Monday, September 25, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಂಕಷ್ಟದ ಪರಿಸ್ಥಿತಿಯಲ್ಲಿ ಕ್ಯಾಬಿನೆಟ್ ಕುಸ್ತಿ | ಬೇಕಿತ್ತಾ ಈ ಸರ್ಕಾರ..?

Mahesh M Dhandu by Mahesh M Dhandu
July 30, 2021
in Newsbeat, Saaksha Special, ಎಸ್ ಸ್ಪೆಷಲ್
Karnataka bjp saaksha tv
Share on FacebookShare on TwitterShare on WhatsappShare on Telegram

ಸಂಕಷ್ಟದ ಪರಿಸ್ಥಿತಿಯಲ್ಲಿ ಕ್ಯಾಬಿನೆಟ್ ಕುಸ್ತಿ | ಬೇಕಿತ್ತಾ ಈ ಸರ್ಕಾರ..?

ಸಂಕಷ್ಟದ ಪರಿಸ್ಥಿತಿಯಲ್ಲಿ ಕ್ಯಾಬಿನೆಟ್ ಕುಸ್ತಿ.. ನೆರೆಗೆ ಉತ್ತರ ತತ್ತರಿಸುತ್ತಿದ್ದರೂ ಯಾಕೀ ವಿಳಂಬ..? ಸುಮ್ನೆ ಟೈಂ ಪಾಸ್ ಗೆ ಸಿಎಂ ಆದ್ರಾ ಬಾಮ್ಮಾಯಿ ಸಾಹೇಬ್ರೆ..?

Related posts

ಕೆನಡಾಕ್ಕೆ ದೊಡ್ಡ ಹೊಡೆತ ಕೊಟ್ಟ ಮಹೀಂದ್ರ!

ಕೆನಡಾಕ್ಕೆ ದೊಡ್ಡ ಹೊಡೆತ ಕೊಟ್ಟ ಮಹೀಂದ್ರ!

September 22, 2023
ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

September 17, 2023

ರಾಮೇಶ್ವರಕ್ಕೆ ಹೋದ್ರು ಶನೇಶ್ವರನ ಕಾಟ ತಪ್ಪಲಿಲ್ಲ ಎಂಬಂತೆ ಮುಖ್ಯಮಂತ್ರಿ ಬದಲಾದರೂ ರಾಜ್ಯದ ಜನರ ಹಣೆಬರಹ ಬದಲಾಗೋ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ಕಡೆ ಕೊರೊನಾ ಮೂರನೇ ಅಲೆಯ ಎಚ್ಚರಿಕೆಯ ಗಂಟೆ ಬಾರಿಸುತ್ತಿದೆ. ಇನ್ನೊಂದೆಡೆ ಜಲಾಸುರ ಉತ್ತರ ಕರ್ನಾಟಕವನ್ನು ನುಂಗುತ್ತಾ ಬರುತ್ತಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಹಿತ ಕಾಯಬೇಕಿದ್ದ ರಾಜ್ಯ ಸರ್ಕಾರ ಮಾತ್ರ ಇನ್ನೂ ಟೇಕ್ ಆಫ್ ಆಗ್ತಾನೆ ಇಲ್ಲ..!!

Karnataka bjp saaksha tv

ಹೌದು..! ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಒಂದಲ್ಲಾ ಒಂದು ಸಂಕಷ್ಟಗಳು ಬರುತ್ತಲೇ ಇವೆ. ಆದ್ರೂ ಸರ್ಕಾರವನ್ನು ಎಳೆದುಕೊಂಡು ಬರುತ್ತಿದ್ದ ಬಿಎಸ್ ವೈ ಇತ್ತೀಚೆಗೆಷ್ಟೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆ ಮೂಲಕ ಸಾಕಷ್ಟು ದಿನಗಳಿಂದ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ವಿಚಾರಕ್ಕೆ ಪೂರ್ಣ ವಿರಾಮ ಇಟ್ಟರು. ಆದ್ರೆ ಈ ಪರಿಸ್ಥಿತಿಯಲ್ಲಿ ಬಿಎಸ್ ವೈ ರಾಜೀನಾಮೆ ನೀಡಬೇಕಿತ್ತಾ..?
ನೆರೆ, ಪ್ರವಾಹ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ರಾಜೀನಾಮೆ ಎಷ್ಟು ಸರಿ..?

ಸಂಕಷ್ಟದ ಪರಿಸ್ಥಿತಿಯಲ್ಲಿ ಕ್ಯಾಬಿನೆಟ್ ಕುಸ್ತಿ..

ಬಿಎಸ್ ವೈ ರಾಜೀನಾಮೆ ನೀಡುತ್ತಿದ್ದಂತೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಆದ್ರೆ ಈವರೆಗೂ ಸಂಪುಟ ರಚನೆ ಆಗಿಲ್ಲ. ಮಂತ್ರಿಗಿರಿಯ ಆಕಾಂಕ್ಷಿಗಳು ತಮ್ಮ ಕ್ಷೇತ್ರಗಳಲ್ಲಿ ಉಳಿದುಕೊಂಡು ಜನರ ಸೇವೆ ಮಾಡದೇ ಗೂಟದ ಕಾರಿಗಾಗಿ ಲಾಬಿ ಮಾಡುತ್ತಿದ್ದಾರೆ. ಅದರಲ್ಲೂ ಪ್ರವಾಹ ಪೀಡಿತ ಬೆಳಗಾವಿಯ ಎಲ್ಲಾ ಶಾಸಕರೂ ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ನೆರೆ ಪೀಡಿತ ಪ್ರದೇಶಗಳಲ್ಲಿ ಜನರ ಸಾಯುತ್ತಿದ್ದರೂ ಜನಪ್ರತಿನಿಧಿಗಳು ಮಾತ್ರ ಸಚಿವಸ್ಥಾನಕ್ಕಾಗಿ ಲಾಬಿ ಮುಂದುವರೆಸಿದ್ದಾರೆ. ನೆರೆಯಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಈ ಕ್ಯಾಬಿನೆಟ್ ಕುಸ್ತಿ ಬೇಕಿತ್ತಾ..?

ಸುಮ್ನೆ ಟೈಂ ಪಾಸ್ ಗೆ ಸಿಎಂ ಆದ್ರಾ ಬಾಮ್ಮಾಯಿ ಸಾಹೇಬ್ರೆ..?

Karnataka bjp saaksha tv

ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗುವುದರಲ್ಲಿ ಬಿಎಸ್ ವೈ ಅವರ ಪಾತ್ರ ದೊಡ್ಡದು ಎಂದು ಎಲ್ಲರಿಗೂ ತಿಳಿದಿರುವ ವಿಚಾರವೇ. ಇನ್ನು ಸಂಕಷ್ಟದ ಪರಿಸ್ಥಿತಿಯಲ್ಲಿ ಸಿಎಂ ಹುದ್ದೆಯಲ್ಲಿ ಕೂರುತ್ತಿದ್ದೇನೆ ಎಂದು ಸ್ವತಃ ಬೊಮ್ಮಾಯಿ ಅವರಿಗೆ ಗೊತ್ತು. ಸದ್ಯದ ಪರಿಸ್ಥಿತಿಯನ್ನು ನಿಭಾಯಿಸಲು ಬೊಮ್ಮಾಯಿ ಅವರು ಕೂಡಲೇ ತಮ್ಮ ಟೀಂ ರೆಡಿ ಮಾಡಿಕೊಳ್ಳಬೇಕಿತ್ತು. ಆದ್ರೆ ಅವರ ನಡೆ ನೋಡಿದ್ರೆ ಸಂಪುಟ ರಚನೆ ವಿಳಂಬ ಆಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಅವರು ಪದಗ್ರಹಣ ಮಾಡಿ ಇಂದಿಗೆ ಮೂರು ದಿನ ಕಳೆದರೂ ಈವರೆಗೂ ಸಂಪುಟ ಸೇರುವ ಹೆಸರುಗಳು ಅಂತಿಮವಾಗಿಲ್ಲ. ಇಂದು ದೆಹಲಿಗೆ ಭೇಟಿ ನೀಡಿದ್ದರೂ ಅಲ್ಲಿ ಸಂಪುಟ ರಚನೆ ಬಗ್ಗೆ ಮಾತನಾಡುತ್ತಾರಾ ಎಂಬ ಪ್ರಶ್ನೆಗೂ ಉತ್ತರವಿಲ್ಲ.

ಬೇಕಿತ್ತಾ ಈ ಸರ್ಕಾರ..?

ಅಂತಿಮವಾಗಿ ಸದ್ಯದ ರಾಜ್ಯ ಬಿಜೆಪಿ ಸರ್ಕಾರದ ನಡೆ ನೋಡಿದ್ರೆ ಬೇಕಿತ್ತಾ ಈ ಸರ್ಕಾರ ಎಂದು ಅನಿಸದೇ ಇರದು. ಯಾಕೆಂದ್ರೆ ಕೊರೊನಾ ಮೂರನೇ ಅಲೆ ಎಚ್ಚರಿಕೆ ಗಂಟೆ. ನೆರೆ ಸಂಕಷ್ಟದಲ್ಲಿ ಜನರ ಬಗ್ಗೆ ಯೋಚಿಸದೇ ಕೇವಲ ತಮ್ಮ ರಾಜಕೀಯ ಲಾಭಕ್ಕಾಗಿ ಜನಪ್ರತಿನಿಧಗಳು ಓಡಾಡುತ್ತಿರುವುದು ನಾಚಿಗೇಡಿನ ಸಂಗತಿ.

Tags: #Saaksha TVBasavaraja BommaiBJPd k shivakumarSiddaramaiah
ShareTweetSendShare
Join us on:

Related Posts

ಕೆನಡಾಕ್ಕೆ ದೊಡ್ಡ ಹೊಡೆತ ಕೊಟ್ಟ ಮಹೀಂದ್ರ!

ಕೆನಡಾಕ್ಕೆ ದೊಡ್ಡ ಹೊಡೆತ ಕೊಟ್ಟ ಮಹೀಂದ್ರ!

by Honnappa Lakkammanavar
September 22, 2023
0

ಭಾರತ ಹಾಗೂ ಕೆನಡಾ (India vs Canada) ನಡುವೆ ಉದ್ವಿಗ್ನತೆ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ (Anand Mahindra) ಮಹತ್ವದ ನಿರ್ಧಾರವೊಂದನ್ನು ಕೈಗೊಂಡು...

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

by admin
September 17, 2023
0

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ. ಗಣೇಶ ಚತುರ್ಥಿಯನ್ನು ಎಲ್ಲಾ ದೇವರುಗಳ...

ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ…

by admin
September 17, 2023
0

ದಿನವೂ ಈ ಮಂತ್ರ ಹೇಳಿದರೆ ಸಾಕು ಪರ್ಸ್ ನಲ್ಲಿ ಇಡಲಾಗದ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಪ್ರತಿದಿನ ಈ ಮಂತ್ರವನ್ನು ಜಪಿಸಿದರೆ ನಿಮ್ಮ ಕೈಚೀಲವನ್ನು ಮೀರಿ ಹಣ...

Asia Cup: ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರುವತ್ತ ಗಿಲ್‌ ಹೆಜ್ಜೆ…

Asia Cup: ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರುವತ್ತ ಗಿಲ್‌ ಹೆಜ್ಜೆ…

by admin
September 16, 2023
0

Asia Cup: ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರುವತ್ತ ಗಿಲ್‌ ಹೆಜ್ಜೆ... Gill's step towards becoming No.1 in ODI batsmen's ranking ಏಷ್ಯಾಕಪ್‌-2023ರಲ್ಲಿ ಭರ್ಜರಿ...

IND v BAN: ಗಿಲ್‌, ಅಕ್ಸರ್‌ ಹೋರಾಟ ವ್ಯರ್ಥ: ಬಾಂಗ್ಲಾ ವಿರುದ್ಧ ಸೋತ ಭಾರತ

IND v BAN: ಗಿಲ್‌, ಅಕ್ಸರ್‌ ಹೋರಾಟ ವ್ಯರ್ಥ: ಬಾಂಗ್ಲಾ ವಿರುದ್ಧ ಸೋತ ಭಾರತ

by admin
September 16, 2023
0

IND v BAN: ಗಿಲ್‌, ಅಕ್ಸರ್‌ ಹೋರಾಟ ವ್ಯರ್ಥ: ಬಾಂಗ್ಲಾ ವಿರುದ್ಧ ಸೋತ ಭಾರತ... IND v BAN: Gill, Aksar struggle in vain: India...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; ಪಿಎಸ್ ಐ ವಿರುದ್ಧ ಎಫ್ ಐಆರ್

ಈ ಒಂದು ಎಲೆ ಸಾಕು. ನಮ್ಮ ಎಲ್ಲಾ ಕಷ್ಟಗಳನ್ನು ಪರಿಹರಿಸಿ ಸುಖ ಸಂತೋಷದಿಂದ ಇರಬಹುದು

September 25, 2023
ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; ಪಿಎಸ್ ಐ ವಿರುದ್ಧ ಎಫ್ ಐಆರ್

ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; ಪಿಎಸ್ ಐ ವಿರುದ್ಧ ಎಫ್ ಐಆರ್

September 25, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram