ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಚಿತ್ರನಟನಿಂದ ಹುಡುಗಿಯ ಕಿಡ್ನಾಪ್ ! ಯಾವುದೇ ಸಿನಿಮಾ ಲವ್​ಸ್ಟೋರಿಗಿಂತ ಕಮ್ಮಿಯಿಲ್ಲ ಜಗ್ಗೇಶ್ ಪರಿಮಳಾ ದಂಪತಿಗಳ ಲವ್‌ ಸ್ಟೋರಿ

Shwetha by Shwetha
March 23, 2021
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
Kannada Actor Jaggesh and parimala
Share on FacebookShare on TwitterShare on WhatsappShare on Telegram

ಚಿತ್ರನಟನಿಂದ ಹುಡುಗಿಯ ಕಿಡ್ನಾಪ್ ! ಯಾವುದೇ ಸಿನಿಮಾ ಲವ್​ಸ್ಟೋರಿಗಿಂತ ಕಮ್ಮಿಯಿಲ್ಲ ಜಗ್ಗೇಶ್ ಪರಿಮಳಾ ದಂಪತಿಗಳ ಲವ್‌ ಸ್ಟೋರಿ

ನಟ ಜಗ್ಗೇಶ್ ಪರಿಮಳಾ ದಂಪತಿಗಳು ನಿನ್ನೆಯಷ್ಟೇ 37ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ತಮ್ಮ ಟ್ವಿಟರ್ ಖಾತೆಯಲ್ಲಿ ಕೆಲವು ಫೋಟೋಗಳನ್ನು​ ಹಂಚಿಕೊಂಡಿರುವ ಜಗ್ಗೇಶ್, ಋಣಾನುಬಂಧಂರೂಪೇಣಾಂ ಪಶುಪತ್ನಿಸುತಆಲಯ. Marrages are made in heaven. ಪ್ರೀತಿಸುವುದು ತಪ್ಪಲ್ಲಾ, ಪ್ರೀತಿಸಿದ ಮೇಲೆ ಬಾಳದಿರುವುದು ತಪ್ಪು. 22/3/1984 ನಾನು ಪರಿಮಳನಿಗೆ ತಾಳಿ ಕಟ್ಟಿ ಇಂದಿಗೆ 37 ವರ್ಷ! ನನ್ನ ಎಲ್ಲಾ ಗುಣ ಕಷ್ಟ ಸಹಿಸಿ ಹೆಜ್ಜೆ ಹಾಕಿ ಬದುಕಿದ ಮಡದಿಗೆ ಧನ್ಯವಾದ ಸಣ್ಣ ಪದ. ನನ್ನ ಎರಡನೇ ತಾಯಿ ಸ್ಥಾನ ನೀಡಿರುವೆ’ ಎಂದು​ ಟ್ವೀಟ್​ ಮಾಡಿದ್ದಾರೆ.

Related posts

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

August 2, 2026
ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

August 2, 2026

"ಋಣಾನುಬಂಧಂರೂಪೇಣಾಂ ಪಶುಪತ್ನಿಸುತಆಲಯ"
"Marrages are made in heaven"
"ಪ್ರೀತಿಸುವುದು ತಪ್ಪಲ್ಲಾ ಪ್ರೀತಿಸಿದ ಮೇಲೆ ಬಾಳದಿರುವುದು ತಪ್ಪು"
22/3/1984 ನಾನು ಪರಿಮಳನಿಗೆ ತಾಳಿ ಕಟ್ಟಿ ಇಂದಿಗೆ 37ವರ್ಷ!
ನನ್ನ ಎಲ್ಲಾಗುಣ ಕಷ್ಟ ಸಹಿಸಿ ಹೆಜ್ಜೆ ಹಾಕಿ ಬದುಕಿದ ಮಡದಿಗೆ ಧನ್ಯವಾದ ಸಣ್ಣ ಪದ….
ನನ್ನ ಎರಡನೆ ತಾಯಿ ಸ್ಥಾನ ನೀಡಿರುವೆ🥰🥰 pic.twitter.com/gIf1ZGU4Uh

— ನವರಸನಾಯಕ ಜಗ್ಗೇಶ್ (@Jaggesh2) March 22, 2021

ಜಗ್ಗೇಶ್ ಪರಿಮಳಾ ಅವರ ರಿಯಲ್ ಲೈಫ್ ಲವ್ ಸ್ಟೋರಿ ಯಾವುದೇ ಸಿನಿಮಾ ಲವ್ ಸ್ಟೋರಿಗಿಂತ ಕಡಿಮೆಯಿಲ್ಲ.‌ ಜಗ್ಗೇಶ್​ ಮತ್ತು ಪರಿಮಳಾ ತಮ್ಮ ಪ್ರೀತಿಯನ್ನು ಉಳಿಸಿಕೊಳ್ಳಲು ತುಂಬಾ ಕಷ್ಟಪಟ್ಟಿದ್ದಾರೆ. ಅಷ್ಟೇ ಅಲ್ಲ ಮದುವೆ ಆದ ಬಳಿಕವೂ ಬಹಳಷ್ಟು ಸವಾಲುಗಳನ್ನು ಎದುರಿಸಿದ್ದಾರೆ.

ಪ್ರೀತಿಯ ಬಲೆಗೆ ಬಿದ್ದಾಗ ಜಗ್ಗೇಶ್​ ಅವರು 19ರ ವಯಸ್ಸಿನವರಾಗಿದ್ದರೆ, ಪರಿಮಳಾ ಅವರಿಗೆ ಕೇವಲ 14 ವರ್ಷ. 1984ರ ಮಾ.22ರಂದು ಕೆಲವು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಅವರಿಬ್ಬರು ‌​ ಮ್ಯಾರೇಜ್​ ಆದರು.
Kannada Actor Jaggesh and parimala

ಮದುವೆಯಾದ ಮೂರನೇ ದಿನ ಪರಿಮಳಾ ತಂದೆ ಪರಿಮಳಾರನ್ನು ಕರೆದುಕೊಂಡು ಹೋಗುತ್ತಾರೆ. ಬಳಿಕ ಸುಮಾರು ಒಂದೂವರೆ ವರ್ಷ ಕಾಲ‌ ಇಬ್ಬರ ನಡುವೆ ಯಾವುದೇ ಸಂಪರ್ಕ ಇರುವುದಿಲ್ಲ. ನಂತರ ಒಂದು ದಿನ ಬೆಂಗಳೂರಿನಲ್ಲಿದ್ದ ಜಗ್ಗೇಶ್ ಮದ್ರಾಸ್​ಗೆ ತೆರಳಿ​ ಪರಿಮಳಾ ಅವರನ್ನು ಕರೆದು ಕೊಂಡು ಬರುತ್ತಾರೆ. ಆಗ ಜಗ್ಗೇಶ್ ಮೇಲೆ ಅಪಹರಣದ ಕೇಸ್ ದಾಖಲಾಗುತ್ತದೆ. ಅಷ್ಟೇ ಅಲ್ಲ ಈ ಸುದ್ದಿ ‘ಚಿತ್ರನಟನಿಂದ ಹುಡುಗಿಯ ಕಿಡ್ನಾಪ್​’ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಮುಂದೆ ಈ ಅಪಹರಣದ ಕೇಸ್ ​ ಸುಪ್ರೀಂ ಕೋರ್ಟ್​ ಮೆಟ್ಟಲೇರಿ, ಜಗ್ಗೇಶ್ ಪರಿಮಳಾ ಅವರ ಪ್ರೀತಿಗೆ ಜಯ ಸಿಗುತ್ತದೆ.
Kannada Actor Jaggesh and parimala

ನಂತರವೂ ತುಂಬ ಕಷ್ಟದ ಜೀವನ ನಡೆಸಿದ ಈ ದಂಪತಿಗಳ ಬದುಕಲ್ಲಿ ಜಗ್ಗೇಶ್ ಚಿತ್ರರಂಗದಲ್ಲಿ ​ ಯಶಸ್ಸು ಕಾಣುತ್ತಿದ್ದಂತೆಯೇ ಒಳ್ಳೆಯ ‌ದಿನಗಳು‌ ಪ್ರಾರಂಭಗೊಳ್ಳುತ್ತದೆ. ಬಳಿಕ ಅವರ ಆರ್ಥಿಕ ಪರಿಸ್ಥಿತಿಯೂ ಸುಧಾರಿಸಿತು. ಜೀವನದ ಅನೇಕ ಏಳು-ಬೀಳುಗಳನ್ನು ಜೊತೆಯಾಗಿ ಎದುರಿಸಿಕೊಂಡು ಬಂದಿರುವ ಈ ಜೋಡಿಗಳು 37 ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ನೂರಾರು ವರ್ಷ ಈ ದಂಪತಿಗಳು ಜೊತೆಯಾಗಿ ಸಂತೋಷದಿಂದ ಬಾಳಲಿ‌ ಎಂದು ಹಾರೈಸೋಣ.

ಕಲ್ಲಂಗಡಿ ಹಣ್ಣಿನ ಆರೋಗ್ಯ ಪ್ರಯೋಜನಗಳು ಮತ್ತು ತಿನ್ನುವ ಮೊದಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು https://t.co/ebHn79UbYs

— Saaksha TV (@SaakshaTv) March 19, 2021

ಐಟಿಆರ್ ಮರುಪಾವತಿ ಭರ್ತಿ ಮಾಡಿದ ನಂತರ ಈ ಅಂಶಗಳನ್ನು ಪರಿಶೀಲಿಸಿ https://t.co/tsMNkVA0BK

— Saaksha TV (@SaakshaTv) March 19, 2021

ನಾನು ರಾಮ ಮತ್ತು ಕೃಷ್ಣನನ್ನು ನಂಬುವುದಿಲ್ಲ.. ಯಾವುದೇ ಹಿಂದೂ ದೇವರನ್ನು ಪೂಜಿಸುವುದಿಲ್ಲ – ಐಪಿಎಸ್ ಅಧಿಕಾರಿಯಿಂದ ವಿದ್ಯಾರ್ಥಿಗಳಿಗೆ ಪ್ರಮಾಣವಚನ https://t.co/Ts767i1Wrv

— Saaksha TV (@SaakshaTv) March 19, 2021

ದೊಣ್ಣೆ ಮೆಣಸಿನ ವಾಂಗಿಬಾತ್ https://t.co/AL3rMRyFF5

— Saaksha TV (@SaakshaTv) March 19, 2021

Tags: JaggeshParimala
ShareTweetSendShare
Join us on:

Related Posts

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

by Shwetha
August 2, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವವರ ಪರವಾಗಿ ಬ್ಯಾಟ್ ಬೀಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ವಿರುದ್ಧ ಪೋಸ್ಟ್ ಹಾಕುವವರ ಮೇಲೆ ಕ್ರಮ ಕೈಗೊಳ್ಳುತ್ತಿರುವುದು...

ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ಬಾಲಕಿ

by Shwetha
August 2, 2026
0

ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದ ವಿಡಿಯೋ ವೈರಲ್ ಆದ ಬಳಿಕ, ಸಂಬಂಧಿತ ಬಾಲಕಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾಳೆ. ತಾನು...

ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

by Shwetha
August 2, 2026
0

ಬೆಂಗಳೂರು: ತಾನು ಮಾಡಿದರೆ ರಾಜತಂತ್ರ, ಬೇರೆಯವರು ಮಾಡಿದರೆ ಅಪರಾಧ ಎನ್ನುವ ಗಾದೆಗೆ ಪ್ರಧಾನಿ ನರೇಂದ್ರ ಮೋದಿಯೇ ಜೀವಂತ ಉದಾಹರಣೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಕಿಡಿಕಾರಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

by Shwetha
August 2, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ, ಕರ್ನಾಟಕದ ಹಿತಾಸಕ್ತಿಗೆ ಯಾವುದೇ ಕಾರಣಕ್ಕೂ ಧಕ್ಕೆಯಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 2, 2026
0

ದಿನ ಭವಿಷ್ಯ: 02-08-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದಿನ ದಿನವು ಅಪಾರ ಉತ್ಸಾಹ ಮತ್ತು ಚೈತನ್ಯದಿಂದ ಕೂಡಿರುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ತಕ್ಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram