Tuesday, October 3, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿದ್ದರಾಮಯ್ಯ ಮಜಾವಾದಿ, ಸಾಲಭಾಗ್ಯದ ಅನಭಿಷಿಕ್ತ ದೊರೆ : ಬಿಜೆಪಿ

Mahesh M Dhandu by Mahesh M Dhandu
October 25, 2020
in Newsbeat, Politics, ರಾಜಕೀಯ
Siddaramaiah JDS
Share on FacebookShare on TwitterShare on WhatsappShare on Telegram

ಬೆಂಗಳೂರು : ಆಡಳಿತ ರೂಢ ಬಿಜೆಪಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಟ್ವೀಟ್ ಸಮರ ಮುಂದುವರಿದಿದೆ. ತನ್ನ ಟ್ವಿಟ್ಟರ್ ಖಾತೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಕರ್ನಾಟಕ ಬಿಜೆಪಿ ಸರಣಿ ಟ್ವೀಟ್ ಗಳನ್ನು ಮಾಡಿ ಹಲವಾರು ಪ್ರಶ್ನೆಗಳನ್ನು ಕೇಳಿದೆ.

ಬಿಜೆಪಿ ಟ್ವೀಟ್ ನಲ್ಲಿ…

Related posts

ಬೆಂಗಳೂರನ್ನು 5 ಜಿಲ್ಲೆಗಳನ್ನಾಗಿ ವಿಂಗಡಿಸಿದ ಕಾಂಗ್ರೆಸ್

ಬೆಂಗಳೂರನ್ನು 5 ಜಿಲ್ಲೆಗಳನ್ನಾಗಿ ವಿಂಗಡಿಸಿದ ಕಾಂಗ್ರೆಸ್

October 2, 2023
Shobha Karandlaje

ಸರ್ಕಾರದ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವೆ

October 1, 2023

ಮಾನ್ಯ ಸಿದ್ದರಾಮಯ್ಯ ಕೇವಲ “ಮಜಾವಾದಿ” ಅಲ್ಲ, #ಸಾಲಭಾಗ್ಯ ನೀಡಿದ ಅನಭಿಷಿಕ್ತ ದೊರೆಯೂ ಹೌದು !
2013 – 20 ಸಾವಿರ ಕೋಟಿ. 2014 – 21 ಸಾವಿರ ಕೋಟಿ. 2015 – 21 ಸಾವಿರ ಕೋಟಿ. 2016 – 28 ಸಾವಿರ ಕೋಟಿ. 2017 – 35 ಸಾವಿರ ಕೋಟಿ. ಕನ್ನಡಿಗರನ್ನು ಸಾಲವೆಂಬ ಶೂಲಕ್ಕೆ ಏರಿಸಿದ್ದೆ ನೀವಲ್ಲವೇ ಸಿದ್ದರಾಮಯ್ಯನವರೇ?

ಸಿದ್ದರಾಮಯ್ಯ  saaksha TV

ಮಾನ್ಯ ಸಿದ್ದರಾಮಯ್ಯ ಅವರೇ, ಹಲವು ಭಾಗ್ಯಗಳನ್ನು ನೀಡಿದೆ ಎಂದು ಬಡಾಯಿ ಕೊಚ್ಚಿಕೊಳ್ಳುವ ನೀವು, ಕನ್ನಡಿಗರಿಗೆ #ಸಾಲಭಾಗ್ಯ ನೀಡಿದ್ದರ ಬಗ್ಗೆ ಹೇಳಿಕೊಳ್ಳುವುದಿಲ್ಲವೇಕೆ?. ಮುಖ್ಯಮಂತ್ರಿಯಾದ ಕೇವಲ 22 ತಿಂಗಳಲ್ಲಿಯೇ 39,161 ಕೋಟಿ ಸಾಲ ಮಾಡಿ ದುಂದು ವೆಚ್ಚ ಮಾಡಿದ್ದೇ ನಿಮ್ಮ ಸಾಧನೆ ಅಲ್ಲವೇ ಸಿದ್ದರಾಮಯ್ಯನವರೇ?

ಇದನ್ನೂ ಓದಿ : ಬೈ ಎಲೆಕ್ಷನ್ ನಲ್ಲಿ ಗೆಲುವು ಸಾಧಿಸದೇ ಡಿಕೆ ಬ್ರದರ್ಸ್ ವಿರಮಿಸಲ್ಲ : ಜನಾರ್ದನ ಪೂಜಾರಿ

ಮಾನ್ಯ ಸಿದ್ದರಾಮಯ್ಯ ನಿಮ್ಮ ತುಘಲಕ್ ದರ್ಬಾರಿನಲ್ಲಿ ಪ್ರತಿಯೊಬ್ಬ ಪ್ರಜೆಯ ಮೇಲೆಯೂ 44,769/- ಸಾಲದ ಹೊರೆ ಹೊರೆಸಿದ “ಸಾಲರಾಮಯ್ಯ” ನೀವಲ್ಲವೇ?. ನೀವು ಮಾಡಿದ ಸಾಲದ ಅಸಲು ಮತ್ತು ಬಡ್ಡಿ ತೀರಿಸುತ್ತಾ ಕರ್ನಾಟಕ ದಿವಾಳಿ ಆಗಿದೆ. ಈ ನಿಮ್ಮ ಮಹಾನ್ ಸಾಧನೆಯನ್ನು ಜನರಿಗೆ ತಿಳಿಸುವ “ಧಮ್” ನಿಮಗಿಲ್ಲವೇ?

ಇದನ್ನೂ ಓದಿ : ಶಿರಾದಲ್ಲಿ ಬಿಜೆಪಿ ಅಲೆ ಅಂದವರು ಹುಚ್ಚಾಸ್ಪತ್ರೆಯಿಂದ ಬಂದವರು : ಕೆ.ಎನ್.ರಾಜಣ್ಣ

ಮಾನ್ಯ ಸಿದ್ದರಾಮಯ್ಯ ನೀವು ಭಾಗ್ಯಗಳ ಮೇಲೆ ಭಾಗ್ಯಗಳನ್ನು ಕರುಣಿಸಿದ್ದೀರಿ! ಧರ್ಮ ಆಧಾರಿತವಾಗಿ ಶಾದಿ ಭಾಗ್ಯ. ಜಾತಿ ಆಧಾರಿತವಾಗಿ ಮಕ್ಕಳಿಗೆ ಪ್ರವಾಸ ಭಾಗ್ಯ. ಜಾತಿ ಆಧಾರಿತವಾಗಿ ಮೊಟ್ಟೆ ಭಾಗ್ಯ. ಬಹುಮುಖ್ಯವಾಗಿದ್ದು #ಸಾಲಭಾಗ್ಯ! ಇದನ್ನು ಮಾತ್ರ ರಾಜ್ಯದ ಎಲ್ಲರ ಮೇಲೆ ಹೊರಿಸಿದ್ದೀರಿ, ಅಲ್ಲವೇ?

ಸಿದ್ದರಾಮಯ್ಯ  Saaksha TV

ಮಾನ್ಯ ಸಿದ್ದರಾಮಯ್ಯ ಸಮಾಜವಾದಿ ಎಂದು ಬಿಂಬಿಸಿಕೊಂಡು ಅಧಿಕಾರಕ್ಕೇರಿದಿರಿ. ಅಧಿಕಾರಕ್ಕೇರಿದವರೇ, ಹ್ಯೂಬ್ಲೆಟ್ ವಾಚ್ ಕಟ್ಟಿಕೊಂಡಿರಿ, ಸೋಪ್ ಬಾಕ್ಸ್ & ರೂಂ ಫ್ರೆಶ್ ನರ್ 1 ಲಕ್ಷಕ್ಕೂ ಅಧಿಕ ಖರ್ಚು. ಪೇಪರ್ ಕಪ್ ಗಳಿಗೆ 1,87,950 ಖರ್ಚು. ರಾಜ್ಯದ ಜನತೆಯ ತಲೆಮೇಲೆ ಮಾತ್ರ #ಸಾಲಭಾಗ್ಯ! ಅಲ್ಲವೇ? ಎಂದು ಬಿಜೆಪಿ ಪ್ರಶ್ನಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCongressSiddaramaiah
ShareTweetSendShare
Join us on:

Related Posts

ಬೆಂಗಳೂರನ್ನು 5 ಜಿಲ್ಲೆಗಳನ್ನಾಗಿ ವಿಂಗಡಿಸಿದ ಕಾಂಗ್ರೆಸ್

ಬೆಂಗಳೂರನ್ನು 5 ಜಿಲ್ಲೆಗಳನ್ನಾಗಿ ವಿಂಗಡಿಸಿದ ಕಾಂಗ್ರೆಸ್

by Honnappa Lakkammanavar
October 2, 2023
0

ನವದೆಹಲಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮೂಲಕ ಕಾಂಗ್ರೆಸ್ ಸೋಲಿಸಲು ಪಣತೊಟ್ಟರೆ, ಲೋಕಸಭೆಯಲ್ಲಿ ಕೂಡ ಗೆಲುವು ಸಾಧಿಸುವ...

Shobha Karandlaje

ಸರ್ಕಾರದ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವೆ

by Honnappa Lakkammanavar
October 1, 2023
0

ಜನರಿಗೆ ಸಿದ್ದರಾಮಯ್ಯ ಸರ್ಕಾರ ಅಂದರೆ ಯಡವಟ್ಟು ಸರ್ಕಾರ ಎನಿಸುತ್ತಿದೆ. ಯಾವ ಆಧಾರದಲ್ಲಿ ಎಲೆಕ್ಷನ್ ಗೆದ್ದಿದ್ದಾರೋ ಅದಕ್ಕೆ ಉಲ್ಟಾ ಆಗಿ ಅಧಿಕಾರ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭ...

bjp

ವೇದಿಕೆಯ ಮೇಲೆ ರೌಡಿಗಳಂತೆ ಕಿತ್ತಾಡಿದ ಶಾಸಕರು

by Honnappa Lakkammanavar
September 30, 2023
0

ಸರ್ಕಾರಿ ಕಾರ್ಯಕ್ರಮದಲ್ಲಿ ಸಾವಿರಾರು ಜನರ ಎದುರೇ ನಾಯಕರು ರೌಡಿಗಳಂತೆ ಕಿತ್ತಾಡಿರುವ ಘಟನೆ ನಡೆದಿದೆ. ಕೋಲಾರದ ಸಂಸದ ಎಸ್ ಮುನಿಸ್ವಾಮಿ (S Muniswamy) ಹಾಗೂ ಬಂಗಾರಪೇಟೆ ಶಾಸಕ ಎಸ್...

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

by admin
September 26, 2023
0

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು. Even if you are in financial trouble for many...

ಜೆಡಿಎಸ್-ಬಿಜೆಪಿ ಮೈತ್ರಿ’ ಚರ್ಚೆ?

ಜೆಡಿಎಸ್-ಬಿಜೆಪಿ ಮೈತ್ರಿ’ ಚರ್ಚೆ?

by Honnappa Lakkammanavar
September 22, 2023
0

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಜಂಟಿಯಾಗಿ ಸಮರಕ್ಕಿಳಿಯಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ(HD Devegowda), ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

October 2, 2023
ಬ್ಯಾರಿಕೇಡ್ ಎಳೆದ ಪೊಲೀಸರು; ಮಹಿಳೆಯ ಮೇಲೆ ಹರಿದ ಟಿಪ್ಪರ್

ಬ್ಯಾರಿಕೇಡ್ ಎಳೆದ ಪೊಲೀಸರು; ಮಹಿಳೆಯ ಮೇಲೆ ಹರಿದ ಟಿಪ್ಪರ್

October 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram