ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

kantara: ಕಾಂತಾರ ಮೆಚ್ಚಿದ ಕರಾವಳಿ ಚೆಲುವೆ – ಸ್ವೀಟಿ ಅನುಷ್ಕಾ ಶೆಟ್ಟಿ… 

ಅಂದ್ಹಾಗೆ ಸಿನಿಮಾವನ್ನ ಇದೀಗ ಕರಾವಳಿ ಚೆಲುವೆ ಅನುಷ್ಕಾ ಶೆಟ್ಟಿ ವೀಕ್ಷಿಸಿದ್ದಾರೆ. ಸೌತ್ ಇಂಡಸ್ಟ್ರಿಯ ಸ್ಟಾರ್ ನಟಿ , ಅನುಷ್ಕಾ ಸಿನಿಮಾ ವೀಕ್ಷಿಸಿದ ನಂತರ ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ..

Naveen Kumar B C by Naveen Kumar B C
October 17, 2022
in Newsbeat, Cinema, ಮನರಂಜನೆ
kantara

kantara

Share on FacebookShare on TwitterShare on WhatsappShare on Telegram

ಕಾಂತಾರ ಮೆಚ್ಚಿದ ಕರಾವಳಿ ಚೆಲುವೆ – ಸ್ವೀಟಿ ಅನುಷ್ಕಾ ಶೆಟ್ಟಿ…

ಕನ್ನಡದಲ್ಲಿ ಹೆಜ್ಜೆ ಗುರುತು ಮೂಡಿಸಿದ  ಕಾಂತಾರ ಇದೀಗ  ಹಿಂದಿ  ತೆಲುಗು ಮತ್ತು  ತಮಿಳಿನಲ್ಲಿ ತಮ್ಮ ಕದಂಬ ಬಾಹುವನ್ನ ವಿಸ್ತರಿದೆ. ಚಿತ್ರ ನೂರು ಕೋಟಿ ಗಳಿಸಿ ಮುನ್ನುಗ್ಗುತ್ತಿದೆ.

Related posts

astrology

Astro- ಎಂತದ್ದೇ ಮಾಟ – ಮಂತ್ರ,ಕೆಟ್ಟ ಶಕ್ತಿ,ಕೆಟ್ಟ ದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

July 22, 2026
ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

July 22, 2026

ಕಾಂತಾರ ಸಿನಿಮಾ ಪ್ರೇಮಿಗಳಷ್ಟೇ ಅಲ್ಲ ಸಿನಿಮಾ ಮೇಕರ್ಸ್ ಸಹ ಫಿದಾ  ಆಗಿದ್ದಾರೆ.  ಸುದೀಪ್ , ನಾನಿ , ಸಿಂಬು , ಪ್ರಭಾಸ್ , ಧನುಷ್ ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ  ಸ್ಟಾರ್  ನಟರೇ ಸಿನಿಮಾವನ್ನ ಕೊಂಡಾಡುತ್ತಿದ್ದಾರೆ..

ಅಂದ್ಹಾಗೆ ಸಿನಿಮಾವನ್ನ ಇದೀಗ ಕರಾವಳಿ ಚೆಲುವೆ ಅನುಷ್ಕಾ ಶೆಟ್ಟಿ ವೀಕ್ಷಿಸಿದ್ದಾರೆ. ಸೌತ್ ಇಂಡಸ್ಟ್ರಿಯ ಸ್ಟಾರ್ ನಟಿ , ಅನುಷ್ಕಾ ಸಿನಿಮಾ ವೀಕ್ಷಿಸಿದ ನಂತರ ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ..

ಕಾಂತಾರ ಸಿನಿಮಾ ವೀಕ್ಷಿಸಿದೆ. ನನಗೆ ಈ ಸಿನಿಮಾ ತುಂಬಾ ತುಂಬಾ ಇಷ್ಟವಾಯಿತು. ಈ ಸಿನಿಮಾದ ಪ್ರತಿಯೊಬ್ಬ ಕಲಾವಿದರು, ನಿರ್ಮಾಪಕರು, ತಂತ್ರಜ್ಞರಿಗೆ ಅಭಿನಂದನೆಗಳು. ಕಾಂತಾರ  ಇಡೀ ತಂಡ ಅದ್ಭುತವಾಗಿದೆ.

ನಮಗೆ ಈ ಅದ್ಭುತ ಅನುಭವ ನೀಡಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ರಿಷಬ್ ಶೆಟ್ಟಿ ನೀವು ಅದ್ಭುತ. ದಯವಿಟ್ಟು ಥಿಯೇಟರ್‌ನಲ್ಲಿ ಈ ಚಿತ್ರವನ್ನು ನೋಡಿ ಎಂದು ಅನುಷ್ಕಾ ಶೆಟ್ಟಿ ಹೇಳಿದ್ದಾರೆ.

kantara: Anushka Shetty praised the movie Kantara

Tags: Anushka shettykantara
ShareTweetSendShare
Join us on:

Related Posts

astrology

Astro- ಎಂತದ್ದೇ ಮಾಟ – ಮಂತ್ರ,ಕೆಟ್ಟ ಶಕ್ತಿ,ಕೆಟ್ಟ ದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
July 22, 2026
0

ಯಾವುದಾದರೂ ಅಮವಾಸೆಯಂದು ಆಥವಾ ಶುಕ್ರವಾರದಂದು ಈ ಪರಿಹಾರವನ್ನು ನೀವು ಪಾಲಿಸಿ ಹವ್ಯಾಸ ತಿಂಗಳಿಗೊಮ್ಮೆ ಬರುವ ಈ ಅಮವಾಸ್ಯೆ ಬಹಳ ಶಕ್ತಿಯುತವಾಗಿರುತ್ತದೆ. ಆದ್ದರಿಂದ ನಿಮ್ಮ ಮನೆಯಲ್ಲಿಯೂ ಕೂಡ ಯಾವುದೇ...

ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

by admin
July 22, 2026
0

ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ...? ಹೀಗೆ ಕೇಳುವುದು ತುಂಬಾ ಸುಲಭ. ಆದ್ರೆ ನಮ್ಮ ದೇಶದ ಫುಟ್‍ಬಾಲ್ ವ್ಯವಸ್ಥೆಯನ್ನು ಸರಿ ಮಾಡೋದು ಯಾರು..? ಭಾರತದಲ್ಲಿ ಕ್ರಿಕೆಟ್ ಆಟವೇ...

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

by admin
July 22, 2026
0

ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ...?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ... ಸನಾತನ ಹಿಂದೂ ಧರ್ಮದ ಸಂಪ್ರಾದಾಯದಲ್ಲಿ ಮಹಾಲಕ್ಷ್ಮಿ ದೇವಿಯನ್ನು ಧನ ಸಂಪತ್ತಿನ...

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

by Shwetha
July 22, 2026
0

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ...

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram