ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

Kane Williamson -T20 ಇಂದ ಹೊರ ಬಿದ್ದ ವಿಲಿಯಮ್ಸನ್

Kane Williamson -ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ಒಳಗಾಗಿದ್ದಾರೆ ಇವರು ಅರ್ಧದಲ್ಲೇ ಮೈದಾನ ತೊರೆಯಬೇಕಾಯಿತು.

Ranjeeta MY by Ranjeeta MY
April 1, 2023
in Sports, News, ಕ್ರಿಕೆಟ್, ಕ್ರೀಡೆ
Kane Williamson -

Kane Williamson -

Share on FacebookShare on TwitterShare on WhatsappShare on Telegram

Kane Williamson -ಇಂಡಿಯನ್ ಪ್ರೀಮಿಯರ್ ಲೀಗ್​ನ ೧೬ ನೇ ಆವೃತ್ತಿ ಆರಂಭವಾಗಿದ್ದು ಗುಜರಾತ್ ಟೈಟಾನ್ಸ್ ಮೊದಲ ಪಂದ್ಯದಲ್ಲಿ ಗೆದ್ದು ಬೀಗಿದೆ ​ಇದರ ಬೆನ್ನಲ್ಲೆ  ಇದೀಗ ದೊಡ್ಡ ಹೊಡೆತ ಟೈಟಾನ್ಸಗೆ ಎದುರಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್​ಗಳ ಜಯ  ಸಾಧಿಸಿದ  ಗುಜರಾತ್ ಟೈಟಾನ್ಸ್ ಗೆ ಆಘಾತ ಒಂದು ಎದುರಾಗಿದೆ. ತಂಡದ ಸ್ಟಾರ್ ಬ್ಯಾಟರ್ಆಗಿರುವ  ನ್ಯೂಜಿಲೆಂಡ್​ನ ಕೇನ್ ವಿಲಿಯಮ್ಸನ್ ಸಂಪೂರ್ಣ ಐಪಿಎಲ್ 2023  ಟೂರ್ನಿಯಿಂದ ಹೊರಬಿದ್ದಿದ್ದಾರೆ.

Related posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

June 18, 2026
Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026

ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ಒಳಗಾಗಿದ್ದಾರೆ ಇವರು ಅರ್ಧದಲ್ಲೇ ಮೈದಾನ ತೊರೆಯಬೇಕಾಯಿತು. ಇದೀಗ ಕೇನ್ ಗಾಯದ ಬಗ್ಗೆ ಅಪ್ಡೇಟ್ ಬಂದಿದ್ದು, ವಿಶ್ರಾಂತಿಯ ಅಗತ್ಯವಿರುವ ಕಾರಣ ಸಂಪೂರ್ಣ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

ಟಾಸ್ ಸೋತ ಚೆನ್ನೈ ಸೂಪರ್ ಕಿಂಗ್ಸ್  ಈ ಪಂದ್ಯದಲ್ಲಿ ಬ್ಯಾಟಿಂಗ್ ಆರಂಭಿಸಿತು. ಪಂದ್ಯದ ಮಧ್ಯೆ ಸಿಕ್ಸರ್ ತಡೆಯುವ ಪ್ರಯತ್ನದಲ್ಲಿ ಬೌಂಡರಿ ಗೆರೆಯಾಚೆ ಬಿದ್ದು ಕೇನ್ ವಿಲಿಯಮ್ಸನ್ ಗಾಯಕ್ಕೋಳಗಾಗಿದ್ದಾರೆ. ರುತುರಾಜ್ ಗಾಯಕ್ವಾಡ್ ಬೀಸಿದ ಬ್ಯಾಟ್ ಹೊಡೆತಕ್ಕೆ ಚೆಂಡು ಸಿಕ್ಸರ್‌ನತ್ತ ಧಾವಿಸಿತ್ತು. ಈ ಸಂದರ್ಭದಲ್ಲಿ ಬೌಂಡರಿ ಗೆರೆಯ ಸನಿಹ ಫೀಲ್ಡಿಂಗ್ ಮಾಡುತ್ತಿದ್ದ ವಿಲಿಯಮ್ಸನ್ ಚೆಂಡನ್ನು ತಡೆಯಲು   ಯಶಸ್ವಿಯಾದರು. ಆದರೆ ನೆಲಕ್ಕೆ ಈ ಸಂದರ್ಭದಲ್ಲಿ ನೆಲಕ್ಕೆ ಬಿದ್ದ  ಕೇನ್ ಮೊಣಕಾಲಿಗೆ ಗಾಯವಾಗಿದೆ.

ತೀವ್ರ ನೋವಿಗೆ ಒಳಗಾಗಿದ್ದ ಕೇನ್​ ರನ್ನ ತಕ್ಷಣ ಜಿಟಿ ತಂಡದ ಫೀಸಿಯೋ ಬಂದು ಪ್ರಾಥಮಿಕ ಚಿಕಿತ್ಸೆ ನೀಡಿದರು. ಆದರೆ, ನೋವಿನ ಪ್ರಮಾಣ ಕಡಿಮೆ ಆಗದ ಕಾರಣ ಮೈದಾನವನ್ನು ತೊರೆಯಬೇಕಾಗಿದೆ. ಇ ಸಂದರ್ಬದಲ್ಲಿ  ಸಾಯಿ ಸುದರ್ಶನ ಅವರು ಇಂಪಾಕ್ಟ್ ಪ್ಲೇಯರ್ ಆಗಿ ಆಟದಲ್ಲಿ  ಕಾಣಿಸಿಕೊಂಡಿದ್ದಾರೆ.

Tags: Kane Williamson
ShareTweetSendShare
Join us on:

Related Posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

by admin
June 18, 2026
0

ಗ್ಯಾರಂಟಿ (GUARANTEE) ಯೋಜನೆಗೆ ಸರ್ಜರಿ ಬೆನ್ನಲ್ಲೇ ಇದೀಗ ರಾಜ್ಯದ ಲಕ್ಷ ಲಕ್ಷ ವೃದ್ಧರಿಗೆ ದೊಡ್ಡ ಆಘಾತವನ್ನೇ ಕೊಟ್ಟಿದೆ ಕಾಂಗ್ರೆಸ್ 2.0 ಸರ್ಕಾರ.. ಒಂದಲ್ಲಾ ಎರಡಲ್ಲಾ… 16 ಲಕ್ಷ...

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

fifa world cup2026- spain vs capeverde

by admin
June 16, 2026
0

ಅಂಟ್ಲಾಟಿಕ್ ಮಹಾಸಾಗರವನ್ನು ದಾಟಿ ಬಂದ "ಬ್ಲೂ ಶಾರ್ಕ್ಸ್" ಮೀನುಗಳ ಫುಟ್‍ಬಾಲ್ ಪಯಣ..! ಕೇಪ್ ವರ್ಡೆ...ನಿನ್ನೆ ಮೊನ್ನೆಯ ತನಕ ಯಾರು ಕೂಡ ಕಣ್ಣೆತ್ತಿ ನೋಡದ ವಿಶ್ವ ಭೂಪಟದ ಒಂದು...

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

by admin
June 13, 2026
0

  2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..? ಫಿಫಾ ವಿಶ್ವಕಪ್.. ಇದು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನಡೆಯುವ ಕಾಲ್ಚೆಂಡಿನ ಮಹಾಕುಂಭಮೇಳ. ವಿಶ್ವ ಕ್ರೀಡಾಲೋಕದಲ್ಲಿ...

Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

by admin
June 13, 2026
0

ವಿಶ್ವಕಪ್ ಫುಟ್‍ಬಾಲ್. ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಅಳೆದು ತೂಗುವಂತಹ ಆಟ. ಕಾಲ್ಚೆಂಡಿನ ಕರಾಮತ್ತಿನ ಈ ಆಟದಲ್ಲಿ ಫುಟ್‍ಬಾಲ್ (ಚೆಂಡು) ಕೂಡ ಅμÉ್ಟೀ ಮಹತ್ವವನ್ನು ಪಡೆದುಕೊಂಡಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram