ADVERTISEMENT
Friday, November 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

Congress – BJP | ಕೋಟ ಶ್ರೀನಿವಾಸ ಪೂಜಾರಿ ಬುದ್ದಿಗೆ ಮಂಕು ಕವಿದಿದೆ

Mahesh M Dhandu by Mahesh M Dhandu
June 23, 2022
in Karavali Karnataka, Newsbeat, ಕರಾವಳಿ ಕರ್ನಾಟಕ
Share on FacebookShare on TwitterShare on WhatsappShare on Telegram

Congress – BJP | ಕೋಟ ಶ್ರೀನಿವಾಸ ಪೂಜಾರಿ ಬುದ್ದಿಗೆ ಮಂಕು ಕವಿದಿದೆ

ಬೆಂಗಳೂರು : ರಾಷ್ಟ್ರಪತಿ ಚುನಾವಣೆ ವಿಚಾರವಾಗಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಕೆಪಿಸಿಸಿಯ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತರಾಟೆ ತೆಗೆದುಕೊಂಡಿದ್ದಾರೆ.

Related posts

ಅನುಕಂಪ ಆಧಾರದ ನೇಮಕಾತಿಗೆ ಸರ್ಕಾರದ ಹೊಸ ಮಾರ್ಗಸೂಚಿ: ಅವಿವಾಹಿತ ಪ್ರಮಾಣಪತ್ರ ಕಡ್ಡಾಯ

ಅನುಕಂಪ ಆಧಾರದ ನೇಮಕಾತಿಗೆ ಸರ್ಕಾರದ ಹೊಸ ಮಾರ್ಗಸೂಚಿ: ಅವಿವಾಹಿತ ಪ್ರಮಾಣಪತ್ರ ಕಡ್ಡಾಯ

November 6, 2025
ವೋಟ್‌ಚೋರಿ ಆರೋಪ ಆಧಾರರಹಿತ: ಚುನಾವಣಾ ಆಯೋಗದ ಸ್ಪಷ್ಟನೆ

ವೋಟ್‌ಚೋರಿ ಆರೋಪ ಆಧಾರರಹಿತ: ಚುನಾವಣಾ ಆಯೋಗದ ಸ್ಪಷ್ಟನೆ

November 6, 2025

ಮುಸ್ಲಿಂ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದು ನಾವೇ

ದಲಿತ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದೂ ನಾವೇ

ಇಂದು ಮಹಿಳೆ ಅದೂ ಆದಿವಾಸಿ ಬುಡಕಟ್ಟು ಜನಾಂಗದ ಮಹಿಳೆಯನ್ನು ರಾಷ್ಟ್ರಪತಿ ಮಾಡುವುದು ನಾವೇ

ಏಕೆಂದರೆ ನಾವು ಜಾತಿವಾದಿಗಳಲ್ಲಾ, ರಾಷ್ಟ್ರವಾದಿಗಳು

 (ವಾಟ್ಸಪ್‌‌ನಲ್ಲಿ ಬಂದಿದ್ದು) ಎಂದು ಕೋಟ ಶ್ರೀನಿವಾಸ ಪೂಜಾರಿ ಮಾಡಿದ್ದರು.

Karnataka Congress - BJP kota shrinivas poojari vs dinesh gundurao  saaksha tv
Karnataka Congress – BJP kota shrinivas poojari vs dinesh gundurao saaksha tv

 

ಇದಕ್ಕೆ ಟ್ವಿಟ್ಟರ್’ನಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತರಾಟೆ ತೆಗೆದುಕೊಂಡಿದ್ದು, ರಾಷ್ಟ್ರದ ಮೊದಲ ಮುಸ್ಲಿಂ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ

ರಾಷ್ಟ್ರದ ಮೊದಲ ಸಿಖ್ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ

ರಾಷ್ಟ್ರದ ಮೊದಲ ದಲಿತ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ

ಅಷ್ಟೆ ಏಕೆ, ಮೊದಲ‌ ಮಹಿಳಾ ರಾಷ್ಟ್ರಪತಿಯ ಕೊಡುಗೆಯೂ ಕಾಂಗ್ರೆಸ್‌ನದ್ದೆ

ಆದರೆ ಕಾಂಗ್ರೆಸ್ ಯಾವತ್ತೂ ಇದನ್ನು ಪ್ರಚಾರಕ್ಕೆ ಬಳಸಲಿಲ್ಲ

ಇದೇ ಕಾಂಗ್ರೆಸ್‌ಗೂ ಬಿಜೆಪಿಗೂ ಇರುವ ವ್ಯತ್ಯಾಸ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿಗೆ ತಿರುಗೇಟು ಕೊಟ್ಟಿದ್ದಾರೆ.

Karnataka Congress - BJP kota shrinivas poojari vs dinesh gundurao  saaksha tv
Karnataka Congress – BJP kota shrinivas poojari vs dinesh gundurao saaksha tv

BJPಯವರು ಜಾತಿವಾದಿಗಳಲ್ಲ ರಾಷ್ಟ್ರವಾದಿಗಳೆಂದು ವ್ಯಾಖ್ಯಾನಿಸಿದ್ದೀರಿ

ಆ ನಿಮ್ಮ ವ್ಯಾಖ್ಯಾನ ಖಂಡಿತ ತಪ್ಪು, ನೀವು ರಾಷ್ಟ್ರೀಯವಾದಿಗಳಲ್ಲ,ರಾಷ್ಟ್ರವ್ಯಾಧಿಗಳು ಎಂದು ಟೀಕಿಸಿದ್ದಾರೆ.  

Tags: #Saaksha TVdinesh gundu raokota shrinivas poojari
ShareTweetSendShare
Join us on:

Related Posts

ಅನುಕಂಪ ಆಧಾರದ ನೇಮಕಾತಿಗೆ ಸರ್ಕಾರದ ಹೊಸ ಮಾರ್ಗಸೂಚಿ: ಅವಿವಾಹಿತ ಪ್ರಮಾಣಪತ್ರ ಕಡ್ಡಾಯ

ಅನುಕಂಪ ಆಧಾರದ ನೇಮಕಾತಿಗೆ ಸರ್ಕಾರದ ಹೊಸ ಮಾರ್ಗಸೂಚಿ: ಅವಿವಾಹಿತ ಪ್ರಮಾಣಪತ್ರ ಕಡ್ಡಾಯ

by Shwetha
November 6, 2025
0

ರಾಜ್ಯ ಸರ್ಕಾರವು ಅನುಕಂಪ ಆಧಾರದ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೊಸ ಸ್ಪಷ್ಟನೆ ನೀಡಿದೆ. ಸರ್ಕಾರಿ ನೌಕರರು ಸಾವಿಗೀಡಾದ ಬಳಿಕ ಅವರ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ...

ವೋಟ್‌ಚೋರಿ ಆರೋಪ ಆಧಾರರಹಿತ: ಚುನಾವಣಾ ಆಯೋಗದ ಸ್ಪಷ್ಟನೆ

ವೋಟ್‌ಚೋರಿ ಆರೋಪ ಆಧಾರರಹಿತ: ಚುನಾವಣಾ ಆಯೋಗದ ಸ್ಪಷ್ಟನೆ

by Shwetha
November 6, 2025
0

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೋಟ್‌ಚೋರಿ ಆರೋಪಕ್ಕೆ ಚುನಾವಣಾ ಆಯೋಗದಿಂದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆಯೋಗದ ಅಧಿಕಾರಿಗಳು ಈ ಆರೋಪವನ್ನು ಸಂಪೂರ್ಣ ಆಧಾರರಹಿತ ಹಾಗೂ ವಾಸ್ತವವಿಲ್ಲದ ಆರೋಪ ಎಂದು...

ದೇಶವನ್ನೇ ಬೆಚ್ಚಿಬೀಳಿಸಿದ ರಾಹುಲ್ ಗಾಂಧಿ! ‘ನಿಗೂಢ ಮಹಿಳೆ’ಯ ಫೋಟೋ ರಿವೀಲ್; 25 ಲಕ್ಷ ನಕಲಿ ಮತದ ಸ್ಫೋಟಕ ಸತ್ಯ ಬಯಲು!

ದೇಶವನ್ನೇ ಬೆಚ್ಚಿಬೀಳಿಸಿದ ರಾಹುಲ್ ಗಾಂಧಿ! ‘ನಿಗೂಢ ಮಹಿಳೆ’ಯ ಫೋಟೋ ರಿವೀಲ್; 25 ಲಕ್ಷ ನಕಲಿ ಮತದ ಸ್ಫೋಟಕ ಸತ್ಯ ಬಯಲು!

by Shwetha
November 6, 2025
0

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪಗಳೊಂದಿಗೆ ವಾಗ್ದಾಳಿ ನಡೆಸಿದ್ದು, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಬೃಹತ್...

ಕಬ್ಬಿನ ದರ ಸಮರ: ಕೇಂದ್ರದ ಅಂಗಳಕ್ಕೆ ಚೆಂಡು ಎಸೆದ ಸಿದ್ದರಾಮಯ್ಯ

ಕಬ್ಬಿನ ದರ ಸಮರ: ಕೇಂದ್ರದ ಅಂಗಳಕ್ಕೆ ಚೆಂಡು ಎಸೆದ ಸಿದ್ದರಾಮಯ್ಯ

by Shwetha
November 6, 2025
0

ಬೆಂಗಳೂರು: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಳ್ಳುತ್ತಿರುವಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಬ್ಬಿನ ದರ ನಿಗದಿಯ ಜವಾಬ್ದಾರಿಯನ್ನು ನೇರವಾಗಿ ಕೇಂದ್ರ ಸರ್ಕಾರದ ಮೇಲೆ ಹೊರಿಸಿದ್ದಾರೆ. "ಕಬ್ಬಿಗೆ ಗರಿಷ್ಠ ಚಿಲ್ಲರೆ...

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ: ಆರ್. ಅಶೋಕ್ ಆರೋಪ

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ: ಆರ್. ಅಶೋಕ್ ಆರೋಪ

by Shwetha
November 6, 2025
0

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ರೀತಿಯ ಅಭಿವೃದ್ಧಿ ಚಟುವಟಿಕೆಗಳು ನಡೆದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram