Monday, December 4, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP | ಮತಾಂಧ ಟಿಪ್ಪುವಿಗೆ ಜಯಂತಿ ಆಚರಿಸಿದ್ದು ಹಿಂದೂಗಳಿಗೆ ಮಾಡಿದ ಅವಮಾನವಲ್ಲವೇ?

Mahesh M Dhandu by Mahesh M Dhandu
March 27, 2022
in Newsbeat, Politics, ರಾಜಕೀಯ
Siddaramaiah Saaksha Tv
Share on FacebookShare on TwitterShare on WhatsappShare on Telegram

BJP | ಮತಾಂಧ ಟಿಪ್ಪುವಿಗೆ ಜಯಂತಿ ಆಚರಿಸಿದ್ದು ಹಿಂದೂಗಳಿಗೆ ಮಾಡಿದ ಅವಮಾನವಲ್ಲವೇ?

ಬೆಂಗಳೂರು : ಮತಾಂಧ ಟಿಪ್ಪುವಿಗೆ ಜಯಂತಿ ಆಚರಿಸಿದ್ದು ಹಿಂದೂಗಳಿಗೆ ಮಾಡಿದ ಅವಮಾನವಲ್ಲವೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ.

Related posts

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

December 3, 2023
3 ರಾಜ್ಯಗಳ ಸೋಲಿನ ನಂತರ ರಾಹುಲ್ ಹೇಳಿದ್ದೇನು?

3 ರಾಜ್ಯಗಳ ಸೋಲಿನ ನಂತರ ರಾಹುಲ್ ಹೇಳಿದ್ದೇನು?

December 3, 2023

ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಗಳ ಮೂಲಕ ರಾಜ್ಯ ಬಿಜೆಪಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು, ಸಿದ್ದರಾಮಯ್ಯ ಅವರ ಹಿಂದೂ ಪ್ರೀತಿ ರಾಜ್ಯದ ಜನತೆಗೆ ಚೆನ್ನಾಗಿ ತಿಳಿದಿದೆ. ವೀರಶೈವ-ಲಿಂಗಾಯತರ ನಡುವೆ ಧರ್ಮದ ಬೆಂಕಿ ಹಚ್ಚಿದ್ದು ನೀವಲ್ಲವೇ ? ನಿಮ್ಮ ವೋಟ್‌ ಬ್ಯಾಂಕ್ ರಾಜಕಾರಣದ ಪ್ರತಿಫಲದಿಂದಾಗಿ ಇಂದು ಕಾಂಗ್ರೆಸ್ ವಿರೋಧ ಪಕ್ಷದಲ್ಲಿದೆ. ಹಿಂದೂ ವಿರೋಧಿ ನೀತಿ ಹೀಗೇ ಸಾಗಿದರೆ ನಾಮಾವಶೇಷವಾಗುವುದು ಖಚಿತ.

Karnataka bjp-slams siddaramaiah saaksha tv

ಸಿದ್ದರಾಮಯ್ಯನವರು ಅನ್ಯ ಧರ್ಮದ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಾಗ ಅವರನ್ನು ಓಲೈಸಲು ಅವರಂತೆ ಉಡುಗೆ, ತೊಡುಗೆ ತೊಡುತ್ತಾರೆ. ಹಿಂದೂ ಧಾರ್ಮಿಕ, ಸಾಂಸ್ಕೃತಿಕ ಸಂಕೇತಗಳನ್ನು ಕಂಡರೆ ಸಿದ್ದರಾಮಯ್ಯನವರಿಗೆ ಅದೇಕೆ ಅಸಹನೆ? ಕೇಸರಿ ವಸ್ತ್ರ, ಕುಂಕುಮ, ಪೇಟ ಎಲ್ಲದರ ಮೇಲೂ ದ್ವೇಷ. ಹಿಂದೂ ವಿರೋಧಿ ನಿಲುವು ಏಕೆ ಎಂದು ಕುಟುಕಿದೆ.

ಹಿಂದೂಗಳ ಮಾರಣ ಹೋಮ ಮಾಡಿದ ಟಿಪ್ಪುವನ್ನು ವೈಭವಿಕರಿಸಿದ್ದು ಸಿದ್ದರಾಮಯ್ಯ ನಾನೂ ಹಿಂದೂ ಎನ್ನುವ ಸಿದ್ದರಾಮಯ್ಯನವರಿಗೆ ಟಿಪ್ಪುವನ್ನು ಮೈಸೂರು ಹುಲಿ ಎಂಬಂತೆ ಬಿಂಬಿಸುವಾಗ ಸಹಸ್ರಾರು ಸಂಖ್ಯೆಯಲ್ಲಿ ಮಡಿದ ಹಿಂದೂಗಳ ನೆನಪಾಗಲಿಲ್ಲವೇ? ಮತಾಂಧ ಟಿಪ್ಪುವಿಗೆ ಜಯಂತಿ ಆಚರಿಸಿದ್ದು ಹಿಂದೂಗಳಿಗೆ ಮಾಡಿದ ಅವಮಾನವಲ್ಲವೇ ಎಂದು ಬಿಜೆಪಿ ಪ್ರಶ್ನಿಸಿದೆ.

Tags: #Saaksha TVBJPCongressSiddaramaiah
ShareTweetSendShare
Join us on:

Related Posts

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

ಮೂರು ರಾಜ್ಯಗಳ ಗೆಲುವಿಗೆ ಪ್ರಧಾನಿ ಮೋದಿ ಹೇಳಿದ್ದೇನು?

by Honnappa Lakkammanavar
December 3, 2023
0

ದೆಹಲಿ: ದೇಶದಲ್ಲಿ ಪಂಚ ರಾಜ್ಯಗಳಲ್ಲಿ ಚುನಾವಣೆ ಇತ್ತೀಚೆಗೆ ನಡೆದಿತ್ತು. ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬಿದ್ದಿದ್ದು, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ....

3 ರಾಜ್ಯಗಳ ಸೋಲಿನ ನಂತರ ರಾಹುಲ್ ಹೇಳಿದ್ದೇನು?

3 ರಾಜ್ಯಗಳ ಸೋಲಿನ ನಂತರ ರಾಹುಲ್ ಹೇಳಿದ್ದೇನು?

by Honnappa Lakkammanavar
December 3, 2023
0

ನವದೆಹಲಿ: ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಹೊರ ಬಿದ್ದಿದ್ದು, ನಾಲ್ಕರ ಪೈಕಿ ಮೂರರಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದು, ಒಂದರಲ್ಲಿ ಮಾತ್ರ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ....

ಪ್ರಧಾನಿ ಮೋದಿ ಮ್ಯಾಜಿಕ್ ನಿಂದಾಗಿ ಬಿಜೆಪಿ ಗೆದ್ದಿದ್ದು; ಸ್ಮೃತಿ ಇರಾನಿ

ಪ್ರಧಾನಿ ಮೋದಿ ಮ್ಯಾಜಿಕ್ ನಿಂದಾಗಿ ಬಿಜೆಪಿ ಗೆದ್ದಿದ್ದು; ಸ್ಮೃತಿ ಇರಾನಿ

by Honnappa Lakkammanavar
December 3, 2023
0

ದೇಶದಲ್ಲಿ ನಾಲ್ಕು ರಾಜ್ಯಗಳ ಫಲಿತಾಂಶ ಇಂದು ಹೊರ ಬಿದ್ದಿದ್ದು, ಮೂರು ರಾಜ್ಯಗಳನ್ನು ಬಿಜೆಪಿ ಗೆದ್ದಿದೆ. ಛತ್ತೀಸ್​ಗಢ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಸಚಿವೆ ಸ್ಮೃತಿ...

ಕೊಲ್ಲಾಪುರದಲ್ಲಿ ಎಮ್ಮೆ ಕಾಯುವ ಹುಡುಗಿಗೆ ಲೀಡ್

ಕೊಲ್ಲಾಪುರದಲ್ಲಿ ಎಮ್ಮೆ ಕಾಯುವ ಹುಡುಗಿಗೆ ಲೀಡ್

by Honnappa Lakkammanavar
December 3, 2023
0

ಹೈದರಾಬಾದ್: ಚುನಾವಣೆಯಲ್ಲಿ ಮತದಾರ ಯಾರತ್ತ, ಯಾವ ಸಮಯದಲ್ಲಿ ಯಾರಿಗೆ ಜೈ ಎನ್ನುತ್ತಾರೆ ಎಂಬುವುದೇ ತಿಳಿಯುವುದಿಲ್ಲ. ಈಗ ಘಟನುಘಟಿಗಳ ಎದುರು ಎಮ್ಮೆ ಕಾಯುವ ಹುಡುಗಿ ಲೀಡ್ ನಲ್ಲಿದ್ದಾರೆ. ಇದು...

ದೇಶಕ್ಕೆ ಮೋದಿಯೇ ಗ್ಯಾರಂಟಿ!!

ದೇಶಕ್ಕೆ ಮೋದಿಯೇ ಗ್ಯಾರಂಟಿ!!

by Honnappa Lakkammanavar
December 3, 2023
0

ನವದೆಹಲಿ: ದೇಶದ ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬೀಳುತ್ತಿದ್ದು, ಬಿಜೆಪಿ ಭರ್ಜರಿ ಗೆಲುವಿನತ್ತ ಮುನ್ನುಗ್ಗತ್ತಿದೆ. ಹೀಗಾಗಿ ಮತ್ತೆ ಪ್ರಧಾನಿ ಮೋದಿ ಅವರು ಟ್ರೆಂಡ್ ಆಗುತ್ತಿದ್ದಾರೆ. ಮಧ್ಯಪ್ರದೇಶ, ರಾಜಸ್ಥಾನ,...

Load More

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

6 ವರ್ಷದ ಬಾಲಕನನ್ನು ತೀವ್ರವಾಗಿ ಗಾಯಗೊಳಿಸಿದ ನಾಯಿ!

6 ವರ್ಷದ ಬಾಲಕನನ್ನು ತೀವ್ರವಾಗಿ ಗಾಯಗೊಳಿಸಿದ ನಾಯಿ!

December 3, 2023
ಕರ್ತವ್ಯ ನಿರತ ಸಾರಿಗೆ ಬಸ್ ಚಾಲಕ ಹೃದಯಾಘಾತಕ್ಕೆ ಬಲಿ

ಕರ್ತವ್ಯ ನಿರತ ಸಾರಿಗೆ ಬಸ್ ಚಾಲಕ ಹೃದಯಾಘಾತಕ್ಕೆ ಬಲಿ

December 3, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram