ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

National News: ಗರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಕಟಕದ ಕರಕುಶಲ ಅನಾವರಣ

Vivek Biradar by Vivek Biradar
January 25, 2022
in National, Newsbeat, ದೇಶ - ವಿದೇಶ
Karnataka Handicrafts Unveiled at Republic Day Parade Saaksha Tv
Share on FacebookShare on TwitterShare on WhatsappShare on Telegram

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಕಟಕದ ಕರಕುಶಲ ಅನಾವರಣ Saaksha Tv

ನವದೆಹಲಿ: ನಾಳೆ ದೇಶಾದ್ಯಂತ ಗಣರಾಜ್ಯೋತ್ಸವ Republic Day ದಿನವಾಗಿ ಆಚರಿಸಲಾಗುತ್ತದೆ. ಈ ದಿನ ದೆಹಲಿಯ ರಾಜಪಥ್ ನಲ್ಲಿ ಪರೇಡ್ ನಡೆಯುತ್ತಿದ್ದು, ದೇಶದ ವಿವಿಧ ರಾಜ್ಯಗಳ ಸ್ಥಬ್ದ ಚಿತ್ರಗಳು ಪ್ರದರ್ಶನಗೊಳ್ಳುತ್ತವೆ. ಅದೇ ರೀತಿಯಾಗಿ ಈ ಬಾರಿ ‘ಕರ್ನಾಟಕ ಕರಕುಶ ಕಲಾ ವೈಭವ ಪ್ರದರ್ಶನವಾಗಲಿದೆ.

Related posts

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

July 11, 2026
fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

July 11, 2026

ದೇಶಕ್ಕೆ 1947 ಅಗಸ್ಟ್ 15 ರಂದು ಸ್ವಾತಂತ್ರ್ಯ ದೊರೆಯಿತು. ಸ್ವಾತಂತ್ರ್ಯ ದೊರೆತು 3 ವರ್ಷಗಳ ನಂತರ 1950 ಜನವರಿ 26 ರಂದು ದೇಶ ಗಣರಾಜ್ಯವಾಯಿತು. ಪ್ರತಿವರ್ಷ ಈ ದಿನ ಜನವರಿ 26 ರಂದು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತಿದ್ದು, ನಮ್ಮ ದೇಶದ ಮೂರುದಳ ಭೂಸೇನೆ, ವಾಯುಸೇನೆ ಮತ್ತು ನೌಕಾಪಡೆಯ ಶಕ್ತಿ ಪ್ರದರ್ಶನವಾಗುತ್ತದೆ. ಅದೇ ರೀತಿಯಾಗಿ ದೇಶದ ಸಂಕೃತಿ ಅನಾವರಣವಾಗುತ್ತದೆ.

Karnataka Handicrafts Unveiled at Republic Day ParadeSaaksha Tv

ಈ ಬಾರಿ ದಕ್ಷಿಣ ಭಾರತದ 12 ರಾಜ್ಯಗಳ ಪೈಕಿ  ರಾಜಪಥ್ ಪರೇಡ್ Rajapth Pared ನಲ್ಲಿ ಪ್ರದರ್ಶನವಾಗುತ್ತಿರುವ ಏಕೈಕ ಸ್ಥಬ್ದಚಿತ್ರ ಕರ್ನಾಟಕದ Karnataka ಕರಕುಶಲ. ಇದು “ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು” ಎನ್ನುವ ಧ್ಯೇಯದಡಿ ಅನಾವರಣಗೊಳ್ಳಲಿದೆ.

ಈ ಗಣರಾಜ್ಯೋತ್ಸವ ದಿನದ ಮೆರವಣಿಗೆಯಲ್ಲಿ ವಿಶ್ವಪ್ರಸಿದ್ಧ ಚನ್ನಪಟ್ಟಣ ಗೊಂಬೆ, ಕಿನ್ನಾಳ ಗೊಂಬೆ, ಇಲಕಲ್ ಸೀರೆ, ಉಡುಪಿ ಸೀರೆ ಮತ್ತು ಮೈಸೂರು ಗಾಂಜೀಫ ಕಲೆಗಳು ಸೇರಿದಂತೆ ಐಜಿ ಟ್ಯಾಗ್ ಇರುವ ರಾಜ್ಯದ 16 ಕರಕುಶಲಗಳು ಪ್ರದರ್ಶನವಾಗಲಿವೆ. ಈ ಪೆರೇಡ್ ಗೆ ಕರ್ನಾಟಕದ ಟ್ಯಾಬ್ಲೊ ಪ್ರದರ್ಶನವಾಗುತ್ತಿರುವುದು 13ನೇ ಬಾರಿ. ಇದು ಸಂತಸದ ಸಂಗತಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

Tags: #Saaksha TVkarnatakarepublic day
ShareTweetSendShare
Join us on:

Related Posts

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

ಗಾನಕೋಗಿಲೆ ಮೌನ: ಸಂಗೀತ ಲೋಕದ ಧ್ರುವತಾರೆ ಎಸ್ ಜಾನಕಿ ಇನ್ನಿಲ್ಲ

by Shwetha
July 11, 2026
0

ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ ಮತ್ತು ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಗಾನಕೋಗಿಲೆಯಾಗಿ ನೆಲೆಸಿದ್ದ ಎಸ್ ಜಾನಕಿ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ಸಮಯದಿಂದ ವಯೋಸಹಜ...

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

by admin
July 11, 2026
0

🏔️ಶ್ವೇತವರ್ಣದಂತೆ ಹೊಳೆಯುವ ಹಿಮಪರ್ವತಗಳೇ ಈ ವೀರಭೂಮಿಯ ಮುಕಟುಮಣಿ. ಪ್ರಕೃತಿಯ ರಮಣೀಯ ಸೌಂದರ್ಯವೇ ಈ ನಾಡಿನ ಮುಖವಾಣಿ. ಸಣ್ಣ ಸಣ್ಣ ದ್ವೀಪಗಳು, ಬೆಟ್ಟಗುಡ್ಡಗಳೇ ಈ ದೇಶದ ಒಡಲು.🌊 ಅಟ್ಲಾಂಟಿಕ್...

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

by Shwetha
July 11, 2026
0

ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡುವ ವೇಳೆ ಹಣ ನೀಡುವಂತೆ ಯಾರಾದರೂ ಬೇಡಿಕೆ ಇಟ್ಟರೆ ಕೂಡಲೇ ಸಂಬಂಧಿತ ಅಧಿಕಾರಿಗಳಿಗೆ ದೂರು ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

by Shwetha
July 11, 2026
0

ಬೆಂಗಳೂರು: ರಾಜಧಾನಿಯ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮುಕ್ತಗೊಳಿಸಿ, ಸಿಲಿಕಾನ್ ಸಿಟಿಯನ್ನು ಪಾದಚಾರಿಗಳಿಗೆ ಸುರಕ್ಷಿತವಾಗಿಸಲು ಪಣತೊಟ್ಟಿರುವ ಸಚಿವ ಕೃಷ್ಣ ಬೈರೇಗೌಡರ ಬೆಂಬಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಧಾವಿಸಿದೆ....

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

by Shwetha
July 11, 2026
0

ಡಿ. ಕೆ. ಶಿವಕುಮಾರ್ ಅವರು, ರಾಜ್ಯದ ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ CCTV ಕ್ಯಾಮೆರಾಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸರ್ಕಾರದ ಪ್ರಕಾರ, ಭಕ್ತರ ಧಾರ್ಮಿಕ ಭಾವನೆಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram