ಮಂಗಳೂರು: ರೈತ ವಿರೋಧಿ ಮಸೂದೆಗಳನ್ನು ಖಂಡಿಸಿ ಇಂದು ನಡೆಯುತ್ತಿರುವ ಕರ್ನಾಟಕ ಬಂದ್ಗೆ ರಾಜ್ಯದ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಂದ್ಗೆ ಮಂಗಳೂರಿನಲ್ಲಿ ಯಾವುದೇ ಸಂಘಟನೆಗಳು ಕರೆ ನೀಡಿಲ್ಲ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ರೈತ, ಕಾರ್ಮಿಕ, ಎಡಪಕ್ಷಗಳ ಸಂಘಟನೆಗಳು ಬಂದ್ಗೆ ಬೆಂಬಲವಾಗಿ ಪ್ರತಿಭಟನಾ ಸಭೆ ನಡೆಸಲಿದೆ. ಹೀಗಾಗಿ ಎಂದಿನಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪರ ವಹಿವಾಟು ಆರಂಭಗೊಂಡಿದ್ದು, ಸರ್ಕಾರಿ, ಖಾಸಗಿ ಬಸ್ ಸೇರಿದಂತೆ ಎಲ್ಲಾ ವಾಹನಗಳು ಸಂಚಾರ ಆರಂಭಿಸಿವೆ.
ಮಲ್ಲಿಕಾರ್ಜುನ ಖರ್ಗೆಗೆ ಚಲವಾದಿ ನೇರ ಪ್ರಶ್ನೆ!
ಬ್ರಾಹ್ಮಣರ ಕುರಿತು ನೀಡಿದ ಹೇಳಿಕೆಗಳ ಹಿನ್ನೆಲೆ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕ ಚಲವಾದಿ ನಾರಾಯಣಸ್ವಾಮಿ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ನೀವು ಬ್ರಾಹ್ಮಣರ ಬಗ್ಗೆ ಇಷ್ಟು ಮಾತಾಡ್ತೀರಾ,...








