Wednesday, March 22, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೇಶದಲ್ಲಿ ಅತಿ ಭಯಂಕರ ಭ್ರಷ್ಟಾಚಾರದ ಕೂಪ ಸೃಷ್ಟಿಸಿದ್ದೇ CONGRESS

Mahesh M Dhandu by Mahesh M Dhandu
July 8, 2022
in Newsbeat, State, ರಾಜ್ಯ
karnataka bjp-tweet-Agnipath protest saaksha tv

karnataka bjp-tweet-Agnipath protest saaksha tv

Share on FacebookShare on TwitterShare on WhatsappShare on Telegram

ದೇಶದಲ್ಲಿ ಅತಿ ಭಯಂಕರ ಭ್ರಷ್ಟಾಚಾರದ ಕೂಪ ಸೃಷ್ಟಿಸಿದ್ದೇ CONGRESS

ಬೆಂಗಳೂರು : ದೇಶದಲ್ಲಿ ಅತಿ ಭಯಂಕರ ಭ್ರಷ್ಟಾಚಾರದ ಕೂಪ ಸೃಷ್ಟಿಸಿದ್ದೇ ಕಾಂಗ್ರೆಸ್ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. Karnataka congress vs Karnataka bjp tweet war

Related posts

Astrology

Astrology : ” 27 ಜನ್ಮ ನಕ್ಷತ್ರಗಳ ಗುಣಲಕ್ಷಣ ಅರ್ಥ ಸಹಿತ ಸಂಪೂರ್ಣ ಮಾಹಿತಿಗಳ ವಿವರಣೆ ತಿಳಿಯಿರಿ “

March 22, 2023
Kantara

Kantara : ಯುಗಾದಿ ಹಬ್ಬಕ್ಕೆ “ಕಾಂತಾರ” ಅಪ್ಡೇಟ್ ನೀಡಿದ ಹೊಂಬಾಳೆ ತಂಡ….

March 22, 2023

ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕಾಸ್ತ್ರ ಮುಂದುವರೆದಿದ್ದು, ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ. ದೇಶದಲ್ಲಿ ಅತಿ ಭಯಂಕರ ಭ್ರಷ್ಟಾಚಾರದ ಕೂಪ ಸೃಷ್ಟಿಸಿದ್ದೇ ಕಾಂಗ್ರೆಸ್. ನಕಲಿ ಗಾಂಧಿ ಕುಟುಂಬವೇ ಈ ಗಂಗೋತ್ರಿಯ ಪ್ರಧಾನ ಪಾಲುದಾರರು‌.ಹಾಗಾದರೆ, #ಅಲಿಬಾಬಾಮತ್ತುಕಾಂಗ್ರೆಸ್‌ಕಳ್ಳರು ಗುಂಪಿನಲ್ಲಿರುವವರು ಯಾರು ಎಂದು ಪ್ರಶ್ನಿಸಿದೆ.

ಅಲಿಬಾಬಾ ಮತ್ತು ನಲವತ್ತು ಕಳ್ಳರು ಎಂಬಂತೆ ಕಾಂಗ್ರೆಸ್ ಕಳ್ಳರ ಪಟ್ಟಿ ತೆರೆದರೆ ಚೋರರ ಸಂಖ್ಯೆ ಅಸಂಖ್ಯ. ಸಾಂಕೇತಿಕವಾಗಿ ಸೋನಿಯಾ ಗಾಂಧಿ ಅವರನ್ನು ಭ್ರಷ್ಟರ ಆರಾಧ್ಯ ದೇವತೆ ಎನ್ನಬಹುದು. ಕಾಂಗ್ರೆಸ್ ಭ್ರಷ್ಟರ ಗುಂಪು, ಆ ಗುಂಪಿಗೆ‌ ನಕಲಿ ಗಾಂಧಿ ಕುಟುಂಬಿಕರು ಯಜಮಾನರು!

ಕಾಂಗ್ರೆಸ್ ಎಂಬ ಭ್ರಷ್ಟಾಚಾರದ ಗಂಗೋತ್ರಿಯ ಪ್ರಕರಣಗಳನ್ನು ಕೆದಕಿದರೆ ಹತ್ತಾರು ಕಾದಂಬರಿ ಬರೆಯಬಹುದು.

ಕಳೆದ ದಶಕಗಳ ಕೆಲವು ಉದಾಹರಣೆಗಳ ಮೂಲಕ ದೇಶಕ್ಕೆ ಕಾಂಗ್ರೆಸ್ ಬಗೆದ ಮೋಸವನ್ನು ತೆರೆದಿಡುತ್ತೇವೆ.#ಅಲಿಬಾಬಾಮತ್ತುಕಾಂಗ್ರೆಸ್‌ಕಳ್ಳರು ‌

— BJP Karnataka (@BJP4Karnataka) July 8, 2022

ಕಾಂಗ್ರೆಸ್ ಎಂಬ ಭ್ರಷ್ಟಾಚಾರದ ಗಂಗೋತ್ರಿಯ ಪ್ರಕರಣಗಳನ್ನು ಕೆದಕಿದರೆ ಹತ್ತಾರು ಕಾದಂಬರಿ ಬರೆಯಬಹುದು. ಕಳೆದ ದಶಕಗಳ ಕೆಲವು ಉದಾಹರಣೆಗಳ ಮೂಲಕ ದೇಶಕ್ಕೆ ಕಾಂಗ್ರೆಸ್ ಬಗೆದ ಮೋಸವನ್ನು ತೆರೆದಿಡುತ್ತೇವೆ.

√ ಆಗಸ್ಟಾ ವೆಸ್ಟ್ ಲ್ಯಾಂಡ್

√ 2ಜಿ ಸ್ಪೆಕ್ಟ್ರಮ್ ಹಂಚಿಕೆ

√ ನ್ಯಾಷನಲ್ ಹೆರಾಲ್ಡ್

√ ವಾದ್ರಾ–ಡಿಎಲ್‌ಎಫ್

ನೆಹರೂ ಕಾಲದ ಮುಂಡ್ರಾ ಹಗರಣ, ಇಂದಿರಾ ಕಾಲದ ಮಾರುತಿ ಹಗರಣಗಳ ಮೂಲಕ‌ “ನಾವು ಭ್ರಷ್ಟಾಚಾರ ಮಾಡಲೆಂದೇ ಅಧಿಕಾರದಲ್ಲಿದ್ದೇವೆ” ಎಂಬುದನ್ನು ಕಾಂಗ್ರೆಸ್ ಸೂಚ್ಯವಾಗಿ ತಿಳಿಸಿತ್ತು!

10-ಜನಪಥ್..!ಇದು ಕಾಂಗ್ರೆಸ್ ಭ್ರಷ್ಟರ, ಲೂಟಿಕೋರರ, ತೆರಿಗೆ ವಂಚಕರ, ಹಗರಣ ಸೃಷ್ಟಿಕರ್ತರ ರಕ್ಷಣಾ ತಾಣ!ಭ್ರಷ್ಟಾಚಾರದ ಕಪ್ಪು ಹಣ ಕೊನೆಗೆ ಸೇರುವುದು ಇದೇ ಸ್ಥಳಕ್ಕೆ ಅಲ್ಲವೇ?ಡಿಕೆಶಿ ಅವರೇ ನಿಮ್ಮ ಪಕ್ಷದ ಉಪ್ಪಿನ ಅಂಗಡಿ ಹೆಡ್ ಕ್ವಾಟ್ರರ್ಸ್ ಇದೇ ತಾನೇ ಎಂದು ಪ್ರಶ್ನಿಸಿದೆ.

10-ಜನಪಥ್..!

ಇದು ಕಾಂಗ್ರೆಸ್ ಭ್ರಷ್ಟರ, ಲೂಟಿಕೋರರ, ತೆರಿಗೆ ವಂಚಕರ, ಹಗರಣ ಸೃಷ್ಟಿಕರ್ತರ ರಕ್ಷಣಾ ತಾಣ!

ಭ್ರಷ್ಟಾಚಾರದ ಕಪ್ಪು ಹಣ ಕೊನೆಗೆ ಸೇರುವುದು ಇದೇ ಸ್ಥಳಕ್ಕೆ ಅಲ್ಲವೇ?

ಡಿಕೆಶಿ ಅವರೇ ನಿಮ್ಮ ಪಕ್ಷದ ಉಪ್ಪಿನ ಅಂಗಡಿ ಹೆಡ್ ಕ್ವಾಟ್ರರ್ಸ್ ಇದೇ ತಾನೇ?#ಅಲಿಬಾಬಾಮತ್ತುಕಾಂಗ್ರೆಸ್‌ಕಳ್ಳರು ‌

— BJP Karnataka (@BJP4Karnataka) July 8, 2022

Tags: #Saaksha TVBJPCongresskarnataka
ShareTweetSendShare
Join us on:

Related Posts

Astrology

Astrology : ” 27 ಜನ್ಮ ನಕ್ಷತ್ರಗಳ ಗುಣಲಕ್ಷಣ ಅರ್ಥ ಸಹಿತ ಸಂಪೂರ್ಣ ಮಾಹಿತಿಗಳ ವಿವರಣೆ ತಿಳಿಯಿರಿ “

by Naveen Kumar B C
March 22, 2023
0

" 27 ಜನ್ಮ ನಕ್ಷತ್ರಗಳ ಗುಣಲಕ್ಷಣ ಅರ್ಥ ಸಹಿತ ಸಂಪೂರ್ಣ ಮಾಹಿತಿಗಳ ವಿವರಣೆ ತಿಳಿಯಿರಿ " ಭಾಗ 3 19. ಮೂಲಾ ನಕ್ಷತ್ರ ಚಿಹ್ನೆ- ಕಟ್ಟಿರುವ ಬೇರುಗಳ...

Kantara

Kantara : ಯುಗಾದಿ ಹಬ್ಬಕ್ಕೆ “ಕಾಂತಾರ” ಅಪ್ಡೇಟ್ ನೀಡಿದ ಹೊಂಬಾಳೆ ತಂಡ….

by Naveen Kumar B C
March 22, 2023
0

Kantara : ಯುಗಾದಿ ಹಬ್ಬಕ್ಕೆ “ಕಾಂತಾರ” ಅಪ್ಡೇಟ್ ನೀಡಿದ ಹೊಂಬಾಳೆ ತಂಡ….   ಹೊಂಬಾಳೆ ಫಿಲ್ಮ್ ನಿರ್ಮಾಣದಲ್ಲಿ ರಿಷಬ್ ಶೆಟ್ಟಿ ನಿರ್ದೇಶನದ ಚಿತ್ರ 'ಕಾಂತಾರ' ಚಿತ್ರತಂಡದಿಂದ ಯುಗಾದಿ...

Hardik pandya

IND vs AUS : ಸರಣಿ ನಿರ್ಣಾಯಕ ಪಂದ್ಯದಲ್ಲಿ 270 ರನ್ ಟಾರ್ಗೆಟ್  ನೀಡಿದ ಆಸೀಸ್…. 

by Naveen Kumar B C
March 22, 2023
0

IND vs AUS : ಸರಣಿ ನಿರ್ಣಾಯಕ ಪಂದ್ಯದಲ್ಲಿ 270 ರನ್ ಟಾರ್ಗೆಟ್  ನೀಡಿದ ಆಸೀಸ್…. ಭಾರತ  ಆಸ್ಟ್ರೇಲಿಯಾ ಏಕದಿನ ಸರಣಿಯ ಕೊನೆಯ ಮತ್ತು ನಿರ್ಣಾಯಕ ಪಂದ್ಯಲ್ಲಿ ...

Delhi Budget

Delhi budget :  2023 -24 ನೇ ಸಾಲಿನ 78,800 ಕೋಟಿ ಬಜೆಟ್ ಮಂಡಿಸಿದ ಆಪ್ ಸರ್ಕಾರ… 

by Naveen Kumar B C
March 22, 2023
0

Delhi budget :  2023 -24 ನೇ ಸಾಲಿನ 78,800 ಕೋಟಿ ಬಜೆಟ್ ಮಂಡಿಸಿದ ಆಪ್ ಸರ್ಕಾರ… ಕೇಂದ್ರ ಸರ್ಕಾರದೊಂದಿಗೆ ಸಂಘರ್ಷದ ನಡುವೆಯೂ ದೆಹಲಿಯ ಆಮ್ ಆದ್ಮಿ...

Devanahalli venkataswamy

Devanahalli :  ಮಾಜಿ ಶಾಸಕ,  ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಹೃದಯಾಘಾತ…. 

by Naveen Kumar B C
March 22, 2023
0

Devanahalli :  ಮಾಜಿ ಶಾಸಕ,  ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಹೃದಯಾಘಾತ…. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮಾಜಿ ಶಾಸಕ‌ ವೆಂಕಟಸ್ವಾಮಿ ಅವರಿಗೆ  ಹೃದಯಾಘಾತವಾಗಿದ್ದು, ಬೆಂಗಳೂರಿನ ಖಾಸಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology

Astrology : ” 27 ಜನ್ಮ ನಕ್ಷತ್ರಗಳ ಗುಣಲಕ್ಷಣ ಅರ್ಥ ಸಹಿತ ಸಂಪೂರ್ಣ ಮಾಹಿತಿಗಳ ವಿವರಣೆ ತಿಳಿಯಿರಿ “

March 22, 2023
Kantara

Kantara : ಯುಗಾದಿ ಹಬ್ಬಕ್ಕೆ “ಕಾಂತಾರ” ಅಪ್ಡೇಟ್ ನೀಡಿದ ಹೊಂಬಾಳೆ ತಂಡ….

March 22, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram