ADVERTISEMENT
Saturday, January 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಮತ್ತೊಂದು ದಾಖಲೆ ಬರೆದ ಕನ್ನಡಿಗ ರಾಹುಲ್

ಟೆಸ್ಟ್ ನಲ್ಲಿ ಭಾರತದ ಅಂಗಳದಲ್ಲಿ ಹೊಸ ದಾಖಲೆ

Author2 by Author2
January 26, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಅರ್ಧ ಶತಕ ಗಳಿಸುವುದರ ಮೂಲಕ ಕನ್ನಡಿಗ ಕೆ.ಎಲ್. ರಾಹುಲ್ ದಾಖಲೆ ಬರೆದಿದ್ದಾರೆ.

ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ನ್ನು 243 ರನ್ ಗಳಿಗೆ ಆಲೌಟ್ ಮಾಡಿತ್ತು. ನಂತರ ಬ್ಯಾಟಿಂಗ್ ಆರಂಭಿಸಿದ ಭಾರತ ಉತ್ತಮ ರನ್ ಕಲೆ ಹಾಕುತ್ತಿದೆ. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 76 ಎಸೆತಗಳಲ್ಲಿ 80 ರನ್ ಗಳಿಸಿದರೆ, ಕನ್ನಡಿಗ ಕೆಎಲ್ ರಾಹುಲ್ 86 ರನ್ ಗಳಿಸಿದ್ದಾರೆ.

Related posts

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

January 22, 2026
ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

January 21, 2026

4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ರಾಹುಲ್ 123 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 86 ರನ್ ಗಳಿಸಿದ್ದಾರೆ. ಆದರೆ, ಬಿಗ್ ಶಾಟ್ ಗೆ ಕೈ ಹಾಕಿ ರಾಹುಲ್ ಔಟ್ ಆದರು. ಈ ಮೂಲಕ ರಾಹುಲ್ ರಾಹುಲ್ ಟೆಸ್ಟ್ ಕ್ರಿಕೆಟ್‌ ನಲ್ಲಿ ತವರಿನಲ್ಲಿ 1 ಸಾವಿರ ರನ್ ಪೂರೈಸಿದ್ದಾರೆ. ರಾಹುಲ್ ಭಾರತದಲ್ಲಿ 17 ಟೆಸ್ಟ್ ಪಂದ್ಯಗಳನ್ನಾಡಿದ್ದು, 43.00 ಕ್ಕಿಂತ ಹೆಚ್ಚು ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಒಂದು ಶತಕ ಮತ್ತು ಒಂಬತ್ತು ಅರ್ಧಶತಕಗಳು ಸೇರಿವೆ.

2014ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಆಡಿದ್ದ ರಾಹುಲ್ ಇಲ್ಲಿಯವರೆಗೆ 50 ಟೆಸ್ಟ್ ಪಂದ್ಯಗಳಲ್ಲಿ 2,841 ರನ್ ಗಳಿಸಿದ್ದಾರೆ. ಆಂಗ್ಲರ ವಿರುದ್ಧ ಆಡಿರುವ 13 ಪಂದ್ಯಗಳಲ್ಲಿ 933 ರನ್ ಗಳಿಸಿದ್ದಾರೆ.

Tags: Kannadigas Rahul set another record
ShareTweetSendShare
Join us on:

Related Posts

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

by Shwetha
January 22, 2026
0

IPL ಪಂದ್ಯಗಳು ತಮ್ಮ ತವರು ನೆಲವಾದ ಬೆಂಗಳೂರಿನಲ್ಲೇ ನಡೆಯಬೇಕೆಂದು ಬಹುಕಾಲದಿಂದ ಕಾಯುತ್ತಿದ್ದ RCB ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ದೊರೆತಿದೆ. ಬೆಂಗಳೂರಿನ ಐಕಾನಿಕ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳನ್ನು...

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

ಭಾರತದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ – ICCಗೆ ಮತ್ತೊಮ್ಮೆ ಸ್ಪಷ್ಟನೆ

by Shwetha
January 14, 2026
0

ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಲ್ಲಿ ಆಡುವುದಿಲ್ಲ ಎಂಬ ತನ್ನ ನಿಲುವನ್ನು ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ (BCB) ಮತ್ತೊಮ್ಮೆ ಸ್ಪಷ್ಟವಾಗಿ ತಿಳಿಸಿದೆ. ಆಟಗಾರರ ಸುರಕ್ಷತೆ ಪ್ರಮುಖ ಕಾರಣವಾಗಿದ್ದು, ಪಂದ್ಯಗಳನ್ನು...

ಕೆಕೆಆರ್ ಕೈಬಿಟ್ಟ ಆಟಗಾರನಿಗೆ ಪಾಕಿಸ್ತಾನವೇ ಗತಿ ಐಪಿಎಲ್ ನಿಂದ ಔಟ್ ಪಿಎಸ್ಎಲ್ ಗೆ ಇನ್ ಆದ ಮುಸ್ತಫಿಝುರ್ ರೆಹಮಾನ್

ಕೆಕೆಆರ್ ಕೈಬಿಟ್ಟ ಆಟಗಾರನಿಗೆ ಪಾಕಿಸ್ತಾನವೇ ಗತಿ ಐಪಿಎಲ್ ನಿಂದ ಔಟ್ ಪಿಎಸ್ಎಲ್ ಗೆ ಇನ್ ಆದ ಮುಸ್ತಫಿಝುರ್ ರೆಹಮಾನ್

by Shwetha
January 8, 2026
0

ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರ ಐಪಿಎಲ್ ಪ್ರಯಾಣಕ್ಕೆ ಬ್ರೇಕ್ ಬಿದ್ದಿದೆ. ಭಾರತದ ಶ್ರೀಮಂತ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ ನಿಂದ ಹೊರಬಿದ್ದ ಕೆಲವೇ ಗಂಟೆಗಳಲ್ಲಿ...

ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಮೊಹಮ್ಮದ್ ಶಮಿಗೆ ಅನ್ಯಾಯವಾಗುತ್ತಿದೆ ಎಂದು ಗುಡುಗಿದ ಹೆಡ್‌ ಕೋಚ್

ಆಯ್ಕೆ ಸಮಿತಿಗೆ ನಾಚಿಕೆಯಾಗಬೇಕು ಮೊಹಮ್ಮದ್ ಶಮಿಗೆ ಅನ್ಯಾಯವಾಗುತ್ತಿದೆ ಎಂದು ಗುಡುಗಿದ ಹೆಡ್‌ ಕೋಚ್

by Shwetha
January 5, 2026
0

ಮುಂಬೈ: ಟೀಂ ಇಂಡಿಯಾದ ಹಿರಿಯ ವೇಗಿ, ಸ್ವಿಂಗ್ ಮಾಂತ್ರಿಕ ಮೊಹಮ್ಮದ್ ಶಮಿ ಅವರನ್ನು ಮತ್ತೊಮ್ಮೆ ರಾಷ್ಟ್ರೀಯ ತಂಡದಿಂದ ಕಡೆಗಣಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram