ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

Kane Williamson -T20 ಇಂದ ಹೊರ ಬಿದ್ದ ವಿಲಿಯಮ್ಸನ್

Kane Williamson -ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ಒಳಗಾಗಿದ್ದಾರೆ ಇವರು ಅರ್ಧದಲ್ಲೇ ಮೈದಾನ ತೊರೆಯಬೇಕಾಯಿತು.

Ranjeeta MY by Ranjeeta MY
April 1, 2023
in Sports, News, ಕ್ರಿಕೆಟ್, ಕ್ರೀಡೆ
Kane Williamson -

Kane Williamson -

Share on FacebookShare on TwitterShare on WhatsappShare on Telegram

Kane Williamson -ಇಂಡಿಯನ್ ಪ್ರೀಮಿಯರ್ ಲೀಗ್​ನ ೧೬ ನೇ ಆವೃತ್ತಿ ಆರಂಭವಾಗಿದ್ದು ಗುಜರಾತ್ ಟೈಟಾನ್ಸ್ ಮೊದಲ ಪಂದ್ಯದಲ್ಲಿ ಗೆದ್ದು ಬೀಗಿದೆ ​ಇದರ ಬೆನ್ನಲ್ಲೆ  ಇದೀಗ ದೊಡ್ಡ ಹೊಡೆತ ಟೈಟಾನ್ಸಗೆ ಎದುರಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್​ಗಳ ಜಯ  ಸಾಧಿಸಿದ  ಗುಜರಾತ್ ಟೈಟಾನ್ಸ್ ಗೆ ಆಘಾತ ಒಂದು ಎದುರಾಗಿದೆ. ತಂಡದ ಸ್ಟಾರ್ ಬ್ಯಾಟರ್ಆಗಿರುವ  ನ್ಯೂಜಿಲೆಂಡ್​ನ ಕೇನ್ ವಿಲಿಯಮ್ಸನ್ ಸಂಪೂರ್ಣ ಐಪಿಎಲ್ 2023  ಟೂರ್ನಿಯಿಂದ ಹೊರಬಿದ್ದಿದ್ದಾರೆ.

Related posts

team india

t-20 cricket: ಟೀಮ್ ಇಂಡಿಯಾ ಕಣಜದಲ್ಲಿ ಕೀಟಾಣುಗಳ ಕಾಟ..! ಆಂಗ್ಲರ ಐಸಿಯುನಲ್ಲಿ ಗಂಭೀರ್ ಹುಡುಗರು..! 🚨🏏🔥

July 12, 2026
fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

July 11, 2026

ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ಒಳಗಾಗಿದ್ದಾರೆ ಇವರು ಅರ್ಧದಲ್ಲೇ ಮೈದಾನ ತೊರೆಯಬೇಕಾಯಿತು. ಇದೀಗ ಕೇನ್ ಗಾಯದ ಬಗ್ಗೆ ಅಪ್ಡೇಟ್ ಬಂದಿದ್ದು, ವಿಶ್ರಾಂತಿಯ ಅಗತ್ಯವಿರುವ ಕಾರಣ ಸಂಪೂರ್ಣ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

ಟಾಸ್ ಸೋತ ಚೆನ್ನೈ ಸೂಪರ್ ಕಿಂಗ್ಸ್  ಈ ಪಂದ್ಯದಲ್ಲಿ ಬ್ಯಾಟಿಂಗ್ ಆರಂಭಿಸಿತು. ಪಂದ್ಯದ ಮಧ್ಯೆ ಸಿಕ್ಸರ್ ತಡೆಯುವ ಪ್ರಯತ್ನದಲ್ಲಿ ಬೌಂಡರಿ ಗೆರೆಯಾಚೆ ಬಿದ್ದು ಕೇನ್ ವಿಲಿಯಮ್ಸನ್ ಗಾಯಕ್ಕೋಳಗಾಗಿದ್ದಾರೆ. ರುತುರಾಜ್ ಗಾಯಕ್ವಾಡ್ ಬೀಸಿದ ಬ್ಯಾಟ್ ಹೊಡೆತಕ್ಕೆ ಚೆಂಡು ಸಿಕ್ಸರ್‌ನತ್ತ ಧಾವಿಸಿತ್ತು. ಈ ಸಂದರ್ಭದಲ್ಲಿ ಬೌಂಡರಿ ಗೆರೆಯ ಸನಿಹ ಫೀಲ್ಡಿಂಗ್ ಮಾಡುತ್ತಿದ್ದ ವಿಲಿಯಮ್ಸನ್ ಚೆಂಡನ್ನು ತಡೆಯಲು   ಯಶಸ್ವಿಯಾದರು. ಆದರೆ ನೆಲಕ್ಕೆ ಈ ಸಂದರ್ಭದಲ್ಲಿ ನೆಲಕ್ಕೆ ಬಿದ್ದ  ಕೇನ್ ಮೊಣಕಾಲಿಗೆ ಗಾಯವಾಗಿದೆ.

ತೀವ್ರ ನೋವಿಗೆ ಒಳಗಾಗಿದ್ದ ಕೇನ್​ ರನ್ನ ತಕ್ಷಣ ಜಿಟಿ ತಂಡದ ಫೀಸಿಯೋ ಬಂದು ಪ್ರಾಥಮಿಕ ಚಿಕಿತ್ಸೆ ನೀಡಿದರು. ಆದರೆ, ನೋವಿನ ಪ್ರಮಾಣ ಕಡಿಮೆ ಆಗದ ಕಾರಣ ಮೈದಾನವನ್ನು ತೊರೆಯಬೇಕಾಗಿದೆ. ಇ ಸಂದರ್ಬದಲ್ಲಿ  ಸಾಯಿ ಸುದರ್ಶನ ಅವರು ಇಂಪಾಕ್ಟ್ ಪ್ಲೇಯರ್ ಆಗಿ ಆಟದಲ್ಲಿ  ಕಾಣಿಸಿಕೊಂಡಿದ್ದಾರೆ.

Tags: Kane Williamson
ShareTweetSendShare
Join us on:

Related Posts

team india

t-20 cricket: ಟೀಮ್ ಇಂಡಿಯಾ ಕಣಜದಲ್ಲಿ ಕೀಟಾಣುಗಳ ಕಾಟ..! ಆಂಗ್ಲರ ಐಸಿಯುನಲ್ಲಿ ಗಂಭೀರ್ ಹುಡುಗರು..! 🚨🏏🔥

by admin
July 12, 2026
0

t-20 cricket: ಟೀಮ್ ಇಂಡಿಯಾ ಕಣಜದಲ್ಲಿ ಕೀಟಾಣುಗಳ ಕಾಟ..! ಆಂಗ್ಲರ ಐಸಿಯುನಲ್ಲಿ ಗಂಭೀರ್ ಹುಡುಗರು..! 🚨🏏🔥 💥 ಕೊನೆಗೂ ಅರ್ಥವಾಗಬೇಕು.. ಅರ್ಥವಾಗಿದೆ ಅನ್ಸುತ್ತೆ. ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಬರೀ...

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

by admin
July 11, 2026
0

🏔️ಶ್ವೇತವರ್ಣದಂತೆ ಹೊಳೆಯುವ ಹಿಮಪರ್ವತಗಳೇ ಈ ವೀರಭೂಮಿಯ ಮುಕಟುಮಣಿ. ಪ್ರಕೃತಿಯ ರಮಣೀಯ ಸೌಂದರ್ಯವೇ ಈ ನಾಡಿನ ಮುಖವಾಣಿ. ಸಣ್ಣ ಸಣ್ಣ ದ್ವೀಪಗಳು, ಬೆಟ್ಟಗುಡ್ಡಗಳೇ ಈ ದೇಶದ ಒಡಲು.🌊 ಅಟ್ಲಾಂಟಿಕ್...

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

by admin
July 10, 2026
0

ಒಂದು ಕ್ಷಣ ಕಣ್ಣುಮುಚ್ಚಿ.. ಆಮೇಲೆ ಓದಿ ನೋಡಿ.. ಆಗ ನಿಮ್ಮಲ್ಲೂ ಮೂಡಬಹುದೊಂದು ಭಾವನೆ.. ಹೀಗೂ ಇದೆಯಾ ಅನ್ನೋ ಯೋಚನೆ..! 🚀🔥⚽ ಇದು ಒಂದು ಸಣ್ಣ ಹಳ್ಳಿಯ ಕೆಳ...

Unai Simon FIFA Record

fifaworldcup-2026: 🧤⚽ ಅಂದು ವಿಲನ್.. ಇಂದು ಫಿಫಾ ವಿಶ್ವಕಪ್‍ನ ಹೀರೋ.. ಉನೈ ಸಿಮೋನ್ ಎಂಬ ಮಾಯಾವಿ ಗೋಲಿಯ ಯಶೋಗಾಥೆ..!🏆🌟

by admin
July 9, 2026
0

ಆಧುನಿಕ ಫುಟ್‍ಬಾಲ್ ಜಗತ್ತಿನ ಮಹಾಗೋಡೆ. ತಂಡದ ನಂಬಿಕಸ್ಥ ಕಾವಲುಗಾರ. ಎದುರಾಳಿ ತಂಡಗಳ ರಣಬೇಟೆಗಾರರನ್ನೇ ತಡೆದು ನಿಲ್ಲಿಸುವ ಮಾಯಾವಿ. ಗೋಲು ಪೆಟ್ಟಿಗೆಯತ್ತ ಶರವೇಗದಲ್ಲಿ ನುಗ್ಗಿ ಬರುವ ಚೆಂಡನ್ನು ಕ್ಷಣ...

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

by admin
July 8, 2026
0

ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ..! ಆ ಒಂದು ಸೋಲು..! ಆ ಒಂದು ಪಂದ್ಯ..! ತನ್ನ ಪಾಲಿನ ಫಿಫಾ ವಿಶ್ವಕಪ್‍ನ ಕೊನೆಯ ಪಂದ್ಯವಾಗಿರಲಿಲ್ಲ. ಅದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram