Friday, December 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೋನಾ 2ನೇ ಅಲೆ – 8 ರಾಜ್ಯಗಳ ಪೈಕಿ ಮಹಾರಾಷ್ಟ್ರದ್ದೇ ಸಿಂಹಪಾಲು – ಕರ್ನಾಟಕಕ್ಕೆ 2ನೇ ಸ್ಥಾನ..!

Namratha Rao by Namratha Rao
March 30, 2021
in Newsbeat, State, ರಾಜ್ಯ
corona
Share on FacebookShare on TwitterShare on WhatsappShare on Telegram

ಕೊರೋನಾ 2ನೇ ಅಲೆ – 8 ರಾಜ್ಯಗಳ ಪೈಕಿ ಮಹಾರಾಷ್ಟ್ರದ್ದೇ ಸಿಂಹಪಾಲು – ಕರ್ನಾಟಕಕ್ಕೆ 2ನೇ ಸ್ಥಾನ..!

ಕರ್ನಾಟಕ : ದೇಶ ಹಾಗೂ ರಾಜ್ಯದಲ್ಲಿ ಕಳೆದ 5 ತಿಂಗಳಿನಿಂದ ಕೊರೊನಾ ಹಾವಳಿ ಕಡಿಮೆಯಾಗಿತ್ತು. ಆದ್ರೆ ಇದೀಗ ಕೊರೊನಾ 2ನೇ ಅಲೆ ಶುರುವಾಗಿದ್ದು, ಕೊರೊನಾ ರಣಕೇಕೆಗೆ ಜನರು ಆತಂಕ್ಕೆ ಒಳಗಾಗಿದ್ದಾರೆ. ದಿನೇ ದಿನೇ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಆದ್ರೆ ರಾಜ್ಯದ ಜನರಿಗೆ ಮತ್ತಷ್ಟು ಆತಂಕಕಾರಿ ವಿಚಾರ ಅಂದ್ರೆ ಅದು ಭಾರತದಲ್ಲೇ ಕೊರೊನಾ 2ನೇ ಅಲೆ ಜೋರಾಗಿ ಅಪ್ಪಳಿಸಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ.

Related posts

ಪಾಕ್ ಗೆ ಮಾಹಿತಿ ಸೋರಿಕೆ; ಶಂಕಿತ ಇಬ್ಬರ ಅರೆಸ್ಟ್

ಸಿಲಿಕಾನ್ ಸಿಟಿಯ 15ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್ ಬೆದರಿಕೆ

December 1, 2023
ರಾಜ್ಯದ ಈ ಭಾಗದಲ್ಲಿ ಇರಲಿದೆ ಎರಡು ದಿನ ಮಳೆಯ ಅಬ್ಬರ

ರಾಜ್ಯದ ಕೆಲವು ಕಡೆ ಇರಲಿದೆ ಮಳೆಯ ಆರ್ಭಟ

December 1, 2023

ಕರ್ನಾಟಕ, ಮಹಾರಾಷ್ಟ್ರ, ಪಂಜಾಬ್ ಸೇರಿದಂತೆ 8 ರಾಜ್ಯಗಳಲ್ಲಿ ಪ್ರತಿನಿತ್ಯ ಶೇ.84ರಷ್ಟು ಮಂದಿಗೆ ಕೊರೊನಾ ಸೋಂಕು ಹರಡುತ್ತಿದೆ. ಈ 8 ರಾಜ್ಯಗಳ ಪೈಕಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ ಪ್ರತಿನಿತ್ಯ 40ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ಕಾಣಿಸಿಕೊಳ್ಳುತ್ತಿದೆ. ಕರ್ನಾಟಕ 2ನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ 3000ಕ್ಕೂ ಹೆಚ್ಚು ಸೋಂಕು ಪ್ರತಿನಿತ್ಯ ಕಾಣಿಸಿಕೊಳ್ಳುತ್ತಿದೆ.
ನಂತರದ ಸ್ಥಾನಗಳಲ್ಲಿ ಪಂಜಾಬ್, ಮಧ್ಯಪ್ರದೇಶ, ಗುಜರಾತ್, ಕೇರಳ, ತಮಿಳುನಾಡು ಹಾಗೂ ಛತ್ತಿಸ್ಗಢ ಇದೆ.

ನೇಪಾಳಕ್ಕೆ ಭಾರತದ ನೆರವು – 1 ಲಕ್ಷ ಲಸಿಕೆ ಪೂರೈಕೆ..!

ಭಾರತದಲ್ಲಿ 5 ದಿನಗಳಲ್ಲೇ ಕೋಟಿ ಕೋಟಿ ಬಾಚಿದೆ ವಿದೇಶಿ ಸಿನಿಮಾ..! ಆದ್ರೂ ನಿರೀಕ್ಷೆಯ ಹುಸಿಯಾಗಿದೆ…!

ಹಾಲಿವುಡ್ ಗೆ ಹಾರಿದ ಮತ್ತೊಬ್ಬ ಭಾರತೀಯ ಹಾಟ್ ನಟಿ..!

Tags: Coronacovid caseskarnataka
ShareTweetSendShare
Join us on:

Related Posts

ಪಾಕ್ ಗೆ ಮಾಹಿತಿ ಸೋರಿಕೆ; ಶಂಕಿತ ಇಬ್ಬರ ಅರೆಸ್ಟ್

ಸಿಲಿಕಾನ್ ಸಿಟಿಯ 15ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್ ಬೆದರಿಕೆ

by Honnappa Lakkammanavar
December 1, 2023
0

ಬೆಂಗಳೂರು: ನಗರದಲ್ಲಿನ 15ಕ್ಕೂ ಅಧಿಕ ಶಾಲೆಗಳಿಗೆ ಮತ್ತೊಮ್ಮೆ ಬಾಂಬ್ ಬೆದರಿಕೆಯ ಕರೆ ಬಂದಿದೆ. ಇ- ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ...

ರಾಜ್ಯದ ಈ ಭಾಗದಲ್ಲಿ ಇರಲಿದೆ ಎರಡು ದಿನ ಮಳೆಯ ಅಬ್ಬರ

ರಾಜ್ಯದ ಕೆಲವು ಕಡೆ ಇರಲಿದೆ ಮಳೆಯ ಆರ್ಭಟ

by Honnappa Lakkammanavar
December 1, 2023
0

ಬೆಂಗಳೂರು: ರಾಜ್ಯದ ಕೆಲವು ಪ್ರದೇಶಗಳಲ್ಲಿ ಮೂರ್ನಾಲ್ಕು ದಿನಗಳ ಕಾಲ ಮಳೆಯ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಹಿನ್ನೆಲೆಯಲ್ಲಿ ಮುಂದಿನ...

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

ಮಿಜೋರಾಂನಲ್ಲಿ ರಾಷ್ಟ್ರೀಯ ಪಕ್ಷಕ್ಕಿಂತ ಸ್ಥಳೀಯ ಪಕ್ಷಗಳದ್ದೇ ಹವಾ!

by Honnappa Lakkammanavar
November 30, 2023
0

ನವದೆಹಲಿ: ಮಿಜೋರಾಂನಲ್ಲಿ ಮೊದಲ ಹಂತದಲ್ಲಿ ಎಲ್ಲ 40 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಸದ್ಯ ಸಮೀಕ್ಷೆ ಹೊರ ಬಿದ್ದಿದ್ದು, ಪ್ರಾದೇಶಿಕ ಪಕ್ಷಗಳು ಮುಂದಿವೆ ಎನ್ನಲಾಗುತ್ತಿದೆ. ನ. 7ರಂದು ನಡೆದ...

ಮಹಿಳೆಯೊಬ್ಬರಿಗೆ ಲಕ್ಷ ಲಕ್ಷ ವಂಚನೆ

ಮಹಿಳೆಯೊಬ್ಬರಿಗೆ ಲಕ್ಷ ಲಕ್ಷ ವಂಚನೆ

by Honnappa Lakkammanavar
November 30, 2023
0

ಬೆಂಗಳೂರು: ವ್ಯಕ್ತಿಯೊಬ್ಬ ಮಹಿಳೆಗೆ ಲಕ್ಷ ಲಕ್ಷ ರೂ. ವಂಚಿಸಿರುವ ಘಟನೆಯೊಂದು ನಡೆದಿದೆ. ಈ ಕುರಿತು ಫಾತಿಮಾ ಎಂಬುವವರು ಹಜರತ್ ನೂರ್ ಮೊಹಮ್ಮದ್ ಎಂಬಾತನ ವಿರುದ್ಧ ದೂರು ದಾಖಲಿಸಿದ್ದಾರೆ....

ಮಹಿಳೆಯೊಬ್ಬರಿಗೆ ಲಕ್ಷ ಲಕ್ಷ ವಂಚನೆ

ಮಹಿಳೆಯೊಬ್ಬರಿಗೆ ಲಕ್ಷ ಲಕ್ಷ ವಂಚನೆ

by Honnappa Lakkammanavar
November 30, 2023
0

ಬೆಂಗಳೂರು: ವ್ಯಕ್ತಿಯೊಬ್ಬ ಮಹಿಳೆಗೆ ಲಕ್ಷ ಲಕ್ಷ ರೂ. ವಂಚಿಸಿರುವ ಘಟನೆಯೊಂದು ನಡೆದಿದೆ. ಈ ಕುರಿತು ಫಾತಿಮಾ ಎಂಬುವವರು ಹಜರತ್ ನೂರ್ ಮೊಹಮ್ಮದ್ ಎಂಬಾತನ ವಿರುದ್ಧ ದೂರು ದಾಖಲಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಖ್ಯಾತ ನಟಿ ಸುಬ್ಬಲಕ್ಷ್ಮೀ ಇನ್ನಿಲ್ಲ

ಖ್ಯಾತ ನಟಿ ಸುಬ್ಬಲಕ್ಷ್ಮೀ ಇನ್ನಿಲ್ಲ

December 1, 2023
ಹೊಸ ವರ್ಷದಲ್ಲಿ ಗಜಲಕ್ಷ್ಮಿ ಯೋಗವನ್ನು ಪಡೆಯುವ ರಾಶಿಚಕ್ರದವರು

ಹೊಸ ವರ್ಷದಲ್ಲಿ ಗಜಲಕ್ಷ್ಮಿ ಯೋಗವನ್ನು ಪಡೆಯುವ ರಾಶಿಚಕ್ರದವರು

December 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram