ADVERTISEMENT
Wednesday, December 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕರ್ಮ ಬಿಡುವುದಿಲ್ಲ, ಮದಕ್ಕೆ ಕಾರುಣ್ಯವಿಲ್ಲ; ಮಾರ್ಮಿಕವಾಗಿ ಟ್ವೀಟ್ ಮಾಡಿದ ಜಗ್ಗೇಶ್

ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ನಟ ಜಗ್ಗೇಶ್

Author2 by Author2
June 12, 2024
in Cinema, Crime, ಅಪರಾಧ, ಮನರಂಜನೆ
Share on FacebookShare on TwitterShare on WhatsappShare on Telegram

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ (Darshan) ಅರೆಸ್ಟ್ ಆಗಿದ್ದಾರೆ. ಈ ಘಟನೆ ಇಡೀ ದೇಶದಲ್ಲಿಯೇ ಸಂಚಲನ ಮೂಡಿಸಿದೆ.

ಅಲ್ಲದೇ, ಭಾರೀ ಅಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಹಿರಿಯ ನಟ ಜಗ್ಗೇಶ್ ಮಾರ್ಮಿಕವಾಗಿ ಟ್ವೀಟ್ ಮಾಡುವ ಮೂಲಕ ಘಟನೆ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. ಸರ್ವ ಆತ್ಮಾನೇನ ಬ್ರಹ್ಮ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಇದರ ಅರ್ಥವನ್ನು ಅವರು ವಿವರಿಸಿದ್ದಾರೆ. ‘ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ’.

Related posts

ಶಿವಣ್ಣ ಮತ್ತು ರಿಯಲ್ ಸ್ಟಾರ್ ಅಬ್ಬರಕ್ಕೆ ಫಿದಾ ಆದ ಡಿವೈನ್ ಸ್ಟಾರ್ ರಾಜ್ ಬಿ ಶೆಟ್ಟಿ ಹೆಸರು ಹೇಳದೆ 45 ಚಿತ್ರಕ್ಕೆ ವಿಶ್ ಮಾಡಿದ ಕಾಂತಾರ ಹೀರೋ

ಶಿವಣ್ಣ ಮತ್ತು ರಿಯಲ್ ಸ್ಟಾರ್ ಅಬ್ಬರಕ್ಕೆ ಫಿದಾ ಆದ ಡಿವೈನ್ ಸ್ಟಾರ್ ರಾಜ್ ಬಿ ಶೆಟ್ಟಿ ಹೆಸರು ಹೇಳದೆ 45 ಚಿತ್ರಕ್ಕೆ ವಿಶ್ ಮಾಡಿದ ಕಾಂತಾರ ಹೀರೋ

December 16, 2025
2025ರ ಬಾಕ್ಸಾಫೀಸ್ ರಣರಂಗದಲ್ಲಿ ಸ್ಟಾರ್ ವಾರ್ ಠುಸ್: ಕೋಟಿ ಕೋಟಿ ಸುರಿದರೂ ಮಣ್ಣುಮುಕ್ಕಿದ 10 ಬಿಗ್ ಬಜೆಟ್ ಚಿತ್ರಗಳು

2025ರ ಬಾಕ್ಸಾಫೀಸ್ ರಣರಂಗದಲ್ಲಿ ಸ್ಟಾರ್ ವಾರ್ ಠುಸ್: ಕೋಟಿ ಕೋಟಿ ಸುರಿದರೂ ಮಣ್ಣುಮುಕ್ಕಿದ 10 ಬಿಗ್ ಬಜೆಟ್ ಚಿತ್ರಗಳು

December 14, 2025

ಕರ್ಮ ಜೀವನವನ್ನು ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನ ಸುಡುತ್ತದೆ. ಕಲಿಯುಗದಲ್ಲಿ ದೇವರು ಕಲ್ಲಲ್ಲ. ಎಲ್ಲಾ ಕರ್ಮಕ್ಕೂ ತತ್ತಕ್ಷಣ ಫಲಿತಾಂಶ ಉಂಟು. ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ’.

ಮದಕ್ಕೆ ಕಾರುಣ್ಯದ ಅರಿವಿಲ್ಲಾ’ ಎಂದು ಮಾರ್ಮಿಕವಾಗಿ ಬರೆದು, ದರ್ಶನ್ ಮಾಡಿದ್ದು, ತಪ್ಪು ಆತ ಮಾಡಿದ ಕರ್ಮ ಆತನನ್ನು ಬಿಡುವುದಿಲ್ಲ ಎಂದು ಬರೆದಿದ್ದಾರೆ.

Tags: Karma does not leaveMada has no mercy; Jaggesh tweeted mysteriously
ShareTweetSendShare
Join us on:

Related Posts

ಶಿವಣ್ಣ ಮತ್ತು ರಿಯಲ್ ಸ್ಟಾರ್ ಅಬ್ಬರಕ್ಕೆ ಫಿದಾ ಆದ ಡಿವೈನ್ ಸ್ಟಾರ್ ರಾಜ್ ಬಿ ಶೆಟ್ಟಿ ಹೆಸರು ಹೇಳದೆ 45 ಚಿತ್ರಕ್ಕೆ ವಿಶ್ ಮಾಡಿದ ಕಾಂತಾರ ಹೀರೋ

ಶಿವಣ್ಣ ಮತ್ತು ರಿಯಲ್ ಸ್ಟಾರ್ ಅಬ್ಬರಕ್ಕೆ ಫಿದಾ ಆದ ಡಿವೈನ್ ಸ್ಟಾರ್ ರಾಜ್ ಬಿ ಶೆಟ್ಟಿ ಹೆಸರು ಹೇಳದೆ 45 ಚಿತ್ರಕ್ಕೆ ವಿಶ್ ಮಾಡಿದ ಕಾಂತಾರ ಹೀರೋ

by Shwetha
December 16, 2025
0

ಸ್ಯಾಂಡಲ್‌ವುಡ್ ಅಂಗಳದಲ್ಲಿ ಈಗೇನಿದ್ದರೂ 45 ಚಿತ್ರದ ಹವಾ ಜೋರಾಗಿದೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಅವರು ಮೊದಲ ಬಾರಿಗೆ ಆಕ್ಷನ್ ಕಟ್ ಹೇಳಿರುವ, ಕರುನಾಡ ಚಕ್ರವರ್ತಿ ಶಿವಣ್ಣ,...

2025ರ ಬಾಕ್ಸಾಫೀಸ್ ರಣರಂಗದಲ್ಲಿ ಸ್ಟಾರ್ ವಾರ್ ಠುಸ್: ಕೋಟಿ ಕೋಟಿ ಸುರಿದರೂ ಮಣ್ಣುಮುಕ್ಕಿದ 10 ಬಿಗ್ ಬಜೆಟ್ ಚಿತ್ರಗಳು

2025ರ ಬಾಕ್ಸಾಫೀಸ್ ರಣರಂಗದಲ್ಲಿ ಸ್ಟಾರ್ ವಾರ್ ಠುಸ್: ಕೋಟಿ ಕೋಟಿ ಸುರಿದರೂ ಮಣ್ಣುಮುಕ್ಕಿದ 10 ಬಿಗ್ ಬಜೆಟ್ ಚಿತ್ರಗಳು

by Shwetha
December 14, 2025
0

ಸಿನಿಮಾ ಎನ್ನುವುದು ಬಣ್ಣದ ಲೋಕ ಮಾತ್ರವಲ್ಲ ಅದೊಂದು ಭಯಾನಕ ಜೂಜು ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಬೆಳ್ಳಿಪರದೆ ಮೇಲೆ ಅದೃಷ್ಟ ಪರೀಕ್ಷೆಗೆ ಇಳಿದವರು ರಾತ್ರೋರಾತ್ರಿ ಕುಬೇರರಾಗುವುದು ಎಷ್ಟು ಸತ್ಯವೋ...

ದರ್ಶನ್ ನನ್ನ ಪಾಲಿನ ಸ್ವಂತ ಅಣ್ಣನಿದ್ದಂತೆ, ಜೈಲಿಗೆ ಹೋಗಿಯಾದರೂ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆಯುವೆ: ಕಲ್ಟ್ ನಟ ಝೈದ್ ಖಾನ್ ಭಾವುಕ ಮಾತು

ದರ್ಶನ್ ನನ್ನ ಪಾಲಿನ ಸ್ವಂತ ಅಣ್ಣನಿದ್ದಂತೆ, ಜೈಲಿಗೆ ಹೋಗಿಯಾದರೂ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆಯುವೆ: ಕಲ್ಟ್ ನಟ ಝೈದ್ ಖಾನ್ ಭಾವುಕ ಮಾತು

by Shwetha
December 8, 2025
0

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಹಾಗೂ ಯುವ ನಟ ಝೈದ್ ಖಾನ್ ತಮ್ಮ ಎರಡನೇ ಸಿನಿಮಾ ಕಲ್ಟ್ ಬಿಡುಗಡೆಯ ಹೊಸ್ತಿಲಲ್ಲಿದ್ದಾರೆ. ಬನಾರಸ್ ಸಿನಿಮಾದ...

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

by Shwetha
December 6, 2025
0

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಡೆವಿಲ್ ಸಿನಿಮಾದ ಟ್ರೇಲರ್ ಅದ್ದೂರಿಯಾಗಿ ಬಿಡುಗಡೆಯಾಗಿದ್ದು ಸಿನಿರಸಿಕರಿಂದ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ. ಮಿಲನ ಪ್ರಕಾಶ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ...

ಕನ್ನಡ ಪ್ರೇಕ್ಷಕರಲ್ಲಿ ಸೌಜನ್ಯವೇ ಇಲ್ಲ, ಚಿತ್ರರಂಗಕ್ಕೆ ಬೀಗ ಜಡಿಯುವ ಕಾಲ ದೂರವಿಲ್ಲ: ಪರಭಾಷಾ ವ್ಯಾಮೋಹದ ವಿರುದ್ಧ ಸಾಧು ಕೋಕಿಲ ಕೆಂಡಾಮಂಡಲ

ಕನ್ನಡ ಪ್ರೇಕ್ಷಕರಲ್ಲಿ ಸೌಜನ್ಯವೇ ಇಲ್ಲ, ಚಿತ್ರರಂಗಕ್ಕೆ ಬೀಗ ಜಡಿಯುವ ಕಾಲ ದೂರವಿಲ್ಲ: ಪರಭಾಷಾ ವ್ಯಾಮೋಹದ ವಿರುದ್ಧ ಸಾಧು ಕೋಕಿಲ ಕೆಂಡಾಮಂಡಲ

by Shwetha
December 3, 2025
0

ಬೆಂಗಳೂರು: ಕರ್ನಾಟಕದಲ್ಲಿ ಪರಭಾಷಾ ಚಿತ್ರಗಳ ಆರ್ಭಟಕ್ಕೆ ಕನ್ನಡದ ಸಿನಿಮಾಗಳು ನಲುಗುತ್ತಿರುವ ವಿಚಾರ ಹೊಸದೇನಲ್ಲ. ಆದರೆ ಇದೀಗ ಕನ್ನಡ ಚಿತ್ರಗಳಿಗೆ ಪ್ರೇಕ್ಷಕರಿಂದ ಸಿಗುತ್ತಿರುವ ನೀರಸ ಪ್ರತಿಕ್ರಿಯೆ ಮತ್ತು ಪರಭಾಷಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram