ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

karnataka Assembly Election: ಸರತಿಯಲ್ಲಿ ನಿಂತ ಹಕ್ಕು ಚಲಾಯಿಸಿದ ಸುಧಾಮೂರ್ತಿ ದಂಪತಿ!

ದೇಶದಲ್ಲಿನ ಬದಲಾವಣೆಗಾಗಿ ಹಕ್ಕು ಚಲಾಯಿಸಿ

Author2 by Author2
May 10, 2023
in Politics, ಕರ್ನಾಟಕ ಚುನಾವಣೆ 2023
Share on FacebookShare on TwitterShare on WhatsappShare on Telegram

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Elections)ಗೆ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿಯೂ ಉತ್ತಮವಾಗಿ ಮತದಾನ ನಡೆಯುತ್ತಿದೆ. ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ (Sudha Murthy) ದಂಪತಿ ಸರತಿಯಲ್ಲಿ ನಿಂತು ಸಾಮಾನ್ಯ ವ್ಯಕ್ತಿಗಳಂತೆ ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಂಗಳೂರಿನ (Bengaluru) ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ (Narayana Murthy) ದಂಪತಿ ಹಕ್ಕು ಚಲಾಯಿಸಿದ್ದಾರೆ.

Related posts

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

December 5, 2025
ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

December 5, 2025

ಈ ಸಂದರ್ಭದಲ್ಲಿ ಸುಧಾಮೂರ್ತಿ ಅವರು, ತಮ್ಮೊಂದಿಗೆ ಸರತಿಯಲ್ಲಿ ನಿಂತಿದ್ದ ಜನರೊಂದಿಗೆ ಹಲವು ಹೊತ್ತು ಮಾತನಾಡಿದರು. ಸುಧಾಮೂರ್ತಿ ಜೊತೆಗೆ ಜನರು ಸೆಲ್ಫಿ ತೆಗೆದುಕೊಳ್ಳಲು ಹಲವರು ಮುಗಿ ಬಿದ್ದಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶಭಕ್ತಿ ಇಲ್ಲದವರು ಮಾತ್ರ ಮತದಾನ ಮಾಡುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಬದಲಾವಣೆ ಬರಬೇಕಾದರೆ, ಪ್ರತಿಯೊಬ್ಬರೂ ತಮ್ಮ ಹಕ್ಕು ಚಲಾಯಿಸಬೇಕು. ನಮ್ಮನ್ನು ನೋಡಿ ಯುವಜನರು ಕಲಿಯಬೇಕು. ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಮನವಿ ಮಾಡಿದರು.

Tags: Karnataka Assembly Election: Sudhamurthy couple who claimed standing in the queue!
ShareTweetSendShare
Join us on:

Related Posts

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

ನಾಟಿಕೋಳಿ ರುಚಿ ಬಿಡಿ, ಬಡವರ ಹಾಸ್ಟೆಲ್ ಊಟ ಮಾಡಿ: ಅಹಿಂದ ಕಾಳಜಿ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಬಹಿರಂಗ ಸವಾಲ್

by Shwetha
December 5, 2025
0

ಬೆಂಗಳೂರು: ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಸರ್ಕಾರಿ ಹಾಸ್ಟೆಲ್ಗಳಲ್ಲಿ ಬಡ ಹೆಣ್ಣು ಮಕ್ಕಳ ಸುರಕ್ಷತೆ ಆತಂಕಕ್ಕೀಡಾಗಿದ್ದು, ಈ ವಿಚಾರವಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ದೆಹಲಿಯಲ್ಲಿ ಡಿಕೆಶಿ ಬ್ರಹ್ಮಾಸ್ತ್ರ: ಸಿದ್ದರಾಮಯ್ಯ ಬಣದ ಸಚಿವರಿಗೆ ಕಂಟಕ, ಹೈಕಮಾಂಡ್ ಅಂಗಳದಲ್ಲಿ ಸಚಿವರ ತಲೆದಂಡದ ಪಟ್ಟಿ

ದೆಹಲಿಯಲ್ಲಿ ಡಿಕೆಶಿ ಬ್ರಹ್ಮಾಸ್ತ್ರ: ಸಿದ್ದರಾಮಯ್ಯ ಬಣದ ಸಚಿವರಿಗೆ ಕಂಟಕ, ಹೈಕಮಾಂಡ್ ಅಂಗಳದಲ್ಲಿ ಸಚಿವರ ತಲೆದಂಡದ ಪಟ್ಟಿ

by Shwetha
December 5, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರಿಗೆ ಸಲ್ಲಿಸಿರುವ ಗೌಪ್ಯ ವರದಿಯೊಂದು ರಾಜ್ಯ...

ರಾಜೀನಾಮೆಗೆ ಕ್ಷಣಗಣನೆ: ಸಿದ್ದರಾಮಯ್ಯ ಬಗ್ಗೆ ಕಾರಜೋಳ ವಿವಾದಾತ್ಮಕ ಹೇಳಿಕೆ

ರಾಜೀನಾಮೆಗೆ ಕ್ಷಣಗಣನೆ: ಸಿದ್ದರಾಮಯ್ಯ ಬಗ್ಗೆ ಕಾರಜೋಳ ವಿವಾದಾತ್ಮಕ ಹೇಳಿಕೆ

by Shwetha
December 4, 2025
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇತ್ತೀಚಿನ ಹೇಳಿಕೆಯಾದ ರಾಜಕೀಯ ಶಾಶ್ವತವಲ್ಲ, ಯಾರಪ್ಪನ ಆಸ್ತಿನೂ ಅಲ್ಲ, ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ - ರಾಜ್ಯ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ....

ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ವರ್ಕೌಟ್ ಆಗಿಲ್ಲ: ಮಂಗಳೂರಿನಲ್ಲಿ ಮತ್ತೆ ಭುಗಿಲೆದ್ದ ಸಿದ್ದು-ಡಿಕೆಶಿ ಶೀತಲ ಸಮರ

ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ವರ್ಕೌಟ್ ಆಗಿಲ್ಲ: ಮಂಗಳೂರಿನಲ್ಲಿ ಮತ್ತೆ ಭುಗಿಲೆದ್ದ ಸಿದ್ದು-ಡಿಕೆಶಿ ಶೀತಲ ಸಮರ

by Shwetha
December 4, 2025
0

ಮಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ತೋರಿಸಲು ಹೈಕಮಾಂಡ್ ನಡೆಸಿದ ಬ್ರೇಕ್‌ಫಾಸ್ಟ್‌ ಪಾಲಿಟಿಕ್ಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram