ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಸಂಪೂರ್ಣ ಚಿತ್ರೀಕರಣವು ಕುಂದಾಪುರದಲ್ಲಿ ಮುಗಿದಿದೆ. ಚಿತ್ರತಂಡವು ದೊಡ್ಡ ದೊಡ್ಡ ಸೆಟ್ಗಳನ್ನು ಹಾಕಿ ಶೂಟಿಂಗ್ ಪೂರ್ಣಗೊಳಿಸಿದ್ದು, ಸಿನಿಮಾದ ಬಗ್ಗೆ ಯಾವುದೇ ರೀತಿಯ ಮಾಹಿತಿ ಅಥವಾ ಪ್ರೆಸ್ ಮೀಟ್ ಚಿತ್ರತಂಡ ಈವರೆಗೂ ನೀಡಿರಲಿಲ್ಲ. ಸಿನಿಮಾದಲ್ಲಿ ಯಾವುದು ನಡೆಯುತ್ತಿದೆ, ಯಾರು ನಟಿಸಿದ್ದಾರೆ ಎಂಬ ಸಣ್ಣ ಸುಳಿವು ಸಹ ಚಿತ್ರದ ತಂಡ ಬಿಟ್ಟುಕೊಟ್ಟಿಲ್ಲ. ಈ ನಡುವೆ, ಇವತ್ತು ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಪ್ರೆಸ್ ಮೀಟ್ ನಡೆಯಲಿದೆ.
ನನ್ನನ್ನೇ ಪೊರಕೆಯಿಂದ ಹೊಡೆಯಿರಿ ಆದರೆ ಅಧಿಕಾರಿಗಳ ಮೇಲೆ ಕೈ ಹಾಕಬೇಡಿ. ಬಿಡದಿ ಹಿಂಸಾಚಾರಕ್ಕೆ ಡಿಕೆ ಶಿವಕುಮಾರ್ ಭಾವುಕ ಪ್ರತಿಕ್ರಿಯೆ
ಬೆಂಗಳೂರು: ಬಿಡದಿ ಉಪನಗರ (ಟೌನ್ಶಿಪ್) ಯೋಜನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರು ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ ಮತ್ತು ನೋವು ವ್ಯಕ್ತಪಡಿಸಿದ್ದಾರೆ....








