ಮಂಗಳೂರು: ರೈತ ವಿರೋಧಿ ಮಸೂದೆಗಳನ್ನು ಖಂಡಿಸಿ ಇಂದು ನಡೆಯುತ್ತಿರುವ ಕರ್ನಾಟಕ ಬಂದ್ಗೆ ರಾಜ್ಯದ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಂದ್ಗೆ ಮಂಗಳೂರಿನಲ್ಲಿ ಯಾವುದೇ ಸಂಘಟನೆಗಳು ಕರೆ ನೀಡಿಲ್ಲ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ರೈತ, ಕಾರ್ಮಿಕ, ಎಡಪಕ್ಷಗಳ ಸಂಘಟನೆಗಳು ಬಂದ್ಗೆ ಬೆಂಬಲವಾಗಿ ಪ್ರತಿಭಟನಾ ಸಭೆ ನಡೆಸಲಿದೆ. ಹೀಗಾಗಿ ಎಂದಿನಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪರ ವಹಿವಾಟು ಆರಂಭಗೊಂಡಿದ್ದು, ಸರ್ಕಾರಿ, ಖಾಸಗಿ ಬಸ್ ಸೇರಿದಂತೆ ಎಲ್ಲಾ ವಾಹನಗಳು ಸಂಚಾರ ಆರಂಭಿಸಿವೆ.
ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!
ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...








