆಯಾದ ಲಕ್ಷ್ಮಿಯ ಕಟಾಕ್ಷಗಳು ನನಗೆ ಐಶ್ವರ್ಯವನ್ನುಂಟು ಮಾಡಲಿ

ಅಮೀಲಿತಾಕ್ಷಮಧಿಗಮ್ಯ ಮುದಾ ಮುಕುಂದಂ –
ಆನಂದಕಂದಮನಿಮೇಷಮನಂಗತಂತ್ರಮ್ |
ಅಕೇಕರಸ್ಥಿತಕನೀನಿಕಪಕ್ಷ್ಮನೇತ್ರಮ್
ಭೂತ್ಯೈಭವೇನ್ಮಮ ಭುಜಂಗಶಯಾಂಗನಾಯಾಃ || 3 ||

ಸ್ವಲ್ಪವೇ ಮುಚ್ಚಿದ ಕಣ್ಣುಳ್ಳ ಹಾಗೂ ಆನಂದಭರಿತನೂ ರೆಪ್ಪೆಯಾಡಿಸದವನೂ ಮನ್ಮಥಾವಿಷ್ಟನೂ ಆದ ಮುಕುಂದ – ವಿಷ್ಣುನನ್ನು ಅರಿತವಳಾದ ನಾಗಶಯನನ ಮಡದಿಯಾದ ಲಕ್ಷ್ಮಿಯ ಕುಡಿಗಣ್ಣಿನ ನೋಟವನ್ನು ಅವಲಂಬಿಸಿರುವ ರೆಪ್ಪೆಗಳುಳ್ಳ ನೇತ್ರವು ನನ್ನ ಐಶ್ವರ್ಯ ಸಂವೃದ್ಧಿಗೆ ಕಾರಣವಾಗಲಿ.

ಬಾಹ್ವಂತರೇ ಮಧುಜಿತಃ ಶ್ರಿತಕೌಸ್ತುಭೇ ಯಾ
ಹಾರಾವಲೀ ಚ ಹರಿನೀಲಮಣೀ ವಿಭಾತಿ |
ಕಾಮಪ್ರದಾ ಭವತೋಪಿ ಕಟಾಕ್ಷಮಾಲಾ
ಕಲ್ಯಾಣಮಾವಹತು ಮೇ ಕಮಲಲಯಾಯಾಃ || 4 ||

ಮಧುಸೂದನನಾದ ವಿಷ್ಣುವಿನ ತೋಳುಗಳ ನಡುವೆ ಹಾಯ್ದ ಕೌಸ್ತುಭ ರತ್ನವನ್ನು ಆಶ್ರಯಿಸಿರುವ ಹಸಿರುಮಿಶ್ರವಾದ ಎರಡು ನೀಲಮಣಿಗಳುಳ್ಳ ಯಾವ ಹಾರವು ಹೋಳೆಯುತ್ತಿದೆಯೋ, ಮತ್ತು ಭಗವಂತನ ಹಾಗೂ ಕಮಲವಾಸಿನಿಯಾದ ದೇವಿಯ ಕುಡಿಗಣ್ಣುಗಳ ನೋಟಗಳ ಸಾಲು ( ಭಕ್ತರಿಗೆ ) ಇಷ್ಟಾರ್ಥಪ್ರದವಾಗಿ ಶೋಭಿಸುತ್ತಿರುವುದೋ – ಅದು ಸಹ ನನಗೆ ಕಲ್ಯಾಣವನ್ನುಂಟು ಮಾಡಲಿ.

ಕಾಲಾಂಬುದಾಲಿಲಲಿತೋರಸಿ ಕೈಟಭಾರೇ-
ರ್ಧಾರಾಧರಸ್ಫುರತಿ ಯಾ ತಟಿದಂಗನೇವ |
ಮಾತುಃ ಸಮಸ್ತಜಗತಾಂ ಮಹನೀಯಮೂರ್ತಿ
ಭದ್ರಾಣಿ ಮೇ ದಿಶತು ಭಾರ್ಗವನಂದನಾಯಾಃ || 5 ||

ಕೈಟಭಶತೃವಾದ ( ವಿಷ್ಣುವಿನ ) ಕಾಲಮೇಘದಂತೆ ಕಾಂತಿಯುಳ್ಳ ಸುಂದರವಾದ ಎದೆಯಲ್ಲಿ ಮಿಂಚಿನಬಳ್ಳಿಯಂತೆ ಹೊಳೆಯುತ್ತಿರುವ ಖಡ್ಗವಿದೆಯೋ, ಅದರೋಡನೆಯೇ ಎದೆಯಲ್ಲಿ ನೆಲೆಸಿರುವ ಸಮಸ್ತ ಜಗತ್ತಿಗೂ ತಾಯಿಯಾದ ಮಹಾಶ್ರೇಷ್ಠವಾದ ಭಾರ್ಗವಪುತ್ರಿಯ ದಿವ್ಯರೂಪವು ನನಗೆ ಮಂಗಳವನ್ನುಂಟು ಮಾಡಲಿ.

ಪ್ರಾಪ್ತಂ ಪದಂ ಪ್ತಥಮತಃ ಖಲು ಯತ್ಪ್ರಭಾವಾತ್
ಮಾಂಗಲ್ಯಭಾಜಿ ಮಧುಮಾಥಿನಿ ಮನ್ಮಥೇನ |
ಮಯ್ಯಾಪತೇತ್ತದಿಹ ಮಂದರಮೀಕ್ಷಣಾರ್ಥಂ
ಮಂದಾಲಸಾಕ್ಷಿ ಮಕರಾಕರಕನ್ಯಕಾಯಾಃ || 6 ||

ಯಾವ ದೇವಿಯ ಅನುಗ್ರಹ ದೃಷ್ಟಿಯಿಂದ ಮಧುಸೂದನನಲ್ಲಿ ಸ್ಥಾನವು ಮೊದಲ ಬಾರಿಗೆ ಮಂಗಳಕರವಾಗಿ ಮನ್ಮಥನಿಗೆ ದೊರಕಿತೋ ( ಆ ದೇವಿಯ ), ಸಮುದ್ರರಾಜನ ಕನ್ಯೆಯಾದ ಲಕ್ಷ್ಮಿಯ ಕಟಾಕ್ಷವು ಅಲ್ಪವಾಗಿಯಾದರೂ ಮೆಲ್ಲ ಮೆಲ್ಲನೆ ನನ್ನ ಮೇಲೆ ಹರಿಯುವಂತಾಗಲಿ.

ವಿಶ್ವಾಮರೇಂದ್ರಪದವಿಭ್ರಮದಾನದಕ್ಷ
ಮಾನಂದಹೇತುರಧಿಕಂ ಮಧವಿದ್ವಿಷೋಪಿ |
ಈಷನ್ನಿಷೀದತು ಮಯಿ ಕ್ಷಣಮೀಕ್ಷಣಾರ್ಧ
ಮಿಂದೀವರೋದರಸಹೋದರಮಿಂದಿರಾಯಾಃ || 7 ||

ಸಮಸ್ತದೇವತಾಶ್ರೇಷ್ಠರ ಪದವಿಗಳೆಂಬ ಸೌಭಾಗ್ಯವನ್ನು ಕೊಡುವದರಲ್ಲಿ ಸಮರ್ಥವಾದ, ಮತ್ತು ಮಧುಸೂದನನಿಗೂ ಹೆಚ್ಚಿನ ಆನಂದಕಾರಣವಾದ, ಕಮಲದ ಗರ್ಭದಂತೆ ಮೃದುವಾದ ಇಂದಿರಾದೇವಿಯ ಕಣ್ಣಿನ ನೋಟದ ಅರ್ಧ ಭಾಗದಲ್ಲಿ ಒಂದಿಷ್ಟಾದರೂ ನನ್ನಲ್ಲಿ ನೆಲೆಗೊಳ್ಳಲಿ.
ಇಷ್ಟಾವಿಶಿಷ್ಟಮತಯೋಪಿನರಾಯಯಾ ದ್ರಾಗ್
ದೃಷ್ಟಾಸ್ತ್ರಿವಿಷ್ಟಪದಂ ಸುಲಭಂ ಲಭಂತೇ |
ದೃಷ್ಟಿಃ ಪ್ರಹೃಷ್ಟಕಮಲೋದರದೀಪ್ತಿರೀಷ್ಟಾಂ ಪುಷ್ಟಿಂ
ಕೃಪೀಷ್ಟಮಮ ಪುಷ್ಕರವಿಷ್ಟರಾಯಾಃ || 8 ||

ವಿಶೇಷವಾದ ಪಾಂಡಿತ್ಯವುಳ್ಳ (ದೇವಿಗೆ) ಪ್ರಿಯರಾದ ಮನಷ್ಯರಾರೂ ಒಮ್ಮೆ ದೇವಿಯ ದೃಷ್ಟಿಗೆ ಪಾತ್ರರಾದದ್ದೇ ಆದರೆ ಸುಲಭವಾಗಿ ಸ್ವರ್ಗಪದವಿಯನ್ನು ಹೊಂದುವರು. ಅರಳಿದ ಕಮಲದ ಒಳಭಾಗದಂತೆ ಕಾಂತಿಯುಳ್ಳ, ಕಮಲಾಸನೆಯಾದ ದೇವಿಯ ಅಂಥ ದೃಷ್ಟಿಯ ನನಗೆ ಪುಷ್ಟಿಯನ್ನುಂಟುಮಾಡಲಿ.

ದದ್ಯಾದ್ದಯಾನುಪವನೋ ದ್ರವಿಣಾಂಬುಧಾರಾ ಮಸ್ಮಿನ್ನ
ಕಿಂಚನ ವಿಹಂಗಶಿಶೌ ವಿಷಣ್ಣೇ |
ದುಷ್ಕರ್ಮಘರ್ಮಮಪನೀಯ ಚಿರಾಯ
ದೂರಾನ್ನಾರಾಯಣಪ್ರಣಯಿನೀನಯನಾಂಬುವಾಹಃ || 9 ||

ನಾರಾಯಣನ ಪ್ರಿಯೆಯಾದ ದೇವಿಯ ಕಟಾಕ್ಷಪ್ರವಾಹವು ಕೆಟ್ಟ ಕರ್ಮಗಳೆಂಬ ಬಿಸಿಲನ್ನು ನಿತ್ಯವಾಗಿ ದೂರವಾಗಿ ತೊಡೆದುಹಾಕಿ ವಿಷಾದದಿಂದ ಕೂಡಿರುವ ದರಿದ್ರವೆಂಬ ಪಕ್ಷಿಯ ಮರಿಯಾದ (ನನ್ನಲ್ಲಿ ) ದಯೆಯಿಟ್ಟು ಕೃಪೆಯಿಂದ ಗಾಳಿಯಿಂದ ಪ್ರೇರಿಸಲ್ಪಟ್ಟ ಐಶ್ವರ್ಯವೆಂಬ ಮಳೆಯ ಧಾರೆಯುನ್ನುಂಟುಮಾಡಲಿ.

ಗೀರ್ದೇವತೇತಿ ಗರುಡಧ್ವಜಸುಂದರೀತಿ
ಶಾಕಂಭರೀತಿ ಶಶಿಶೇಖರವಲ್ಲಭೇತಿ |
ಸೃಷ್ಟಿಸ್ಥಿತಿಪ್ರಲಯಕೇಲಿಷು ಸಂಸ್ಥಿತಾಯೈ
ತಸ್ಮೈ ನಮಸ್ತ್ರಿಭುವನೈಕಗುರೋಸ್ತರುಣ್ಯೈ || 10 ||

ವಾಗ್ಧೇವಿಯೆಂದೂ ಗರುಡಧ್ವಜನಾದ ವಿಷ್ಣುವಿನ ಪ್ರಿಯಳೆಂದೂ ಶಾಖಂಬರಿಯೆಂದೂ ಚಂದ್ರಶೇಖರನಾದ ಶಿವನ ಪತ್ನಿಯೆಂದೂ ಆಯಾ ಕಾಲಕ್ಕೆ ಎಂದರೆ ಸೃಷ್ಟಿ-ಸ್ಥಿತಿ-ಸಂಹಾರ ಲೀಲೆಗಳಲ್ಲಿ ತೋರಿಕೊಂಡಿರುವವಳಾದ, ಮೂರು ಲೋಕಕ್ಕೂ ಗುರುವಾದ ಶ್ರೀ ಮನ್ನಾರಾಯಣನ ಮಡದಿಯಾದ ಅಕೆಗೆ ವಂದನೆಗಳು.

ಶ್ರುತ್ಯೈಸಮೋಸ್ತು ಶುಭಕರ್ಮಫಲಪ್ರಸೂತ್ಯೈ
ರತ್ಯೈ ನಮೋಸ್ತು ರಮಣೀಯಗುಣಾಶ್ರಯಾಯೈ |
ಶಕ್ತ್ಯೈ ನಮೋಸ್ತು ಶತಪತ್ರನಿಕೇತನಾಯೈ
ಪುಷ್ಪೈ ನಮೋಸ್ತು ಪುರುಷೋತ್ತಮವಲ್ಲಭಾಯೈ || 11 ||

ಶುಭಕರ್ಮಗಳ ಫಲವನ್ನು ಉಂಟುಮಾಡುವ ಶ್ರುತಿರೂಪಳಾದ ದೇವಿಗೆ ನಮಸ್ಕಾರವು. ರಮಣೀಯವಾದ ಗುಣಗಳಿಗೆ ಆಶ್ರಯಳಾದ ರತತಿಗೆ ನಮಸ್ಕಾರಗಳು. ಕಮಲನಿವಾಸಿನಿಯಾದ ಶಕ್ತಿರೂಪಳಾದ ಲಕ್ಷ್ಮಿಗೆ ನಮಸ್ಕಾರಗಳು. ಪುರುಷೋತ್ತಮನ ಪತ್ನಿಯಾದ ಪುಷ್ಪಿದೇವಿಗೆ ನಮಸ್ಕಾರಗಳು.

ನಮೋಸ್ತು ನಾಲಿಕನಿಭಾನನಾಯೈ
ನಮೋಸ್ತು ದಿಗ್ಧೋದಧಿಜನ್ಮಭೂಮ್ಯೈ |
ನಮೋಸ್ತು ಸೋಮಾಮೃತಸೋದರಾಯೈ
ನಮೋಸ್ತು ನಾರಾಯಣವಲ್ಲಭಾಯೈ || 12 ||

ಕಮಲದಂತೆ ಸುಂದರವಾದ ಮುಖವುಳ್ಳ ದೇವಿಗೆ ನಮಸ್ಕಾರ. ಕ್ಷೀರಸಮುದ್ರವನ್ನು ಜನ್ಮಸ್ಥಾನವಾಗಿ ಹೊಂದಿರುವವಳಿಗೆ ನಮಸ್ಕಾರ. ಸಮುದ್ರಮಂಥನ ಕಾಲದಲ್ಲಿಯೇ ( ಲಕ್ಷ್ಮಿಯೊಡನೆ ) ಹುಟ್ಟಿದ ಚಂದ್ರ ಹಾಗೂ ಅಮೃತಗಳಿಗೆ ಸೋದರಿಯಾದವಳಿಗೆ ನಮಸ್ಕಾರ ನಾರಾಯಣನ ವಲ್ಲಭೆಗೆ ವಂದನೆಗಳು.

ನಮೋಸ್ತು ಹೇಮಾಂಭುಜಪೀಠಕಾಯೈ
ನಮೋಸ್ತು ಭೂಮಂಡಲನಾಯಿಕಾಯೈ |
ನಮೋಸ್ತು ದೇವಾದಿದಯಾಪರಾಯೈ
ನಮೋಸ್ತು ಶಾರ್ಙ್ಗೌಯುಧವಲ್ಲಭಾಯೈ || 13 ||

ಸುವರ್ಣಕಮಲಪೀಠವಾಸಿನಿಯಾದ, ಭೂಮಂಡಲಕ್ಕೆಲ್ಲ ಒಡೆಯಳಾದ, ದೇವಾದಿ ಸಮಸ್ತ ಜೀವಿಗಳಲ್ಲಿಯೂ ದಯೆಯುಳ್ಳ ಮತ್ತು ಶಾರ್ಙ್ಗವೆಂಬ ಬಿಲ್ಲನ್ನು ಧರಿಸಿರುವ ವಿಷ್ಣುವಿನ ಪತ್ನಿಯಾದ ದೇವಿಗೆ ನಮಸ್ಕಾರಗಳು.

ನಮೋಸ್ತು ದೇವ್ಯೈ ಭೃಗುನಂದನಾಯೈ
ನಮೋಸ್ತು ವಿಷ್ಣೋರುರಸಿ ಸ್ಥಿತಾಯೈ |
ನಮೋಸ್ತು ಲಕ್ಷ್ಮೈ ಕಮಲಾಲಯಾಯೈ
ನಮೋಸ್ತು ದಾಮೋದರವಲ್ಲಭಾಯೈ || 14 ||

ಭೃಗುಪುತ್ರಿಯಾದ ದೇವಿಗೆ, ವಿಷ್ಣವಿನ ಹೃದಯವಾಸಿನಿಯಾದವಳಿಗೆ, ಕಮಲವಾಸಿನಿಯಾದ ಲಕ್ಷ್ಮಿಗೆ, ದಾಮೋದರನ ಪತ್ನಿಯಾದ ಮಹಾದೇವಿಗೆ ವಂದನೆಗಳು.

ನಮೋಸ್ತು ಕಾಂತ್ಯೈ ಕಮಲೇಕ್ಷಣಾಯೈ
ನಮೋಸ್ತು ಭೂತ್ಯೈ ಭವನಪ್ರಸೂತ್ಯೈ |
ನಮೋಸ್ತು ದೇವಾದಿಭಿರರ್ಚಿತಾಯೈ
ನಮೋಸ್ತು ನಂದಾತ್ಮಜವಲ್ಲಭಾಯೈ || 15 ||

ಕಮಲದಂತೆ ಕಂಗಳುಳ್ಳ ಪ್ರಕಾಶಮಾನಳಾದವಳಿಗೂ, ಜಗತ್ತನ್ನು ಹಡೆದಿರುವ ಮಹಿಮಾವಂತಳಿಗೂ ದೇವತೆಗಳೇ ಮೊದಲಾದವರಿಂದ ಪೂಜಿಸಲ್ಪಟ್ಟವಳಿಗೂ ನಂದಗೋಪನ ಮಜಗಳಾದ ದುರ್ಗೆಗೆ ಪ್ರಿಯಳಾಗಿಯೂ ಇರುವ ಮಹಾಲಕ್ಷ್ಮಿಗೆ ನಮಸ್ಕಾರಗಳು.

ಸಂಪತ್ಕರಾಣಿ ಸಕಲೇಂದ್ರಿಯ ನಂದನಾನಿ
ಸಾಮ್ರಾಜ್ಯದಾನವಿಭವಾನಿ ಸರೋರುಹಾಣಿ |
ತ್ವದ್ವಂದನಾನಿ ದುರಿತಾಹರಣೋದ್ಯತಾನಿ
ಮೂಮೇವ ಮಾತರನಿಶಂ ಕಲಯಂತು ಮಾನ್ಯೇ || 16 ||

ಸಂಪತ್ತುಗಳನ್ನು ನೀಡುವ, ಎಲ್ಲಾ ಇಂದ್ರಿಯಗಳಿಗೂ ಆನಂದವ ನ್ನುಂಟುಮಾಡುವ, ಸಾಮ್ರಾಜ್ಯ ಪದವಿಯನ್ನು ದಯಪಾಲಿಸುವ ನಿನ್ನ ಪಾದಕಮಲಗಳನ್ನು ನಮಸ್ಕರಿಸುವಿಕೆಯು ಸಕಲ ಪಾಪಗಳನ್ನೂ ಕಳೆಯುವುದರಲ್ಲಿ ಮುಂದಾಗಿರುವವು. ಎಲೌ ತಯೆ, ಮಾನನೀಯಳೆ, ಆ ವಂದನೆಗಳು ಯಾವಾಗಲೂ ನನಗೆ ಸಂಭವಿಸುತ್ತಿರಲಿ.

kanakadhara lakshmi mantra in kannada saaksha tv
kanakadhara lakshmi mantra in kannada saaksha tv

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಯತ್ಕಟಾಕ್ಷಸಮುಪಾಸನಾವಿಧಿಃ
ಸೇವಕಸ್ಯ ಸಕಲಾರ್ಥಸಂಪದಃ |
ಸಂತನೋತಿ ವಚನಾಂಗಮಾನಸೈಸ್ತ್ವಾಂ
ಮುರಾರಿಹೃದಯೇಶ್ವರೀಂ ಭಜೇ || 17 ||

ಯಾವ ದೇವಿಯ ಕುಡಿಗಣ್ಣಿನ ನೋಟದ ಚಿಂತನೆಯು ಸೇವಕನಾದ ಭಕ್ತನಿಗೆ ಸಮಸ್ತ ಇಷ್ಟಾರ್ಥಗಳನ್ನೂ ಕೊಡುವುದೋ ಅಂಥ, ಮರಾರಿಯಾದ ನಾರಾಯಣನ ಹೃದಯೇಶ್ವರಿಯಾದ ನಿನ್ನನ್ನು ಕಾಯೇನ-ಮನಸಾ-ವಾಚಾ ( ತ್ರಿಕರಣಗಳಿಂದಲೂ) ಭಜಿಸುವೆನು.

ಸರಸಿಜನಯನೇ ಸರೋಜಹಸ್ತೇ
ಧವಲತಮಾಂಶುಕಗಂಧಮಾಲ್ಯಶೋಭೇ |
ಭಗವತಿ ಹರಿವಲ್ಲಭೇ ಮನೋಜ್ಞೇ ತ್ರಿ
ಭುವನಭೂತಿಕರಿ ಪ್ರಸೀದ ಮಹ್ಯಮ್ || 18 ||

ಕಮಲದಂತೆ ಕಣ್ಣುಳ್ಳವಳೆ, ಕೈಯಲ್ಲಿ ಕಮಲವನ್ನು ಹಿಡಿದಿರುವವಳೆ, ಅತ್ಯಂತ ಶುಭ್ರವಾದ ವಸ್ತ್ರ, ಗಂಧ, ಹೂಮಾಲೆಗಳಿಂದ ಶೋಭಿಸುತ್ತಿರುವವಳೆ, ಪೂಜ್ಯಳೆ, ಶ್ರೀಹರಿಯ ಪ್ರಿಯಳೆ, ಮನೋಜ್ಞಳೆ, ಮೂರು ಲೋಕಗಳ ಐಶ್ವರ್ಯಗಳ ಐಶ್ವರ್ಯವನ್ನು ಕೊಡುವವಳೆ, ನನಗೆ ಪ್ರಸನ್ನಳಾಗು.

ದಿಗ್ ಹಸ್ತಿಭಿಃ ಕನಕಕುಂಭಮುಖಾವಸೃಷ್ಟ-
ಸ್ವರ್ವಾಹಿನೀವಿಮಲಚಾರುಜಲಾಪ್ಲುತಾಂಗೀಮ |
ಪ್ರಾತರ್ನಮಾಮಿ ಜಗತಾಂ ಜನನೀಮಶೇಷ-
ಲೋಕಾಧಿನಾಥಗೃಹಿಣೀಮಮೃತಾಬ್ಧಿಪುತ್ರೀಮ್ || 19 ||

ದಿಗ್ಗಜಗಳ ( ಸೊಂಡಿಲುಗಳಲ್ಲಿರುವ) ಚಿನ್ನದ ಕಲಶಗಳ ಬಾಯಿಂದ ಸುರಿಯಲ್ಪಟ್ಟ ಆಕಾಶಗಂಗೆಯ ದಿವ್ಯಜಲದಿಂದ ತೋಯಿಸಲ್ಪಟ್ಟ ಶರೀರವುಳ್ಳವಳೂ, ಜಗತ್ತಿಗೇ ತಾಯಿಯೂ, ಸಮಸ್ತ ಲೋಕಗಳ ಒಡೆಯನಾದ ( ವಿಷ್ಣುವಿನ ) ಪತ್ನಿಯೂ, ಅಮೃತಸಮುದ್ರರಜನ ಮಗಳೂ ಆದ ದೇವಿಯನ್ನು ನಾನು ಪ್ರಾತಃಕಾಲದಲ್ಲಿ ವಂದಿಸುವೆನು.

ಕಮಲೇ ಕಮಲಾಕ್ಷವಲ್ಲಭೇ ತ್ವಂ
ಕರುಣಾಪೂರತರಂಗಿತೈರಪಾಂಗೈಃ |
ಅವಲೋಕಯ ಮಾಮಕಿಂಚನಾನಾಂ
ಪ್ರಥಮಂ ಪಾತ್ರಮಕೃತ್ರಿಮಂ ದಯಾಯಾಃ || 20 ||

ಎಲೌ ಕಮಲಾದೇವಿಯ, ಕಮಲನಯನನಾದ ವಿಷ್ಣುವಿನ ಪ್ರಿಯಳೆ, ನೀನು ಕರುಣೆಯಿಂದ ತುಂಬಿದ ಚಂಚಲವಾದ ಕುಡಿನೋಡಗಳಿಂದ ನನ್ನನ್ನು ನೋಡುವವಳಾಗು. ದರಿದ್ರದಲ್ಲಿ ಮೊದಲಿಗನೂ ದಯೆತೋರಬೇಕಾದವರ ಗುಂಪಿನಲ್ಲಿ ಅರ್ಹನೂ ಕಪಟವಿಲ್ಲದವನೂ ನಾನಾಗಿರುವೆನಷ್ಟೆ?

ಸ್ತುವಂತಿ ಯೇ ಸ್ತುತಿಭಿರಮೀಭಿರನ್ವಹಂ
ತ್ರಯೀಮಯೀಂ ತ್ರಿಭುವನಮಾತರಂ ರಮಾಮ್ |
ಗುಣಾಧಿಕಾ ಗುರುತರಭಾಗ್ಯಭಾಜಿನೋ
ಭವಂತಿ ತೇ ಭುವಿ ಬುಧಭಾವಿತಾಶಯಾಃ || 21 ||

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಯಾರು ಈ ದಿವ್ಯ ಸ್ತುತಿಗಳಿಂದ ವೇದಮಯಳೂ, ಮೂರು ಲೋಕಗಳ ತಾಯಿಯೂ ಆದ ರಮಾದೇವಿಯನ್ನು ಸ್ತೋತ್ರ ಮಾಡುವರೋ ಅವರು ಈ ಭೂಲೋಕದಲ್ಲಿ ಗುಣಸಂಪನ್ನರೂ ಅತ್ಯಧಿಕವಾದ ಐಶ್ವರ್ಯಯುಕ್ತರೂ, ವಿದ್ವಾಂಸರಿಂದ ಗೌರವಿಸಲ್ಪಡುವವರೂ ಆಗಿ ಸುಖಿಸುವರು.

|| ಇತಿ ಶ್ರೀ ಜಗದ್ಗುರು ಆದಿಶಂಕರಾಚಾರ್ಯ ವಿರಚಿತ ಕನಕಧಾರಾ ಸ್ತೋತ್ರಂ ಸಂಪೂರ್ಣಂ ||
ಧಮೋ೯ ರಕ್ಷತಿ ರಕ್ಷಿತ:* ಕೃಷ್ಣಾರ್ಪಣಮಸ್ತು
ಸರ್ವಜನಾಃ ಸುಖಿನೋಭವತು
ಶ್ರೀ ಕೃಷ್ಣಪ೯ಣಮಸ್ತು.

kanakadhara lakshmi mantra in kannada

Tags: #Saaksha TVastrologicalkanakadhara lakshmi mantra
ShareTweetSendShare
Join us on:

Related Posts

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

by Shwetha
March 31, 2026
0

ಸ್ಯಾಂಡಲ್ ವುಡ್ ನ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸಿನಿಮಾದ ವಿಚಾರಕ್ಕಲ್ಲ ಬದಲಾಗಿ ತಮ್ಮ ಸೋಷಿಯಲ್ ಮೀಡಿಯಾ ನಡೆಯಿಂದ....

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸದಾ ತಮ್ಮ ವಾಕ್ಸಮರಗಳಿಂದಲೇ ಸುದ್ದಿ ಮಾಡುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಹಾಲಿ ರಾಜ್ಯಾಧ್ಯಕ್ಷ...

ಅಸ್ಸಾಂನಲ್ಲಿ ಹಿಟ್ಲರ್ ಆಡಳಿತ ಅಂತ್ಯ ಕಾಲ ಸನ್ನಿಹಿತ ಭ್ರಷ್ಟ ಹಿಮಂತ್ ರನ್ನು ಯಾವ ನದಿಯಲ್ಲಿ ತೊಳೆದು ಸ್ವಚ್ಛಗೊಳಿಸಿದಿರಿ ಡಿಕೆ ಶಿವಕುಮಾರ್ ಗುಡುಗು

ಅಸ್ಸಾಂನಲ್ಲಿ ಹಿಟ್ಲರ್ ಆಡಳಿತ ಅಂತ್ಯ ಕಾಲ ಸನ್ನಿಹಿತ ಭ್ರಷ್ಟ ಹಿಮಂತ್ ರನ್ನು ಯಾವ ನದಿಯಲ್ಲಿ ತೊಳೆದು ಸ್ವಚ್ಛಗೊಳಿಸಿದಿರಿ ಡಿಕೆ ಶಿವಕುಮಾರ್ ಗುಡುಗು

by Shwetha
March 31, 2026
0

ಗುವಾಹಟಿ: ಅಸ್ಸಾಂನಲ್ಲಿ ಬದಲಾವಣೆಯ ಬಿರುಗಾಳಿ ಶುರುವಾಗಿದೆ. ರಾಜ್ಯವನ್ನು ಆಳುತ್ತಿರುವ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರ ಹಿಟ್ಲರ್ ಆಡಳಿತದಿಂದ ಮುಕ್ತಿ ಪಡೆಯಲು ಇಡೀ ಅಸ್ಸಾಂ ಜನತೆ ತುದಿಗಾಲಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram