Monday, October 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

National News – ಗುಲಾಂ ನಬಿ ಆಜಾದ್‌ಗೆ ಪದ್ಮಭೂಷಣ – ಸ್ವ ಪಕ್ಷದ ವಿರುದ್ಧ ಕಪಿಲ್ ಸಿಬಲ್ ಟೀಕೆ

Naveen Kumar B C by Naveen Kumar B C
January 26, 2022
in National, Newsbeat, ಮನರಂಜನೆ
Ghulam Nabi
Share on FacebookShare on TwitterShare on WhatsappShare on Telegram

ಗುಲಾಂ ನಬಿ ಆಜಾದ್‌ಗೆ ಪದ್ಮಭೂಷಣ – ಸ್ವ ಪಕ್ಷದ ವಿರುದ್ಧ ಕಪಿಲ್ ಸಿಬಲ್ ಟೀಕೆ

ನವದೆಹಲಿ: ಗುಲಾಂ ನಬಿ ಆಜಾದ್ ಅವರಿಗೆ ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣ ಪ್ರಶಸ್ತಿ  ಘೋಷಣೆಯಾದ ನಂತರ  ಕಪಿಲ್  ಸಿಬಲ್  ತಮ್ಮ  ಸ್ವ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Related posts

ಮೋಸ್ಟ್ ವಾಂಟೆಡ್ ಉಗ್ರ ಅರೆಸ್ಟ್!

ಮೋಸ್ಟ್ ವಾಂಟೆಡ್ ಉಗ್ರ ಅರೆಸ್ಟ್!

October 2, 2023
ಇಂದಿನಿಂದ ಸಿಲಿಂಡರ್ ದರ ಹೆಚ್ಚಳ

ಇಂದಿನಿಂದ ಸಿಲಿಂಡರ್ ದರ ಹೆಚ್ಚಳ

October 2, 2023

ಟ್ವೀಟ್‌ರ್ ನಲ್ಲಿ  ಕಪಿಲ್  ಸಿಬಲ್,  ಆಜಾದ್ ಅವರನ್ನು ಅಭಿನಂದಿಸಿದ್ದಾರೆ. ಸಾರ್ವಜನಿಕ ಜೀವನಕ್ಕೆ ಅವರು ನೀಡಿದ ಕೊಡುಗೆಗಳನ್ನು ರಾಷ್ಟ್ರವು ಗುರುತಿಸಿದಾಗ, ಅವರ ಸೇವೆಗಳು ಕಾಂಗ್ರೆಸ್‌ಗೆ ಅಗತ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಆಗಸ್ಟ್ 2020 ರಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದ 23 ನಾಯಕರಲ್ಲಿ ಸಿಬಲ್ ಮತ್ತು ಆಜಾದ್ ಕೂಡ ಸೇರಿದ್ದರು. ಆನಂತರ ಇವರು ಹೆಚ್ಚಾಗಿ ರಾಜಕೀಯದಲ್ಲಿ ಕಾಣಿಸಿಕೊಳ್ಳಲಿಲ್ಲ.

ಕಳೆದ ವರ್ಷ ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿ ಚುನಾವಣೆಗಳ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಆಜಾದ್ ಅವರನ್ನು ಕೈಬಿಡಲಾಗಿತ್ತು. ಫೆಬ್ರವರಿ-ಮಾರ್ಚ್ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಅವರ ಹೆಸರು ಪಟ್ಟಿಯಲ್ಲಿದೆ

 Republic day – ರಾಷ್ಟ್ರಪತಿಗಳ  ಅಂಗ ರಕ್ಷಕ ಕುದುರೆ ವಿರಾಟ್ ಗೆ ನಿವೃತ್ತಿ…

Tags: Ghulam Nabi Azadkapil sibalPadma Bhushan
ShareTweetSendShare
Join us on:

Related Posts

ಮೋಸ್ಟ್ ವಾಂಟೆಡ್ ಉಗ್ರ ಅರೆಸ್ಟ್!

ಮೋಸ್ಟ್ ವಾಂಟೆಡ್ ಉಗ್ರ ಅರೆಸ್ಟ್!

by Honnappa Lakkammanavar
October 2, 2023
0

ನವದೆಹಲಿ: ಮೋಸ್ಟ್ ವಾಂಟೆಡ್ ಶಂಕಿತ ಐಸಿಸ್ (ISIS) ಉಗ್ರನನ್ನು (Suspected Terrorist) ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ ಎನ್ನಲಾಗಿದೆ. ಶಹನವಾಜ್ ಅಲಿಯಾಸ್ ಶಫಿ ಉಜ್ಜಾಮ ಬಂಧಿತ ಉಗ್ರ...

ಇಂದಿನಿಂದ ಸಿಲಿಂಡರ್ ದರ ಹೆಚ್ಚಳ

ಇಂದಿನಿಂದ ಸಿಲಿಂಡರ್ ದರ ಹೆಚ್ಚಳ

by Honnappa Lakkammanavar
October 2, 2023
0

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯು ಅಕ್ಟೋಬರ್ 1ರಿಂದ ಮತ್ತೆ ಏರಿಕೆ ಕಂಡಿದೆ. 19 ಕೆ.ಜಿಗಳ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 209 ರೂ. ಗಳಷ್ಟು ಹೆಚ್ಚಿಸಲಾಗಿದೆ. ಆಗಸ್ಟ್...

ಪಾರ್ಕ್‌ನಲ್ಲಿ ಕಸಗುಡಿಸಿದ ಪ್ರಧಾನಿ ಮೋದಿ

ಪಾರ್ಕ್‌ನಲ್ಲಿ ಕಸಗುಡಿಸಿದ ಪ್ರಧಾನಿ ಮೋದಿ

by Honnappa Lakkammanavar
October 2, 2023
0

ಸ್ವಚ್ಛ ಭಾರತ ಅಭಿಯಾನ(Swachh Bharat Mission)ದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರಮದಾನ ಮಾಡಿದ್ದಾರೆ. ಅವರು ಕುಸ್ತಿಪಟು ಅಂಕಿತ್ ಬೈಯನ್ ಪುರಿಯಾ ಜತೆ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದರು....

ಮಹಿಳೆಯನ್ನು ರಸ್ತೆಯಲ್ಲಿ ಎಳೆದೊಯ್ದ ಮಹಿಳಾ ಪೊಲೀಸ್

ಮಹಿಳೆಯನ್ನು ರಸ್ತೆಯಲ್ಲಿ ಎಳೆದೊಯ್ದ ಮಹಿಳಾ ಪೊಲೀಸ್

by Honnappa Lakkammanavar
October 1, 2023
0

ಪೊಲೀಸರು ದಿವ್ಯಾಂಗ ಮಹಿಳೆಯನ್ನು ಠಾಣೆಯ ಎದುರು ಎಳೆದೊಯ್ದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಈ ಘಟನೆ...

ಸ್ಯಾಂಡಲ್ ವುಡ್ ನ ಡಿಂಪಲ್ ಕ್ವೀನ್ ಗೆ ಹುಟ್ಟುಹಬ್ಬದ ಸಂಭ್ರಮ..! 

ಹುಟ್ಟು ಆಚರಿಸುವುದು ಬೇಡ ಎಂದ ಡಿಂಪಲ್ ಕ್ವೀನ್

by Honnappa Lakkammanavar
October 1, 2023
0

ನಟಿ ರಚಿತಾ ರಾಮ್ ತಮ್ಮ ಹುಟ್ಟು ಹಬ್ಬದ ಕುರಿತು ಅಭಿಮಾನಿಗಳಿಗೆ ಸಂದೇಶವೊಂದು ನೀಡಿದ್ದಾರೆ. ಅವರು ಈ ಕುರಿತು ಟ್ವೀಟ್ ಮಾಡಿದ್ದು, 'ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ' ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

October 2, 2023
ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

October 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram