ADVERTISEMENT
Thursday, June 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಚಿತ್ರನಟನಿಂದ ಹುಡುಗಿಯ ಕಿಡ್ನಾಪ್ ! ಯಾವುದೇ ಸಿನಿಮಾ ಲವ್​ಸ್ಟೋರಿಗಿಂತ ಕಮ್ಮಿಯಿಲ್ಲ ಜಗ್ಗೇಶ್ ಪರಿಮಳಾ ದಂಪತಿಗಳ ಲವ್‌ ಸ್ಟೋರಿ

Shwetha by Shwetha
March 23, 2021
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
Kannada Actor Jaggesh and parimala
Share on FacebookShare on TwitterShare on WhatsappShare on Telegram

ಚಿತ್ರನಟನಿಂದ ಹುಡುಗಿಯ ಕಿಡ್ನಾಪ್ ! ಯಾವುದೇ ಸಿನಿಮಾ ಲವ್​ಸ್ಟೋರಿಗಿಂತ ಕಮ್ಮಿಯಿಲ್ಲ ಜಗ್ಗೇಶ್ ಪರಿಮಳಾ ದಂಪತಿಗಳ ಲವ್‌ ಸ್ಟೋರಿ

ನಟ ಜಗ್ಗೇಶ್ ಪರಿಮಳಾ ದಂಪತಿಗಳು ನಿನ್ನೆಯಷ್ಟೇ 37ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ತಮ್ಮ ಟ್ವಿಟರ್ ಖಾತೆಯಲ್ಲಿ ಕೆಲವು ಫೋಟೋಗಳನ್ನು​ ಹಂಚಿಕೊಂಡಿರುವ ಜಗ್ಗೇಶ್, ಋಣಾನುಬಂಧಂರೂಪೇಣಾಂ ಪಶುಪತ್ನಿಸುತಆಲಯ. Marrages are made in heaven. ಪ್ರೀತಿಸುವುದು ತಪ್ಪಲ್ಲಾ, ಪ್ರೀತಿಸಿದ ಮೇಲೆ ಬಾಳದಿರುವುದು ತಪ್ಪು. 22/3/1984 ನಾನು ಪರಿಮಳನಿಗೆ ತಾಳಿ ಕಟ್ಟಿ ಇಂದಿಗೆ 37 ವರ್ಷ! ನನ್ನ ಎಲ್ಲಾ ಗುಣ ಕಷ್ಟ ಸಹಿಸಿ ಹೆಜ್ಜೆ ಹಾಕಿ ಬದುಕಿದ ಮಡದಿಗೆ ಧನ್ಯವಾದ ಸಣ್ಣ ಪದ. ನನ್ನ ಎರಡನೇ ತಾಯಿ ಸ್ಥಾನ ನೀಡಿರುವೆ’ ಎಂದು​ ಟ್ವೀಟ್​ ಮಾಡಿದ್ದಾರೆ.

Related posts

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ  ಜರ್ನಿಗೆ ಹೊಸ ತಿರುವು?

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ ಜರ್ನಿಗೆ ಹೊಸ ತಿರುವು?

June 19, 2025
ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

June 19, 2025

"ಋಣಾನುಬಂಧಂರೂಪೇಣಾಂ ಪಶುಪತ್ನಿಸುತಆಲಯ"
"Marrages are made in heaven"
"ಪ್ರೀತಿಸುವುದು ತಪ್ಪಲ್ಲಾ ಪ್ರೀತಿಸಿದ ಮೇಲೆ ಬಾಳದಿರುವುದು ತಪ್ಪು"
22/3/1984 ನಾನು ಪರಿಮಳನಿಗೆ ತಾಳಿ ಕಟ್ಟಿ ಇಂದಿಗೆ 37ವರ್ಷ!
ನನ್ನ ಎಲ್ಲಾಗುಣ ಕಷ್ಟ ಸಹಿಸಿ ಹೆಜ್ಜೆ ಹಾಕಿ ಬದುಕಿದ ಮಡದಿಗೆ ಧನ್ಯವಾದ ಸಣ್ಣ ಪದ….
ನನ್ನ ಎರಡನೆ ತಾಯಿ ಸ್ಥಾನ ನೀಡಿರುವೆ🥰🥰 pic.twitter.com/gIf1ZGU4Uh

— ನವರಸನಾಯಕ ಜಗ್ಗೇಶ್ (@Jaggesh2) March 22, 2021

ಜಗ್ಗೇಶ್ ಪರಿಮಳಾ ಅವರ ರಿಯಲ್ ಲೈಫ್ ಲವ್ ಸ್ಟೋರಿ ಯಾವುದೇ ಸಿನಿಮಾ ಲವ್ ಸ್ಟೋರಿಗಿಂತ ಕಡಿಮೆಯಿಲ್ಲ.‌ ಜಗ್ಗೇಶ್​ ಮತ್ತು ಪರಿಮಳಾ ತಮ್ಮ ಪ್ರೀತಿಯನ್ನು ಉಳಿಸಿಕೊಳ್ಳಲು ತುಂಬಾ ಕಷ್ಟಪಟ್ಟಿದ್ದಾರೆ. ಅಷ್ಟೇ ಅಲ್ಲ ಮದುವೆ ಆದ ಬಳಿಕವೂ ಬಹಳಷ್ಟು ಸವಾಲುಗಳನ್ನು ಎದುರಿಸಿದ್ದಾರೆ.

ಪ್ರೀತಿಯ ಬಲೆಗೆ ಬಿದ್ದಾಗ ಜಗ್ಗೇಶ್​ ಅವರು 19ರ ವಯಸ್ಸಿನವರಾಗಿದ್ದರೆ, ಪರಿಮಳಾ ಅವರಿಗೆ ಕೇವಲ 14 ವರ್ಷ. 1984ರ ಮಾ.22ರಂದು ಕೆಲವು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಅವರಿಬ್ಬರು ‌​ ಮ್ಯಾರೇಜ್​ ಆದರು.
Kannada Actor Jaggesh and parimala

ಮದುವೆಯಾದ ಮೂರನೇ ದಿನ ಪರಿಮಳಾ ತಂದೆ ಪರಿಮಳಾರನ್ನು ಕರೆದುಕೊಂಡು ಹೋಗುತ್ತಾರೆ. ಬಳಿಕ ಸುಮಾರು ಒಂದೂವರೆ ವರ್ಷ ಕಾಲ‌ ಇಬ್ಬರ ನಡುವೆ ಯಾವುದೇ ಸಂಪರ್ಕ ಇರುವುದಿಲ್ಲ. ನಂತರ ಒಂದು ದಿನ ಬೆಂಗಳೂರಿನಲ್ಲಿದ್ದ ಜಗ್ಗೇಶ್ ಮದ್ರಾಸ್​ಗೆ ತೆರಳಿ​ ಪರಿಮಳಾ ಅವರನ್ನು ಕರೆದು ಕೊಂಡು ಬರುತ್ತಾರೆ. ಆಗ ಜಗ್ಗೇಶ್ ಮೇಲೆ ಅಪಹರಣದ ಕೇಸ್ ದಾಖಲಾಗುತ್ತದೆ. ಅಷ್ಟೇ ಅಲ್ಲ ಈ ಸುದ್ದಿ ‘ಚಿತ್ರನಟನಿಂದ ಹುಡುಗಿಯ ಕಿಡ್ನಾಪ್​’ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಮುಂದೆ ಈ ಅಪಹರಣದ ಕೇಸ್ ​ ಸುಪ್ರೀಂ ಕೋರ್ಟ್​ ಮೆಟ್ಟಲೇರಿ, ಜಗ್ಗೇಶ್ ಪರಿಮಳಾ ಅವರ ಪ್ರೀತಿಗೆ ಜಯ ಸಿಗುತ್ತದೆ.
Kannada Actor Jaggesh and parimala

ನಂತರವೂ ತುಂಬ ಕಷ್ಟದ ಜೀವನ ನಡೆಸಿದ ಈ ದಂಪತಿಗಳ ಬದುಕಲ್ಲಿ ಜಗ್ಗೇಶ್ ಚಿತ್ರರಂಗದಲ್ಲಿ ​ ಯಶಸ್ಸು ಕಾಣುತ್ತಿದ್ದಂತೆಯೇ ಒಳ್ಳೆಯ ‌ದಿನಗಳು‌ ಪ್ರಾರಂಭಗೊಳ್ಳುತ್ತದೆ. ಬಳಿಕ ಅವರ ಆರ್ಥಿಕ ಪರಿಸ್ಥಿತಿಯೂ ಸುಧಾರಿಸಿತು. ಜೀವನದ ಅನೇಕ ಏಳು-ಬೀಳುಗಳನ್ನು ಜೊತೆಯಾಗಿ ಎದುರಿಸಿಕೊಂಡು ಬಂದಿರುವ ಈ ಜೋಡಿಗಳು 37 ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ನೂರಾರು ವರ್ಷ ಈ ದಂಪತಿಗಳು ಜೊತೆಯಾಗಿ ಸಂತೋಷದಿಂದ ಬಾಳಲಿ‌ ಎಂದು ಹಾರೈಸೋಣ.

ಕಲ್ಲಂಗಡಿ ಹಣ್ಣಿನ ಆರೋಗ್ಯ ಪ್ರಯೋಜನಗಳು ಮತ್ತು ತಿನ್ನುವ ಮೊದಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು https://t.co/ebHn79UbYs

— Saaksha TV (@SaakshaTv) March 19, 2021

ಐಟಿಆರ್ ಮರುಪಾವತಿ ಭರ್ತಿ ಮಾಡಿದ ನಂತರ ಈ ಅಂಶಗಳನ್ನು ಪರಿಶೀಲಿಸಿ https://t.co/tsMNkVA0BK

— Saaksha TV (@SaakshaTv) March 19, 2021

ನಾನು ರಾಮ ಮತ್ತು ಕೃಷ್ಣನನ್ನು ನಂಬುವುದಿಲ್ಲ.. ಯಾವುದೇ ಹಿಂದೂ ದೇವರನ್ನು ಪೂಜಿಸುವುದಿಲ್ಲ – ಐಪಿಎಸ್ ಅಧಿಕಾರಿಯಿಂದ ವಿದ್ಯಾರ್ಥಿಗಳಿಗೆ ಪ್ರಮಾಣವಚನ https://t.co/Ts767i1Wrv

— Saaksha TV (@SaakshaTv) March 19, 2021

ದೊಣ್ಣೆ ಮೆಣಸಿನ ವಾಂಗಿಬಾತ್ https://t.co/AL3rMRyFF5

— Saaksha TV (@SaakshaTv) March 19, 2021

Tags: JaggeshParimala
ShareTweetSendShare
Join us on:

Related Posts

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ  ಜರ್ನಿಗೆ ಹೊಸ ತಿರುವು?

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ ಜರ್ನಿಗೆ ಹೊಸ ತಿರುವು?

by Shwetha
June 19, 2025
0

ಮಾಜಿ ಸಚಿವ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ತಮ್ಮ ಮಾತುಗಳಿಂದ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ನನಗೆ ಹಿರಿಯಣ್ಣನಂತೆ. ಅವರಿಗೂ...

ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

by Shwetha
June 19, 2025
0

ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮತ್ತು ಅಮುಲ್ ಹಾಲು ಉತ್ಪನ್ನಗಳ ಕಿಯಾಸ್ಕ್‌ಗಳನ್ನು ಸ್ಥಾಪಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ ಬಳಿಕ, ಈ ವಿಚಾರವು ಚರ್ಚೆಗೆ ಕಾರಣವಾಗಿದೆ. ಈ...

ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ ಕೊನೆ ಕ್ಷಣದಲ್ಲಿ ರದ್ದು: ಅಧಿಕಾರಿಗಳಲ್ಲಿ ನಿರಾಸೆ

ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ ಕೊನೆ ಕ್ಷಣದಲ್ಲಿ ರದ್ದು: ಅಧಿಕಾರಿಗಳಲ್ಲಿ ನಿರಾಸೆ

by Shwetha
June 19, 2025
0

ರಾಜ್ಯದ ವಿಶ್ವವಿಖ್ಯಾತ ಪ್ರವಾಸಿ ತಾಣವಾಗಿರುವ ನಂದಿಗಿರಿಧಾಮ (ನಂದಿ ಬೆಟ್ಟ)ದಲ್ಲಿ ಇಂದು ನಡೆಯಬೇಕಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ, ಅಚ್ಚರಿಯ ತಿರುವು ಪಡೆದು ಕೊನೆ ಕ್ಷಣದಲ್ಲಿ ರದ್ದಾಗಿದೆ. ಮುಖ್ಯಮಂತ್ರಿ...

ದೇಶದಲ್ಲೇ ಮೊದಲ ಬಾರಿಗೆ ಬನ್ನೇರುಘಟ್ಟದಲ್ಲಿ ವಿದ್ಯುತ್ ಸಫಾರಿ ಬಸ್ ಚಾಲನೆ: ಶೀಘ್ರದಲ್ಲೇ 10 ವಿದೇಶೀ ವನ್ಯಜೀವಿಗಳ ಆಗಮನ

by Shwetha
June 19, 2025
0

ಬೆಂಗಳೂರು ಹೊರವಲಯದ ಪ್ರಸಿದ್ಧ ಬನ್ನೇರುಘಟ್ಟ ಜೈವಿಕ ಉದ್ಯಾನವನವು ಮತ್ತೊಂದು ಮುನ್ನಡೆಯ ಹಂತ ತಲುಪಿದ್ದು, ದೇಶದಲ್ಲೇ ಮೊದಲ ಬಾರಿಗೆ ಇಲ್ಲಿಗೆ ವಿದ್ಯುತ್ ಚಾಲಿತ ಸಫಾರಿ ಬಸ್‌ ಪರಿಚಯಗೊಂಡಿದೆ. ಈ...

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

by Shwetha
June 19, 2025
0

ಇತ್ತೀಚೆಗೆ ಜರುಗಿದ G7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೋನಿ ನಡುವಿನ ಸೌಹಾರ್ದಭರಿತ ಭೇಟಿಯು ಸೋಶಿಯಲ್ ಮೀಡಿಯಾ ಮತ್ತು ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram