ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP | ದಲಿತ ನಾಯಕರನ್ನು ಮುಗಿಸಿದ ಸಿದ್ದರಾಮಯ್ಯಗೆ ಈಗ ಇದೆಂತ ದಲಿತ ಪ್ರೀತಿ!?

Mahesh M Dhandu by Mahesh M Dhandu
May 19, 2022
in Newsbeat, Politics, ರಾಜಕೀಯ
CM Bommai Siddaramaiah Saaksha Tv
Share on FacebookShare on TwitterShare on WhatsappShare on Telegram

BJP | ದಲಿತ ನಾಯಕರನ್ನು ಮುಗಿಸಿದ ಸಿದ್ದರಾಮಯ್ಯಗೆ ಈಗ ಇದೆಂತ ದಲಿತ ಪ್ರೀತಿ!?

ಬೆಂಗಳೂರು : ನಾನು ಮತ್ತೆ ಮುಖ್ಯಮಂತ್ರಿಯಾದರೇ ದಲಿತ ಸಾಲ ಮನ್ನಾ ಮಾಡುವೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯ ಬಿಜೆಪಿ ಘಟಕ ವ್ಯಂಗ್ಯವಾಡಿದೆ. ಆದರೆ, ಹೋದರೆ, ಅರೆರೆ..! ಅಧಿಕಾರದಲ್ಲಿದ್ದಾಗ ದಲಿತ ನಾಯಕರನ್ನು ಮುಗಿಸಿದ ಸಿದ್ದರಾಮಯ್ಯ ಅವರಿಗೆ ಈಗ ಇದೆಂತ ದಲಿತ ಪ್ರೀತಿ ಎಂದು ಬಿಜೆಪಿ  ಟ್ವಿಟ್ಟರ್ ನಲ್ಲಿ ಕುಟುಕಿದೆ.

Related posts

janma-nakshatra-adhipati-puja-significance-remedies

ನಿಮ್ಮ ಜನ್ಮ ನಕ್ಷತ್ರದ ಅಧಿಪತಿಯನ್ನು ಸರಿಯಾದ ಕ್ರಮದಲ್ಲಿ ಪೂಜಿಸುತ್ತಿದ್ದೀರಾ?

July 25, 2026
devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

July 25, 2026

ಬಿಜೆಪಿ ತನ್ನ ಟ್ವೀಟ್ ನಲ್ಲಿ…

ಸಿದ್ದರಾಮಯ್ಯ ಅವರಂತಹ ದಲಿತ ವಿರೋಧಿ ನಾಯಕ ಇನ್ನೊಬ್ಬರಿಲ್ಲ. ಪ್ರತಿಪಕ್ಷ ನಾಯಕ ಸ್ಥಾನಕ್ಕಾಗಿ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸ್ಥಾನಕ್ಕಾಗಿ ಡಾ.ಜಿ. ಪರಮೇಶ್ವರ್ ಅವರ ನಾಯಕತ್ವವನ್ನೇ ಮುಗಿಸಿದ ಸಿದ್ದರಾಮಯ್ಯ ಅವರು ದಲಿತರ ಸಾಲ‌ ಮನ್ನಾದ ಬಗ್ಗೆ ಮಾತನಾಡುವುದು ಬೂಟಾಟಿಕೆಯಲ್ಲವೇ?

ಸಿದ್ದರಾಮಯ್ಯನವರೇ, ನೀವು ಯಾರ ಹೆಗಲ ಮೇಲೆ ಬಂದೂಕಿಟ್ಟು, ಯಾರತ್ತ ಗುಂಡು ಹಾರಿಸುತ್ತಿದ್ದೀರಿ?

ದಲಿತರ ಸಾಲ‌ಮನ್ನಾ ನೆವದಲ್ಲಿ ಮತ್ತೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದೀರಿ.

ಇದರರ್ಥ @DKShivakumar ಅವರನ್ನು ಕಪಾಲಿ ಬೆಟ್ಟಕ್ಕೆ ಪ್ರಾರ್ಥನೆಗೆ ಕಳುಹಿಸುವುದೇ?#SiddaramaiahAgainstDalits

— BJP Karnataka (@BJP4Karnataka) May 19, 2022

ಸಿದ್ದರಾಮಯ್ಯನವರೇ, ನೀವು ಯಾರ ಹೆಗಲ ಮೇಲೆ ಬಂದೂಕಿಟ್ಟು, ಯಾರತ್ತ ಗುಂಡು ಹಾರಿಸುತ್ತಿದ್ದೀರಿ? ದಲಿತರ ಸಾಲ‌ಮನ್ನಾ ನೆವದಲ್ಲಿ ಮತ್ತೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದೀರಿ.ಇದರರ್ಥ ಡಿ.ಕೆ.ಶಿವಕುಮಾರ್ ಅವರನ್ನು ಕಪಾಲಿ ಬೆಟ್ಟಕ್ಕೆ ಪ್ರಾರ್ಥನೆಗೆ ಕಳುಹಿಸುವುದೇ?

ಸಿದ್ದರಾಮಯ್ಯ ಅವರಂತಹ ದಲಿತ ವಿರೋಧಿ ನಾಯಕ ಇನ್ನೊಬ್ಬರಿಲ್ಲ.

ಪ್ರತಿಪಕ್ಷ ನಾಯಕ ಸ್ಥಾನಕ್ಕಾಗಿ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸ್ಥಾನಕ್ಕಾಗಿ ಡಾ.ಜಿ. ಪರಮೇಶ್ವರ್ ಅವರ ನಾಯಕತ್ವವನ್ನೇ ಮುಗಿಸಿದ @siddaramaiah ಅವರು ದಲಿತರ ಸಾಲ‌ ಮನ್ನಾದ ಬಗ್ಗೆ ಮಾತನಾಡುವುದು ಬೂಟಾಟಿಕೆಯಲ್ಲವೇ?#SiddaramaiahAgainstDalits

— BJP Karnataka (@BJP4Karnataka) May 19, 2022

ರಾಜ್ಯದಲ್ಲಿ ದಲಿತ ಸಿಎಂ ಕೂಗು ಎದ್ದಾಗಲೆಲ್ಲ ಅದನ್ನು ಸಿದ್ದರಾಮಯ್ಯ ಅವರು #ಮೀರ್‌ಸಾದಿಕ್‌ ತನದಿಂದ ಸದ್ದಡಗಿಸುತ್ತಿದ್ದರು. ನನಗಿಂತರ ದೊಡ್ಡ ದಲಿತ ಯಾರಿದ್ದಾರೆ ಎಂಬ ಹೇಳಿಕೆಯ ಮೂಲಕ “ದಲಿತರನ್ನೆಂದಿಗೂ ಮುಖ್ಯಮಂತ್ರಿಯಾಗಲು ಬಿಡಲಾರೆ” ಎಂಬ ಸಂದೇಶ ರವಾನಿಸಿದ್ದು ಸುಳ್ಳೇ ಎಂದು ಬಿಜೆಪಿ ಪ್ರಶ್ನೆಗಳ ಸುರಿಮಳೆಗೈದಿದೆ. karnataka bjp reaction on siddaramaiah statement

Tags: #Saaksha TVBJPCongresskarnatakaSiddaramaiah
ShareTweetSendShare
Join us on:

Related Posts

janma-nakshatra-adhipati-puja-significance-remedies

ನಿಮ್ಮ ಜನ್ಮ ನಕ್ಷತ್ರದ ಅಧಿಪತಿಯನ್ನು ಸರಿಯಾದ ಕ್ರಮದಲ್ಲಿ ಪೂಜಿಸುತ್ತಿದ್ದೀರಾ?

by admin
July 25, 2026
0

ನಿಮ್ಮ ಜನ್ಮ ನಕ್ಷತ್ರದ ಅಧಿಪತಿಯನ್ನು ಸರಿಯಾದ ಕ್ರಮದಲ್ಲಿ ಪೂಜಿಸುತ್ತಿದ್ದೀರಾ? ಹಾಗಾದರೆ ನಿಮ್ಮ ಜೀವನದಲ್ಲಿ ಬರುವ ಅಡೆತಡೆಗಳು ಮಾಯವಾಗಿ ಅದೃಷ್ಟ ನಿಮ್ಮದಾಗುವುದು ಖಚಿತ! ಜನ್ಮ ನಕ್ಷತ್ರ ಅಧಿಪತಿ ಪೂಜೆ...

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

by admin
July 25, 2026
0

ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..? ಸಮಚರಣ ಸರೋಜಂ ಸಾಂದ್ರನೀಲಾಂಮುದಾಭಂ ಜಘನ ನಿಹಿತಪಾಣಿಂ ಮಂಡನಂ ಮಂಡನಾನಾಂ || ತರುಣ ತುಳಸೀಮಾಲಾಕಂಧರಂ ಕಂಜನೇತ್ರಂ...

sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

by admin
July 25, 2026
0

ಈಕೆಯ ಸಾಧನೆಗೆ ಸರ್ವಸ್ವವನ್ನು ತ್ಯಾಗ ಮಾಡಿದ್ದು ಅಪ್ಪ ಎಂಬ ಸಾಹುಕಾರ. ಪ್ರತಿದಿನ ಮಗಳ ತರಬೇತಿಗೆ ಒಂಚೂರು ತೊಂದರೆಯಾಗದಂತೆ ನೋಡಿಕೊಂಡಿದ್ದ ಕಾವಲುಗಾರ. ಯಾರು ಏನೇ ಅಂದ್ರೂ, ಮಗಳ ಪ್ರತಿಭೆ,...

ನೀಟ್ ಕಿಚ್ಚು ಇಟಲಿಗೂ ತಲುಪಿತು- ಮೆಲೊನಿ ಇನ್‌ಸ್ಟಾದಲ್ಲಿ ಮೋದಿ ರಾಜೀನಾಮೆಗೆ ಪಟ್ಟು: ಡಿಜಿಟಲ್ ಲೋಕದ ವಿಭಿನ್ನ ಪ್ರತಿಭಟನೆ

ನೀಟ್ ಕಿಚ್ಚು ಇಟಲಿಗೂ ತಲುಪಿತು- ಮೆಲೊನಿ ಇನ್‌ಸ್ಟಾದಲ್ಲಿ ಮೋದಿ ರಾಜೀನಾಮೆಗೆ ಪಟ್ಟು: ಡಿಜಿಟಲ್ ಲೋಕದ ವಿಭಿನ್ನ ಪ್ರತಿಭಟನೆ

by Shwetha
July 25, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಈಗ ದೇಶದ ಗಡಿ ದಾಟಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಭಾರತದ ವಿದ್ಯಾರ್ಥಿಗಳ ಆಕ್ರೋಶದ ಧ್ವನಿ ಈಗ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ...

ಪೇಪರ್ ಲೀಕ್ ಮಾಡಿದರೆ 1 ಕೋಟಿ ದಂಡದ ಜೊತೆ ಜೈಲೇ ಗತಿ- ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದರೆ ಉಳಿಗಾಲವಿಲ್ಲ: ಪೇಪರ್ ಲೀಕ್ ಮಾಫಿಯಾ ವಿರುದ್ಧ ಕೇಂದ್ರದ ಸರ್ಜಿಕಲ್ ಸ್ಟ್ರೈಕ್ ಶುರು

ಪೇಪರ್ ಲೀಕ್ ಮಾಡಿದರೆ 1 ಕೋಟಿ ದಂಡದ ಜೊತೆ ಜೈಲೇ ಗತಿ- ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದರೆ ಉಳಿಗಾಲವಿಲ್ಲ: ಪೇಪರ್ ಲೀಕ್ ಮಾಫಿಯಾ ವಿರುದ್ಧ ಕೇಂದ್ರದ ಸರ್ಜಿಕಲ್ ಸ್ಟ್ರೈಕ್ ಶುರು

by Shwetha
July 25, 2026
0

ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಮಾಫಿಯಾಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಈಗ ಬ್ರಹ್ಮಾಸ್ತ್ರ ಪ್ರಯೋಗಿಸಲು ಸಿದ್ಧವಾಗಿದೆ. ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram