ADVERTISEMENT
Friday, July 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದುರ್ಬಲ ಮನಸ್ಸಿನ ನೆಹರುಗಾಗಿ ಪಟೇಲರು ಪ್ರಧಾನಿ ಹುದ್ದೆ ತ್ಯಾಗ ಮಾಡಿದರು : ಕಂಗನಾ

Mahesh M Dhandu by Mahesh M Dhandu
October 31, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ದುರ್ಬಲ ಮನಸ್ಸಿನ ನೆಹರುಗಾಗಿ ಪಟೇಲರು ಪ್ರಧಾನಿ ಹುದ್ದೆ ತ್ಯಾಗ ಮಾಡಿದರು : ಕಂಗನಾ ( Kangana ranaut )

ಮುಂಬೈ : ಇಂದು ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನ. ಈ ಹಿನ್ನೆಲೆ ರಾಜಕೀಯ ಗಣ್ಯರು ಸೇರಿದಂತೆ ಸಿನಿ ತಾರೆಯರು ಕೂಡ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ತಿಳಿಸುತ್ತಿದ್ದಾರೆ. ಅದರಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ( ( Kangana ranaut ) , ಪಟೇಲ್ ಅವರ ಫೋಟೋವೊಂದನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡು “ದುರ್ಬಲ ಮನಸ್ಸಿನ ನೆಹರುಗಾಗಿ ವಲ್ಲಭಭಾಯ್ ಪಟೇಲ್ ತಮ್ಮ ಪ್ರಧಾನಿ ಹುದ್ದೆ ತ್ಯಾಗ ಮಾಡಿದರು” ಎಂದು ಹೇಳಿದ್ದಾರೆ.

Related posts

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

July 10, 2026
ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

July 10, 2026

Kangana ranaut

ಕಂಗನಾ ಟ್ವೀಟ್ ನಲ್ಲಿ ಏನಿದೆ..?

“ನೀವು ಇಂದಿನ ಅಖಂಡ ಭಾರತವನ್ನು ನಮಗೆ ನೀಡಿದ ಮಹಾನ್ ವ್ಯಕ್ತಿ. ಆದರೆ ನೀವು ಪ್ರಧಾನ ಮಂತ್ರಿಯಾಗಿ ನಿಮ್ಮ ಸ್ಥಾನವನ್ನು ತ್ಯಾಗ ಮಾಡುವ ಮೂಲಕ ನಿಮ್ಮ ಉತ್ತಮ ನಾಯಕತ್ವ ಮತ್ತು ದೂರದೃಷ್ಟಿಯನ್ನು ನಮ್ಮಿಂದ ದೂರವಿಟ್ಟಿದ್ದೀರಿ. ನಿಮ್ಮ ನಿರ್ಧಾರವನ್ನು ನಾವು ತೀವ್ರವಾಗಿ ವಿಷಾದಿಸುತ್ತೇವೆ”.

ಇದನ್ನೂ ಓದಿ : ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ವಿತರಣೆ ತ್ವರಿತಗೊಳಿಸಲು ಅಪ್ಲಿಕೇಷನ್ ಪ್ರೋಗ್ರಾಮಿಂಗ್ ಇಂಟರ್ಫೇಸ್

ಮತ್ತೊಂದು ಟ್ವೀಟ್?ನಲ್ಲಿ “ಇವರು ಭಾರತದ ನಿಜವಾದ ಉಕ್ಕಿನ ಮನುಷ್ಯ. ಗಾಂಧೀಜಿ ಅವರು ನೆಹರೂ ಅವರಂತಹ ದುರ್ಬಲ ಮನಸ್ಸಿನ ವ್ಯಕ್ತಿಯನ್ನು ಪ್ರಧಾನಿಯನ್ನಾಗಿಸಲು ಬಯಸಿದ್ದರು.

ನೆಹರೂ ಅವರನ್ನು ಮುಂದಿಟ್ಟುಕೊಂಡು ರಾಷ್ಟ್ರವನ್ನು ನಡೆಸಬಹುದು ಎಂದು ಬಯಸಿದ್ದರು. ಅದು ಒಳ್ಳೆಯ ಯೋಚನೆಯಾಗಿತ್ತು. ಆದರೆ ಗಾಂಧೀಜಿ ಅವರ ಹತ್ಯೆ ಬಳಿಕ ನಡೆದದ್ದು ಮಾತ್ರ ದೊಡ್ಡ ದುರಂತ”.

Kangana ranaut

“ನೆಹರೂ ಚೆನ್ನಾಗಿ ಇಂಗ್ಲಿಷ್ ಮಾತನಾಡುತ್ತಾರೆ ಎಂದು ಭಾವಿಸಿ ಹಾಗೂ ಗಾಂಧಿಯನ್ನು ಮೆಚ್ಚಿಸಲು ಪಟೇಲ್ ಅವರು ಭಾರತದ ಮೊದಲ ಪ್ರಧಾನ ಮಂತ್ರಿಯಾಗಿ ತಮ್ಮ ಅತ್ಯಂತ ಅರ್ಹ ಮತ್ತು ಚುನಾಯಿತ ಸ್ಥಾನವನ್ನು ತ್ಯಾಗ ಮಾಡಿದರು.

ಇದರ ಪರಿಣಾಮ ಸರ್ದಾರ್ ಪಟೇಲ್ ರ ಮೇಲೆ ಪ್ರಭಾವ ಬೀರಲಿಲ್ಲ. ಆದರೆ ದಶಕಗಳಿಂದ ರಾಷ್ಟ್ರದ ಮೇಲೆ ಪರಿಣಾಮ ಬೀರಿದೆ” ಎಂದು ಕಂಗನಾ ರಣಾವತ್ ಟ್ವೀಟ್ ಮಾಡಿದ್ದಾರೆ.

2024 ರ ವೇಳೆಗೆ ಭಾರತ 5 ಟ್ರಿಲಿಯನ್ ಡಾಲರ್ ಆರ್ಥಿಕ ಗುರಿ ಸಾಧಿಸಲಿದೆ – ಪ್ರಧಾನಿ ಮೋದಿ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

 

Tags: kangana ranautNehruSardar Vallabhbhai Patel
ShareTweetSendShare
Join us on:

Related Posts

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

by admin
July 10, 2026
0

ಒಂದು ಕ್ಷಣ ಕಣ್ಣುಮುಚ್ಚಿ.. ಆಮೇಲೆ ಓದಿ ನೋಡಿ.. ಆಗ ನಿಮ್ಮಲ್ಲೂ ಮೂಡಬಹುದೊಂದು ಭಾವನೆ.. ಹೀಗೂ ಇದೆಯಾ ಅನ್ನೋ ಯೋಚನೆ..! 🚀🔥⚽ ಇದು ಒಂದು ಸಣ್ಣ ಹಳ್ಳಿಯ ಕೆಳ...

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

by Shwetha
July 10, 2026
0

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಪರಿಶೀಲನೆ ನೆಪದಲ್ಲಿ ಕಾಲಹರಣ ಬೇಡ, ಸಾಲಮನ್ನಾ ಮಾಡಿ ರೈತರನ್ನು ಬದುಕಿಸಿ -ರೈತರ 50 ಸಾವಿರ ರೂಪಾಯಿ ವರೆಗಿನ ಸಾಲ ತಕ್ಷಣ ಮನ್ನಾ ಮಾಡಿ: ರಾಜ್ಯ ಸರ್ಕಾರಕ್ಕೆ ಆರ್ ಅಶೋಕ್ ಒತ್ತಾಯ

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಮತ್ತು ಪ್ರವಾಹದಿಂದ ಕಂಗಾಲಾಗಿರುವ ರೈತರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಒತ್ತಾಯಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಂಕಷ್ಟದಲ್ಲಿರುವ ಅನ್ನದಾತರ...

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

by Shwetha
July 10, 2026
0

ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದ ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ (PG) ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆಗಳ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram