ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka BJP | ಸಿದ್ದರಾಮಯ್ಯ ಅವರೇ‌ ನಿಮ್ಮ ಬಗ್ಗೆ ಹೊಟ್ಟೆಕಿಚ್ಚಿರುವುದು ನಿಜ

Mahesh M Dhandu by Mahesh M Dhandu
June 18, 2022
in Newsbeat, Politics, ರಾಜಕೀಯ
Siddaramaiah Saaksha Tv
Share on FacebookShare on TwitterShare on WhatsappShare on Telegram

Karnataka BJP | ಸಿದ್ದರಾಮಯ್ಯ ಅವರೇ‌ ನಿಮ್ಮ ಬಗ್ಗೆ ಹೊಟ್ಟೆಕಿಚ್ಚಿರುವುದು ನಿಜ

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಸಮರ ಮುಂದುವರೆಸಿದೆ. ಸಿದ್ದರಾಮಯ್ಯ ಅವರೇ‌ ನಿಮ್ಮ ಬಗ್ಗೆ ಹೊಟ್ಟೆಕಿಚ್ಚಿರುವುದು ನಿಜ, ಆದರೆ ಅದು ನಿಮ್ಮ ಪಕ್ಷದವರಿಗೆ ಮಾತ್ರ! ಯಾವ ಪಕ್ಷದ ಬಗ್ಗೆಯೂ ನಿಷ್ಠೆಯಿಲ್ಲದೇ, ವಲಸೆಯನ್ನೇ ರಾಜಕೀಯ ಧ್ಯೇಯವಾಗಿಸಿಕೊಂಡಿದ್ದಕ್ಕಾಗಿ ನಿಮ್ಮ ಬಗ್ಗೆ ಅಸಹನೆ ಇದೆ ಎಂದು ಬಿಜೆಪಿ ಕುಟುಕಿದೆ.

Related posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026
ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

February 11, 2026

ಮುಂದುವರೆದು ಸರಣಿ ಟ್ವೀಟ್ ಗಳನ್ನು ಮಾಡಿರುವ ರಾಜ್ಯ ಬಿಜೆಪಿ ಘಟಕ, ಸಿದ್ದರಾಮಯ್ಯನವರ ಬಗ್ಗೆ ಕಾಂಗ್ರೆಸ್ಸಿಗರಿಗೆ ಹೊಟ್ಟೆಕಿಚ್ಚು, ಏಕೆ ಗೊತ್ತೇ? ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ಸಿಗೆ ವಲಸೆ ಬಂದು ಕೇವಲ ಹತ್ತು ವರ್ಷದಲ್ಲೇ ಮುಖ್ಯಮಂತ್ರಿಯಾಗಿದ್ದನ್ನು ಮೂಲ ಕಾಂಗ್ರೆಸ್ಸಿಗರು ತಡೆದುಕೊಳ್ಳಲು ಹೇಗೆ ಸಾಧ್ಯ?

karnataka-bjp-slams ex cm siddaramaiah on twitter saaksha tv
karnataka-bjp-slams ex cm siddaramaiah on twitter saaksha tv

ಸಿದ್ದರಾಮಯ್ಯನವರ ಬಗ್ಗೆ ಕಾಂಗ್ರೆಸ್ಸಿಗರಿಗೆ ಹೊಟ್ಟೆಕಿಚ್ಚು, ಏಕೆ ಗೊತ್ತೇ?√ ಕಾಂಗ್ರೆಸ್ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಿದ್ದಕ್ಕಾಗಿ.√ ಮೂಲ‌ ಕಾಂಗ್ರೆಸ್ಸಿಗರು ನಾಚುವ ರೀತಿಯಲ್ಲಿ ದಿಲ್ಲಿ ಸೇವೆ ಮಾಡಿದ್ದಕ್ಕಾಗಿ.  √ ನಕಲಿ ಗಾಂಧಿ ಕುಟುಂಬದ ಗುಲಾಮರಾಗಿದ್ದಕ್ಕಾಗಿ.

ಸಿದ್ದರಾಮಯ್ಯನವರೇ, ನಿಮ್ಮ ಬಗ್ಗೆ ಸ್ವಪಕ್ಷೀಯರಲ್ಲಿರುವುದು ಹೊಟ್ಟೆಕಿಚ್ಚು ಮಾತ್ರವಲ್ಲ, ದ್ವೇಷವೂ ಇದೆ.

ಈ ಕಾರಣಕ್ಕಾಗಿಯೇ ನೀವು ಈ ಬಾರಿ ಎಲ್ಲೇ ನಿಂತರೂ ಒಳ ಏಟಿನ‌ ರುಚಿ ತೋರಿಸಲು ಸಿದ್ದರಾಗಿದ್ದಾರೆ.

ಕ್ಷೇತ್ರ ಹುಡುಕುವಾಗ ಎಚ್ಚರದಿಂದಿರಿ. ಯೋಚಿಸಿ ವಲಸೆ ನಿರ್ಧರಿಸಿ.#ಅವಕಾಶವಾದಿಸಿದ್ದರಾಮಯ್ಯ

— BJP Karnataka (@BJP4Karnataka) June 18, 2022

ಸಿದ್ದರಾಮಯ್ಯನವರೇ, ನಿಮ್ಮ ಬಗ್ಗೆ ಸ್ವಪಕ್ಷೀಯರಲ್ಲಿರುವುದು ಹೊಟ್ಟೆಕಿಚ್ಚು ಮಾತ್ರವಲ್ಲ, ದ್ವೇಷವೂ ಇದೆ.  ಈ ಕಾರಣಕ್ಕಾಗಿಯೇ ನೀವು ಈ ಬಾರಿ ಎಲ್ಲೇ ನಿಂತರೂ ಒಳ ಏಟಿನ‌ ರುಚಿ ತೋರಿಸಲು ಸಿದ್ದರಾಗಿದ್ದಾರೆ. ಕ್ಷೇತ್ರ ಹುಡುಕುವಾಗ ಎಚ್ಚರದಿಂದಿರಿ. ಯೋಚಿಸಿ ವಲಸೆ ನಿರ್ಧರಿಸಿ.

ಬಿತ್ತಿದ್ದೇ ಬೆಳೆಯುತ್ತದೆ, ಬೇವು ಬಿತ್ತಿ ಮಾವು ಬಯಸಲು ಸಾಧ್ಯವೇ, #ಅವಕಾಶವಾದಿಸಿದ್ದರಾಮಯ್ಯ ?  ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿ ಹೊಟ್ಟೆಕಿಚ್ಚು ಬಿತ್ತಿದಿರಿ. ಖರ್ಗೆ, ಪರಮೇಶ್ವರ್, ಡಿಕೆಶಿ ಪ್ರತಿಸ್ಪರ್ಧಿ ಯಾಗುತ್ತಾರೆಂದು ಮೂಲೆಗುಂಪು ಮಾಡಿದಿರಿ. ಈಗ ಅದರ ಫಲ ಅನುಭವಿಸುತ್ತಿದ್ದೀರಿ. ಈ ಬಾರಿ ನಿಮಗೆ ಸೋಲು ಕಟ್ಟಿಟ್ಟ ಬುತ್ತಿ.

ಬಿತ್ತಿದ್ದೇ ಬೆಳೆಯುತ್ತದೆ, ಬೇವು ಬಿತ್ತಿ ಮಾವು ಬಯಸಲು ಸಾಧ್ಯವೇ, #ಅವಕಾಶವಾದಿಸಿದ್ದರಾಮಯ್ಯ ?

ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿ ಹೊಟ್ಟೆಕಿಚ್ಚು ಬಿತ್ತಿದಿರಿ. ಖರ್ಗೆ, ಪರಮೇಶ್ವರ್, ಡಿಕೆಶಿ ಪ್ರತಿಸ್ಪರ್ಧಿ ಯಾಗುತ್ತಾರೆಂದು ಮೂಲೆಗುಂಪು ಮಾಡಿದಿರಿ. ಈಗ ಅದರ ಫಲ ಅನುಭವಿಸುತ್ತಿದ್ದೀರಿ.

ಈ ಬಾರಿ ನಿಮಗೆ ಸೋಲು ಕಟ್ಟಿಟ್ಟ ಬುತ್ತಿ.

— BJP Karnataka (@BJP4Karnataka) June 18, 2022

ವ್ಯಕ್ತಿ ಗೆಲ್ಲುತ್ತಾನೆ ಎಂದಾಗ ಸೋಲಿಸಲು ತುಂಬಾ ಜನ ಪ್ರಯತ್ನಿಸುವುದು ಸಹಜ, 2013 ರಲ್ಲಿ ನೀವು ಮಾಡಿದ್ದು ಅದನ್ನೇ ಅಲ್ಲವೇ ಸಿದ್ದರಾಮಯ್ಯ? ಚಾಮುಂಡೇಶ್ವರಿ ಸೋಲಿನ ಭೀತಿ ಇನ್ನೂ ಮಾಸಿಲ್ಲ, ಅದಕ್ಕಾಗಿ ಹೋದಲ್ಲೆಲ್ಲಾ ಜೈಕಾರ ಹಾಕಿಸಿಕೊಳ್ಳುತ್ತಿದ್ದೀರಿ. ಅಷ್ಟಕ್ಕೂ ನೀವು ಮುಂದೆ ಎಲ್ಲಿ ನಿಂತು ಗೆಲ್ಲುತ್ತೀರಿ ಎಂದು ಪ್ರಶ್ನಿಸಿದೆ.

Tags: #Saaksha TVkarnataka bjpkarnataka congressSiddaramaiah
ShareTweetSendShare
Join us on:

Related Posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

by Shwetha
February 11, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಒಂದಾಗಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ, ಒಗ್ಗಟ್ಟಿನ ಮಂತ್ರಕ್ಕಿಂತ ಭಿನ್ನಮತದ ರಾಗವೇ ಜೋರಾಗಿ ಕೇಳಿಬರುತ್ತಿದೆ. 2028ರ ವಿಧಾನಸಭಾ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram