ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

karnataka election 2023 | ಕಾಂಗ್ರೆಸ್ ದಂಡಯಾತ್ರೆ.. ಎದುರಾಳಿಗಳಿಗೆ ಚೆಕ್ ಮೇಟ್ !

Mahesh M Dhandu by Mahesh M Dhandu
October 7, 2022
in Newsbeat, Politics, ರಾಜಕೀಯ
karnataka election 2023 congress attacking campaign

karnataka election 2023 congress attacking campaign

Share on FacebookShare on TwitterShare on WhatsappShare on Telegram

karnataka election 2023 | ಕಾಂಗ್ರೆಸ್ ದಂಡಯಾತ್ರೆ.. ಎದುರಾಳಿಗಳಿಗೆ ಚೆಕ್ ಮೇಟ್ !

ಬೆಂಗಳೂರು : ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿವೆ.

Related posts

rishab-shetty-joins-spider-man-brand-new-day-sony-pictures-promos

Film – ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ: ಹಾಲಿವುಡ್‌ನಲ್ಲಿ ಮಿಂಚಿದ ಕನ್ನಡಿಗ

July 27, 2026
ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

Bengaluru – ಬರ ಪರಿಹಾರ ನೀಡಲು ಯಾವುದೇ ಕ್ರಮ ಕೈಗೊಳ್ಳದ ಕಾಂಗ್ರೆಸ್‌ ಸರ್ಕಾರ

July 27, 2026

ಈ ಬಾರಿ ಅಧಿಕಾರವನ್ನು ಹಿಡಿಯಲೇಬೇಕು ಎಂಬಂತೆ ರಾಜ್ಯ ಕಾಂಗ್ರೆಸ್ ಬಹಳ ಆಕ್ರಮಣಕಾರಿಯಾಗಿ ಮುನ್ನುಗ್ಗುತ್ತಿದೆ.

ಬಿಜೆಪಿ ಸರ್ಕಾರದ ವಿರುದ್ಧ ಮುಗಿಬೀಳಲು ಸಿಗುವ ಸಣ್ಣ ಪುಟ್ಟ ಅವಕಾಶಗಳನ್ನು ಬಳಸಿಕೊಳ್ಳುತ್ತಾ ಸರ್ಕಾರವನ್ನು ಸಂಕಷ್ಟಕ್ಕೆ ದೂಡುತ್ತಿದೆ.

ಮುಖ್ಯವಾಗಿ 40 ಪರ್ಸೆಂಟ್ ಭ್ರಷ್ಟಾಚಾರ ಆರೋಪ ಮಾಡಿ ಕಾಂಗ್ರೆಸ್ ಆರಂಭಿಸಿ ಪೇ ಸಿಎಂ ಪೋಸ್ಟರ್ ಅಭಿಯಾನ ಭಾರಿ ಯಶಸ್ಸು ಕಂಡಿದೆ.

ಕಾಂಗ್ರೆಸ್ ನ ಈ ಅಭಿಯಾನ ಬಿಜೆಪಿ ನಾಯಕರ ಬಾಲಕ್ಕೆ ಬೆಂಕಿ ಇಟ್ಟಂತಾಗಿದೆ. ಕಾಂಗ್ರೆಸ್ ನ ಈ ತಂತ್ರಕ್ಕೆ ಪ್ರತಿ ತಂತ್ರ ರೂಪಿಸಿ ತಿರುಗೇಟು ಕೊಡಲಾಗದೇ ಮೈಸವರಿಕೊಂಡು ಬಿಜೆಪಿ ನಾಯಕರು ಓಡಾಡುತ್ತಿದ್ದಾರೆ.

ಇದು ಒಂದು ಕಡೆಯಾದ್ರೆ ಸಿದ್ದರಾಮೋತ್ಸವ ಅಭೂತ ಪೂರ್ವ ಯಶಸ್ಸು, ಡಿ.ಕೆ.ಶಿವಕುಮಾರ್ – ಸಿದ್ದರಾಮಯ್ಯ ಜೋಡೆತ್ತು ಕಾನ್ಸೇಪ್ಟ್ ಎಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಪ್ಲಸ್ ಆಗಿದೆ. ಸದ್ಯದ ಟ್ರೆಂಡ್ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ ಗೆ ಅನುಕೂಲಕರ ಪರಿಸ್ಥಿತಿಗಳೇ ಹೆಚ್ಚಾಗಿವೆ.

karnataka election 2023 congress attacking campaign
karnataka election 2023 congress attacking campaign

ಇದನ್ನ ಅರಗಿಸಿಕೊಳ್ಳಲು ಪರದಾಡುತ್ತಿರುವ ಬಿಜೆಪಿಗೆ ಭಾರತ್ ಜೋಡೋ ಯಾತ್ರೆ ನುಂಗಲಾರದ ತುತ್ತಾಗಿದೆ.

ಮೇಲ್ನೋಟಕ್ಕೆ ಭಾರತ್ ಜೋಡೋ ಯಾತ್ರೆಯ ಬಗ್ಗೆ ಟೀಕೆ ಮಾಡುತ್ತಿದ್ದರೂ ರಾಹುಲ್ ಯಾತ್ರೆ ಬಗ್ಗೆ ಕೇಸರಿ ಪಡೆಯಲ್ಲಿ ಸಾಕಷ್ಟು ಲೆಕ್ಕಾಚಾರಗಳು ನಡೆಯುತ್ತಿವೆ ಅನ್ನೋದು ರಾಜಕೀಯ ಪಡಸಾಲೆಯಲ್ಲಿ ನಡೆಯುತ್ತಿರುವ ಮಾತು.

ಸದ್ಯ ರಾಜ್ಯ ಬಿಜೆಪಿಯಲ್ಲಿ ಅಯೋಮಯದ ವಾತಾವರಣ ನಿರ್ಮಾಣವಾಗಿದೆ. ರಾಜ್ಯ ಕೇಸರಿ ಪಾಳಯದಲ್ಲಿ ಈ ಹಿಂದೆ ಇದ್ದ ಜೋಷ್ ಸದ್ಯ ಮಾಯವಾದಂತೆ ಕಾಣುತ್ತಿದೆ.

karnataka election 2023 congress attacking campaign
karnataka election 2023 congress attacking campaign

ಮುಂದಿನ ಚುನಾವಣೆ ಯಾರ ನೇತೃತ್ವದಲ್ಲಿ ಎದುರಿಸೋದು ಎಂಬ ಪ್ರಶ್ನೆಯ ಜೊತೆಗೆ ರಾಜ್ಯದಲ್ಲಿ ಸಣ್ಣದಾಗಿ ಬೀಸುತ್ತಿರುವ ಆಡಳಿತ ವಿರೋಧಿ ಅಲೆ ಕಮಲಾಕರರ ನಿದ್ದೆಗೆಡಿಸಿದೆ.

ಗಾಯದ ಮೇಲೆ ಬರೆ ಎಳೆದಂತೆ ಕಾಂಗ್ರೆಸ್ ಈಗಾಗಲೇ ಚುನಾವಣೆ ರಣಕಹಳೆಯನ್ನು ಮೊಳಗಿಸಿ ಮುನ್ನುಗ್ಗುತ್ತಿರುವುದು, ದೊಡ್ಡ ದೊಡ್ಡ ಸಮಾವೇಶಗಳು, ಪಾದಯಾತ್ರೆಗಳನ್ನು ಹಮ್ಮಿಕೊಳ್ಳುತ್ತಿರುವುದು.

ಮುಖ್ಯವಾಗಿ ಸರ್ಕಾರದ ಭ್ರಷ್ಟಚಾರವನ್ನು ಲೋಪಗಳನ್ನು, ಜನರ ಮುಂದೆ ಇಟ್ಟು ಹಲವಾರು ರೀತಿಯಲ್ಲಿ ಕಾಂಗ್ರೆಸ್ ಬಿಜೆಪಿಗೆ ಚೆಕ್ ಮೇಟ್ ಇಡುತ್ತಿದೆ.

ಇದು ಬಿಜೆಪಿಗೆ ಆಘಾತವನ್ನು ನೀಡುತ್ತಿದೆ ಎಂದು ರಾಜಕೀಯ ಪಂಡಿತರು ಅಂದಾಜಿಸುತ್ತಿದ್ದಾರೆ.  

Tags: #Saaksha TVBJPCongressSiddaramaiah
ShareTweetSendShare
Join us on:

Related Posts

rishab-shetty-joins-spider-man-brand-new-day-sony-pictures-promos

Film – ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ: ಹಾಲಿವುಡ್‌ನಲ್ಲಿ ಮಿಂಚಿದ ಕನ್ನಡಿಗ

by admin
July 27, 2026
0

ಮಂಗಳೂರಿನ ಕೆರಾಡಿಯಿಂದ ಬಂದ ‘ಕಾಂತಾರ’ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಜಾಗತಿಕ ಮಟ್ಟದ ಅತಿದೊಡ್ಡ ಸೂಪರ್ ಹೀರೋ ಫ್ರಾಂಚೈಸಿ ‘ಸ್ಪೈಡರ್ ಮ್ಯಾನ್’ ಪ್ರಪಂಚಕ್ಕೆ ಕಾಲಿಡುವ...

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

Bengaluru – ಬರ ಪರಿಹಾರ ನೀಡಲು ಯಾವುದೇ ಕ್ರಮ ಕೈಗೊಳ್ಳದ ಕಾಂಗ್ರೆಸ್‌ ಸರ್ಕಾರ

by admin
July 27, 2026
0

ಬೆಂಗಳೂರು, : ಮೈಸೂರು, ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿ ಬರ ವೀಕ್ಷಣೆ ಮಾಡಿದ್ದು, ಮುಂದೆ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಆದರೆ ಈವರೆಗೆ ಬರ...

ಇದು 60 ಪರ್ಸೆಂಟ್ ಕಮಿಷನ್ ಸರ್ಕಾರ – ಸಿದ್ದು ಡಿಕೆಶಿ ಕುರ್ಚಿ ಕಾಳಗದ ನಡುವೆ ಶಾಸಕರಿಗೆ ಬಂಪರ್ ಆಫರ್ 100 ಕೋಟಿ ಡೀಲ್ ಬಗ್ಗೆ ಅಶೋಕ್ ಸ್ಫೋಟಕ ಹೇಳಿಕೆ

Bengaluru – ಪಶು ವೈದ್ಯಾಧಿಕಾರಿಗಳ ನೇಮಕ ಹಗರಣ –  ಸಿಬಿಐ ತನಿಖೆಗೆ ವಹಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
July 27, 2026
0

ಬೆಂಗಳೂರು : ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ 80 ಲಕ್ಷ ರೂ. ಲಂಚದ ಆರೋಪ ಕೇಳಿಬಂದಿರುವುದರಿಂದ ಕೆಪಿಎಸ್‌ಸಿಯ ಆಂತರಿಕ ತನಿಖೆ ರದ್ದುಗೊಳಿಸಿ, ಸಿಬಿಐ ಅಥವಾ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಯವರ...

aditya-patnaik-wins-gold-vios-championship-at-sepang-circuit

ರಾಷ್ಟ್ರೀಯ ಚಾಂಪಿಯನ್‌ ಆದಿತ್ಯನಿಗೆ ಅಂ.ರಾ. ರೇಸಿಂಗ್‌ನಲ್ಲಿ ಮೊದಲ ಜಯ!

by admin
July 27, 2026
0

- ಮಲೇಷ್ಯಾದ ಸೆಪಾಂಗ್‌ ಸರ್ಕ್ಯೂಟ್‌ನಲ್ಲಿ ನಡೆದ ರೇಸ್‌ ಗೆದ್ದ ಭಾರತದ ಯುವ ರೇಸರ್‌ ಆದಿತ್ಯ ಪಟ್ನಾಯಕ್‌ - ಗೋಲ್ಡ್ ವಿಯೊಸ್ ಚಾಂಪಿಯನ್‌ಶಿಪ್‌ನ 3ನೇ ಸುತ್ತಿನಲ್ಲಿ ಮುಂಬೈ ಯುವ...

param-vihar-cultural-series-jayanagar-bangalore-14th-edition

Bengaluru- ಸಂಗೀತ, ನೃತ್ಯ ಸಿರಿಯ ವೈಭವ: ಕಣ್ಮನ ಸೆಳೆದ ‘ಪರಮ್ ವಿಹಾರ’ ಆವೃತ್ತಿ-14

by admin
July 27, 2026
0

• ಜಯನಗರದ ಸನಾತನ ಕಲಾಕ್ಷೇತ್ರದಲ್ಲಿ ಯಶಸ್ವಿ ಕಾರ್ಯಕ್ರಮ • ಉದಯೋನ್ಮುಖ ಕಲಾವಿದರ ವೈವಿಧ್ಯಮಯ ಕಲಾ ಸಂಗಮ • ಸಂಜೆ ರಂಜಿಸಿದ ವಾಯೊಲಿನ್ ಸಾಂಸ್ಕೃತಿಕ ನಾದಲಹರಿ • ಭಾವ-ರಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram